Breaking News
Home / ಬೆಳಗಾವಿ (page 361)

ಬೆಳಗಾವಿ

ಜೆ.ಎಂ.ಎಫ್.ಸಿ. ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ ಕೊರೊನಾ ಸಂಕ್ರಾಮಿಕ ರೋಗ ಜನ ಜಾಗೃತಿ ಅಭಿಯಾನ

ಮೂಡಲಗಿ : ಮುಂಜಾಗ್ರತ ಕ್ರಮವಾಗಿ ಕೊರೊನಾ ವೈರಸ್ ಸೊಂಕು ಹರಡದಂತೆ ಪ್ರತಿಯೊಬ್ಬರೂ ಎಚ್ಚರವಹಿಸುವ ಅಗತ್ಯಯಿದ್ದು ಸುತ್ತಮುತ್ತಲಿನ ಪರಿಸರದ ಬಗ್ಗೆ ಕಾಳಜಿ ವಹಿಸಿ ಸಾಮಾನ್ಯವಾಗಿ ಕೆಮ್ಮು,ನೆಗಡಿ, ಶೀತ, ಜ್ವರದಂತಹ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಸಮೀಪದ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕೆತ್ಸೆ ಪಡೆಯಬೇಕು. ಎಂದು ನ್ಯಾಯವಾದಿ ಕೆ.ಎಲ್ ಹುಣಶ್ಯಾಳ ಹೇಳಿದರು. ಅವರು ದಿವಾಣ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ ಕೊರೊನಾ ಸಂಕ್ರಾಮಿಕ ರೋಗ ಜನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಾ …

Read More »

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಯುವಕರಿಗೆ ಸುನೀಲ ವಂಟಗೋಡಿ ಕರೆ

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಯುವಕರಿಗೆ ಸುನೀಲ ವಂಟಗೋಡಿ ಕರೆ ಮೂಡಲಗಿ :ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅನೇಕ ಸವಾಲುಗಳನ್ನು ಎದುಸಿರಿ ಯಶಸ್ವಿಯಾಗಿ ಮುನ್ನಡೆದಾಗ ಮಾತ್ರ ನಾವು ಗ್ರಾಮದ ಅಭಿವೃದ್ದಿಯೊಂದಿಗೆ ಮುಂದೆ ಬರಲು ಸಾಧ್ಯ ಎಂದು ಸುನೀಲ ವಂಟಗೋಡಿ ಹೇಳಿದರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಕೇಳಕರ ಪೌಢ ಶಾಲೆಯಲ್ಲಿ ಸಂಕಲ್ಪ ಪೌಂಡೇಶನ್ ಏರ್ಪಡಿಸಿದ ಕೆ ಎ ಎಸ್ ಹಾಗೂ ಪಿ.ಎಸ್.ಐ ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ಕಾರ್ಯಗಾರ ಉದ್ಘಾಟಿಸಿ ಮಾತನಾಡಿ ಕುಲಗೋಡ ಸುತ್ತಲಿನ …

Read More »

ಅಂಗನವಾಡಿಯಲ್ಲಿ ಬಟ್ಟಲು ವಿತರಣಾ ಕಾರ್ಯಕ್ರಮ :ಮೂಡಲಗಿ

ಅಂಗನವಾಡಿಯಲ್ಲಿ ಬಟ್ಟಲು ವಿತರಣಾ ಕಾರ್ಯಕ್ರಮ ಮೂಡಲಗಿ : ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವದರಿಂದ ಅವುಗಳು ಸದೃಡವಾಗಿ ಇರುತ್ತವೆ, ಮಕ್ಕಳು ಸರಿಯಾದ ಆಹಾರ ಸೇವಿಸಿದರೆ ಅವುಗಳು ಯಾವದೆ ತೊಂದರೆ ಇರದೆ ಬೇಳೆಯುತ್ತವೆ ಸದೃಡ ದೇಹ ಮಾತ್ರವೇ ಸಾಧನೆ ಮಾಡಲು ಸಾಧ್ಯ ಎಂದು ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ ಭಾರತಿ ಕೋಣಿ ಹೇಳಿದರು ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಲಕ್ಷ್ಮಿ ನಗರದ ಅಂಗನವಾಡಿ 411 ಶಾಲೆಯಲ್ಲಿ ಬೇಬಿ …

Read More »

ಶಿಶು ಅರಭಾವಿ ಸಿ ಡಿ ಪಿ ಓ ವಾಯ್ ಎಮ್ ಗುಜನಟ್ಟಿ ಯವರು “ಪೋಷನ ಪಕ್ವಾಡ” ರಥಕ್ಕೆ ಚಾಲನೆ ನೀಡಿದರು.

ಸಿ ಡಿ ಪಿ ಓ ವಾಯ್ ಎಮ್ ಗುಜನಟ್ಟಿ ಯವರು “ಪೋಷನ ಪಕ್ವಾಡ” ರಥಕ್ಕೆ ಚಾಲನೆ ನೀಡಿದರು. ಉಮಾ ಬಳ್ಳೋಳಿ , ಆರ್ ಬಿ ಹೊಸಮನಿ ವಲಯದ ಮೇಲ್ವಿಜಾರಕಿ ಕೆ. ಸಿ. ಕನಶೆಟ್ಟಿ ಹಾಗೂ ಅಂಗನವಾಡಿ ಕಾಯ೯ಕತೆ೯ಯರು ಸಹಾಯಕಿಯರು ಉಪಸ್ಥಿತರಿದ್ದರು ವರದಿ ; ಈಶ್ವರ ಢವಳೇಶ್ವರ ಮೂಡಲಗಿ

Read More »

ಸರಕಾರದ ಆದೇಶ ಗಾಳಿಗೆ ತೋರಿದ ಮೂಡಲಗಿ ತಾಲೂಕಾ ಆಡಳಿತ

ಸರಕಾರದ ಆದೇಶ ಗಾಳಿಗೆ ತೋರಿದ ಮೂಡಲಗಿ ತಾಲೂಕಾ ಆಡಳಿತ ಮೂಡಲಗಿ : ಇತ್ತೀಚೆಗೆ ಹರಡುತ್ತಿರುವ ಮಹಾಮಾರಿ ಕೊರೋನಾ ರೋಗದ ಮುನ್ನೆಚ್ಚರಿಕೆ ಕ್ರಮವಾಗಿ ಸರಕಾರವು ಸಾರ್ವಜನಿಕ ಸಭೆ ಸಮಾರಂಭ, ಜಾತ್ರೆ. ಸಂತೆ. ಹಾಗೂ ಮದುವೆ ಸಮಾರಂಭಗಳನ್ನು ಮುಂದೂಡಲು ಅಥವಾ ರದ್ದು ಮಾಡುವಂತೆ ಮೂಡಲಗಿ ದಂಢಾಧಿಕಾರಿಗಳು ಆದೇಶಿಸಿದರೂ ಮೂಡಲಗಿ ಸಂತೆ ನಡೆಯುತ್ತಿದೆ. ಸಂತೆಗೆ ಮಿರಜ್ ಹಾಗೂ ಸಾಂಗ್ಲಿ ಕಡೆಯಿಂದ ತುಂಬಾ ವ್ಯಾಪಾರಸ್ಥರು ಬರುವುದರಿಂದ ಕ್ರಮ ವಹಿಸಬೇಕಾದ ಅಧಿಕಾರಿಗಳು ಮಾತ್ರ ಸುಮನೆ ಇರುವುದರಿಂದ ಜನರ …

Read More »

ಜಗತ್ತಿಗೆ ಮಾರಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಇದೀಗ ರಾಜ್ಯದ ಮೂಲೆ ಮೂಲೆಗಳಿಗು ಲಗ್ಗೆ ಇಟ್ಟಿದ್ದು ಸಾವ೯ಜನಿಕರು ಬಯದಿಂದ ನಡಗುವಂತಾಗಿದೆ ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹೈ ಅಲ೯ಟ್ ಘೋಷಣೆ ಮಾಡಿದ ನಿಮಿತ್ಯವಾಗಿ ಮುಂಜಾಗ್ರತ ಕ್ರಮದ ಪ್ರತೀಕ ಸ್ಥಳೀಯ ಕರುನಾಡು ಸೈನಿಕ ತರಬೇತಿ ಕೇಂದ್ರದ ಪ್ರಶಿಕ್ಷಣಾರ್ತಿಗಳ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರ ಸರಕಾರಿ ಆಸ್ಪತ್ರೆಯಲ್ಲಿ ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಿ ಪ್ರಶಂಸೆಗೆ ಪಾತ್ರರಾದರು. ವರದಿ: ಈಶ್ವರ ಢವಳೇಶ್ವರ ಮೂಡಲಗಿ

Read More »

ತುಕ್ಕಾನಟ್ಟಿ ಅಕ್ಷರದಾಸೋಹದಲ್ಲಿ ವಿಶೇಷ ಭೋಜನ ಸವಿದ ಹಳ್ಳಿ ಮಕ್ಕಳು

ತುಕ್ಕಾನಟ್ಟಿ ಅಕ್ಷರದಾಸೋಹದಲ್ಲಿ ವಿಶೇಷ ಭೋಜನ ಸವಿದ ಹಳ್ಳಿ ಮಕ್ಕಳು ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಕನ್ನಡ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು ಏಳುನೂರು ವಿದ್ಯಾರ್ಥಿಗಳು ಶುಕ್ರವಾರದಂದು ಸಜ್ಜಿರೊಟ್ಟಿ., ಅಗಸಿಹಿಂಡಿ, ಬದನೇಕಾಯಿಪಲ್ಯ, ಜುನಕ, ಬಾನ, ಗೋದಿ ಮಾದಲಿ ತುಪ್ಪ, ಹಾಲು, ಮೊಸರು, ಹಾಗೂ ಮಸಾಲೆ ಮಜ್ಜಿಗೆಯನ್ನು ಜೋತೆ ಊಟ ಮಾಡಿ ಖುಷಿಪಟ್ಟರು. ಸರ್ಕಾರದ ವಿಶೇಷ ಯೋಜನೆಯಾದ ಅದರಲ್ಲೂ ಶಿಕ್ಷಣ ಇಲಾಖೆಯ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಅಕ್ಷರ …

Read More »

ಕೊರೊನಾ ಭೀತಿ ಮೂಡಲಗಿ ಸಾಹಿತ್ಯ ಸಮ್ಮೇಳನ ಮುಂದೂಡಿಕೆ ಪಟ್ಟಣದಲ್ಲಿ ಜಾಗೃತಿ ಜಾಥಾ

ಕೊರೊನಾ ಭೀತಿ ಮೂಡಲಗಿ ಸಾಹಿತ್ಯ ಸಮ್ಮೇಳನ ಮುಂದೂಡಿಕೆ ಪಟ್ಟಣದಲ್ಲಿ ಜಾಗೃತಿ ಜಾಥಾ ಮೂಡಲಗಿ,ಮಾ.14ರಂದು ಶನಿವಾರ ನಡೆಯಬೇಕಾಗಿದ್ದ ಮೂಡಲಗಿ ತಾಲ್ಲೂಕು ಪ್ರಥಮ ಸಾಹಿತ್ಯ ಸಮ್ಮೇಳನವನ್ನು ಅನಿರ್ಧಿಷ್ಟ ಅವಧಿಯವರೆಗೆ ಮುಂದೂಡಿದ ನಂತರ ಕ.ಸಾ.ಪ.,ಕರುನಾಡು ಸೈನಿಕ ತರಬೇತಿ ಕೇಂದ್ರದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೊರಾನಾ ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಿಗೆ ಮುಂಜಾಗೃತಾ ಕ್ರಮ ಅನುಸರಿಸಲು ಜಾಗೃತಿ ಮೂಡಿಸಿದರು. ವರದಿ : ಈಶ್ವರ ಢವಳೇಶ್ವರ ಮೂಡಲಗಿ

Read More »

ಕೋರೊನಾ ಭೀತಿ – ನಾಳೆ ಮೂಡಲಗಿ ಸಂತೆ ರದ್ದು.

ಕೋರೊನಾ ಭೀತಿ – ನಾಳೆ ಮೂಡಲಗಿ ಸಂತೆ ರದ್ದು. ಮೂಡಲಗಿ 150 ವಷ೯ದ ಇತಿಹಾಸದಲ್ಲೆ ಇದೆ ಎರಡನೆಯ ಬಾರಿ ಸಂತೆ ಬಂದ ಕೋರೊನಾ ಭೀತಿ – ನಾಳೆ ಮೂಡಲಗಿ ಸಂತೆ ರದ್ದು. ನಾಳೆ ರವಿವಾರ ರಂದು ಮೂಡಲಗಿಯ ಜನ , ದನಗಳ ಸಂತೆಯನ್ನು ಕೋರೊನಾ ರೋಗದ ಭೀತಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ರದ್ದು ಪಡಿಸಲಾಗಿದೆ ಎಂದು ತಾಲೂಕು ದಂಡಾಧಿಕಾರಿಗಳಾದ ಡಿ ಜೆ ಮಹಾತ್ ಮತ್ತು ಪುರಸಭೆ ಮುಖ್ಯಾಧಿಕಾರಿ ದೀಪಕ ಹದಿ೯ ತಿಳಿಸಿದ್ದಾರೆ. …

Read More »

ಕುಲಗೋಡದಲ್ಲಿ ಸಾಯಿ ಜಾತ್ರಾ ಮಹೋತ್ಸವ ಉದ್ಘಾಟನೆ

ಕುಲಗೋಡದಲ್ಲಿ ಸಾಯಿ ಜಾತ್ರಾ ಮಹೋತ್ಸವ ಉದ್ಘಾಟನೆ ಮೂಡಲಗಿ ಮಹತ್ತರವಾದ ಪುಣ್ಯದ ಬೆಲೆಯನ್ನು ತೆತ್ತು ನೀನು ಈ ಮಾನವ ಶರೀರವೆಂಬ ನೌಕೆಯನ್ನು ಕೊಂಡುಕೊಂಡಿದ್ದಿಯೇ, ದುಖಃ ಸಾಗರವನ್ನು ದಾಟುವದಕಾಗಿ ಆ ಶರೀರ ಎಂಬ ನೌಕೆ ಮುರಿದು ಹೋಗುವ ಮುನ್ನ ಓ ಸಾಯಿನಾಥನೇ ನಿನ್ನ ಭಕ್ತಿ ಭಂಡಾರದಲ್ಲಿ ಮುಕ್ತಿಯನ್ನು ನೀಡು ಎಂದು ಖಜ್ಜಿಡೋಣ ಯ ಶ್ರೀ ಶಂಕ್ರಾಚಾರ್ಯ ಅಧೂತ ಆಶ್ರಮದ ಶ್ರೀ ಕೃಷ್ಣಾನಂದ ಶರಣರು ಹೇಳಿದರು. ತಾಲೂಕಿನ ಪಾರಿಜಾತ ಕುಲಗೋಡ ಗ್ರಾಮದಲ್ಲಿ ಶ್ರೀ ಸಾಯಿ …

Read More »