ಕೊರೊನಾ ಭೀತಿ ಮೂಡಲಗಿ ಸಾಹಿತ್ಯ ಸಮ್ಮೇಳನ ಮುಂದೂಡಿಕೆ ಪಟ್ಟಣದಲ್ಲಿ ಜಾಗೃತಿ ಜಾಥಾ ಮೂಡಲಗಿ,ಮಾ.14ರಂದು ಶನಿವಾರ ನಡೆಯಬೇಕಾಗಿದ್ದ ಮೂಡಲಗಿ ತಾಲ್ಲೂಕು ಪ್ರಥಮ ಸಾಹಿತ್ಯ ಸಮ್ಮೇಳನವನ್ನು ಅನಿರ್ಧಿಷ್ಟ ಅವಧಿಯವರೆಗೆ ಮುಂದೂಡಿದ ನಂತರ ಕ.ಸಾ.ಪ.,ಕರುನಾಡು ಸೈನಿಕ ತರಬೇತಿ ಕೇಂದ್ರದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೊರಾನಾ ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಿಗೆ ಮುಂಜಾಗೃತಾ ಕ್ರಮ ಅನುಸರಿಸಲು ಜಾಗೃತಿ ಮೂಡಿಸಿದರು. ವರದಿ : ಈಶ್ವರ ಢವಳೇಶ್ವರ ಮೂಡಲಗಿ
Read More »ಕೋರೊನಾ ಭೀತಿ – ನಾಳೆ ಮೂಡಲಗಿ ಸಂತೆ ರದ್ದು.
ಕೋರೊನಾ ಭೀತಿ – ನಾಳೆ ಮೂಡಲಗಿ ಸಂತೆ ರದ್ದು. ಮೂಡಲಗಿ 150 ವಷ೯ದ ಇತಿಹಾಸದಲ್ಲೆ ಇದೆ ಎರಡನೆಯ ಬಾರಿ ಸಂತೆ ಬಂದ ಕೋರೊನಾ ಭೀತಿ – ನಾಳೆ ಮೂಡಲಗಿ ಸಂತೆ ರದ್ದು. ನಾಳೆ ರವಿವಾರ ರಂದು ಮೂಡಲಗಿಯ ಜನ , ದನಗಳ ಸಂತೆಯನ್ನು ಕೋರೊನಾ ರೋಗದ ಭೀತಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ರದ್ದು ಪಡಿಸಲಾಗಿದೆ ಎಂದು ತಾಲೂಕು ದಂಡಾಧಿಕಾರಿಗಳಾದ ಡಿ ಜೆ ಮಹಾತ್ ಮತ್ತು ಪುರಸಭೆ ಮುಖ್ಯಾಧಿಕಾರಿ ದೀಪಕ ಹದಿ೯ ತಿಳಿಸಿದ್ದಾರೆ. …
Read More »ಕುಲಗೋಡದಲ್ಲಿ ಸಾಯಿ ಜಾತ್ರಾ ಮಹೋತ್ಸವ ಉದ್ಘಾಟನೆ
ಕುಲಗೋಡದಲ್ಲಿ ಸಾಯಿ ಜಾತ್ರಾ ಮಹೋತ್ಸವ ಉದ್ಘಾಟನೆ ಮೂಡಲಗಿ ಮಹತ್ತರವಾದ ಪುಣ್ಯದ ಬೆಲೆಯನ್ನು ತೆತ್ತು ನೀನು ಈ ಮಾನವ ಶರೀರವೆಂಬ ನೌಕೆಯನ್ನು ಕೊಂಡುಕೊಂಡಿದ್ದಿಯೇ, ದುಖಃ ಸಾಗರವನ್ನು ದಾಟುವದಕಾಗಿ ಆ ಶರೀರ ಎಂಬ ನೌಕೆ ಮುರಿದು ಹೋಗುವ ಮುನ್ನ ಓ ಸಾಯಿನಾಥನೇ ನಿನ್ನ ಭಕ್ತಿ ಭಂಡಾರದಲ್ಲಿ ಮುಕ್ತಿಯನ್ನು ನೀಡು ಎಂದು ಖಜ್ಜಿಡೋಣ ಯ ಶ್ರೀ ಶಂಕ್ರಾಚಾರ್ಯ ಅಧೂತ ಆಶ್ರಮದ ಶ್ರೀ ಕೃಷ್ಣಾನಂದ ಶರಣರು ಹೇಳಿದರು. ತಾಲೂಕಿನ ಪಾರಿಜಾತ ಕುಲಗೋಡ ಗ್ರಾಮದಲ್ಲಿ ಶ್ರೀ ಸಾಯಿ …
Read More »ಕ.ಸಾ.ಪ ಸಮ್ಮೇಳನ ಮುಂದೂಡಲಾಗಿದೆ -ಮೂಡಲಗಿ
ರಾಜ್ಯಾದ್ಯಂತ ಸಭೆ ಸಮಾರಂಭ ನಡೆಸದಂತೆ ಸಿ ಎಂ ಯಡಿಯೂರಪ್ಪ ಸೂಚನೆ ಹಿನ್ನೆಲೆ, ಮೂಡಲಗಿಯಲ್ಲಿ ಆಯೋಜನೆ ಮಾಡಲಾಗಿದ್ದ ಅಕ್ಷರ ಜಾತ್ರೆ ರದ್ದು, ಮುಂದುಡಲಾಗಿದೆ. ಇಂದು ನೂತನ ತಾಲೂಕು ಮೂಡಲಗಿಯಲ್ಲಿ ಆಯೋಜನೆ ಮಾಡಲಾಗಿದ್ದ ಅಕ್ಷರ ಜಾತ್ರೆ, ಸಾಹಿತ್ಯ ಸಮ್ಮೇಳನಕ್ಕೆ ಸಕಲ ತಯಾರಿ ಮಾಡಿಕೊಂಡಿದ್ದ ಸಾಹಿತ್ಯಾಸಕ್ತರು, ಸಮಾರಂಭಕ್ಕಾಗಿ ಅಡುಗೆ, ವೇದಿಕೆ,ಸನ್ಮಾನದ ಸಲಕರಣೆಯೊಂದಿಗೆ ಸಿದ್ದವಾಗಿದ್ದ ಸಾಹಿತ್ಯಾಸಕ್ತರು, ಕರೊನ ಹಿನ್ನೆಲೆ ಕಾರ್ಯಕ್ರಮ ಸ್ಥಗಿತಗೊಳಿಸಿರುವ ಸಾಹಿತ್ಯಾಸಕ್ತರು, ವರದಿ : ಈಶ್ವರ ಢವಳೇಶ್ವರ ಮೂಡಲಗಿ
Read More »ಬಸವೇಶ್ವರ ಮೂರ್ತಿ ಪ್ರತಿಷ್ಠಾಪಣೆ ಹಳ್ಳೂರ :
ಮೂಡಲಗಿಯ ನ್ಯಾಯವಾದಿಗಳು ಕೊರ್ಟ ಕಾರ್ಯಕಲಾಪಗಳಿಂದ ಹೊರಗುಳಿದು ಪೋಲಿಸ ಪೇದೆ ವಿರುದ್ದ ಪ್ರತಿಭಟನೆ ಮಾಡಿದರು
*ಮೂಡಲಗಿಯ ನ್ಯಾಯವಾದಿಗಳು ಕೊರ್ಟ ಕಾರ್ಯಕಲಾಪಗಳಿಂದ ಹೊರಗುಳಿದು ಪೋಲಿಸ ಪೇದೆ ವಿರುದ್ದ ಪ್ರತಿಭಟನೆ ಮಾಡಿದರು* ಮೂಡಲಗಿ : ಸರಕಾರಿ ವಕೀಲರ ವಿರುದ್ಧವೆ ಸುಳ್ಳು ದೂರು ದಾಖಲಿಸಿದ ಧಾರವಾಡ ಪೊಲೀಸ್ ಗಣೇಶ ಕಾಂಬಳೆ ಹಾಗೂ ದೇವರಾಜ ಮೇಲೆ ಕಾನೂನು ಕಠಿಣ ಕ್ರಮ ತೆಗೆದುಕೊಳ್ಳಬೇಕು. ವಕೀಲರ ಮೇಲೆ ಈ ರೀತಿ ಮೇಲಿಂದ ಮೇಲೆ ನಡೆಯುವ ಪೊಲೀಸ ದೌರ್ಜ್ಯನಕ್ಕೆ ಸಂಬಂಧಪಟ್ಟ ಮೇಲಾಧಿಕಾರಿಗಳು ಅಪರಾದ ಎಸಗಿದ ಪೊಲೀಸ ಪೇದೆ ಮೇಲೆ ಯೊಗ್ಯ ಕ್ರಮ ತೆಗೆದುಕೊಂಡು ಅವರನ್ನು ಕೆಲಸದಿಂದ …
Read More »ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಯ ನಿಟ್ಟಿನಲ್ಲಿ ಅಮೂಲಾಗ್ರ ಬದಲಾವಣೆ-ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ
ಮೂಡಲಗಿ: ಪ್ರಸಕ್ತ ವರ್ಷ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಯ ನಿಟ್ಟಿನಲ್ಲಿ ಅಮೂಲಾಗ್ರ ಬದಲಾವಣೆಯ ಜೊತೆಗೆ ಗುಣಮಟ್ಟದ ಹಾಗೂ ಗುಣಾತ್ಮಕ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಈರಣ್ಣ ದೇವಸ್ಥಾನದ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಪರೀಕ್ಷೆ 2020ರ ಪೂರ್ವ ಸಿದ್ಧತೆಯ ಕುರಿತು ಪ್ರೇರಣಾಧಾಯಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ವಲಯದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗಳು ಸಮೀಪಿಸುತ್ತಿದ್ದು ವಿದ್ಯಾರ್ಥಿಗಳು ಪಾಲಕರು …
Read More »ರಾಮಗೌರಿ ಅವರ ನಿಸ್ವಾರ್ಥ ಸೇವೆ ಅಪಾರವಾಗಿದೆ – ಬಸವರಾಜ ಕಬ್ಬೂರ
ರಾಮಗೌರಿ ಅವರ ನಿಸ್ವಾರ್ಥ ಸೇವೆ ಅಪಾರವಾಗಿದೆ – ಬಸವರಾಜ ಕಬ್ಬೂರ ಮೂಡಲಗಿ ಬಿಎಸ್ಎನ್ಎಲ್ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಹೊಂದಿದರು ಹೋಸ ಸಿಬ್ಬಂದಿ ಬರುವರಗೆ ಸಾರ್ವಜನಿಕರಿಗೆ ತೊಂದರೆ ಆಗಬಾರದೆಂದು ಎಂದು ಒಂದು ವರಿ ತಿಂಗಳವರೆಗೆ ಯಾವುದೇ ಫಲಾಪೇಕ್ಷೆಯಿಲ್ಲದೆ ಕೆಲಸ ನಿವ೯ಹಿಸಿದ ರಾಮ್ ಗೌರಿ ಅವರ ನಿಸ್ವಾರ್ಥ ಸೇವೆ ಅಪಾರವಾಗಿದೆ ಎಂದು ಹಿರಿಯ ಸಹಾಯಕ ಬಸವರಾಜ ಕುಮಾರ್ ಹೇಳಿದರು. ಮಂಗಳವಾರ ಸಾಯಂಕಾಲ ಇಲ್ಲಿಯ ಇಲ್ಲಿಯ ಬಿಎಸ್ಎನ್ಎಲ್ ಉಪ ಮಂಡಲ ಕಾರ್ಯಾಲಯದಲ್ಲಿ ಸರಳ …
Read More »ಸಡಗರ ಹೋಳಿ ಹಬ್ಬ ಆಚರಣೆ
ಸಡಗರ ಹೋಳಿ ಹಬ್ಬ ಆಚರಣೆ* ಮೂಡಲಗಿ : ಪಟ್ಟಣದಲ್ಲಿ ಮಂಗಳವಾರರಂದು ಕರುನಾಡ ಸೈನಿಕ ತರಬೇತಿ ಕೇಂದ್ರದ ನೂತನ ದೈಹಿಕ ತರಬೇತಿ ಮೈದಾನದಲ್ಲಿ ಹೋಳಿ ಹಬ್ಬವನ್ನು ಪರಸ್ಪರ ಬಣ್ಣ ಎರಚಿ ಸಡಗರ ಸಂಭ್ರಮದಿಂದ ಆಚರಿಸಿದರು. ಸಂಭ್ರಮಾಚರಣೆಲ್ಲಿ ಪಿ ಎಸ್ ಐ ಮಲ್ಲಿಕಾರ್ಜುನ ಸಿಂಧೂರ ಆಗಮಿಸಿ ಶಿಬಿರಾಥಿ೯ಗಳನ್ನು ಉದ್ದೇಶಿಸಿ ಮಾತನಾಡಿ ಹಾನಿಕಾರಕ ರಾಸಾಯನಿಯುಕ್ತ ಬಣ್ಣ ಉಪಯೋಗಿಸದೆ ಒಣ ಬಣ್ಣ ಮಾತ್ರ ಹಚ್ಚಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಹೇಳಿ ಹಬ್ಬದ ಶುಭಾಶಯ ಹೇಳಿದರು. ಪ್ರೋ …
Read More »ಮೂಡಲಗಿ: ನಗರದ ವಿವಿಧ ಭಾಗಗಳಲ್ಲಿ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಇಲ್ಲಿನ ಗಾಂಧಿ ಚೌಕದ ಮಕ್ಕಳು ಕಾಮಣ್ಣನ ದಹನ ಮಾಡಿ ಸಂಭ್ರಮಿಸಿದರು. ದುಷ್ಟ ಶಕ್ತಿ ನಿಗ್ರಹ ಹಾಗೂ ಶಿಷ್ಟಜನರ ಉದ್ದಾರ, ಗ್ರಾಮದಲ್ಲಿ ಮಳೆ ಬೆಳೆ ಸಮೃದ್ಧಿಗಾಗಿ ಹಲವು ವರ್ಷಗಳಿಂದ ನಿಂಗಪ್ಪಾ ಶಿವಬಸಪ್ಪಾ ಪೂಜೇರಿ (ಗಸ್ತಿ ) ವಂಶದ ಮಕ್ಕಳು ಹಾಗೂ ಗಾಂಧಿ ಚೌಕ ಮಕ್ಕಳು ಹಾಗೂ ಗ್ರಾಮದ ಹಿರಿಯರು ಈ ಕಾಮಣ್ಣ ದಹನ ಕೆಲಸವನ್ನು ಮಾಡಿಕೊಂಡು ಬರುತ್ತಿದ್ದಾರೆ. ಮನೆ ಮನೆಗೆ …
Read More »
IN MUDALGI Latest Kannada News