Breaking News
Home / ಬೆಳಗಾವಿ (page 5)

ಬೆಳಗಾವಿ

‘ಮಗುವಿಗೆ ಪೊಲಿಯೋ ಹನಿ ಹಾಕಿ, ತಾಯಿಗೆ ಗುಲಾಬಿ ನೀಡಿ ಗೌರವ’

ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಪರಿವಾರದ ಸಹಯೋಗದಲ್ಲಿ ಭಾನುವಾರ ಮಗುವಿಗೆ ಪೊಲಿಯೋ ಹನಿ ಹಾಕುವ ಮೂಲಕ ಪಲ್ಸ್ ಪೊಲಿಯೋ ಹನಿ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ‘ಮಗುವಿಗೆ ಪೊಲಿಯೋ ಹನಿ ಹಾಕಿ, ತಾಯಿಗೆ ಗುಲಾಬಿ ನೀಡಿ ಗೌರವ’ ಮೂಡಲಗಿ: ಮಗುವಿಗೆ ಪಲ್ಸ್ ಪೊಲಿಯೋ ಹನಿ ಹಾಕಿ ಮಗುವಿನ ತಾಯಿಗೆ ಗುಲಾಬಿ ಹೂವು ನೀಡಿ ತಾಯಿಯನ್ನು ಅಭಿನಂದಿಸುವ ಮೂಲಕ ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರಿಯ ಪಲ್ಸ್ ಪೊಲಿಯೋ …

Read More »

*ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಿಸಲು ಪ್ರತಿಯೊಂದು ಮಗುವಿಗೆ ಪೋಲಿಯೋ ಲಸಿಕೆ ಅವಶ್ಯ : ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ*

*ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಿಸಲು ಪ್ರತಿಯೊಂದು ಮಗುವಿಗೆ ಪೋಲಿಯೋ ಲಸಿಕೆ ಅವಶ್ಯ : ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ* ಮೂಡಲಗಿ : ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಕಡ್ಡಾಯವಾಗಿ ಹಾಕಿಸಿ ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಾಣ ಮಾಡಲು ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಜೈ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಹೇಳಿದರು. ಹಳ್ಳೂರ ಗ್ರಾಮದ ಶ್ರೀ ಹನುಮಾನ್ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಪಲ್ಸ್ …

Read More »

ಭೂತಾಯಿ ಮಡಿಲಲ್ಲಿ ಚರಗ ಚಲ್ಲಿ ಎಳ್ಳು ಅಮವಾಸ್ಯೆ ಹಬ್ಬ ಆಚರಣೆ

ಭೂತಾಯಿ ಮಡಿಲಲ್ಲಿ ಚರಗ ಚಲ್ಲಿ ಎಳ್ಳು ಅಮವಾಸ್ಯೆ ಹಬ್ಬ ಆಚರಣೆ ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಎಳ್ಳು ಅಮವಾಸ್ಯೆ ಹಬ್ಬದ ಪ್ರಯುಕ್ತ ರೈತರು ತಮ್ಮ ತಮ್ಮ ಹೊಲ-ಗದ್ದೆಗಳÀಲ್ಲಿರುವ ಹಚ್ಚ ಹಸಿರಿನ ಬೆಳೆಗಳ ನಡುವೆ ಭೂಮಿ ತಾಯಿಗೆ ಪೂಜಿಸಿ, ಚರಗ ಚಲ್ಲುವ ಕಾರ್ಯಕ್ರಮ ಶನಿವಾರ ಡಿ.20 ರಂದು ನಡೆಯಿತು. ಗ್ರಾಮದ ಎಲ್ಲರ ಮನೆಗಳಲ್ಲಿ ಹಬ್ಬದ ಸಡಗರ, ಸಂಭ್ರಮ ಮನೆ ಮಾಡಿತ್ತು, ಇಲ್ಲಿಯ ರೈತ ಕುಟುಂಬದ ಮಕ್ಕಳು ಸೇರಿದಂತೆ …

Read More »

ವಿಶೇಷ ಅಲಂಕಾರಗೊಂಡ ಬೆಟಗೇರಿ ಲಕ್ಷ್ಮೀದೇವಿ

ವಿಶೇಷ ಅಲಂಕಾರಗೊಂಡ ಬೆಟಗೇರಿ ಲಕ್ಷ್ಮೀದೇವಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಅಧಿದೇವತೆ ಲಕ್ಷ್ಮೀದೇವಿ ದೇವಾಲಯದಲ್ಲಿ ಎಳ್ಳು ಅಮವಾಸ್ಯೆ ಹಬ್ಬದ ಪ್ರಯುಕ್ತ ಶನಿವಾರ ಡಿ.20ರಂದು ಲಕ್ಷ್ಮೀದೇವಿ ಗದ್ದುಗೆ ಹೂ ಮಾಲೆಗಳಿಂದ ವಿಶೇಷ ಅಲಂಕಾರಗೊಂಡು ಎಲ್ಲರ ಭಕ್ತರ ಭಕ್ತಿಯ ಕಣ್ಮನ ಸೆಳೆದಳು. ಚಿತ್ರ: ಭರಮಣ್ಣ ಪೂಜೇರಿ. ಶ್ರೀದೇವಿ ದೇವಾಲಯ ಅರ್ಚಕ ಬೆಟಗೇರಿ.

Read More »

ತಮ್ಮ ಮಗುವಿಗೆ ಪೋಲಿಯೊ ಹನಿ ಹಾಕಿಸಿ: ಡಾ.ಸರಸ್ವತಿ ತಂಬಾಕೆ

ತಮ್ಮ ಮಗುವಿಗೆ ಪೋಲಿಯೊ ಹನಿ ಹಾಕಿಸಿ: ಡಾ.ಸರಸ್ವತಿ ತಂಬಾಕೆ ಬೆಟಗೇರಿ:ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಭಾನುವಾರ ಡಿ.21ರಂದು ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪೋಲಿಯೊ ಹನಿ ಸುರಕ್ಷಿತವಾಗಿದ್ದು, ತಮ್ಮ ಮಕ್ಕಳಿಗೆ ತಪ್ಪದೇ ಡಿ.21ರಂದು ಪೋಲಿಯೊ ಹನಿ ಹಾಕಿಸಿಕೊಳ್ಳಿ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸರಸ್ವತಿ ತಂಬಾಕೆ ಹೇಳಿದ್ದಾರೆ. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ಡಿ.19 ರಂದು ಬೆಟಗೇರಿ ಗ್ರಾಮದ ಪ್ರಮುಖ …

Read More »

ನಾಳೆ ಶ್ರೀ ಅಯ್ಯಪ್ಪಸ್ವಾಮಿ 32ನೇ ಮಹಾಪೂಜೆ

ನಾಳೆ ಶ್ರೀ ಅಯ್ಯಪ್ಪಸ್ವಾಮಿ 32ನೇ ಮಹಾಪೂಜೆ ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ 32ನೇ ಶ್ರೀ ಅಯ್ಯಪ್ಪಸ್ವಾಮಿಯ ಮಹಾಪೂಜೆ ಉತ್ಸವ ಮತ್ತು ಅಗ್ನಿ ಪೂಜೆ ಹಾಗೂ ಅನ್ನ ಪ್ರಸಾದ ಕಾರ್ಯಕ್ರಮವು ಡಿ.22ರಂದು ಮದ್ಯಾಹ್ನ 2ಗಂಟೆಗೆ ಕನ್ನಿ ಸ್ವಾಮಿಗಳಿಂದ ಕುಂಭಮೇಳ ಮತ್ತು ಆನೆ ಮೇಲೆ ಅಂಬಾರಿ ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ಭಾವಚಿತ್ರ, ಮೂರ್ತಿಯ ಭವ್ಯ ಮೆರವಣಿಗೆಯು ವಿವಿಧ ವಾದ್ಯಮೇಳಗಳೊಂದಿಗೆ ಪ್ರಮುಖ ರಸ್ತೆಗಳ ಮೂಲಕ ಬಸವರಂಗ ಮಂಟಪದಲ್ಲಿರುವ ಸ್ವಾಮಿಯ …

Read More »

ಶಬರಿಮಲೈಗೆ ಪಾದಯಾತ್ರೆ ಕೈಗೊಂಡ ಅಯ್ಯಪ್ಪ ಮಾಲಾಧಾರಿಗಳು

ಶಬರಿಮಲೈಗೆ ಪಾದಯಾತ್ರೆ ಕೈಗೊಂಡ ಅಯ್ಯಪ್ಪ ಮಾಲಾಧಾರಿಗಳು ಮೂಡಲಗಿ:-ಪಟ್ಟಣದಿಂದ ಶಬರಿಮಲೈಗೆ ಪಾದಯಾತ್ರೆ ಕೈಗೊಂಡಿರುವ ಶ್ರೀ ಅಯ್ಯಪ್ಪ ಮಾಲಾಧಾರಿಗಳು. ಮೂಡಲಗಿಯಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಾದ ಈರಪ್ಪ ವರ್ಲಿ ಸ್ವಾಮಿ ನಾಲ್ಕನೆಯ ವರ್ಷದ ಪಾದಾರ್ಪಣೆ ಮತ್ತು ಈ ವರ್ಷ ಇವರೊಡನೆ ಇನ್ನುಳಿದ ರಾಜು ನಾಯಕ ಸ್ವಾಮಿ,ಮಲ್ಲಪ್ಪ ಕೊಳವಿ ಸ್ವಾಮಿ ಹಾಗೂ ತವನಪ್ಪಾ ಟೋಕನವರ ಸ್ವಾಮಿ ಪ್ರಥಮವಾಗಿ ಪಾದಯಾತ್ರೆ ಮೂಲಕ ಶಬರಿಯಾತ್ರೆಗೆ ಕೈಗೊಂಡರು.ಇವರನ್ನು ಮೂಡಲಗಿಯ ಶ್ರೀಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಹಾಗೂ ಇನ್ನುಳಿದ ಭಕ್ತರು ಬಿಳ್ಕೊಟರು.

Read More »

ದಿ.೧೯ ರಿಂದ ಶ್ರೀ ಗಾಳೇಶ್ವರ ಜಾತ್ರಾಮಹೋತ್ಸವ

ದಿ.೧೯ ರಿಂದ ಶ್ರೀ ಗಾಳೇಶ್ವರ ಜಾತ್ರಾಮಹೋತ್ಸವ ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದ ಶ್ರೀ ಅವಧೂತಗಾಳೇಶ್ವರ ಮಹಾಸ್ವಾಮಿಗಳ ೮೧ನೇ ಪುಣ್ಯಾರಾಧನೆಯ ಮತ್ತು ಪರಮ ಪೂಜ್ಯ ಪುಂಡಲೀಕ ಮಹಾರಾಜರ ೮೬ನೇ ಹುಟ್ಟುಹಬ್ಬ, ಕಿರೀಟ ಪೂಜೆ ಕಾರ್ಯಕ್ರಮ ಡಿ.೧೯ ರಿಂದ ೨೩ರವರಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಮಠದ ಪೀಠಾಧಿಪತಿ ಶ್ರೀ ಅಭಿನವ ವೆಂಕಟೇಶ್ವರ ಮಹಾರಾಜರ ಸಾನ್ನಿಧ್ಯದಲ್ಲಿ ಜರುಗಲಿದೆ. ಶುಕ್ರವಾರ ಡಿ.೧೯ ರಂದು ಬೆಳಿಗ್ಗೆ ಕರ್ತೃ ಗದ್ದುಗೆಗಳಿಗೆ ಅಭಿಷೇಕ, ಗೀತಾ ಪಾರಾಯಣ, …

Read More »

*ಓಂ ಸಂತಾ ಗೆ ಸಕಲ ಕಲಾ ವಲ್ಲಭ ಪ್ರಶಸ್ತಿ ಪ್ರಧಾನ*

*ಓಂ ಸಂತಾ ಗೆ ಸಕಲ ಕಲಾ ವಲ್ಲಭ ಪ್ರಶಸ್ತಿ ಪ್ರಧಾನ* ಮೂಡಲಗಿ : ಇತ್ತೀಚಿಗೆ ರಬಕವಿ-ಬನಹಟ್ಟಿ ತಾಲೂಕಿನ ಸೈದಾಪುರ ಗ್ರಾಮದ ಮಾದವಾನಂದ ಆಶ್ರಮದಲ್ಲಿ ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಾಗಲಕೋಟ, ಮಹಾಕವಿ ರನ್ನ ಫೌಂಡೇಶನ್ ಮುಧೋಳ ಹಾಗೂ ವೀರ ರಾಣಿ ಕಿತ್ತೂರು ಚೆನ್ನಮ್ಮ ಸಾಂಸ್ಕೃತಿಕ ಕಲಾ ಸಂಘ ಇವುಗಳ ಆಶ್ರಯದಲ್ಲಿ ಜರುಗಿದ, ವಿವಿಧ ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ಮೂಡಲಗಿ ಪಟ್ಟಣದ …

Read More »

ಚಳಿ..ಚಳಿ..ತಾಳೇನೂ ಈ ಚಳಿಯಾ.! ಬೆಟಗೇರಿ ಮತ್ತು ಸುತ್ತಲಿನ ಹಳ್ಳಿಗಳಲ್ಲಿ ತೀವ್ರಗೊಂಡ ಚಳಿ

ಚಳಿ..ಚಳಿ..ತಾಳೇನೂ ಈ ಚಳಿಯಾ.! ಬೆಟಗೇರಿ ಮತ್ತು ಸುತ್ತಲಿನ ಹಳ್ಳಿಗಳಲ್ಲಿ ತೀವ್ರಗೊಂಡ ಚಳಿ ವರದಿ *ಅಡಿವೇಶ ಮುಧೋಳ. ಬೆಟಗೇರಿ:ಕಳೆದ ಐದಾರು ದಿನಗಳಿಂದ ವಿಪರೀತ ಬೀಸುತ್ತಿರುವ ಶೀತಗಾಳಿಗೆ ತೀವ್ರಗೊಂಡ ಮೈಕೊರೆಯುವ ಚುಮು ಚುಮು ಚಳಿ(ಥಂಡಿ) ಹೆಚ್ಚಾದ ಪರಿಣಾಮ ಗೋಕಾಕ ತಾಲೂಕಿನ ಬೆಟಗೇರಿ ಮತ್ತು ಸುತ್ತಲಿನ ಹಳ್ಳಿಗಳಲ್ಲಿ ಜನ ಜೀವನವನ್ನು ತತ್ತರಗೊಳಿಸಿದೆ. ಬೆಟಗೇರಿ ಮತ್ತು ಸುತ್ತಲಿನ ಹಳ್ಳಿಗಳಲ್ಲಿ ಸೋಮವಾರ ಡಿ.15ರಂದು ರಾತ್ರಿ 10:30ಕ್ಕೆ ಸುಮಾರು 14 ಡಿಗ್ರಿ ಸೆಲ್ಸಿಯಸ್ ಮಂಗಳವಾರ ಬೆಳಗ್ಗೆ 6ಗಂಟೆಗೆ 15 …

Read More »