ಮೇ.27 ರಂದು ಮೂಡಲಗಿ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ ಮೂಡಲಗಿ: ಬೆಳಗಾವಿ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಚಿಕ್ಕೋಡಿ ಹಾಗೂ ವಕೀಲರ ಸಂಘ ಮೂಡಲಗಿ ಆಶ್ರಯದಲ್ಲಿ ಮೂಡಲಗಿ ನ್ಯಾಯಾಲಯದ ನೂತನ ಕಟ್ಟಡ ಹಾಗೂ ನ್ಯಾಯಾಧೀಶರ ವಸತಿ ಗೃಹದ ಉದ್ಘಾಟನಾ ಸಮಾರಂಭ ಮೂಡಲಗಿ ಪಟ್ಟಣದಲ್ಲಿ ಮೇ.27 ರಂದು ಮುಂಜಾಣೆ 10-30ಕ್ಕೆ ಜರುಗಲಿದೆ ಎಂದು ಮೂಡಲಗಿ ವಕೀಲರ ಸಂಘದ ಅಧ್ಯಕ್ಷ ಸುಧೀರ ಗೋಡಿಗೋಡರ ಹೇಳಿದರು. ಗುರುವಾರದಂದು ಪಟ್ಟಣದ ಪತ್ರಿಕಾ ಕಛೇರಿಯಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ …
Read More »*ಹಿಡಕಲ್ ಜಲಾಶಯದಿಂದ ಜಿಎಲ್ಬಿಸಿ, ಜಿಆರ್ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ*.
*ಹಿಡಕಲ್ ಜಲಾಶಯದಿಂದ ಜಿಎಲ್ಬಿಸಿ, ಜಿಆರ್ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ*. ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾಳೆಯಿಂದ 5 ದಿನಗಳವರೆಗೆ ಒಟ್ಟು 2.17 ಟಿಎಮ್ಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ …
Read More »ಒಂದೇ ಎಸಳಿನಲ್ಲಿ ಒಂಬತ್ತು ಬದನೆಕಾಯಿ ಬೆಳೆದಿರುವುದು.
ವಿಸ್ಮಯ…! ಒಂದೇ ಎಸಳಿನಲ್ಲಿ ಒಂಬತ್ತು ಬದನೆಕಾಯಿ..!! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವೃತ್ತ ಎಎಸ್ಐ ವೀರಭದ್ರಪ್ಪ ದುಂಡಪ್ಪ ನೀಲಣ್ಣವರ ತೋಟದಲ್ಲಿ ಬೆಳೆದ ಬದನೆ ಗಿಡದ ಒಂದೇ ಎಸಳಿನಲ್ಲಿ ಒಂಬತ್ತು ಬದನೆಕಾಯಿ ಬೆಳೆದು ನೋಡುಗರಲ್ಲಿ ವಿಸ್ಮಯ ಮೂಡಿಸಿದೆ.
Read More »ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
*ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ* ಮೂಡಲಗಿ: ಇಲ್ಲಿಯ ಜಕ್ಕಾನಟ್ಟಿ ಮನೆತನದ ಶೃತಿ ಶಿವಾನಂದ ಯರಗಟ್ಟಿ ಇವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ೩೬೨ ರ್ಯಾಂಕ್ ಪಡೆಯುವ ಮೂಲಕ ಅರಭಾವಿ ನಾಡಿಗೆ ಕೀರ್ತಿ ತಂದಿದ್ದಾರೆ. ಮೊದಲ ಪ್ರಯತ್ನದಲ್ಲಿಯೇ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅರಭಾವಿ ಹೆಸರನ್ನು ದೇಶದ ಭೂಪಟದಲ್ಲಿ ಬರುವಂತೆ ಮಾಡಿರುವ ಹೆಗ್ಗಳಿಕೆ ಇವರದ್ದಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಸ- ೩೬೨ ನೇ ರ್ಯಾಂಕ್ ಗಳಿಸುವ …
Read More »ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯ ಮೂಡಲಗಿ: 110 ಕೆವಿ ಮೂಡಲಗಿ ಪಟ್ಟಣ ಹಾಗೂ 110ಕೆವಿ ನಾಗನೂರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇಯ ತ್ರೈಮಾಸಿಕ ಕಾರ್ಯ ನಿರ್ವಹಣೆ ಕಾರ್ಯ ಕೈಗೊಳ್ಳಲು ಉದ್ದೇಶಿಸಿರುವುದರಿಂದ ಮೇ.23 ರಂದು ಮು. 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 110 ಕೆವಿ ನಾಗನೂರ ಹಾಗೂ ಮೂಡಲಗಿ ಕೇಂದ್ರದಿಂದ ಸರಬುರಾಜು ಆಗುವ ಮೂಡಲಗಿ ಪಟ್ಟಣ, ವಾಟರ್ ಸಪ್ಲೈ ಹಾಗೂ ಮೂಡಲಗಿ ಮತ್ತು ನಾಗನೂರದ ಎಲ್ಲ 11ಕೆವಿ ನೀರಾವರಿ ಪಂಪಸೆಟ್ ಮಾರ್ಗಗಳ ವಿದ್ಯುತ್ …
Read More »ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ಮೂಡಲಗಿ : ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಶನಿವಾರದಂದು ಮೂಡಲಗಿ ಪ್ಟಣದ ಕಲ್ಮೇಶ್ವರ ವೃತ್ತದಲ್ಲಿ ಅರಭಾವಿ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಹಾಲಮತ ಸಮಾಜದವರು ಟಗರಿಗೆ ಮಾರ್ಲಾಪಣೆ ಮಾಡಿ, ಬಂಡಾರ ಎರಚಿ ಮತ್ತು ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ಕಾಂಗ್ರೇಸ್ ಪಕ್ಷ ಹಿಂದುಳಿದ ವರ್ಗದ ಯುವ ಘಟಕದ ರಾಜ್ಯ ಪ್ರದಾನ ಕಾರ್ಯದರ್ಶಿ …
Read More »ಹಿಡಕಲ್ ಜಲಾಶಯದಿಂದ ಜಿಎಲ್ಬಿಸಿ, ಜಿಆರ್ಬಿಸಿ ಮತ್ತು ಸಿಬಿಸಿ ಕಾಲುವೆಗಳಿಗೆ ನೀರು ಹರಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ
ಹಿಡಕಲ್ ಜಲಾಶಯದಿಂದ ಜಿಎಲ್ಬಿಸಿ, ಜಿಆರ್ಬಿಸಿ ಮತ್ತು ಸಿಬಿಸಿ ಕಾಲುವೆಗಳಿಗೆ ನೀರು ಹರಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಗೋಕಾಕ : ಹಿಡಕಲ್ ಜಲಾಶಯದಿಂದ ಜಿಎಲ್ಬಿಸಿ, ಜಿಆರ್ಬಿಸಿ ಮತ್ತು ಸಿಬಿಸಿ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಲುವಾಗಿ ಕೂಡಲೇ ನೀರನ್ನು ಬಿಡುಗಡೆ ಮಾಡುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಈಗಾಗಲೇ ಹಿಡಕಲ್ ಜಲಾಶಯದಲ್ಲಿ 5.93 ಟಿಎಂಸಿ …
Read More »ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಇತ್ತೀಚೆಗೆ ಗೋಕಾಕಕ್ಕೆ ಆಗಮಿಸಿದ್ದ ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು. ನಗರದ ಪ್ರವಾಸಿ ಮಂದಿರದಲ್ಲಿ ಜಗದ್ಗುರುಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಸುಮಾರು 20 ನಿಮಿಷ ಮಾತುಕತೆ ನಡೆಸಿದರು. …
Read More »ಸತೀಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ-ಸುಭಾಸ ಪೂಜೇರಿ
ಸತೀಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ-ಸುಭಾಸ ಪೂಜೇರಿ ಮೂಡಲಗಿ: ಕಾಂಗ್ರೇಸ್ ಪಕ್ಷದಲ್ಲಿ ಅಹಿಂದ ವರ್ಗದ ನಾಯಕ ಹಾಗೂ ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಕಾಂಗ್ರೇಸ್ ಸರಕಾರದಲ್ಲಿ ಉಪ ಮುಖ್ಯಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೇಸ್ ಪಕ್ಷ ಹಿಂದುಳಿದ ವರ್ಗದ ಯುವ ಘಟಕದ ರಾಜ್ಯ ಪ್ರದಾನ ಕಾರ್ಯದರ್ಶಿ ಸುಭಾಸ ಪೂಜೇರಿ ಆಗ್ರಹಿಸಿದರು. ಪಟ್ಟಣದ ಪತ್ರಿಕಾ ಕಚೇರಿಯಲ್ಲಿ ಗುರುವಾರದಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡದ ಅವರು, ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷದಿಂದ …
Read More »ಮೇ 27 ರಂದು ಮೂಡಲಗಿಯ ದಿವಾಣಿ ಮತ್ತು ಜೆಎಂಎಫ್ಸಿ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ
ಮೇ 27 ರಂದು ಮೂಡಲಗಿಯ ದಿವಾಣಿ ಮತ್ತು ಜೆಎಂಎಫ್ಸಿ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ ಮೂಡಲಗಿ ನ್ಯಾಯಾಲಯದ ಕಟ್ಟಡವನ್ನು ಪರಿಶೀಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಉದ್ಘಾಟನೆಗೆ ಸಜ್ಜಾಗಿ ನಿಂತಿರುವ ಇಲ್ಲಿಯ ದಿವಾಣಿ ಮತ್ತು ಜೆಎಂಎಫ್ಸಿ ನ್ಯಾಯಾಲಯ ನೂತನ ಕಟ್ಟಡವನ್ನು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬುಧವಾರದಂದು ಪರಿಶೀಲಿಸಿದರು. ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೂಡಲಗಿಯಲ್ಲಿ ದಿವಾಣಿ ಹಾಗೂ ಜೆಎಂಎಫ್ಸಿ ನ್ಯಾಯಾಲಯದ ಕಟ್ಟಡ ಕಾಮಗಾರಿಯು …
Read More »