Breaking News
Home / ರಾಜ್ಯ

ರಾಜ್ಯ

ಇನ್ನೂ ಮೂರು ವಾರದ ದಿನ ಬೆಟಗೇರಿ¸ ಸಂಪೂರ್ಣ ಬಂದ್.! *ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ*ಸುತ್ತಲಿನ ಹಳ್ಳಿಗಳ ಸಾರ್ವಜನಿಕರಲ್ಲಿ ಮಾಯಪ್ಪ ಬಾಣಸಿ ಮನವ

ಇನ್ನೂ ಮೂರು ವಾರದ ದಿನ ಬೆಟಗೇರಿ¸ Àಂಪೂರ್ಣ ಬಂದ್.! *ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ*ಸುತ್ತಲಿನ ಹಳ್ಳಿಗಳ ಸಾರ್ವಜನಿಕರಲ್ಲಿ ಮಾಯಪ್ಪ ಬಾಣಸಿ ಮನವ ವರದಿ: ಅಡಿವೇಶ ಮುಧೋಳ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ಮಂಗಳವಾರ ಜು.28ರಂದು ವಾರದ ದಿನ ಸಂಜೆ 6 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯಿತು. ಸ್ಥಳೀಯರಿಂದ ಪುರದೇವರ ದೇವಸ್ಥಾನಕ್ಕೆ ತೆರಳಿ ಪೂಜೆ, ನೈವೇದ್ಯ …

Read More »

ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ,

ನಮ್ಮಮ್ಮ ಮಹಾಲಕ್ಷ್ಮೀ ಬಾರಮ್ಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದಪ್ರಯುಕ್ತ 2 ನೇ ವಾರದ ದಿನ ಮಂಗಳವಾರ ಜು.28ರಂದು ಬೆಳಗ್ಗೆ 6 ಗಂಟೆಗೆ ಸ್ಥಳೀಯ ಮಹಾಲಕ್ಷ್ಮೀದೇವಿ ದೇವರ ದೇವಸ್ಥಾನದಲ್ಲಿ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ, ನೈವೇಧ್ಯ ಸಮರ್ಪನೆ ಕಾರ್ಯಕ್ರಮ ನಡೆಯಿತು. ಚಿತ್ರ:ಭರಮಪ್ಪ ಪೂಜೇರ. ವರದಿ: ಅಡಿವೇಶ ಮುಧೋಳ.

Read More »

ಯೋಧರ ತ್ಯಾಗ ಬಲಿದಾನ ಸದಾ ಅಜರಾಮರವಾಗಿದೆ: ಮುತ್ತೆಪ್ಪ ನೀಲಣ್ಣವರ

ಬೆಟಗೇರಿ:ದೇಶ ರಕ್ಷಣೆಯಲ್ಲಿ ಸೈನಿಕರ ಪಾತ್ರ ಅತ್ಯಂತ ಮಹತ್ವದಾಗಿದೆ. ಪ್ರತಿ ಮನೆಗೊಬ್ಬರೂ ಸೈನಿಕರಾಗಿ ದೇಶ ಸೇವೆ ಮಾಡಲು ಸಿದ್ಧರಾಗಬೇಕು. ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಪ್ರತಿ ಯೋಧರು ಸದಾ ಸ್ಮರಣೀಯರಾಗಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದÀ ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಜು.26 ರಂದು ನಡೆದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ನಿರ್ಮಿಸಿರುವ ಭಾರತ ಮಾತೆ …

Read More »

ಬಗರನಾಳದಲ್ಲಿ ಮಹಾ ಪರಿನಿರ್ವಾಣೋತ್ಸವ ಮತ್ತು ಗುರು ಪೂರ್ಣಿಮೆ ಕಾರ್ಯಕ್ರಮ

ಬೆಟಗೇರಿ:ಗೋಕಾಕ ತಾಲೂಕಿನ ಬಗರನಾಳ ಗ್ರಾಮದ ಬಸವ ಪಿರಾಮಿಡ್ ಹಿಲ್ಸ್ ಧ್ಯಾನ ಕೇಂದ್ರದಲ್ಲಿ ಬುಧವಾರ ಜು.29ರಂದು ಸಾಯಂಕಾಲ 6ಗಂಟೆಗೆ ಬಗರನಾಳ ಬಸವ ಪಿರಮಿಡ್ ಹಾಗೂ ಮನಸಾಕ್ಷಿ ಫೌಂಡೇಶನ್ ಇಂಟನ್ರ್ಯಾಷನಲ್ ಸಹಭಾಗಿತ್ವದಲ್ಲಿ ಬ್ರಹ್ಮರ್ಷಿ ಪತ್ರೀಜಿಯವರ 4ನೇ ವರ್ಷದ ಮಹಾ ಪರಿನಿರ್ವಾಣೋತ್ಸವ ಮತ್ತು ಗುರು ಪೂರ್ಣಿಮೆಯ ವಿಶೇಷ ಧ್ಯಾನ ಹಾಗೂ ಸತ್ಸಂಗ ಕಾರ್ಯಕ್ರಮ ನಡೆಯಲಿದೆ. ಬೆಳಗಾವಿ ಮೃತ್ಯುಂಜಯಸ್ವಾಮಿ ಹಿರೇಮಠ ದಿವ್ಯ ಸಾನಿಧ್ಯ, ಬಗರನಾಳ ಬಸವ ಪಿರಾಮಿಡ್ ಸಂಸ್ಥಾಪಕ ಗುರೂಜಿ ಡಾ. ಮಲ್ಲಿಕಾರ್ಜುನ ಕರಜಗಿಮಠ ಸಾನಿಧ್ಯ, …

Read More »

ಬೆಟಗೇರಿ: ಪಾಂಡುರಂಗ ದೇವಾಲಯದಲ್ಲಿ ಆಷಾಢ ಏಕಾದಶಿ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪಾಂಡುರಂಗ ದೇವಾಲಯದಲ್ಲಿ ಆಷಾಢ ಏಕಾದಶಿ ದಿನವನ್ನು ಜು.25 ಮತ್ತುಜು.26ರಂದು ವಿಠ್ಠಲ-ರುಕ್ಮಿಣಿ ನಾಮಸ್ಮರಣೆ, ವಿಶೇಷ ಪೂಜೆ ಮಾಡುವ ಮೂಲಕ ಭಕ್ತಿ-ಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜು.25ರಂದು ಬೆಳಗ್ಗೆ ಮತ್ತು ಸಂಜೆ ಹೊತ್ತು ಶ್ರೀ ಪಾಂಡುರಂಗ ವಿಠ್ಠಲನಿಗೆ ವಿಶೇಷ ಪೂಜೆ, ಅಭಿಷೇಕ ನಡೆದ ಬಳಿಕ ವಿಶೇಷ ಅಲಂಕಾರ ಮಾಡಲಾಗಿತ್ತು, ಪುರ ಜನರಿಂದ ಪೂಜೆ, ನೈವೇದ್ಯ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ದಿನವಿಡಿ ದೇವಾಲಯಕ್ಕೆ ಅಸಂಖ್ಯಾಂತ ಭಕ್ತರು …

Read More »

ಲಕ್ಷ್ಮವ್ವ ಸತ್ಯಪ್ಪ ಮಾದರ್ ನಿಧನ

ಮೂಡಲಗಿ: ಸಮೀಪದ ರಂಗಾಪುರ್ ಗ್ರಾಮದ ಶ್ರೀಮತಿ ಲಕ್ಷ್ಮವ್ವ ಸತ್ಯಪ್ಪ ಮಾದರ್ 58 ಇವರು ನಿಧನರಾಗಿದ್ದಾರೆ. ರತರು ಮುನ್ಯಾಳ-ರಂಗಾಪುರ್ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಕಾರ್ಯ ಸೇವೆ ಸಲ್ಲಿಸುತ್ತಿದ್ದರು. ವೃತರಿಗೆ ಪತಿ ಹಾಗೂ ಓರ್ವ ಹೆಣ್ಣು ಮಗಳು ಹಾಗೂ ನಾಲ್ಕು ಜನ ಗಂಡು ಮಕ್ಕಳು ಅಪಾರ ಬಂಧು ಬಳಗ ಆಗಲಿದ್ದಾರೆ

Read More »

ವಿಠ್ಠಲ…ವಿಠ್ಠಲ…ಪಾಂಡುರಂಗ ವಿಠ್ಠಲ.!

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ 5 ವರ್ಷದ ಬಾಲಕ ರಿತೇಶ ಶಿವಾನಂದ ವಡೇರ ಅವರು ಆಷಾಢ ಏಕಾದಶಿ ದಿನ ಜು.25ರಂದು ಉಪವಾಸ ಕೈಗೊಂಡು ವಿಠ್ಠಲನ ನಾಮಸ್ಮರಣೆ ಮಾಡುತ್ತಾ ಪಂಡರಪುರ ಪಾಂಡುರಂಗ ವಿಠ್ಠಲನ ವೇಷ ಭೂಷಣ ತೊಟ್ಟು ಓಡಾಡುತ್ತಿರುವ ಬಾಲಕ ಎಲ್ಲ ನೋಡುಗರ ಗಮನ ಸೆಳೆದನು.

Read More »

ಬೆಟಗೇರಿಯಲ್ಲಿ ಇನ್ನೂ 4 ವಾರದ ದಿನ ಕಟ್ಟಾ ವಾರ ಹಿಡಿಯಲಾಗಿದೆ : ಮಾಯಪ್ಪ ಬಾಣಸಿ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ಮಂಗಳವಾರ ಜು.21ರಂದು ವಾರದ ದಿನ ಮುಂಜಾನೆ 9:30 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯಿತು. ಸ್ಥಳೀಯರಿಂದ ಪುರದೇವರ ದೇವಸ್ಥಾನಕ್ಕೆ ತೆರಳಿ ಪೂಜೆ, ನೈವೇದ್ಯ ಸಮರ್ಪಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ವಿವಿಧ ಕಟ್ಟಾ ವಾರ ಆಚರಣೆಯ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಗ್ರಾಮದ ಪ್ರಮುಖ ಬೀದಿ, ಸ್ಥಳಗಳು ಜನರ …

Read More »

ಬೆಟಗೇರಿ ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘ ಪ್ರಶಸ್ತಿ

ವರದಿ: ಅಡಿವೇಶ ಮುಧೋಳ. ಬೆಟಗೇರಿ:ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಪ್ರತಿ ವರ್ಷ ನೀಡುವ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘಗಳ ವಿಭಾಗದಲ್ಲಿ ಸನ್ 2025-26ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘÀÀವೆಂದು ಗುರುತಿಸಿ ಚಾಂಪಿಯನ್ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ. ಜು.20ರಂದು ನಡೆದ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 2025-26ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ …

Read More »

ಬೆಟಗೇರಿ ಸುತ್ತಮುತ್ತ ಜಿಟಿ ಜಿಟಿ ಮಳೆ

ಬೆಟಗೇರಿ ಸುತ್ತಮುತ್ತ ಜಿಟಿ ಜಿಟಿ ಮಳೆ ವರದಿ: ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಜು.4 ರಂದು ಶನಿವಾರ ಬೆಳಗಿನ ಜಾವದಿಂದ ಹಿಡಿದು ಸಂಜೆ ತನಕ ಎಡಬಿಡದೆ ಜಿಟಿ ಜಿಟಿ ಮಳೆ ಸುರಿದು ಭೂಮಿ ತಂಪಾಗಿಸಿ ರೈತರ ಮುಖದಲ್ಲಿ ಕೊಂಚ ಮಂದಹಾಸ ಮೂಡಿಸಿದೆ. ಪ್ರಸಕ್ತ ಮುಂಗಾರು ಮಳೆ ಆಗಾದೆ ರೈತರು ಹಾಗೂ ಜನಸಾಮಾನ್ಯರಲ್ಲಿ ಮಳೆಯಾಗುವ ಲಕ್ಷಣ ಗೋಚರಿಸದೆ ಆತಂಕ ಮೂಡಿಸಿತ್ತು. ಬೆಟಗೇರಿ ಗ್ರಾಮ …

Read More »