Breaking News
Home / ರಾಜ್ಯ (page 3)

ರಾಜ್ಯ

ಮುಂದಿನ ದಿನಗಳಲ್ಲಿ ಕುರುಬ ಸಮಾಜದವರನ್ನು ಅಪೆಕ್ಸ್ ಬ್ಯಾಂಕಿನಿಂದ ನಾಮ ನಿರ್ದೇಶನ ಮಾಡಿಕೊಳ್ಳಲಾಗುತ್ತಿದೆ – ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ- ಹಾಲು ಮತ ಸಮಾಜಕ್ಕೆ ಕೊಟ್ಟ ಮಾತಿನಂತೆ ನಡೆಯುತ್ತೇವೆ. ಅಪೆಕ್ಸ್ ಬ್ಯಾಂಕಿನ ಆಡಳಿತ ಮಂಡಳಿಗೆ ಹಾಲುಮತ ಕುರುಬ ಸಮಾಜಕ್ಕೆ ಪ್ರಾಶಸ್ತ್ಯವನ್ನು ನೀಡೇ ನೀಡುತ್ತೇವೆ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸ್ಪಷ್ಟಪಡಿಸಿದರು. ಬೆಳಗಾವಿ ಡಿಸಿಸಿ ಬ್ಯಾಂಕಿನ‌ ಎಲ್ಲ 16 ಜನ ನಿರ್ದೇಶಕರು ಕೂಡಿಕೊಂಡು ರಾಹುಲ್ ಜಾರಕಿಹೊಳಿಯವರನ್ನು ಅಪೆಕ್ಸ್ ಬ್ಯಾಂಕಿನ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ. ಬ್ಯಾಂಕಿನಿಂದ ಒಬ್ಬರನ್ನು ಅಪೆಕ್ಸ್ ಬ್ಯಾಂಕಿಗೆ ಕಳುಹಿಸಿಕೊಡುವ ನಿಯಮ ಸರ್ಕಾರದ್ದಾಗಿದೆ. ಈ ಹಿನ್ನೆಲೆಯಲ್ಲಿ …

Read More »

ಬೆಳಗಾವಿ ಡಿಸಿಸಿ ಬ್ಯಾಂಕಿನ ಉನ್ನತಿಗಾಗಿ ಹಲವಾರು ಯೋಜನೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, , ಬ್ಯಾಂಕನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡುವ ಸಂಕಲ್ಪ ಇಟ್ಟುಕೊಳ್ಳಲಾಗಿದೆ – ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ- ಶತಮಾನದ ಇತಿಹಾಸ ಹೊಂದಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಉನ್ನತಿಗಾಗಿ ಹಲವಾರು ಯೋಜನೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಐದು ವರ್ಷದ ಅವಧಿಯೊಳಗೆ ರೈತರಿಗೆ ಸಿಗಬೇಕಿರುವ ಎಲ್ಲ ಸವಲತ್ತುಗಳನ್ನು ನೀಡಿ, ಬ್ಯಾಂಕನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡುವ ಸಂಕಲ್ಪ ಇಟ್ಟುಕೊಳ್ಳಲಾಗಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಇಲ್ಲಿಯ ಧರ್ಮನಾಥ ಭವನದಲ್ಲಿ ಗುರುವಾರದಂದು ಬೆಳಗಾವಿ ತಾಲ್ಲೂಕಿನ ಪಿಕೆಪಿಎಸ್ ಸಂಘಗಳ ವತಿಯಿಂದ ನಡೆದ ಬಿಡಿಸಿಸಿ ಬ್ಯಾಂಕಿಗೆ ನೂತನವಾಗಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ರಾಹುಲ …

Read More »

ಹತ್ತರ ಸಾಧಕರ ಹತ್ರ ಶಾಲೆಯ ಮುಖ್ಯೋಪಾಧ್ಯಯ.!

ಹತ್ತರ ಸಾಧಕರ ಹತ್ರ ಶಾಲೆಯ ಮುಖ್ಯೋಪಾಧ್ಯಯ.! *ಅಡಿವೇಶ ಮುಧೋಳ.ಬೆಟಗೇರಿ ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನಾಂಕ ಘೊಷಣೆಯಾಗುತ್ತಿದ್ದಂತೆ ಈ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಕಳೆದ ಸುಮಾರು ಇಪ್ಪತ್ತೈದು ದಿನಗಳಿಂದ ಹತ್ತರ ಸಾಧಕರ ಹತ್ರ ಶಾಲೆಯ ಮುಖ್ಯೋಪಾಧ್ಯಯ ಎಂಬ ವಿನೂತನ ವಿಶೇಷ ಕಾರ್ಯಕ್ರಮದ ಮೂಲಕ ಮೂಡಲಗಿ ಶೈಕ್ಷಣಿಕ ವಲಂiÀi ವ್ಯಾಪ್ತಿಯ ಬೆಟಗೇರಿ ಸರಕಾರಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕÀ ರಮೇಶ ಅಳಗುಂಡಿ ಶಾಲೆಯ 10ನೇ ವರ್ಗದ ವಿದ್ಯಾರ್ಥಿಗಳ ಮೇಲೆ ವಿಶೇಷ …

Read More »

ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ

ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ ಬೆಟಗೇರಿ: ಪ್ರತಿ ಮಗುವಿಗೆ ವಿದ್ಯಾರ್ಥಿ ಜೀವನ ಬಂಗಾರದ ಬದುಕಾಗಿದೆ. ಶಾಲಾ ಮಕ್ಕಳು ಅಮೂಲ್ಯವಾದ ವಿದ್ಯಾರ್ಥಿ ಜೀವನದ ಸದುಪಯೋಗಮಾಡಿಕೊಳ್ಳಬೇಕು ಎಂದು ಗೋಕಾಕ ತಾಲೂಕಾ ಪಂಚಾಯತ್ ಇಒ ಪರಶುರಾಮ ಗಸ್ತಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಗೆ ಡಿ.2ರಂದು ಆಕಸ್ಮಿಕ ಭೇಟಿ ನೀಡಿ, ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಾಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಓದುವ ಗೀಳು ಬೆಳಸಿಕೊಳ್ಳಬೇಕು. …

Read More »

ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್.ಯಡ್ರಾಂವಿಗೆ ಸತ್ಕಾರ

ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್.ಯಡ್ರಾಂವಿಗೆ ಸತ್ಕಾರ ಬೆಟಗೇರಿ:ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್.ಯಡ್ರಾಂವಿ ಅವರು ಗೋಕಾಕ ತಾಲೂಕಾ ಪಂಚಾಯತ್ (ಗ್ರಾಮೀಣ ಉದ್ಯೋಗ ಖಾತ್ರಿ)ಸಹಾಯಕ ನಿರ್ದೇಶಕ ಹುದ್ದೆಗೆ ಪದೋನ್ನತಿ ಹೊಂದಿದ್ದರಿಂದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಡಿ.3ರಂದು ಸ್ಥಳೀಯ ಗ್ರಾಪಂ ಆಡಳಿತ ಮಂಡಳಿ ವತಿಯಿಂದ ಪಿಡಿಒ ಎಮ್.ಎಲ್.ಯಡ್ರಾಂವಿ ಅವರಿಗೆ ಸತ್ಕಾರ ಕಾರ್ಯಕ್ರಮ ನಡೆಯಿತು. ಸ್ಥಳೀಯ ಗ್ರಾಪಂ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಅವರು …

Read More »

ಗೋಕಾಕ ನೂತನ ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ನಾಳೆ ಬುಧವಾರದಂದು “ಗೋಕಾಕ ಬಂದ್” ಗೆ ಕರೆ

ಗೋಕಾಕ :ಗೋಕಾಕ ನೂತನ ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ನಾಳೆ ಬುಧವಾರದಂದು “ಗೋಕಾಕ ಬಂದ್” ಗೆ ಕರೆ ನೀಡಲಾಗಿದ್ದು, ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿಯನ್ನು ಅರ್ಪಿಸಲಾಗುತ್ತಿದೆ. ಗೋಕಾಕ ಮತ್ತು ಮೂಡಲಗಿ ತಾಲ್ಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬಂದ್ ಯಶಸ್ವಿಗೊಳಿಸಲು ಗೋಕಾಕ ಜಿಲ್ಲಾ ಹೋರಾಟ ಚಾಲನಾ ಸಮಿತಿಯ ನೇತೃತ್ವ ವಹಿಸಿಕೊಂಡಿರುವ ಸ್ಥಳೀಯ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು ಕೋರಿದರು. ಮಂಗಳವಾರದಂದು ನಗರದ ಶೂನ್ಯ ಸಂಪಾದನ ಮಠದಲ್ಲಿ ನಿಯೋಜಿತ ಗೋಕಾಕ ಜಿಲ್ಲಾ …

Read More »

ಹಳ್ಳೂರದಿಂದ ಶಿವಾಪೂರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೋಳಿ

 ಮೂಡಲಾಗಿ: ಸಾರ್ವಜನಿಕರಿಗೆ ಸಂಚರಿಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅರಬಾಂವಿ ಶಾಸಕರಾದ ಭಾಲಚಂದ್ರ ಜಾರಕಿಹೋಳಿ ಸತತ ಪ್ರಯತ್ನದಿಂದ ರಸ್ತೆಯನ್ನು ಮರು ಡಾಂಬರೀಕರಣಕ್ಕೆ ಚಾಲನೆ ನೀಡಲಾಯಿತೆಂದು ಹೇಳಿದರು. ಅವರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹತ್ತಿರ ಲೆಕ್ಕ ಶೀರ್ಷಿಕೆ 5054 ಜಿಲ್ಲಾ ಮುಖ್ಯ ನವೀಕರಣ ಅನುದಾನದಡಯಲ್ಲಿ 1 ಒಂದು ಕೋಟಿ ಹಣದಲ್ಲಿ 2. 3 ಕೀ ಮೀ ಮರು ಡಾಂಬರೀಕರಣ ರಸ್ತೆ ಕಾಮಗಾರಿ ಆರಂಭಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ರೈತರಿಗೆ …

Read More »

*ಅರಭಾವಿ ಆಂಜನೇಯ ದೇವರ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿ-* ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅರಭಾವಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ದೇವರ ದರ್ಶನ ಪಡೆದರು. ಶನಿವಾರದಿಂದ ಆರಂಭಗೊಂಡಿರುವ ಆಂಜನೇಯ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ನೆರವೇರಿಸಿದರು. ದೇವರ ದರ್ಶನ ಪಡೆದು ಮಾತನಾಡಿದ ಬಾಲಚಂದ್ರ ಜಾರಕಿಹೊಳಿಯವರು ಅರಭಾವಿ ಕ್ಷೇತ್ರದ ಮುಕುಟದಂತಿರುವ ಆಂಜನೇಯ ಸ್ವಾಮಿ ನಾಡಿನ ಜನತೆಗೆ ಸುಖ, ಶಾಂತಿ, ನೆಮ್ಮದಿಯನ್ನು ದಯಪಾಲಿಸಲಿ . ಸರ್ವರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿಯವರನ್ನು …

Read More »

ಅಗ್ನಿವೀರರಾಗಿ ಆಯ್ಕೆಯಾದ 50 ಅಗ್ನಿವೀರರಿಗೆ ಸತ್ಕಾರ

ಮೂಡಲಗಿ : ಕರ್ನಾಟಕದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರ, ಮೂಡಲಗಿಯು ಕಳೆದ 22 ವರ್ಷದಿಂದ ಸಾಧನೆಗೈಯುತ್ತ ಬಂದಿದ್ದು ಮತ್ತೆ ಈಗೊಂದು ಸಾಧನೆಯ ಗರಿಯನ್ನು ಮೈದುಂಬಿಕೊಂಡಿದೆ. ಇತ್ತೀಚಿಗೆ ಈ ಸಂಸ್ಥೆಯಲ್ಲಿ ತರಬೇತಿ ಪಡೆದು ಬೆಳಗಾವಿ ಎ.ಆರ್.ಒ. ದಿಂದ ಒಟ್ಟು 50 ಅಭ್ಯರ್ಥಿಗಳು ಅಗ್ನಿವೀರರಾಗಿ ಆಯ್ಕೆಯಾಗಿದ್ದು, ಆಯ್ಕೆಯಾದ ಅಗ್ನಿವೀರರಿಗೆ ಸಂಸ್ಥೆಯ ಸಂಸ್ಥಾಪಕರಾದ ಲಕ್ಷ್ಮಣ ವಾಯ್. ಅಡಿಹುಡಿ ಅವರು ಸತ್ಕಾರ ಸಮಾರಂಭವನ್ನು ಏರ್ಪಡಿಸಿ, ಗೌರವ ಪೂರ್ವಕವಾಗಿ ಸತ್ಕರಿಸಲಾಯಿತು. ಕಾರ್ಯಕ್ರಮವನ್ನು ಭಾವಿ …

Read More »

ಅಕ್ಷತಾ ಖಣದಾಳೆ ಚರ್ಚಾ ಸ್ಪರ್ದೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಅಕ್ಷತಾ ಖಣದಾಳೆ ಚರ್ಚಾ ಸ್ಪರ್ದೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಮೂಡಲಗಿ : ಕುಲಗೋಡದ ಎನ್.ಎಸ್.ಎಫ್ ಪ್ರೌಢಶಾಲೆಯಲ್ಲಿ ಜರುಗಿದ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ದೆಯಲ್ಲಿ ಆರ್.ಡಿ.ಎಸ್. ಶ್ರೀವಿದ್ಯಾನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಅಕ್ಷತಾ ಖಣದಾಳೆ ಚರ್ಚಾ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ವಿದ್ಯಾರ್ಥಿನಿಯನ್ನು ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ ಮುಖ್ಯೋಪಾದ್ಯಯರಾದ ಸಂಗಮೇಶ ಹಳ್ಳೂರ ಹಾಗೂ ಶಾಲಾ ಶಿಕ್ಷಕ ಸಿಬ್ಬಂದಿಗಳು …

Read More »