Breaking News
Home / ರಾಜ್ಯ (page 50)

ರಾಜ್ಯ

ಉಚಿತ ನೇತ್ರ ತಪಾಸಣಾ ಶಿಬಿರ

ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗ್ರಾಮ ಪಂಚಾಯತ ಕುಲಗೋಡ ಹಾಗೂ ಶ್ರೀ ಸಾಯಿರತ್ನ ಫೌಂಡೇಶನ ಮತ್ತು ಮುಸ್ಲಿಂ ಬಾಂಧವರು ನೇತೃತ್ತದಲ್ಲಿ   ನಡೆದ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆವಾಗಿದ್ದು. 200 ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಇಂದು ಮಂಗಳವಾರ ಇವರಲ್ಲಿಯ 20 ಜನರಿಗೆ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಗೆ ಗ್ರಾಪಂ ಮತ್ತು ಸಾಯಿರತ್ನ ಫೌಂಡೇಶನ ವ್ಯವಸ್ಥೆ ಮಾಡಿದ್ದು. ವಾಹನ ಮತ್ತು ಸಕಲ ಸೌಕರ್ಯ …

Read More »

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 99 ನೇ ಅನ್ನದಾಸೋಹ

‘ಅನ್ನದಾನವು ಶ್ರೇಷ್ಠ ದಾನವಾಗಿದೆ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 99ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಲಯನ್ಸ್ ಪರಿವಾರ ಅಧ್ಯಕ್ಷ ಸಂಜಯ ಮೋಕಾಶಿ ಮಾತನಾಡಿ ‘ಅನ್ನದಾನವ ಶ್ರೇಷ್ಠ ದಾನವಾಗಿದ್ದು ಲಯನ್ಸ್ ಕ್ಲಬ್‍ದಿಂದ ಕೆಳೆದ ಹಲವು ವರ್ಷಗಳಿಂದ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಅನ್ನದಾನ ಸೇವೆಯನ್ನು ಸಲ್ಲಿಸುತ್ತಿರವೆವು’ ಎಂದರು. ಲಯನ್ಸ್ ಪರಿವಾರದ ಖಜಾಂಚಿ ಕೃಷ್ಣಾ ಕೆಂಪಸತ್ತಿ ಅವರು ತಮ್ಮ ಚಿರಂಜೀವ …

Read More »

ಯುವ ಉದ್ಯೋಗಿಗಳಿಗೆ ಚಾಟ್ಸ್ ತರಬೇತಿ ಯಶಸ್ವಿ

ಯುವ ಉದ್ಯೋಗಿಗಳಿಗೆ ಚಾಟ್ಸ್ ತರಬೇತಿ ಯಶಸ್ವಿ. ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿಯ ಯುವ ಜನರಿಗೆ ಉದ್ಯೋಗಾಧಾರಿತ ತರಬೇತಿ ಶಿಬಿರದಲ್ಲಿ ಉತ್ತರ ಭಾರತ ಮತ್ತು ಉತ್ತರ ಕರ್ನಾಟಕ ಚಾಟ್ಸ್ ತರಬೇತಿ ನೀಡಲಾಯಿತು. ಇದರಲ್ಲಿ ಉತ್ತರ ಕರ್ನಾಟಕ ಚಾಟ್ಸ್ ತರಬೇತುದಾರರಾಗಿ ಮೂಡಲಗಿಯ ಮಂಜುನಾಥ ರೇಳೆಕರ ಮತ್ತು ಕುಮಾರ್ ಮೋಮಿನ ಅವರು ಭಾಗವಹಿಸಿದ್ದರು. ಇಲಾಖೆಯ ಮುಖ್ಯಸ್ಥರು ಮತ್ತು ಆಯೋಜಕರು ಇಲ್ಲಿನ ಭಾಗದ ತಿಂಡಿ ತಿನಿಸುಗಳನ್ನು …

Read More »

ದೇವರ ದಯೆಯಿಂದ ಈ ಬಾರಿ ಉತ್ತಮವಾಗಿ ಮಳೆಯಾಗುತ್ತಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡುತ್ತಿದೆ. ರೈತರು ಸುಖವಾಗಿದ್ದರೆ ಇಡೀ ದೇಶವೇ ಸುಖದಿಂದ ಇರುತ್ತದೆ – ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ದೇವರ ದಯೆಯಿಂದ ಈ ಬಾರಿ ಉತ್ತಮವಾಗಿ ಮಳೆಯಾಗುತ್ತಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡುತ್ತಿದೆ. ರೈತರು ಸುಖವಾಗಿದ್ದರೆ ಇಡೀ ದೇಶವೇ ಸುಖದಿಂದ ಇರುತ್ತದೆ ಎಂದು ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ರವಿವಾರ ಸಂಜೆ ತಾಲ್ಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮಿ ದೇವರ ದರ್ಶನ ಪಡೆದು ಮಾತನಾಡಿದ ಅವರು, ದಸರಾ ಮುಗಿದು ದೀಪಾವಳಿ ಹಬ್ಬಕ್ಕೆ ಅಣಿಯಾಗುತ್ತಿರುವ ಈ ಸಂದರ್ಭದಲ್ಲಿ ದೇವರು ಎಲ್ಲರಿಗೂ ಒಳ್ಳೇಯದು ಮಾಡುತ್ತಾನೆ ಎಂದವರು …

Read More »

‘ನಶೀಸುತ್ತಿರುವ ರಂಗಕಲೆ ಉಳಿಸುವುದು ಅವಶ್ಯವಿದೆ’- ಬಸವರಾಜ ಹಿರೇಮಠ

ಮೂಡಲಗಿ ತಾಲ್ಲೂಕಿನ ಕಲ್ಲೋಳಿಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಏರ್ಪಡಿಸಿದ್ದ ನಾಟಕ ಪ್ರದರ್ಶನವನ್ನು ಬೆಳಗಾವಿಯ ನಗರಾಭಿವೃದ್ಧಿ ಪ್ರಾಧಿಕಾರದ ಉಪನಿರ್ದೇಶಕ ಬಸವರಾಜ ವಿ. ಹಿರೇಮಠ ಉದ್ಘಾಟಿಸಿ ಮಾತನಾಡಿದರು ಮೂಡಲಗಿ: ‘ಟಿವಿ, ಮೊಬೈಲ್ ಗೀಳಿನಿಂದ ಇಂದು ರಂಗಭೂಮಿ, ರಂಗಕಲೆಗಳು ನಶೀಸಿ ಹೋಗುತ್ತಲಿದ್ದು ರಂಗಕಲೆಗಳನ್ನು ಇಂದು ಉಳಿಸುವುದು ಅವಶ್ಯವಿದೆ’ ಎಂದು ಬೆಳಗಾವಿಯ ನಗರಾಭೀವೃದ್ಧಿ ಪ್ರಾಧಿಕಾರದ ಉಪನಿರ್ದೇಶಕ ಬಸವರಾಜ ಹಿರೇಮಠ ಹೇಳಿದರು. ತಾಲ್ಲೂಕಿನ ಕಲ್ಲೋಳಿಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಬಸವ ಮಂಟಪದಲ್ಲಿ ಜೈ ಹನುಮಾನ ಯುವಜನ ಸೇವಾ …

Read More »

‘ಮನುಷ್ಯನ ಬದುಕನ್ನು ಬಂಗಾರಗೊಳಿಸುವ ಶಕ್ತಿ ಆಧ್ಯಾತ್ಮಿಕತೆಗೆ ಇದೆ’ – ಶಿವಾನಂದ ಸ್ವಾಮಿಜಿ

ಮೂಡಲಗಿ: ‘ಮನುಷ್ಯನ ಬದುಕನ್ನು ಬಂಗಾರಗೊಳಿಸುವ ಶಕ್ತಿ ಆಧ್ಯಾತ್ಮಿಕತೆಗೆ ಇದೆ’ ಎಂದು ಹಂದಿಗುಂದದ ವೀರಕ್ತಮಠದ ಪೀಠಾಧಿಪತಿ ಶಿವಾನಂದ ಸ್ವಾಮಿಗಳು ಹೇಳಿದರು. ತಾಲ್ಲೂಕಿನ ಕಲ್ಲೋಳಿಯಲ್ಲಿ 41ನೇ ವರ್ಷದ ನವರಾತ್ರಿ ಉತ್ಸವದ 9ನೇ ದಿನವಾದ ಜರುಗಿದ ದೇವಿ ಪುರಾಣ ಮತ್ತು ಉಪದೇಶಾಮೃತದ ಸಮಾರೋಪದಲ್ಲಿ ಮಾತನಾಡಿದ ಪೂಜ್ಯರು ಸಾಧು, ಸಂತರು, ಸತ್ಪುರುಷರು ನೆಲೆಸಿದ್ದ ಭಾರತವು ಪ್ರಪಂಚಕ್ಕೆ ಆದ್ಯಾತ್ಮಿಕವನ್ನು ಬೋಧಿಸುವ ಮೂಲಕ ವಿಶ್ವಗುರು ಸ್ಥಾನವನ್ನು ಹೊಂದಿರುವ ಹೆಗ್ಗಳಿಕೆಯ ದೇಶವಾಗಿದೆ ಎಂದರು. ಮನುಷ್ಯ ತನ್ನ ಅಂತರಂಗ ಮತ್ತು ಬಹಿರಂಗವನ್ನು …

Read More »

ದಸರಾ ಹಬ್ಬದ ಶುಭಾಶಯ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ್- ನಾಡಿನ ಜನತೆಗೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ದಸರಾ ಹಬ್ಬದ ಶುಭಾಶಯ ಕೋರಿದ್ದಾರೆ. ದಸರಾ ಹಬ್ಬವು ನಾಡಿನ ಜನತೆಗೆ ಸುಖ, ಸಮೃದ್ಧಿ, ಆರೋಗ್ಯ ನೀಡಲಿ. ನಾಡ ದೇವತೆ ಚಾಮುಂಡೇಶ್ವರಿ ತಾಯಿಯು ಸಕಲರಿಗೂ ಒಳ್ಳೆಯದು ಮಾಡಲಿ. ಅನ್ನ ಹಾಕುವ ರೈತನ ಬದುಕಿನಲ್ಲಿ ಸಂತೋಷ ಹರಡಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಶಯ ವ್ಯಕ್ತಪಡಿಸಿದ್ದಾರೆ.

Read More »

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಜರುಗಿದ, ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚಾರಣೆ

ಮೂಡಲಗಿ : ಹೆಣ್ಣು ಮಕ್ಕಳು ವಿರುದ್ಧ ನಡೆಯುವ ಶೋಷಣೆ, ಹೆಣ್ಣು ಭ್ರೂಣ ಹತ್ಯೆ, ಲೈಗಿಂಕ ಕಿರುಕುಳ ಅಂತಹ ಕೃತ್ಯಗಳ ತಡೆಗಟ್ಟಿ, ಹೆಣ್ಣು ಮಕ್ಕಳು ಹಕ್ಕಿನ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿಯೊಂದು ಮನೆಯ ಹೆಣ್ಣು ಮಗುವಿನ ಹೆಸರಿನಲ್ಲಿ ಒಂದು ಸಸಿಗನ್ನು ನೆಟ್ಟುವಂತಾಗಬೇಕು ಎಂದು ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಗಳ …

Read More »

ಬೆಟಗೇರಿ ಗ್ರಾಪಂಗೆ ನೂತನ ಅಧ್ಯಕ್ಷೆಯಾಗಿ ಯಲ್ಲವ್ವ ಚಂದರಗಿ ಆಯ್ಕೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಅ.10ರಂದು ನಡೆದ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ನೂತನ ಅಧ್ಯಕ್ಷೆಯಾಗಿ ಯಲ್ಲವ್ವ ಲಕ್ಷ್ಮಣ ಚಂದರಗಿ ಆಯ್ಕೆಗೊಂಡಿದ್ದಾರೆ. ಒಟ್ಟು 13 ಸದಸ್ಯರ ಬಲ ಹೊಂದಿದ ಬೆಟಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆ ನಡೆದು ಪ್ರತಿಸ್ಪರ್ದಿ ಅಭ್ಯರ್ಥಿಯಾಗಿ ಸದಾಶಿವ ಕುರಿ 6 ಮತಗಳನ್ನು ಪಡೆದು ಪರಾಭವಗೊಂಡರು. ಯಲ್ಲವ್ವ ಲಕ್ಷ್ಮಣ ಚಂದರಗಿ 7 ಮತಗಳನ್ನು ಪಡೆದು ನೂತನ ಅಧ್ಯಕ್ಷೆಯಾಗಿ ಆಯ್ಕೆಗೊಂಡಿದ್ದಾರೆ ಎಂದು …

Read More »

ಅಗಲಿದ ರತನ್ ಟಾಟಾ

  ಬೆಳಗಾವಿ- ಭಾರತಾಂಬೆಯ ಹೆಮ್ಮೆಯ ಸುಪುತ್ರ, ಪ್ರಸಿದ್ಧ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಗಲಿಕೆಗೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಟಾಟಾ ಅವರು ಅಪ್ಪಟ ರಾಷ್ಟ್ರಭಕ್ತ, ದೂರದೃಷ್ಟಿಯ ನಾಯಕ, ಭಾರತೀಯ ಕೈಗಾರಿಕೆ ಉದ್ಯಮದಲ್ಲಿ ಅಪ್ರತಿಮ ಸಾಧಕರಾಗಿದ್ದರು. ಟಾಟಾ ಅವರು ಕೇವಲ ಉದ್ಯಮಿಯಾಗಿರಲಿಲ್ಲ. ಸಮಗ್ರತೆ, ಅಚಲವಾದ ಬದ್ಧತೆ, ಭಾರತದ ಆತ್ಮವನ್ನು ಸಾಕಾರಗೊಳಿಸಿದ ದಂತಕತೆಯಾಗಿದ್ದರು. ಸಮಾಜದ ಒಳತಿಗಾಗಿ ಶ್ರಮಿಸಿದ ಮಹಾನ್ ಚೇತನ. ಟಾಟಾ …

Read More »