ಬೆಳಗಾವಿ- ಭಾರತಾಂಬೆಯ ಹೆಮ್ಮೆಯ ಸುಪುತ್ರ, ಪ್ರಸಿದ್ಧ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಗಲಿಕೆಗೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಟಾಟಾ ಅವರು ಅಪ್ಪಟ ರಾಷ್ಟ್ರಭಕ್ತ, ದೂರದೃಷ್ಟಿಯ ನಾಯಕ, ಭಾರತೀಯ ಕೈಗಾರಿಕೆ ಉದ್ಯಮದಲ್ಲಿ ಅಪ್ರತಿಮ ಸಾಧಕರಾಗಿದ್ದರು. ಟಾಟಾ ಅವರು ಕೇವಲ ಉದ್ಯಮಿಯಾಗಿರಲಿಲ್ಲ. ಸಮಗ್ರತೆ, ಅಚಲವಾದ ಬದ್ಧತೆ, ಭಾರತದ ಆತ್ಮವನ್ನು ಸಾಕಾರಗೊಳಿಸಿದ ದಂತಕತೆಯಾಗಿದ್ದರು. ಸಮಾಜದ ಒಳತಿಗಾಗಿ ಶ್ರಮಿಸಿದ ಮಹಾನ್ ಚೇತನ. ಟಾಟಾ …
Read More » IN MUDALGI Latest Kannada News
IN MUDALGI Latest Kannada News
				 
			 
				
			