Breaking News
Home / ರಾಜ್ಯ (page 8)

ರಾಜ್ಯ

ಬೆಟಗೇರಿ ಗ್ರಾಮ ಪಂಚಾಯತಿ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮುಖ್ಯೋಪಾಧ್ಯಯರು ಸ್ಥಳೀಯ ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಅರಿವು ಕೇಂದ್ರಕ್ಕೆ ಶಾಲಾ ಮಕ್ಕಳ ಓದಿಗೆ ಪ್ರಸಕ್ತ ವರ್ಷದ 6 ಮತ್ತು 7 ನೇ ತರಗತಿಯ ಪಠ್ಯ ಪುಸ್ತಕಗಳನ್ನು ನ.4 ರಂದು ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕರಿಗೆ ಉಚಿತವಾಗಿ ನೀಡಿದರು. ಈ ವೇಳೆ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು …

Read More »

ಬೆಟಗೇರಿ ಕರವೇದವರಿಂದ ಶಾಲಾ ಮಕ್ಕಳಿಗೆ ಕಾಣಿಕೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1ರಂದು ನಡೆದ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ವಿವಿಧ ರೂಪಕಗಳ ಮೂಲಕ ಹಲವು ಮಹನ್ ವ್ಯಕ್ತಿಗಳ ವೇಷಭೂಷಣ ಧರಿಸಿದ್ದ ಸÀ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಸುಮಾರು 86 ನೋಟ ಬುಕ್ಕ್ ಮತ್ತು ಪೆನ್ನುಗಳನ್ನು ಬೆಟಗೇರಿ ಗ್ರಾಮ ಘಟಕದ ಕರವೇ ಕಾರ್ಯಕರ್ತರು ಕಾಣಿಕೆಯಾಗಿ ನೀಡಿದರು. ಸ್ಥಳೀಯ ಉಭಯ ಪ್ರಾಥಮಿಕ ಕನ್ನಡ ಶಾಲೆಯ …

Read More »

ನ.4ರಂದು ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದÀಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.4ರಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಸಮಾರಂಭ ಜರುಗಲಿದೆ. ನ.4ರಂದು ಸಂಜೆ 7 ಗಂಟೆಗೆ ಸ್ಥಳೀಯ ಗಜಾನನ ವೇದಿಕೆ ಮೇಲೆ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಕಾರ್ಯಕ್ರಮ ಜರುಗಲಿದೆ. ಸುಣಧೋಳಿ ಅಭಿನವ ಶಿವಾನಂದ …

Read More »

ಕನ್ನಡ ನಾಡು ಎಲ್ಲ ಕ್ಷೇತ್ರದಲ್ಲಿ ಬಹಳಷ್ಟು ಶ್ರೀಮಂತವಾಗಿದೆ : ಈರಣ್ಣ ಬಳಿಗಾರ

ಬೆಟಗೇರಿ:ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು. ಕನ್ನಡ ನಾಡು ಎಲ್ಲ ಕ್ಷೇತ್ರದಲ್ಲಿ ಬಹಳಷ್ಟು ಶ್ರೀಮಂತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕದ ಸಹಯೋಗದಲ್ಲಿ ನ.1ರಂದು ನಡೆದ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ನಾಡಿನ …

Read More »

ಬೆಟಗೇರಿ ಗ್ರಾಮದಲ್ಲಿ ಢಂ..ಢಂ.ಢುಂ..ಡೊಳ್ಳು ಬಡಿತ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1ರಂದು ನಡೆದ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಹಮ್ಮಿಕೊಂಡ ಭುವನೇಶ್ವರಿ ಮತ್ತು ಆನಂದಕಂದರ ಭಾವ ಚಿತ್ರ ಭವ್ಯ ಮೆರವಣಿಗೆ ಕಾರ್ಯಕ್ರಮದಲ್ಲಿ ಸ್ಥಳೀಯ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಮತ್ತು ಕರವೇ ಗ್ರಾಮ ಘಟಕದ ಅಧ್ಯಕ್ಷ ಈರಣ್ಣ ಬಳಿಗಾರ ಕೆಲವು ಹೊತ್ತು ಡೊಳ್ಳು ಬಾರಿಸಿ ಎಲ್ಲರ ಗಮನ ಸೆಳೆದರು.    

Read More »

ನ.1ರಂದು ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲ್ಲಿ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ಇವರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ನ.1 ರಂದು ಜರುಗಲಿದೆ. ನ.1 ರಂದು ಬೆಳಿಗ್ಗೆ 9 ಗಂಟೆಗೆ ಸ್ಥಳೀಯ ವಿವಿಧ ವೃತ್ತದಲ್ಲಿರುವ ಮಹಾನ್ ಪುರುಷರ ಪುತ್ಥಳಿಗಳಿಗೆ ಪೂಜೆ, ಪುಷ್ಪಾರ್ಪಣೆ ಸಮರ್ಪಣೆ ಬಳಿಕ ಇಲ್ಲಿಯ ಅಶ್ವಾರೂಢ ಬಸವೇಶ್ವರ ವೃತ್ತದಿಂದ ಸಂಗೋಳ್ಳಿ ರಾಯಣ್ಣ ವೃತ್ತದವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವಿವಿಧ ರೂಪಕಗಳ, ಜಾನಪದ ಕಲಾ ತಂಡಗಳು ಸೇರಿದಂತೆ ಸಕಲ ವಾದ್ಯಮೇಳಗಳೊಂದಿಗೆ ಭುವನೇಶ್ವರಿ …

Read More »

ಯೋಜನೆಗಳ ಸದುಪಯೋಗವಾಗಲಿ’ ಕಾರ್ಮಿಕರಿಗೆ ಕಿಟ್ ವಿತರಣೆ | ಗುರುತಿನ ಚೀಟಿ ಮಾಡಿಸಿಕೊಳ್ಳಿ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳ ಸದುಪಯೋಗಕ್ಕೆ ಶಾಸಕ ಮತ್ತು ಬೆವೆಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಲಹೆ ಮಾಡಿದರು. ಪಟ್ಟಣದ ಪುರಸಭೆ ಕಾರ್ಯಲಯದ ಆವರಣದಲ್ಲಿ ಕಾರ್ಮಿಕ ಇಲಾಖೆಯಿಂದ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು ಕಾರ್ಮಿಕರ ಏಳೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಸರ್ಕಾರ ಪ್ರತಿ ತಿಂಗಳು 3 ಸಾವಿರ ರೂ. …

Read More »

ಕಠಿಣ ಪರಿಶ್ರಮ ಅರ್ಪಣಾ ಮನೋಭಾವ ಕ್ರೀಡಾ ಸಾಧನೆಗೆ ಸ್ಪೂರ್ತಿ : ಲಕ್ಷ್ಮೀ ರಡರಟ್ಟಿ

ಮೂಡಲಗಿ : ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮ ದೃಢವಾದ ಸಂಕಲ್ಪ ಮತ್ತು ಅರ್ಪಣಾ ಮನೋಭಾವ ಈ ಮೂರು ಗುಣಗಳು ನಿಮ್ಮಲ್ಲಿದ್ದರೆ ನಿಮ್ಮ ಸಾಧನೆಗೆ ಮೆರೆಗಳೇ ಇರುವುದಿಲ್ಲ ಸಾಧನೆ ಮಾಡುವ ಛಲದೊಂದಿಗೆ ದೈಹಿಕ ಕ್ಷಮತೆ ಮತ್ತು ಕ್ರೀಡಾ ಸ್ಪೂರ್ತಿ ರಾಜ್ಯ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದವರೆಗೆ ನಮ್ಮನ್ನು ಬೆಳಸುತ್ತದೆ ಕ್ರೀಡೆ ಶೈಕ್ಷಣಿಕ ಸಾಧನೆಯ ಮತ್ತೋಂದು ಕ್ಷೇತ್ರ ಕ್ರೀಡಾ ಸಾದನೆಯು ಶೈಕ್ಷಣಿಕ ಸಾದನೆಯ ಮೆಟ್ಟಿಲು ಎಂದು ಅಂತರಾಷ್ಟ್ರೀಯ ಮಟ್ಟದ ಪ್ಯಾರಾ ಟೆಕ್ವಾಂಡೊ ಚಾಂಪಿಯನ್ ಲಕ್ಷ್ಮಿ …

Read More »

ವೃತ್ತಿ ಆಯ್ಕೆ ವಿದ್ಯಾರ್ಥಿ ಜೀವನದ ಪ್ರಥಮ ಆಧ್ಯತೆಯಾಗಿರಬೇಕು : ಸಹಾಯಕ ನಿರ್ದೇಶಕ ಗುರುಪಾದಯ್ಯಾ ಹಿರೇಮಠ

  ಮೂಡಲಗಿ : ಪದವಿ ವಿದ್ಯಾರ್ಥಿಗಳಿಗೆ ತಮ್ಮ ಜೀವನದ ಪ್ರಥಮ ಆಧ್ಯತೆ ವೃತ್ತಿ ಆಯ್ಕೆಯಾಗಿರಬೇಕು ವಿದ್ಯಾರ್ಥಿ ಜೀವನ ಮುಗಿಯುವದರೊಳಗಾಗಿ ತನ್ನದೇಯಾದ ವೃತ್ತಿಯನ್ನು ಹೊಂದುವುದು ಅಗತ್ಯವಿದ್ದು ಅದು ಸರಕಾರಿ ಅರೇಸರಕಾರಿ ಅಥವಾ ಸ್ವಾವಲಂಬನೆಯ ಜೀವನದ ವೃತಿ ಯಾವುದೇ ಆಗಿರಲ್ಲಿ ಜೀವನದಲ್ಲಿ ಯೋಗ್ಯವಾದ ವೃತಿ ಆಯ್ಕೆ ಮಾಡಿಕೊಂಡಿರಬೇಕು ಇಂದಿನ ದಿನಗಳಲ್ಲಿ ಸರಕಾರಿ ಕೆಲಸ ಪಡೆದುಕೊಳ್ಳುವುದು ಅಷ್ಟು ಸುಲಭದ ಕೆಲಸವಲ್ಲ ಸಮಯ ಪಾಲನೆ ಮತ್ತು ಉತ್ತಮ ಪ್ರಯತ್ನ ಶ್ರಮದಿಂದ ಪಡೆದುಕೊಳ್ಳಬಹುದು ಎಂದು ಬೆಳಗಾವಿ ಜಿಲ್ಲಾ …

Read More »

*ಬೆಳಗಾವಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ*

ಬೆಳಗಾವಿ: ಯುವ ಜನಾಂಗಕ್ಕೆ ಯುವಜನೋತ್ಸವ ಕೇವಲ ಮೋಜು ಮಸ್ತಿಗಾಗಿ ಮಾತ್ರವಲ್ಲ; ಅದು ಉಜ್ವಲ ಭವಿಷ್ಯದ ಸೂಚಕ ಹಾಗೂ ಜೀವನ ಮೌಲ್ಯಗಳಿಗೆ ದಾರಿ ದೀಪವಾಗಬಲ್ಲದು’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೂ ಸಿ. ಎಮ್ ತ್ಯಾಗರಾಜ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ ಯುವ ಕೇಂದ್ರ ಬೆಳಗಾವಿ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಬೆಳಗಾವಿ , ಕರ್ನಾಟಕ …

Read More »