Breaking News
Home / ರಾಜ್ಯ (page 97)

ರಾಜ್ಯ

ಅಗಲಿದ ರತನ್ ಟಾಟಾ

  ಬೆಳಗಾವಿ- ಭಾರತಾಂಬೆಯ ಹೆಮ್ಮೆಯ ಸುಪುತ್ರ, ಪ್ರಸಿದ್ಧ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಗಲಿಕೆಗೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಟಾಟಾ ಅವರು ಅಪ್ಪಟ ರಾಷ್ಟ್ರಭಕ್ತ, ದೂರದೃಷ್ಟಿಯ ನಾಯಕ, ಭಾರತೀಯ ಕೈಗಾರಿಕೆ ಉದ್ಯಮದಲ್ಲಿ ಅಪ್ರತಿಮ ಸಾಧಕರಾಗಿದ್ದರು. ಟಾಟಾ ಅವರು ಕೇವಲ ಉದ್ಯಮಿಯಾಗಿರಲಿಲ್ಲ. ಸಮಗ್ರತೆ, ಅಚಲವಾದ ಬದ್ಧತೆ, ಭಾರತದ ಆತ್ಮವನ್ನು ಸಾಕಾರಗೊಳಿಸಿದ ದಂತಕತೆಯಾಗಿದ್ದರು. ಸಮಾಜದ ಒಳತಿಗಾಗಿ ಶ್ರಮಿಸಿದ ಮಹಾನ್ ಚೇತನ. ಟಾಟಾ …

Read More »

ಬೆಟಗೇರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ.!

ಬೆಟಗೇರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ.! *ಈ ಬಾರಿ ಬಾಲಕಿಯರದು ಮೇಲುಗೈ* ಸ್ಥಳೀಯ ಶಿಕ್ಷಣಪ್ರೇಮಿಗಳಿಂದ ಮೆಚ್ಚುಗೆ ವರದಿ: ಅಡಿವೇಶ ಮುಧೋಳ. ಬೆಟಗೇರಿ:ಕೇಂದ್ರ ಸರಕಾರವು ನೀಡುವ ವಿದ್ಯಾರ್ಥಿ ವೇತನದ ಎನ್‍ಎಮ್‍ಎಮ್‍ಎಸ್ ಪರೀಕ್ಷೆಯಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ 6 ಜನ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಉತ್ತೀರ್ಣರಾಗಿ ಶಿಷ್ಯವೇತನ ಪಡೆಯಲು ಅರ್ಹತೆಗೆ ಪಾತ್ರರಾಗಿದ್ದಾರೆ. ಸನ್ 2025-26ನೇ ಸಾಲಿನಲ್ಲಿ ನಡೆದ ಎನ್‍ಎಮ್‍ಎಮ್‍ಎಸ್ ಪರೀಕ್ಷೆಯಲ್ಲಿ ಸ್ಥಳೀಯ ವಿವಿಡಿ ಸರಕಾರಿ …

Read More »