Breaking News
Home / Recent Posts

Recent Posts

*ಮುಖ್ಯಮಂತ್ರಿಗಳಿಂದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ರಚಿಸುವ ಭರವಸೆ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

*ಕ್ಷತ್ರಿಯ ಸಮಾಜಕ್ಕೆ ಗುಡ್ ನ್ಯೂಸ್.* *ಮುಖ್ಯಮಂತ್ರಿಗಳಿಂದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ರಚಿಸುವ ಭರವಸೆ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ* ಬೆಂಗಳೂರು- ಎಲ್ಲ ವರ್ಗಗಳಲ್ಲಿಯೂ ಹಿಂದುಳಿದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ಮಂಡಳಿಯನ್ನು ರಚಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಭೇಟಿ ಮಾಡಿದ ಅವರು, ಈ ಸಮಾಜವು ಆರ್ಥಿಕ ವಾಗಿ …

Read More »

ಒಳ್ಳೆಯ ಪುಸ್ತಕಗಳು ನೂರು ಸ್ನೇಹಿತರಿಗೆ ಸಮ – ಸಂಸದ ಈರಣ್ಣ ಕಡಾಡಿ

ಒಳ್ಳೆಯ ಪುಸ್ತಕಗಳು ನೂರು ಸ್ನೇಹಿತರಿಗೆ ಸಮ – ಸಂಸದ ಈರಣ್ಣ ಕಡಾಡಿ ಕಲ್ಲೋಳಿ ಪಟ್ಟಣದಲ್ಲಿ ಗ್ರಂಥಾಲಯ ಸ್ಥಾಪನೆ / ರೂ 12.50 ಲಕ್ಷ ರಾಜ್ಯಸಭಾ ಸಂಸದರ ಅನುದಾನ ಮೂಡಲಗಿ: ಸಮುದಾಯಗಳಲ್ಲಿ ವಿದ್ಯೆ, ಜ್ಞಾನ, ಓದಿನ ಬಗ್ಗೆ ಆಸಕ್ತಿ ಮತ್ತು ಅಭಿರುಚಿ ಬೆಳೆಸುವ ಉದ್ದೇಶದಿಂದ ಕಲ್ಲೋಳಿ ಪಟ್ಟಣದಲ್ಲಿ ಗ್ರಂಥಾಲಯ ಸ್ಥಾಪನೆ ಮಾಡಲಾಗಿದೆ. ಗ್ರಂಥಾಲಯದಲ್ಲಿರುವ ಒಂದೊಂದು ಒಳ್ಳೆಯ ಪುಸ್ತಕಗಳು ಕೂಡಾ ನೂರು ಸ್ನೇಹಿತರಿಗೆ ಸಮ. ವ್ಯರ್ಥ ಸಮಯ ಕಳೆಯದೇ ಇಂದಿನ ಯುವಜನತೆ ಗ್ರಂಥಾಲಯಗಳ …

Read More »

ಮಾ.26ರಿಂದ ಪಟಗುಂದಿ ಬೋಳಿ ತೋಟದಲ್ಲಿ ವೇದಿ ಪ್ರತಿಷ್ಠಾ ಮಹಾಮಹೋತ್ಸವ

ಮಾ.26ರಿಂದ ಪಟಗುಂದಿ ಬೋಳಿ ತೋಟದಲ್ಲಿ ವೇದಿ ಪ್ರತಿಷ್ಠಾ ಮಹಾಮಹೋತ್ಸವ ಮೂಡಲಗಿ: ತಾಲೂಕಿನ ಪಟಗುಂದಿ ಗ್ರಾಮದ ಬೋಳಿ ತೋಟದ ಭ.ಶ್ರೀ 1008 ಶೀತಲನಾಥ ದಿಗಂಬರ ಜೈನಮಂದಿರ ಟ್ರಸ್ಟ್‍ದಿಂದ ಮಾರ್ಚ 26ರಿಂದ27ರ ವರೆಗೂ ಶ್ರೀ ಮದ್ದೇವಾಧಿದೇವ ಮೂಲನಾಯಕ ಶ್ರೀ 1008 ಶೀತಲನಾಥ ತೀರ್ಥಂಕರರ ಹಾಗೂ ಮಾನಸ್ತಂಭೋಪರಿ ಚತುರ್ಮುಖ ಶಿಖರದ ಜಿನಬಿಂಬದ ವೇದಿ ಪ್ರತಿಷ್ಠಾ ಮಹಾಮಹೋತ್ಸವ ಕಾರ್ಯಕ್ರಮ ಪಟಗುಂದಿ ಬೋಳಿ ತೋಟದ ಜೈನ ಮಂದಿರದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಜರುಗಲಿದೆ …

Read More »

 ಶ್ರೀ ಚಂದ್ರಮ್ಮತಾಯಿ ಮತ್ತು ಶ್ರೀ ಸದಾಶಿವ ಮುತ್ಯಾರ ಜಾತ್ರೆ

 ಶ್ರೀ ಚಂದ್ರಮ್ಮತಾಯಿ ಮತ್ತು ಶ್ರೀ ಸದಾಶಿವ ಮುತ್ಯಾರ ಜಾತ್ರೆ ಮೂಡಲಗಿ: ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಆದಿಶಕ್ತಿ ಮಹಾಲಕ್ಷ್ಮೀ ಶ್ರೀ ಚಂದ್ರಮ್ಮತಾಯಿ ಹಾಗೂ ಶ್ರೀ ಸದಾಶಿವ ಮುತ್ಯಾ ರವರ ಪ್ರಥಮ ಮಹಾರಥೋತ್ಸವ ಹಾಗೂ ಶೆಟ್ಟೆಮ್ಮಾದೇವಿ ಜಾತ್ರಾ ಮಹೋತ್ಸವ ಮಾ.24 ರಿಂದ 28 ರವರಿಗೆ ವಿವಿಧ ಧಾರ್ಮಿಕ ಮತ್ತು ಸಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಹಾಗೂ ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಐದು ದಿಗಳಕಾಲ ಸಡಗರ ಸಂಭ್ರಮದಿಂದ ಜರುಗಲಿದೆ ಎಂದು ಸಾಹಿತಿ ಜಯಾನಂದ ಮಾದರ ಹೇಳಿದರು. ಅವರು …

Read More »

ಯುಗಾದಿ ನಿಮಿತ್ತ ಹಾಸ್ಯ ರಸಮಂಜರಿ ಆಯೋಜನೆ ನಿಜವಾದ ಜೀವನದ ಮೌಲ್ಯಗಳು ಜಾನಪದದಲ್ಲಿವೆ

ಚ ಯುಗಾದಿ ನಿಮಿತ್ತ ಹಾಸ್ಯ ರಸಮಂಜರಿ ಆಯೋಜನೆ ನಿಜವಾದ ಜೀವನದ ಮೌಲ್ಯಗಳು ಜಾನಪದದಲ್ಲಿವೆ ಮೂಡಲಗಿ: ‘ಜಾನಪದ ಕಲೆಗಳೊಂದಿಗೆ ಮನುಷ್ಯ ಬೆಳೆದು ಬಂದಿದ್ದು, ಅಂಥ ಸಂಭ್ರಮ, ಆನಂದವು ಆಧುನಿಕತೆಯ ಭರಾಟೆಯಲ್ಲಿ ಮರೆಯಾಗುತ್ತಲಿದೆ’ ಎಂದು ಸಾಹಿತ್ಯ ಚಿಂತಕ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಶಿವಬೋಧರಂಗ ಸೊಸೈಟಿಯ ಸಭಾಭವನದಲ್ಲಿ ಜ್ಞಾನದೀಪ್ತಿ ಪ್ರತಿಷ್ಠಾನ, ಬೆಳಗಾವಿಯ ಪ್ರವೀಣ ಫೌಂಡೇಶನ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಇವರ ಸಹಯೋಗದಲ್ಲಿ ಯುಗಾದಿ ಹಬ್ಬದ ನಿಮಿತ್ತವಾಗಿ ಏರ್ಪಡಿಸಿದ್ದ ಜಾಗೃತ ಭಾರತ …

Read More »

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲ ಸಮರ್ಥರಾಗಬೇಕು

  ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲ ಸಮರ್ಥರಾಗಬೇಕು ಮೂಡಲಗಿ: ‘ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪರಿಶ್ರಮದಿಂದ ಓದಿ ಪ್ರಯತ್ನಪಟ್ಟರೆ ಯಶಸ್ಸು ಬೆನ್ನುಹಿಂದೆ ಬರುತ್ತದೆ. ವಿದ್ಯಾರ್ಥಿಗಳು ಓದಿಗೆ ಮಹತ್ವ ನೀಡಬೇಕು’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಲಕ್ಷ್ಮೀನಗರದಲ್ಲಿ ಯುಗಾದಿ ದಿನದಂದು ಶ್ರೀಮತಿ ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆಮೋರಿಯಲ್ ಟ್ರಸ್ಟ್‍ದಿಂದ ಪ್ರಾರಂಭಿಸಿರುವ ಜ್ಞಾನ ಸಾಧನಾ ಸ್ವ-ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು ಜ್ಞಾನ ಸಾಧನಾ ಕೇಂದ್ರದಲ್ಲಿ ಅಧ್ಯಯನಕ್ಕೆ ಉಚಿತ ಸೌಲಭ್ಯ ಕಲ್ಪಿಸಿಕೊಟ್ಟಿದ್ದು …

Read More »

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ ಬೆಂಗಳೂರು- ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಜೈನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಶ್ರೀ ಮಠದ ಪರಂಪರೆಯನ್ನು ಉಳಿಸುವಲ್ಲಿ ಸ್ವಾಮೀಜಿಗಳ ಕಾರ್ಯ ಅಪಾರವಾಗಿತ್ತು. ಶೈಕ್ಷಣಿಕ ಕ್ಷೇತ್ರದ ಸಮಗ್ರ ಪ್ರಗತಿಗಾಗಿಯೂ ಹಗಲಿರುಳು ದುಡಿದಿದ್ದಾರೆ‌. ಕಳೆದ ನಾಲ್ಕು ದಶಕಗಳಿಂದ ಆಧ್ಯಾತ್ಮಿಕ ರಂಗದಲ್ಲಿ ಮುಂಚೂಣಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. …

Read More »

ವಿದ್ಯುತ್ ವ್ಯತ್ಯಯ

 ವಿದ್ಯುತ್ ವ್ಯತ್ಯಯ ಮೂಡಲಗಿ: 110 ಕೆವಿ ಕುಲಗೋಡ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಕಾರ್ಯ ನಿರ್ವಹಣೆ ಕಾಮಗಾರಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಮಾ. 23 ಗುರುವಾರದಂದು ಬೆಳಿಗ್ಗೆ 10.30 ರಿಂದ ಸಂಜೆ 5ರ ವರೆಗೆ ಕುಲಗೋಡ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಬೀಸನಕೊಪ್ಪ ಎನ್ ಜೆ ವಾಯ್ ಮೇಲೆ ಬರುವ ಎಲ್ಲ ಗ್ರಾಮಗಳಿಗೆ ಹಾಗೂ ಎಲ್ಲ 11ಕೆವಿ ನೀರಾವರಿ ಪಂಪಸೆಟ್ಟ ಮಾರ್ಗಗಳ ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು …

Read More »

ಹಳ್ಳೂರ ಚೆಕ್ ಪೋಸ್ಟ್‍ಗೆ ಅರಭಾವಿ ಚುನಾವಣಾಧಿಕಾರಿ ಪ್ರಭಾವತಿ ಕೆ ಭೆಟಿ

ಹಳ್ಳೂರ ಚೆಕ್ ಪೋಸ್ಟ್‍ಗೆ ಅರಭಾವಿ ಚುನಾವಣಾಧಿಕಾರಿ ಪ್ರಭಾವತಿ ಕೆ ಭೆಟಿ ಮೂಡಲಗಿ: 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಅರಭಾವಿ ಮತಕ್ಷೇತ್ರ ಮತ್ತು ಬೆಳಗಾವಿ ಜಿಲ್ಲಾ ಗಡಿಭಾಗದ ತಾಲೂಕಿನ ಹಳ್ಳೂರಗ್ರಾಮದ ಹತ್ತಿರ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್‍ಗೆ ಬೈಲಹೊಂಗಲ ಉಪವಿಭಾಗಾಧಕಾರಿ ಹಾಗೂ ಅರಭಾವಿ ಮತಕ್ಷೇತ್ರದ ಚುನಾವಣಾಧಿಕಾರಿ ಪ್ರಭಾವತಿ ಪಿ ಅವರು ಮಂಗಳವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಪತ್ರಕರ್ತರೊಂದಿಗೆ ಚುನಾವಣಾಧಿಕಾರಿ ಪ್ರಭಾವತಿ ಕೆ ಅವರು ಮಾತನಾಡಿ, …

Read More »

ಹೊಸದಾಗಿ ಮನೆ ಮಂಜೂರಾತಿಗಾಗಿ ಅರ್ಜಿ ಆಹ್ವಾನ

ಗೋಕಾಕ: ಬೆಳಗಾವಿ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ಹೊಸದಾಗಿ ಮನೆ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಲಕ್ಷ್ಮಣ ಬಬಲಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ನಿಗದಿತ ಅರ್ಜಿ ನಮೂನೆಯು ಆಯಾ ತಾಲೂಕುಗಳ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಲಭ್ಯವಿದ್ದು ಅವುಗಳನ್ನು ಪಡೆದು ಅರ್ಜಿಗಳನ್ನು ಭರ್ತಿ …

Read More »