ಮೂಡಲಗಿ: ಆತ್ಮನಿರ್ಭರ್ ಭಾರತ್ ಉಪಕ್ರಮದ ಭಾಗವಾಗಿ ಕೇಂದ್ರ ಪ್ರಾಯೋಜಿತ ಪ್ರಧಾನ ಮಂತ್ರಿ ಔಪಚಾರಿಕ ಮೈಕ್ರೋ ಫುಡ್ ಪೆÇ್ರಸೆಸಿಂಗ್ ಎಂಟರ್ಪ್ರೈಸಸ್ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಒಟ್ಟು 11,910 ಸೂಕ್ಷ್ಮ ಆಹಾರ ಸಂಸ್ಕರಣಾ ಘಟಕಗಳನ್ನು ಹಂಚಿಕೆ ಮಾಡಲಾಗಿದ್ದು, ಈ ಯೋಜನೆಗೆ ಒಟ್ಟು 51.43 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು …
Read More »ನಿವೃತ್ತ ಸೈನಿಕ ಚಂದ್ರಪ್ಪ ನಾಯ್ಕರಗೆ ಸ್ವಾಗತ ಕಾರ್ಯಕ್ರಮ
ಬೆಟಗೇರಿ:ದೇಶದ ರಕ್ಷಣೆಯಲ್ಲಿ 17 ವರ್ಷಗಳ ಕಾಲ ಸೈನಿಕ ಸೇವೆ ಸಲ್ಲಿಸಿ, ಈಗ ಸೈನಿಕ ವೃತ್ತಿಯಿಂದ ನಿವೃತ್ತಿ ಹೊಂದಿ ಅಕ್ಕಿಸಾಗರ ಸ್ವಗ್ರಾಮಕ್ಕೆ ಆಗಮಿಸುತ್ತಿರುವ ನಿವೃತ್ತ ಯೋಧ ಚಂದ್ರಪ್ಪ ಮಾರುತಿ ನಾಯ್ಕರಗೆ ಸ್ಥಳೀಯ ಹಾಲಿ ಮತ್ತು ಮಾಜಿ ಸೈನಿಕರ ಬಳಗ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಭವ್ಯ ಸ್ವಾಗತ ಮೆರವಣಿಗೆ, ಸನ್ಮಾನ ಕಾರ್ಯಕ್ರಮ ಏ.2ರಂದು ಮುಂಜಾನೆ 9 ಗಂಟೆಗೆ ನಡೆಯಲಿದೆ. ಸ್ಥಳೀಯ ಸಿದ್ಧಾರೂಢ ಮಠದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಸ್ವಾಗತ ಮೆರವಣಿಗೆ, …
Read More »ವಿದ್ಯಾರ್ಥಿಗಳಿಗೆ ಅಕ್ಷರಕ್ಕಿಂತ ಸಂಸ್ಕಾರ ಮುಖ್ಯ – ಅಜಿತ ಮನ್ನಿಕೇರಿ
ವಿದ್ಯಾರ್ಥಿಗಳಿಗೆ ಅಕ್ಷರಕ್ಕಿಂತ ಸಂಸ್ಕಾರ ಮುಖ್ಯ – ಅಜಿತ ಮನ್ನಿಕೇರಿ ಮೂಡಲಗಿ : ವಿದ್ಯಾರ್ಥಿಗಳು ನಮ್ಮ ನಾಡಿನ ಹಬ್ಬ-ಹರಿದಿನಗಳು, ಸಂಸ್ಕøತಿ, ಸಂಸ್ಕಾರಗಳನ್ನು ಅರಿತುಕೊಂಡು ಅಕ್ಷರಭ್ಯಾಸ ಮಾಡಿದಲ್ಲಿ ಆ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಂಸ್ಕಾರವಂತ ವ್ಯಕ್ತಿಗಳಾಗಿ ಬಾಳುತ್ತಾರೆ. ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ತುಕ್ಕಾನಟ್ಟಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಚಂದ್ರಮಾನ ಯುಗಾದಿ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಅಕ್ಷರ ದಾಸೋಹದ ವಿಶೇಷ …
Read More »ಮದುವೆ ಜೋಡಿಯಿಂದ ಆಧಾರ್ ಜಾಗೃತಿ.! *ಮದುವೆಗೆ ತಪ್ಪದೇ ಬನ್ನೀ, ಆಧಾರ್ ನೋಂದಣಿ ತಪ್ಪದೇ ಮಾಡಿಸಿ *ವೈರಲ್ ಆಯ್ತು ಆಧಾರ್ ಕಾರ್ಡ್ ಮದುವೆ ಆಮಂತ್ರಣ ಪತ್ರಿಕೆ
ಮದುವೆಗೆ ತಪ್ಪದೇ ಬನ್ನೀ, ಆಧಾರ್ ನೋಂದಣಿ ತಪ್ಪದೇ ಮಾಡಿಸಿ ವರದಿ: ಅಡಿವೇಶ ಮುಧೋಳ. ಬೆಟಗೇರಿ: ದೇಶದ್ಯಾಂತ ಎಲ್ಲಾ ದಾಖಲೆಗಳಿಗೆ ಆಧಾರ್ ಕಡ್ಡಾಯವಾಗಿದೆ. ಪ್ರತಿಯೊಬ್ಬರೂ ಆಧಾರ್ ಕಾರ್ಡ್ನ್ನು ನಿತ್ಯ ಹತ್ತು ಹಲವಾರು ಸೌಲಭ್ಯಗಳಿಗೆ ಬಳಸುತ್ತಾರೆ. ಆದರೆ… ಇಲ್ಲೊಂದು ಜೋಡಿ ಮದುವೆ ಆಮಂತ್ರಣ ಪತ್ರಿಕೆಯನ್ನೇ ಆಧಾರ್ ಕಾರ್ಡ್ ಮಾದರಿಯಲ್ಲಿ ಮುದ್ರಣ ಮಾಡಿಸಿದ ಕುರಿತು ಭಾರಿ ವೈರಲ್ ಆಗಿದೆ. ಯುಡಿಐ ಆಯೋಗ ಆಧಾರ್ ನೋಂದಣಿ ಕುರಿತು ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದಕ್ಕೆ …
Read More »ವಿಕಲಚೇತನ ನೌಕರರಿಗೂ ಕೂಡಾ ಕ್ರೀಡಾಕೂಟವನ್ನು ಆಯೋಜನೆಗೆ ಒತ್ತಾಯ
ಬೆಂಗಳೂರು: ಸರಕಾರಿ ನೌಕರರಿಗೆ ಯಾವ ರೀತಿಯಲ್ಲಿ ಪ್ರತಿ ವರ್ಷ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗುತ್ತದೆ ಅದೇ ರೀತಿಯಲ್ಲಿ ವಿಕಲಚೇತನ ನೌಕರರಿಗೂ ಕೂಡಾ ಕ್ರೀಡಾಕೂಟವನ್ನು ಆಯೋಜನೆ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನ ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ ಅವರಿಗೆ ವಿಕಲಚೇತನ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ,ಸರಕಾರಿ ನೌಕರರಂತೆ ವಿಕಲಚೇತನ ನೌಕರರು ಕೂಡಾ …
Read More »ಶ್ರೀ ಪುಂಡಲೀಕ ಮಹಾರಾಜರ ಪುಣ್ಯಾರಾಧನೆ, ಸಂಭ್ರಮದ ಮೇರವಣಿಗೆ
ಶ್ರೀ ಪುಂಡಲೀಕ ಮಹಾರಾಜರ ಪುಣ್ಯಾರಾಧನೆ, ಸಂಭ್ರಮದ ಮೇರವಣಿಗೆ ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದ ಶ್ರೀ ಅವಧೂತ ಗಾಳೇಶ್ವರ ಮಠದ ಪೀಠಾಧಿಪತಿಗಳಾಗಿದ ಶಾಂತಯೋಗಿ ವಾಕ್ ಸಿದ್ಧಿ ಪುರುಷ ಪ.ಪೂ ಶ್ರೀ ಪುಂಡಲೀಕ ಮಹಾರಾಜರ ಪ್ರಥಮ ಪುಣ್ಯಾರಾಧನೆಯ ನಿಮಿತ್ಯ ಗುರುವಾರ ಸಂಜೆ ಗ್ರಾಮದಲ್ಲಿ ಶ್ರೀಗಳ ಭಾವಚಿತ್ರದ ಉತ್ಸವದ ಮೇರವಣಿಗೆಯು ಮಹಿಳೆಯರ ಆರತಿ ಮೇಳ ಮತ್ತು ವಿವಿಧ ವಾಧ್ಯಮೇಳದೊಂದಿಗೆ ಸಂಭ್ರಮದಿಂದ ಜರುಗಿತು. ಶ್ರೀ ಗಾಳೇಶ್ವರ ಮಠದ ಆವರಣದಲ್ಲಿ ಶ್ರೀ ಪುಂಡಲೀಕ ಮಹಾರಾಜರ …
Read More »*ಅವರಾದಿಯಲ್ಲಿ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಿಸಾನ ಕಾಂಗ್ರೆಸ್ದಿಂದ ಪ್ರತಿಭಟನೆ*
*ಅವರಾದಿಯಲ್ಲಿ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಿಸಾನ ಕಾಂಗ್ರೆಸ್ದಿಂದ ಪ್ರತಿಭಟನೆ* ಮೂಡಲಗಿ: ಪೆಟ್ರೋಲ್, ಡಿಸೈಲ್ ಬೆಲೆ ಏರಿಕೆ ಖಂಡಿಸಿ ಬೆಳಗಾವಿ ಜಿಲ್ಲಾ ಕಿಸಾನ ಕಾಂಗ್ರೆಸ ವತಿಯಿಂದ ಜಿಲ್ಲಾ ಕಿಸಾನ ಕಾಂಗ್ರೆಸ ಅಧ್ಯಕ್ಷ ಕಲ್ಲಪ್ಪಗೌಡ ಲಕ್ಕಾರ ಅವರ ನೇತೃತ್ವದಲ್ಲಿ ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮದಲ್ಲಿ ಉಟಗಿ ಅವರ ಪೆಟ್ರೋಲ್ ಪಂಪದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂಧರ್ಭದಲ್ಲಿ ಜಿಲ್ಲಾ ಕಿಸಾನ್ ಕಾಂಗ್ರೆಸ ಅಧ್ಯಕ್ಷರಾದ ಕಲ್ಲಪ್ಪಗೌಡ ಲಕ್ಕಾರ ಮಾತನಾಡಿ, ಪಂಚರಾಜ್ಯಗಳ ಚುನಾವಣೆಗೋಸ್ಕರ ಬೆಲೆ ಕಡಿಮೆ …
Read More »ತೊಂಡಿಕಟ್ಟಿ ಸರಕಾರಿ ಶಾಲೆಯಲ್ಲಿ ೮ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುಗೆ
ತೊಂಡಿಕಟ್ಟಿ ಸರಕಾರಿ ಶಾಲೆಯಲ್ಲಿ ೮ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ತೊಂಡಿಕಟ್ಟಿ: ರಾಮುದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಪ್ರಸಕ್ತ ಸಾಲಿನ 8ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಜರುಗಿತು. ಶಾಲೆಯ ಮುಖ್ಯ ಶಿಕ್ಷಕ ಎಮ್.ಎ.ಬನ್ನೂರ ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡು ತಮ್ಮ ಜ್ಞಾನ ಬಂಡಾರ ಹೆಚ್ಚಿಸಿಕೊಳ್ಳಬೇಕು, ಪಾಲಕರು ಬೇಸಿಗೆ ಶಾಲಾ ರಜಾ ಅವಧಿಯಲ್ಲಿ ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕೆಂದರು. ಕಾರ್ಯಕ್ರಮದ ಅದ್ಯಕ್ಷತೆ …
Read More »ಡಾ.ರಾಜೇಂದ್ರ ಸಣ್ಣಕ್ಕಿ ಅವರ ಗುಂಪಿಗೆ ಭರ್ಜರಿ ಜಯ ಕೌಜಲಗಿ ಅರ್ಬನ್ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರ ಆಯ್ಕೆ ನಡೆದ ಚುನಾವಣೆ
ಡಾ.ರಾಜೇಂದ್ರ ಸಣ್ಣಕ್ಕಿ ಅವರ ಗುಂಪಿಗೆ ಭರ್ಜರಿ ಜಯ ಕೌಜಲಗಿ ಅರ್ಬನ್ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರ ಆಯ್ಕೆ ನಡೆದ ಚುನಾವಣೆ ಬೆಟಗೇರಿ:ಸಮೀಪದ ಕೌಜಲಗಿ ಪಟ್ಟಣದ ಪ್ರತಿಷ್ಠಿತ ಸಹಕಾರ ಸಂಸ್ಥೆಯಾದ ದಿ. ಕೌಜಲಗಿ ಅರ್ಬನ್ ಕೋ-ಆಪ್ ಕ್ರೆಡಿಟ್ ಬ್ಯಾಂಕಿನ ಐದು ವರ್ಷದ ಅವಧಿಗಾಗಿ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಮಾ.27ರಂದು ನಡೆದ ಚುನಾವಣೆಯಲ್ಲಿ ಡಾ,ರಾಜೇಂದ್ರ ಸಣ್ಣಕ್ಕಿ ಗುಂಪಿನ ಅಭ್ಯರ್ಥಿಗಳು ಭರ್ಜರಿ ಜಯ ಗಳಿಸಿದ್ದಾರೆ. ಕೌಜಲಗಿ ಪಟ್ಟಣದ ಅರ್ಬನ್ ಬ್ಯಾಂಕಿನ ನೂತನ ಕಟ್ಟಡದಲ್ಲಿ …
Read More »ಮಾರ್ಚ.30 ರಿಂದ ಪುಂಡಲೀಕ ಶ್ರೀಗಳ ಪ್ರಥಮ ಪುಣ್ಯಾರಾಧನೆ ಕಾರ್ಯಕ್ರಮ
*ಮಾರ್ಚ.30 ರಿಂದ ಪುಂಡಲೀಕ ಶ್ರೀಗಳ ಪ್ರಥಮ ಪುಣ್ಯಾರಾಧನೆ ಕಾರ್ಯಕ್ರಮ* ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದ ಶ್ರೀ ಅವಧೂತ ಗಾಳೇಶ್ವರ ಮಠದ ಪೀಠಾಧಿಪತಿಗಳಾಗಿದ ಶಾಂತಯೋಗಿ ವಾಕ್ ಸಿದ್ಧಿ ಪುರುಷ ಪ.ಪೂ ಶ್ರೀ ಪುಂಡಲೀಕ ಮಹಾರಾಜರ ಪ್ರಥಮ ಪುಣ್ಯಾರಾಧನೆ ಕಾರ್ಯಕ್ರಮ ಮಾರ್ಚ 30 ರಿಂದ ಎಪ್ರಿಲ್1 ರವರಿಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಮಠದ ಅಭಿನವ ಶ್ರೀ ವೆಂಕಟೇಶ ಮಹಾರಾಜರ ಸಾನಿಧ್ಯದಲ್ಲಿ ಜರುಗಲಿದೆ. ಬುಧವಾರ ಮಾರ್ಚ.30 …
Read More »