Breaking News
Home / Recent Posts (page 120)

Recent Posts

*ಬಡಕುಂದ್ರಿ ಹೊಳೆಮ್ಮದೇವಿ ಆಶೀರ್ವಾದ ಪಡೆದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

  ಗೋಕಾಕ್- ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಸುಪ್ರಸಿದ್ಧ ಬಡಕುಂದ್ರಿ ಹೊಳೆಮ್ಮಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ನಿನ್ನೆ ಭಾನುವಾರ ಸಂಜೆ ದೇವಸ್ಥಾನಕ್ಕೆ ತೆರಳಿ‌ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಅರ್ಚಕರು ಸತ್ಕರಿಸಿದರು.

Read More »

ಶೀಘ್ರದಲ್ಲೇ ನಾಮದೇವ ಶಿಂಪಿ ಯುವಕ ಸಂಘ. ಮೂಡಲಗಿಯಲಿ

ಶೀಘ್ರದಲ್ಲೇ ನಾಮದೇವ ಶಿಂಪಿ ಯುವಕ ಸಂಘ. ಮೂಡಲಗಿಯಲಿ ಮೂಡಲಗಿ ಇತ್ತೀಚಿಗೆ ಮೂಡಲಗಿಯ ಶ್ರೀ ವಿಠ್ಠಲ ಮಂದಿರದಲ್ಲಿ ನಾಮದೇವ ಶಿಂಪಿ ಸಮಾಜವು ನಡೆಸಿದ ಸಭೆಯಲ್ಲಿ ಬೆಳೆಯುತ್ತಿರುವ ಈ ಯುಗದಲ್ಲಿ ಎಲ್ಲಾ ಸಮಾಜದಲ್ಲಿ ಇರುವಂತೆ ನಾಮದೇವ ಶಿಂಪಿ ಸಮಾಜದಲ್ಲೂ ಕೂಡ ಯುವಕರ ಸಂಘಟನೆ ಅವಶ್ಯವಾಗಿದ್ದು ಸಮಾಜದ ಕಾರ್ಯಗಳ ಜೊತೆಯಲ್ಲಿ ಸಮಾಜಮುಖಿ ಕೆಲಸಗಳನ್ನು ನಿರ್ವಹಿಸಲು ಯುವಕರು ಮುಂದಾಗಬೇಕಾಗಿದೆ. ಅದಕ್ಕಾಗಿ ಸ್ಥಳೀಯ ನಾಮದೇವ ಶಿಂಪಿ ಯುವಕರನ್ನು ಸೇರಿಸಿ ಸಭೆಯಲ್ಲಿ ಚರ್ಚೆ ಮಾಡಿ ಸಮಾಜದ ಹಿರಿಯರೆಲ್ಲರೂ ಶೀಘ್ರದಲ್ಲೇ …

Read More »

ಪ್ರತಿಭಾವಂತ ಗಾಯಕರಿಂದ ಸಂಗೀತ ಸುಧೆ ಮೂಡಲಗಿ: ಮಾ. 23ರಂದು ‘ಭಾವದೀವಿಗೆ’ ಸುಗಮ ಸಂಗೀತೋತ್ಸವ

ಪ್ರತಿಭಾವಂತ ಗಾಯಕರಿಂದ ಸಂಗೀತ ಸುಧೆ ಮೂಡಲಗಿ: ಮಾ. 23ರಂದು ‘ಭಾವದೀವಿಗೆ’ ಸುಗಮ ಸಂಗೀತೋತ್ಸವ ಮೂಡಲಗಿ: ಬೆಂಗಳೂರಿನ ಇಂಡಿಯನ್ ಮ್ಯೂಜಿಕ್ ಅಸೋಸಿಯೇಶನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ಇವರ ಸಂಯುಕ್ತ ಆಶ್ರಯದಲ್ಲಿ ಮಾ. 23ರಂದು ಮೂಡಲಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂಜೆ 5 ಗಂಟೆಗೆ ಖ್ಯಾತ ಗಾಯಕರಿಂದ ‘ಭಾವದೀವಿಗೆ: ಸುಗಮ ಸಂಗೀತೋತ್ಸವ ಮತ್ತು ಕವಿ ಗೀತ ನಮನ’ ಕಾರ್ಯಕ್ರಮವನ್ನು ಏರ್ಪಡಿಸಿವರು.   …

Read More »

*ಬರುವ ಎಪ್ರಿಲ್ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ* ೧೬೧.೨೦ ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಕಲ್ಮಡ್ಡಿ ಕಾಮಗಾರಿಯನ್ನು ಪರಿಶೀಲನೆ ಮಾಡಿದ ಬಾಲಚಂದ್ರ ಜಾರಕಿಹೊಳಿ.

*ಬರುವ ಎಪ್ರಿಲ್ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ* ೧೬೧.೨೦ ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಕಲ್ಮಡ್ಡಿ ಕಾಮಗಾರಿಯನ್ನು ಪರಿಶೀಲನೆ ಮಾಡಿದ ಬಾಲಚಂದ್ರ ಜಾರಕಿಹೊಳಿ. ಗೋಕಾಕ್- ಗೋಸಬಾಳ- ಕೌಜಲಗಿ ಭಾಗದ ಸುತ್ತಮುತ್ತಲಿನ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ಮುಂದಿನ ಎಪ್ರಿಲ್ ತಿಂಗಳಲ್ಲಿ ಅದ್ದೂರಿಯಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ …

Read More »

ವಿಕಲಚೇತನರಿಗೆ ದ್ವಿಚಕ್ರ ವಾಹನ ಹಸ್ತಾಂತರ – ಸಂಸದ ಈರಣ್ಣ ಕಡಾಡಿ

ಮೂಡಲಗಿ: ಭಗವಂತನ ಸೃಷ್ಠಿಯಲ್ಲಿ ವಿಕಲಚೇತನರಿಗೂ ಒಂದು ವಿಶಿಷ್ಠ ಶಕ್ತಿ ಇದ್ದೂ ಅವರು ಕೂಡಾ ಸ್ವಾವಲಂಬಿ ಜೀವನ ನಡೆಸುವಂತಾಗಲು ಸರ್ಕಾರ ಹಲವಾರು ಯೊಜನೆಗಳನ್ನು ಜಾರಿಗೆ ತಂದಿದೆ. ಯಾರು ವಿಕಲಚೇತನರಲ್ಲವೋ ಅಂತವರು ವಿಕಲಚೇತನರಿಗೆ ಆ ಯೋಜನೆಗಳ ಸದುಪಯೋಗವಾಗುವಂತೆ ಸಹಾಯ ಮಾಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ರವಿವಾರ ಮಾ-20 ರಂದು ಕಲ್ಲೋಳಿ ಪಟ್ಟಣದ ಸಂಸದರ ಜನಸಂಪರ್ಕ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನ …

Read More »

ಕ್ಷೇತ್ರದ 22 ದೇವಸ್ಥಾನಗಳ ಅಭಿವೃದ್ಧಿಗಾಗಿ 2 ಕೋಟಿ ರೂ. ಅನುದಾನ ಬಿಡುಗಡೆ : ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿಯಲ್ಲಿ ದೇವಸ್ಥಾನಗಳ ಕಮೀಟಿ ಪ್ರಮುಖರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಕ್ಷೇತ್ರದ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಮುಜರಾಯಿ ಇಲಾಖೆಯಿಂದ 2 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಕೂಡಲೇ ಅವುಗಳನ್ನು ಅಭಿವೃದ್ಧಿಗೊಳಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ವಡೇರಹಟ್ಟಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಜರುಗಿದ ಆಯಾ ಗ್ರಾಮದ ದೇವಸ್ಥಾನಗಳ ಕಮೀಟಿ ಪ್ರಮುಖರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಒಟ್ಟು 22 ದೇವಸ್ಥಾನಗಳ ಅಭಿವೃದ್ಧಿಗಾಗಿ 2 ಕೋಟಿ ರೂ. ಅನುದಾನ ಈಗಾಗಲೇ ಬಂದಿದೆ ಎಂದು ಹೇಳಿದರು. …

Read More »

100 ಕೋಟಿ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ ಶುಕ್ರವಾರದಂದು ಗೋಸಬಾಳದಲ್ಲಿ 15 ಕೋಟಿ ರೂ. ವೆಚ್ಚದ 110/11 ಕೆವ್ಹಿ ವಿದ್ಯುತ್ ಉಪಕೇಂದ್ರವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ರೈತರಿಗೆ ದಿನನಿತ್ಯ ಕನಿಷ್ಠ 10 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲು ಉದ್ಧೇಶಿಸಿದ್ದು, ಇದಕ್ಕಾಗಿ ನೂರು ಕೋಟಿ ರೂ. ವೆಚ್ಚದ ಅಂದಾಜು ಪತ್ರಿಕೆಯನ್ನು ತಯಾರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಸಂಜೆ ತಾಲೂಕಿನ ಗೋಸಬಾಳ ಗ್ರಾಮದ ಹೊರವಲಯದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ 15 ಕೋಟಿ …

Read More »

‘ವಿದ್ಯಾರ್ಥಿಗಳಲ್ಲಿ ದೃಢ ಸಂಕಲ್ಪ, ಪರಿಶ್ರಮ ಬೇಕು’ ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ

  ‘ವಿದ್ಯಾರ್ಥಿಗಳಲ್ಲಿ ದೃಢ ಸಂಕಲ್ಪ, ಪರಿಶ್ರಮ ಬೇಕು’ ಮೂಡಲಗಿ: ‘ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ದೃಢ ಸಂಕಲ್ಪ, ಸತತ ಪರಿಶ್ರಮ, ನಿರಂತ ಅಧ್ಯಯನದಿಂದ ಪ್ರತಿಭಾನ್ವಿತ ವ್ಯಕ್ತಿಗಳಾಗಿ ರೂಪಗೊಳ್ಳಲು ಸಾಧ್ಯ’ ಎಂದು ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ ಅವರು ಹೇಳಿದರು. ತಾಲ್ಲೂಕಿನ ಪಿಜೆಎನ್ ಪ್ರೌಢ ಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಾಧಕ ವ್ಯಕ್ತಿಗಳ ಅದರ್ಶಗಳನ್ನು ಅನುಸರಿಸಿ ಶ್ರೇಷ್ಠ ವ್ಯಕ್ತಿಗಳಾಗಿರಿ ಎಂದು ಹೇಳಿದರು. ಅತಿಥಿ ಮೂಡಲಗಿ ತಾಲ್ಲೂಕು …

Read More »

ಶಾಂತಿ,ಸೌಹಾರ್ದತೆಯಿಂದ ಹೋಳಿ ಹಬ್ಬ ಆಚರಿಸಬೇಕು:ಪಿಎಸ್‍ಐ ಗೋವಿಂದಗೌಡ ಪಾಟೀಲ

ಶಾಂತಿ,ಸೌಹಾರ್ದತೆಯಿಂದ ಹೋಳಿ ಹಬ್ಬ ಆಚರಿಸಬೇಕು:ಪಿಎಸ್‍ಐ ಗೋವಿಂದಗೌಡ ಪಾಟೀಲ ಬೆಟಗೇರಿ:ಸ್ಥಳೀಯ ಸರ್ವ ಸಮುದಾಯದವರು ಶಾಂತಿ ಸೌಹಾರ್ದತೆಯಿಂದ ಹೋಳಿ ಹಬ್ಬ ಆಚರಿಸಬೇಕು. ಬಣ್ಣದಾಟದಲ್ಲಿ ನೈಸರ್ಗಿಕ ಬಣ್ಣ ಬಳಕೆ ಮಾಡಬೇಕು ಎಂದು ಕುಲಗೋಡ ಪೊಲೀಸ್ ಠಾಣೆ ಪಿಎಸ್.ಐ ಗೋವಿಂದಗೌಡ ಪಾಟೀಲ ಹೇಳಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ, ಮೂಡಲಗಿ ಹಾಗೂ ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಈಚೆಗೆ ನಡೆದ ಶಾಂತಿಪಾಲನಾ ಸಭೆಯಲ್ಲಿ ಮಾತನಾಡಿ, ಹೋಳಿ …

Read More »

ನೇತ್ರದಾನ ಹಾಗೂ ಅಂಗಾಂಗಳ ದಾನದ ಹೆಸರು ನೋಂದಣಿ ಕಾರ್ಯಕ್ರಮ

ಮೂಡಲಗಿ : ಮನುಷ್ಯನ ಪಂಚೇಂದ್ರಿಯಗಳಲ್ಲಿ ಕಣ್ಣು ಪ್ರಮುಖವಾದ್ದು, ಕಣ್ಣುದಾನ ಮಾಡುವ ಮೂಲಕ ಬೇರೊಬ್ಬರಿಗೆ ದೃಷ್ಟಿ ನೀಡಿ ಬಾಳು ಬೆಳಗಲು ಬಾಲಚಂದ್ರಣ್ಣಾ ಜಾರಕಿಹೋಳಿಯವರ ಅಭಿಮಾನಿಗಳು ಹಾಗೂ ಅಪ್ಪು ಅಭಿಮಾನಿಗಳು ಪುನೀತ ರಾಜಕುಮಾರ ಹುಟ್ಟುಹಬ್ಬದ ನಿಮಿತ್ಯ ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೋಳಿಯವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಗುರುವಾರದಂದು ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕರ್ನಾಟಕ ರತ್ನ ಡಾ.ಪುನೀತ …

Read More »