Breaking News
Home / Recent Posts (page 121)

Recent Posts

ಸುಳ್ಳು ಹೇಳುತ್ತಿರುವ ಗಡಾದಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ : ಢವಳೇಶ್ವರ-ಕೊಪ್ಪದ ಹೇಳಿಕೆ

ಸುಳ್ಳು ಹೇಳುತ್ತಿರುವ ಗಡಾದಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ : ಢವಳೇಶ್ವರ-ಕೊಪ್ಪದ ಹೇಳಿಕೆ ಮೂಡಲಗಿ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲವರು ಅಭಿವೃದ್ಧಿ ಕಾರ್ಯಗಳಲ್ಲಿ ಉದ್ಧೇಶಪೂರ್ವಕವಾಗಿ ರಾಜಕಾರಣ ಮಾಡುತ್ತಿದ್ದಾರೆ. ರೈತರು ಮತ್ತು ಜನರ ದಾರಿ ತಪ್ಪಿಸುತ್ತಿರುವ ಇಂತಹ ಅಭಿವೃದ್ಧಿ ವಿರೋಧಿಗಳಿಗೆ ಶಾಸಕರು ಮಾಡಿರುವ ಪ್ರಗತಿಪರ ಕಾಮಗಾರಿಗಳು ಕಣ್ಣಿಗೆ ಕಾಣುವುದಿಲ್ಲವೇ ಎಂದು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ ಮತ್ತು ಜಿಪಂ ಸದಸ್ಯ ಗೋವಿಂದ ಕೊಪ್ಪದ ಅವರು ಗಡಾದಗೆ ಪ್ರಶ್ನಿಸಿದ್ದಾರೆ. ಈ …

Read More »

ದಿ.ಪುನೀತ್ ರಾಜಕುಮಾರ್ ಅನಘ್ರ್ಯ ರತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ನಿಮಿತ್ಯ ಕೆಎಂಎಫ್ ಕಛೇರಿಯಲ್ಲಿ ರಕ್ತದಾನ ಶಿಬಿರ

ದಿ.ಪುನೀತ್ ರಾಜಕುಮಾರ್ ಅನಘ್ರ್ಯ ರತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ನಿಮಿತ್ಯ ಕೆಎಂಎಫ್ ಕಛೇರಿಯಲ್ಲಿ ರಕ್ತದಾನ ಶಿಬಿರ ಬೆಂಗಳೂರು : ಕೆಎಂಎಫ್ ನಂದಿನಿ ರಾಯಭಾರಿಯಾಗಿದ್ದ ಜನಪ್ರೀಯ ನಟ ದಿ. ಪುನೀತ್ ರಾಜಕುಮಾರ್ ಅವರು ಅಗಲಿ ಹೋಗಿದ್ದರೂ, ಇನ್ನೂ ಅವರ ನೆನಪು ಜನರ ಹೃದಯದಲ್ಲಿ ಶಾಶ್ವತವಾಗಿ ಇರುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ದಿ. ಪುನೀತ್ …

Read More »

ಹೋಳಿ ಹಬ್ಬದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಬೆಟಗೇರಿ: ಗ್ರಾಮದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಶುಕ್ರವಾರ ಮಾ.18ರಂದು ಮುಂಜಾನೆ ಹುಣ್ಣಿಮೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಂಜೆ 7 ಗಂಟೆಗೆ ಇಲ್ಲಿಯ ಮಾರುಕಟ್ಟೆ ಆವರಣದಲ್ಲಿ ನಿರ್ಮಿಸಲಾದ ಕಾಮಣ್ಣನಿಗೆ ಪುರಜನರಿಂದ ಪೂಜೆ, ನೈವೆದ್ಯ ಸಮರ್ಪನೆ, ರಾತ್ರಿ 10 ಗಂಟೆಗೆ ಸ್ಥಳೀಯ ಪ್ರಮುಖ ಕಾಮದಹನ ಸ್ಥಳದಲ್ಲಿ ಸಂಗ್ರಹಿಸಿದ ಕುಳ್ಳ, ಕಟ್ಟಿಗೆ ಒಟ್ಟಿಗೆ ಸೇರಿಸಿ ಕಾಮದಹನಕ್ಕೆ ಕಾಮಣ್ಣನ ಪ್ರತಿಷ್ಠಾಪಿಸುವ ಕಾರ್ಯಕ್ರಮ ಜರುಗಲಿದೆ. ಶನಿವಾರ ಮಾ.19ರಂದು ಬೆಳಗ್ಗೆ 6 ಗಂಟೆಗೆ ಕಾಮ ದಹನ ಜರುಗಿದ ಬಳಿಕ …

Read More »

ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಪಡೆದ ರಮೇಶ ಅಳಗುಂಡಿ ಸಾಧನೆಗೆ ಮೆಚ್ಚುಗೆ

ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಪಡೆದ ರಮೇಶ ಅಳಗುಂಡಿ ಸಾಧನೆಗೆ ಮೆಚ್ಚುಗೆ ಬೆಟಗೇರಿ:ಬೆಳಗಾವಿ ರಾಷ್ಟ್ರೀಯ ಸಮಾಜ ಕಲ್ಯಾಣ ಸೇವಾ ಸಂಸ್ಥೆಯವರು ನೀಡುವ ಪ್ರಸಕ್ತ ವರ್ಷದ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಪಡೆದ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರ ಸಾಧನೆಗೆ ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಈಶ್ವರ ಬಳಿಗಾರ ಸೇರಿದಂತೆ ಸ್ಥಳೀಯ ಗಣ್ಯರು, ಶಿಕ್ಷಣಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈರಯ್ಯ ಹಿರೇಮಠ, ಶ್ರೀಧರ ದೇಯಣ್ಣವರ, ಶ್ರೀಶೈಲ …

Read More »

ಸತತ ಪ್ರಯತ್ನ, ಶ್ರದ್ಧೆ, ಶ್ರಮ, ನಿರಂತರ ಅಧ್ಯಯನದಿಂದಾಗಿ ಯಶಸ್ಸು ಸಾಧ್ಯ- ಸಂಜಯ ಯಾದಗುಡೆ

  ಮೂಡಲಗಿ: ಸತತ ಪ್ರಯತ್ನ, ಶ್ರದ್ಧೆ, ಶ್ರಮ, ನಿರಂತರ ಅಧ್ಯಯನದಿಂದಾಗಿ ಯಶಸ್ಸು ಸಾಧ್ಯವಾಗುವದು. ಕಲಿಕೆಯ ಜೊತೆಯಲ್ಲಿ ಪಠ್ಯೇತರ  ಚಟುವಟಿಕೆಗಳಿಗೆ  ಆದ್ಯತೆ ನೀಡುವ ಮೂಲಕ ಆರೋಗ್ಯಯುತ ಶರೀರ ಕಾಯ್ದುಕೊಂಡು ಪರೀಕ್ಷೆಗಳನ್ನು ಎದುರಿಸಿ ಜೀವನದಲ್ಲಿ ಯಶಸ್ವಿಯಾಗಬೇಕು ಎಂದು ಚಿಕ್ಕೋಡಿ ಡೈಟ್‍ನ ಹಿರಿಯ ಉಪನ್ಯಾಸಕ ಸಂಜಯ ಯಾದಗುಡೆ ಹೇಳಿದರು. ಅವರು ಬುಧವಾರ ಪಟ್ಟಣದ ಕೆ.ಎಚ್ ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬಿಳ್ಕೋಡುವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿ, ಪರೀಕ್ಷೆಯ …

Read More »

ಮಾ.17ರಂದು ನೇತ್ರದಾನ ಹಾಗೂ ಅಂಗಾಂಗದಾನ ಶಿಬಿರ ಕಾರ್ಯಕ್ರಮ

ನೇತ್ರದಾನ ಹಾಗೂ ಅಂಗಾಂಗದಾನ ಶಿಬಿರ ಕಾರ್ಯಕ್ರಮ ಮೂಡಲಗಿ : ಡಾ|| ಪುನೀತ ರಾಜಕುಮಾರ ಅವರ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಅಭಿಮಾನಿ ಬಳಗ ಹಾಗೂ ಶ್ರೀ ಬಾಲಚಂದ್ರಣ್ಣಾ ಜಾರಕಿಹೋಳಿ ಅವರು ಅಭಿಮಾನಿ ಬಳಗದ ಸಂಯುಕ್ತ ಆಶ್ರಯದಲ್ಲಿ ಮಾ.17ರಂದು ನೇತ್ರದಾನ ಹಾಗೂ ಅಂಗಾಂಗದಾನ ಶಿಬಿರದ ನೋಂದಣಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜರುಗಲಿದೆ. ಸಿದ್ದ ಸಂಸ್ಥಾನ ಮಠ ಮೂಡಲಗಿಯ ಪೀಠಾಧಿಪತಿಗಳಾದ ಶ್ರೀ ದತಾತ್ರೇಯಬೋಧ ಸ್ವಾಮೀಜಿ, ಶ್ರೀ ಶ್ರೀಧರಬೋಧ ಸ್ವಾಮೀಜಿಯವರು …

Read More »

ಅಮೃತ್ ಯೋಜನೆಯಡಿ 39,010 ಕೋಟಿ ರೂ.ಗಳನ್ನು ನೀರು ಸರಬರಾಜು ಕ್ಷೇತ್ರಕ್ಕೆ ಮೀಸಲಿಡಲಾಗಿದೆ

ಮೂಡಲಗಿ: ದೇಶದ ನಗರಗಳ ಪ್ರತಿ ಮನೆ ಮನೆಗೂ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸುವದು ಉದ್ದೇಶದಿಂದ 500 ನಗರ ಮತ್ತು ಪಟ್ಟಣಗಳಲ್ಲಿ ಅಮೃತ್ ಯೋಜನೆಯಡಿ 39,010 ಕೋಟಿ ರೂ.ಗಳನ್ನು ನೀರು ಸರಬರಾಜು ಕ್ಷೇತ್ರಕ್ಕೆ ಮೀಸಲಿಡಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು. ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರಿನ ಪೂರೈಕೆಗಾಗಿ …

Read More »

ಬೆಟಗೇರಿ ಪ್ರೌಢ ಶಾಲೆ ಮುಖ್ಯೋಪಾಧ್ಯಯ ರಮೇಶ ಅಳಗುಂಡಿಗೆ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ

ಬೆಟಗೇರಿ ಪ್ರೌಢ ಶಾಲೆ ಮುಖ್ಯೋಪಾಧ್ಯಯ ರಮೇಶ ಅಳಗುಂಡಿಗೆ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಬೆಟಗೇರಿ:ಬೆಳಗಾವಿ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಸಭಾಭವನದಲ್ಲಿ ಮಾ.13ರಂದು ನಡೆದ ಡಾ.ಪಂಡಿತ ಪುಟ್ಟರಾಜ ಗವಾಯಿರವರ ಮತ್ತು ಕರ್ನಾಟಕ ರತ್ನ ಪುನೀತ ರಾಜಕುಮಾರರವರ ಜಯಂತಿ ಪ್ರಯುಕ್ತ ರಾಜ್ಯಮಟ್ಟದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಬೆಳಗಾವಿ ರಾಷ್ಟ್ರೀಯ ಸಮಾಜ ಕಲ್ಯಾಣ ಸೇವಾ ಸಂಸ್ಥೆಯವರು ನೀಡುವ ಪ್ರಸಕ್ತ ವರ್ಷದ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ …

Read More »

ದಿ.ಚೇತನ ಕೊಣ್ಣೂರ ಅವರ 33ನೇ ಜನ್ಮ ದಿನದ ಪ್ರಯುಕ್ತ ವಿವಿಧ ಕಾರ್ಯಕ್ರಮ

ಬೆಟಗೇರಿ:ಸಮೀಪದ ಮಮದಾಪೂರ ಗ್ರಾಮದ ಶ್ರೀ ಚೇತನ ಈರಪ್ಪ ಕೊಣ್ಣೂರ ಮೆಮೊರೀಯಲ್ ಚಾರಿಟೇಬಲ್ ಟ್ರಸ್ಟ್‍ನ ದ್ವಿತೀಯ ವಾರ್ಷಿಕೋತ್ಸವ, ದಿ.ಚೇತನ ಕೊಣ್ಣೂರ ಅವರ 33ನೇ ಜನ್ಮ ದಿನದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ಮಾ.12ರಂದು ಜರುಗಿದವು. ಮಮದಾಪೂರ ಚರಮೂರ್ತೇಶ್ವರ ಮಹಾಸ್ವಾಮಿಜಿ, ಶಾಂತಾರೂಢ ಸ್ವಾಮಿಜಿ ಸಾನಿಧ್ಯ, ಸ್ಥಳೀಯ ಪಿಕೆಪಿಎಸ್ ಅಧ್ಯಕ್ಷ ಚಂದ್ರಶೇಖರ ಕೊಣ್ಣೂರ ಅಧ್ಯಕ್ಷತೆ ವಹಿಸಿದ್ದರು. ಧಾರವಾಡ ಸಾ.ಶಿ.ಇಲಾಖೆ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಜ್ಯೋತಿ ಬೆಳಗಿಸಿದರು. ಶ್ರೀಚೇಈಕೊಮೆಚಾ ಟ್ರಸ್ಟ್ ಅಧ್ಯಕ್ಷ ಈರಪ್ಪ ಕೊಣ್ಣೂರ ಮಾತನಾಡಿದರು. …

Read More »

ಮಹಿಳೆಯರು ತಮಗಾಗುವ ಅನ್ಯಾಯಗಳನ್ನು ಹಿಮ್ಮೆಟ್ಟಿಸಿ ನಿಂತಾಗ ಮಾತ್ರ ಸಮಾಜದಲ್ಲಿ ತಲೆ ಎತ್ತಿ ಬದಕಲು ಸಾಧ್ಯ – ಶೋಭಾ ಗಸ್ತಿ

ಮೂಡಲಗಿ: ಮಹಿಳೆಯರು ತಮಗಾಗುವ ಅನ್ಯಾಯಗಳನ್ನು ಹಿಮ್ಮೆಟ್ಟಿಸಿ ನಿಂತಾಗ ಮಾತ್ರ ಸಮಾಜದಲ್ಲಿ ತಲೆ ಎತ್ತಿ ಬದಕಲು ಸಾಧ್ಯ ಎಂದು ರಾಷ್ಟ್ರೀಯ ನಾರಿ ಪ್ರಶಸ್ತಿ ಪುರಸ್ಕøತೆ ಶೋಭಾ ಗಸ್ತಿ ಹೇಳಿದರು. ಅವರು ಪಟ್ಟಣದಲ್ಲಿ ಬಿಇಒ ಕಾರ್ಯಾಲಯ, ಸರಕಾರಿ ಹೆಣ್ಣು ಮಕ್ಕಳ ಶಾಲೆ ಹಾಗೂ ಲಯನ್ಸ್ ಪರಿವಾರದಿಂದ ನಾರಿಶಕ್ತಿ ಪ್ರಶಸ್ತಿ ವಿಜೇತೆಯರಿಗೆ ಸನ್ಮಾನ ಹಾಗೂ ಜಿಲ್ಲಾ ಮಟ್ಟದಲ್ಲಿ ಇನ್ಸ್ರೈರ್ಡ್ ಅವಾರ್ಡ್ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮಾಜದಲ್ಲಿರುವ ಶೋಷಿತ …

Read More »