ಲಯನ್ಸ್ ಕ್ಲಬ್ದಿಂದ ಶಾಲಾ ಮಕ್ಕಳ ಹಲ್ಲು ತಪಾಸಣೆ ಮೂಡಲಗಿ: ದೇಹದ ಆರೋಗ್ಯ ಉತ್ತಮವಾಗಿರಬೇಕಾದರೆ ಹಲ್ಲುಗಳ ಆರೋಗ್ಯ ಉತ್ತಮವಾಗಿರಬೇಕು’ ಎಂದು ದಂತ ವೈದ್ಯ ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು. ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸಮೀಪದ ತಳವಾರ ತೋಟದ ಸರ್ಕಾರಿ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳ ಉಚಿತ ಹಲ್ಲು ತಪಾಸಣಾ ಶಿಬಿರದಲ್ಲಿ ಮಕ್ಕಳನ್ನು ಹಾಗೂ ಪಾಲಕರನ್ನು ಉದ್ಧೇಶಿಸಿ ಮಾತನಾಡಿದ ಅವರು ಮಕ್ಕಳು ಸರಿಯಾಗಿ ಹಲ್ಲುಗಳನ್ನು ಸ್ವಚ್ಛ ಮಾಡಿಕೊಳ್ಳುವುದರ ಮೂಲಕ ಹಲ್ಲುಗಳ ಆರೋಗ್ಯವನ್ನು …
Read More »ಮೂಡಲಗಿ ಕಸಾಪ ಕಾರ್ಯಕಾರಿಣಿ ಪದಾಧಿಕಾರಿಗಳ ಪದಗ್ರಹಣ ಗಣ್ಯರ ಮೆರವಣಿಗೆ; ‘ಶುದ್ಧಿ’ ಪುಸ್ತಕ ಬಿಡುಗಡೆ
ಮೂಡಲಗಿ ಕಸಾಪ ಕಾರ್ಯಕಾರಿಣಿ ಪದಾಧಿಕಾರಿಗಳ ಪದಗ್ರಹಣ ಗಣ್ಯರ ಮೆರವಣಿಗೆ; ‘ಶುದ್ಧಿ’ ಪುಸ್ತಕ ಬಿಡುಗಡೆ ಮೂಡಲಗಿ: ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ದ ನೂತನ ಘಟಕದ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಸಾಹಿತ್ಯಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಫೆ. 18ರಂದು ಮಧ್ಯಾಹ್ನ 3ಗಂಟೆಗೆ ಸ್ಥಳೀಯ ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಜರುಗಲಿದೆ. ಸಾನ್ನಿಧ್ಯವನ್ನು ದತ್ತಾತ್ರೇಯಬೋಧ ಸ್ವಾಮೀಜಿ, ಶ್ರೀಧರಬೋಧ ಸ್ವಾಮೀಜಿವಹಿಸುವರು. ಸಮಾರಂಭದ ಗೌರವಾಧ್ಯಕ್ಷರಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾಗವಹಿಸುವರು. …
Read More »ಕುಲಗೋಡದಲ್ಲಿ ಶಿವಶರಣ ಶ್ರೀ ಹರಳಯ್ಯನವರ ಜಯಂತಿ ಆಚರಣೆ
ಕುಲಗೋಡದಲ್ಲಿ ಶಿವಶರಣ ಶ್ರೀ ಹರಳಯ್ಯನವರ ಜಯಂತಿ ಆಚರಣೆ ಮೂಡಲಗಿ: ತಾಲೂಕಿನ ಕುಲಗೋಡ ಗ್ರಾಮದಲ್ಲಿ ಗ್ರಾಮದ ಹರಳಯ್ಯ ಸಮಾಜ ಮತ್ತು ಶ್ರೀ ಮಹಾ ಶಿವಶರಣ ಹರಳಯ್ಯ ಸಮಾಜ ಯುವಕ ಸಂಘದ ಆಶ್ರಯದಲ್ಲಿ ಶಿವಶರಣ ಶ್ರೀ ಹರಳಯ್ಯನವರ ಜಯಂತಿಯನ್ನು ಆಚರಿಸಿದರು. ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯ ಗೋವಿಂದಪ್ಪ ಕೊಪ್ಪದ, ಗ್ರಾ.ಪಂ ಮಾಜಿ ಅಧ್ಯಕ್ಷ ಬಸನಗೌಡ ಪಾಟೀಲ, ತಾ.ಪಂ ಮಾಜಿ ಸದಸ್ಯ ಸುಭಾಸ ಒಂಟಗೋಡಿ, ಗ್ರಾ.ಪಂ ಸದಸ್ಯ ಸತೀಶ ಒಂಟಗೋಡಿ, ಪಾರಿಜಾತ ಪ್ರತಿಷ್ಠಾಣದ ಅಧ್ಯಕ್ಷ …
Read More »ಸವದತ್ತಿ ಯಲ್ಲಮ್ಮದೇವಿ ಮಹಾನ್ ಶಕ್ತಿ ದೇವತೆಯಾಗಿದ್ದಾಳೆ: ವೀರಭದ್ರ ನೀಲಣ್ಣವರ ಬೆಟಗೇರಿ ಯಲ್ಲಮ್ಮದೇವಿ ಜಾತ್ರಾಮಹೋತ್ಸವ ಸಂಪನ್ನ ಸಂಭ್ರಮದಿಂದ ನಡೆದ ಧಾರ್ಮಿಕ ಕಾರ್ಯಕ್ರಮಗಳು
ಸವದತ್ತಿ ಯಲ್ಲಮ್ಮದೇವಿ ಮಹಾನ್ ಶಕ್ತಿ ದೇವತೆಯಾಗಿದ್ದಾಳೆ: ವೀರಭದ್ರ ನೀಲಣ್ಣವರ ಬೆಟಗೇರಿ ಯಲ್ಲಮ್ಮದೇವಿ ಜಾತ್ರಾಮಹೋತ್ಸವ ಸಂಪನ್ನ ಸಂಭ್ರಮದಿಂದ ನಡೆದ ಧಾರ್ಮಿಕ ಕಾರ್ಯಕ್ರಮಗಳು ಬೆಟಗೇರಿ:ಬಹಳ ಹಿಂದಿನಿಂದಲೂ ನಮ್ಮ ದೇಶದ ಜನರು ದೇವರ ಮೇಲೆ ಅಪಾರ ಭಯ, ಭಕ್ತಿಯುಳ್ಳವರಾಗಿದ್ದಾರೆ. ಪ್ರತಿಯೊಬ್ಬರೂ ಧಾರ್ಮಿಕ ಪರಂಪರೆ ಮುನ್ನಡೆಸಿಕೊಂಡು ಹೋಗುವ ಅಗತ್ಯವಿದೆ ಎಂದು ಪೊಲೀಸ್ ಇಲಾಖೆಯ ನಿವೃತ್ತ ಎಎಸ್ಐ ವೀರಭದ್ರ ನೀಲಣ್ಣವರ ಹೇಳಿದರು. ಭಾರತ ಹುಣ್ಣಿಮೆ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಫೆ.16 ರಂದು …
Read More »ಪೂರ್ಣ ಪ್ರಮಾಣದ ಅಂಗನವಾಡಿ ಕೇಂದ್ರಗಳು ಪ್ರಾರಂಭ-ಸುಣಗಾರ ಕರೆ
ಪೂರ್ಣ ಪ್ರಮಾಣದ ಅಂಗನವಾಡಿ ಕೇಂದ್ರಗಳು ಪ್ರಾರಂಭ-ಸುಣಗಾರ ಕರೆ ಅಂಗನವಾಡಿ ಕಾರ್ಯಕರ್ತರ ಕಾರ್ಯ ಶ್ಲಾಘನೀಯ ಮೂಡಲಗಿ:ಪೂರ್ಣ ಪ್ರಮಾಣದಲ್ಲಿ ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿದ್ದು ಪಾಲಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಬರುವಂತೆ ಪ್ರೇರಿಪಿಸಬೇಕೆಂದು ಮೇಲ್ವಿಚಾರಕಿ ಚಂಪಾ ಸುಣಗಾರ ಕರೆ ನೀಡಿದರು. ತಾಲೂಕಿನ ಕಲ್ಲೋಳಿ ಪಟ್ಟಣದ 421 ರ ಕೇಂದ್ರದಲ್ಲಿ ಪೂರ್ಣ ಪ್ರಮಾಣದ ಅಂಗನವಾಡಿ ಕೇಂದ್ರಗಳನ್ನು ಮಕ್ಕಳ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಖಾಸಗಿ ಶಾಲೆಗಳಿಗೆ ಶೆಡ್ಡು ಹೊಡಿಯುವಂತೆ ಅಂಗನವಾಡಿಗಳು ಕಂಗೋಳಿಸುತ್ತಿವೆ ಎಂದರು. ಮಹಿಳೆಯರ …
Read More »ಶ್ರೀ ರೇವಣಸಿದ್ಧೇಶ್ವರ ಸಹಕಾರಿಸಂಘದ ಶಾಖೆ ಉದ್ಘಾಟನೆ
ಶ್ರೀ ರೇವಣಸಿದ್ಧೇಶ್ವರ ಸಹಕಾರಿಸಂಘದ ಶಾಖೆ ಉದ್ಘಾಟನೆ ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ರಾಯಬಾಗ ತಾಲೂಕಿನ ಜೋಡಹಟ್ಟಿಯ ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ವಿವಿಧ ಉದ್ಧೇಶಗಳ ಸಹಕಾರಿ ಸಂಘ ಶಾಖೆಯ ಉದ್ಘಾಟನಾ ಸಮಾರಭ ಪಟ್ಟಣದ ಪುರಸಭೆ ಹತ್ತಿರ ಢವಳೇಶ್ವರ ಕಟ್ಟಡದಲ್ಲಿ ಜರುಗಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ ಡೋಣವಾಡದ ದುರದುಂಡೇಶ್ವರ ಆಶ್ರಮದ ಶ್ರೀ ಶಿವಾನಂದ ಮಹಾಸ್ವಾಮಿಜಿ ಮಾತನಾಡಿ, ಸಿಬ್ಬಂದಿ ವರ್ಗದವರ ಹಾಗೂ ಆಡಳಿತ ಮಂಡಳಿಯ ನಿಸ್ವಾರ್ಥ ಸೇವೆಯಿಂದ ಮತ್ತು μÉೀರುದಾರ, ಗ್ರಾಹಕರ ಪ್ರಾಮಾಣಿಕವಾಗಿ ಸಹಕಾರ ನೀಡಿದಲ್ಲಿ …
Read More »‘ಚಂಬೆಳಕಿನ’ ಕವಿ ಡಾ. ಚೆನ್ನವೀರ ಕಣವಿ ನಿಧನ-ಸಂಸದ ಈರಣ್ಣ ಕಡಾಡಿ ಸಂತಾಪ
‘ಚಂಬೆಳಕಿನ’ ಕವಿ ಡಾ. ಚೆನ್ನವೀರ ಕಣವಿ ನಿಧನ-ಸಂಸದ ಈರಣ್ಣ ಕಡಾಡಿ ಸಂತಾಪ ಮೂಡಲಗಿ: ‘ಚಂಬೆಳಕಿನ’ ಕವಿ ಎಂದೇ ಹೆಸರಾಗಿದ್ದ, ಹಿರಿಯ ಸಾಹಿತಿ ನಾಡೋಜ ಡಾ. ಚೆನ್ನವೀರ ಕಣವಿ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು. ಬುಧವಾರ ಫೆ-16 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ …
Read More »ನಾಡೋಜ ಚೆನ್ನವೀರ ಕಣವಿ ಅವರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ನಾಡೋಜ ಚೆನ್ನವೀರ ಕಣವಿ ಅವರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ : ಕನ್ನಡ ಸಾರಸ್ವತ ಲೋಕದ ದಿಗ್ಗಜ ಸಾಹಿತಿ, ನಾಡೋಜ ಡಾ. ಚೆನ್ನವೀರ ಕಣವಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಡಾ. ಚೆನ್ನವೀರ ಕಣವಿ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ. ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದ …
Read More »ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನ-ಸಂಸದ ಕಡಾಡಿ ಸಂತಾಪ
ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನ-ಸಂಸದ ಕಡಾಡಿ ಸಂತಾಪ ಮೂಡಲಗಿ: ಏಳು ದಶಕಗಳ ಕಾಲ ತಮ್ಮ ಗಾನಸುಧೆಯಿಂದ ಸಂಗೀತ ಜಗತ್ತನ್ನು ಶ್ರೀಮಂತಗೊಳಿಸಿದ ಗಾನ ಕೋಗಿಲೆ, ಭಾರತರತ್ನ, ಪದ್ಮ ವಿಭೂಷಣ, ಲತಾ ಮಂಗೇಶ್ಕರ್ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು. ರವಿವಾರ ಫೆ-06 ರಂದು ಪತ್ರಿಕಾ ಹೇಳಿಕೆ …
Read More »ದಿನನಿತ್ಯ ಜೀವನದಲ್ಲಿ ಧ್ಯಾನ ಯೋಗ ಪ್ರಾಣಾಯಾಮ ಮಾಡುವುದು ಅತಿ ಅವಶ್ಯಕವಾಗಿದೆ : ಪಿಎಸ್ಐ ಹಾಲಪ್ಪ ಬಾಲದಂಡಿ
ಮೂಡಲಗಿ: ಯುವಕರು ಸುಂದರ ಜೀವನ ಪ್ರತಿನಿತ್ಯ ಕಳೆಯಬೇಕಾದರೆ ದಿನನಿತ್ಯ ಜೀವನದಲ್ಲಿ ಧ್ಯಾನ ಯೋಗ ಪ್ರಾಣಾಯಾಮ ಮಾಡುವುದು ಅತಿ ಅವಶ್ಯಕವಾಗಿದೆ ಎಂದು ಮೂಡಲಗಿ ಪಿಎಸ್ಐ ಹಾಲಪ್ಪ ಬಾಲದಂಡಿ ಹೇಳಿದರು. ಅವರು ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾರತ ಸರ್ಕಾರ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರ ಹಾಗೂ ಪೂರ್ವಿ ಕ್ರೀಡಾ …
Read More »