Breaking News
Home / Recent Posts (page 134)

Recent Posts

ಜ. 25ರಂದು ಮಾಯಪ್ಪ ರಾಜಾಪುರ ರಚಿಸಿರುವ  ‘ಸಂತ ಶಿವರಾಮದಾದಾ ಗೋಕಾಕ’ಚರಿತಾಮೃತ ಲೋಕಾರ್ಪಣೆ

  ಜ. 25ರಂದು ಮಾಯಪ್ಪ ರಾಜಾಪುರ ರಚಿಸಿರುವ  ‘ಸಂತ ಶಿವರಾಮದಾದಾ ಗೋಕಾಕ’ಚರಿತಾಮೃತ ಲೋಕಾರ್ಪಣೆ ಮೂಡಲಗಿ: ಇಲ್ಲಿಯ ಸಂತ ಸಂಸ್ಕøತಿ ಪ್ರಕಾಶನ ಹಾಗೂ ಅಥಣಿ ತಾಲ್ಲೂಕಿನ ಗಡ್ಡೆ ಶ್ರೀ ಕ್ಷೇತ್ರ ಸಪ್ತಸಾಗರ ಇವರ ಸಂಯುಕ್ತ ಆಶ್ರಯದಲ್ಲಿ ಸಂತ ಮಾಯಪ್ಪ ಸಿದ್ದಪ್ಪ ರಾಜಾಪುರ ಅವರು ರಚಿಸಿರುವ ‘ಸಂತ ಶ್ರೀ ಹ.ಬ.ಪ. ಶಿವರಾಮದಾದಾ ಗೋಕಾಕ’ ಇವರ ಸಂಪೂರ್ಣ ಚರಿತಾಮೃತ ಗ್ರಂಥದ ಲೋಕಾರ್ಪಣೆಯು ಜ. 25, ಮಂಗಳವಾರ ಮಧ್ಯಾಹ್ನ 1ಕ್ಕೆ ಅಥಣಿ ತಾಲ್ಲೂಕಿನ ಸಪ್ತಸಾಗರ ಗಡ್ಡೆ(ಬನ)ದಲ್ಲಿ …

Read More »

ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನದಲ್ಲಿ ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ

ಮೂಡಲಗಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನದಲ್ಲಿ ಕುವೆಂಪು ಸಾಹಿತ್ಯ ಕುರಿತು ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ಮಾತನಾಡಿದರು ಮೂಡಲಗಿ: ಕುವೆಂಪು ಅವರು ಕನ್ನಡ ಸಾಹಿತ್ಯಕ್ಕೆ ವೈಚಾರಿಕತೆಯ ಸ್ಪರ್ಷ ನೀಡುವ ಮೂಲಕ ಕನ್ನಡ ಸಾಹಿತ್ಯವನ್ನು ವಿಶ್ವಮಾನ್ಯವಾಗಿ ಬೆಳೆಸಿದ ಯುಗದ ಕವಿ’ ಎಂದು ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ಹೇಳಿದರು. ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮದ ಉಪನ್ಯಾಸ ಸಂಚಿಕೆ 1 ‘ಕುವೆಂಪು ವಿಶ್ವಮಾನವ …

Read More »

ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಯಲ್ಲಿ ನಿನ್ನೆ ನಡೆಸಿದ ಬಿಜೆಪಿ ಮುಖಂಡರ ಸಭೆಯ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಬಾಲಚಂದ್ರ ಜಾರಕಿಹೊಳಿ

ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಯಲ್ಲಿ ನಿನ್ನೆ ನಡೆಸಿದ ಬಿಜೆಪಿ ಮುಖಂಡರ ಸಭೆಯ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ : ಬೆಳಗಾವಿಯಲ್ಲಿ ಶನಿವಾರ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ಸಭೆ ಸೇರಿರುವ ಕುರಿತು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈ ಸಭೆಯಲ್ಲಿ ಯಾರನ್ನೂ ಹೊರಗಿಟ್ಟು ಸಭೆ ನಡೆಸಿದ್ದಾರೆ ಎಂಬುದನ್ನು ಕೂಡ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದಾಗಿ ಅರಭಾವಿ …

Read More »

ನೇತಾಜಿ ಸುಭಾಷ್‍ಚಂದ್ರ ಬೋಸರು ಈ ದೇಶ ಕಂಡ ಅಪ್ರತಿಮ ನಾಯಕರಾಗಿದ್ದರು

ನೇತಾಜಿ ಸುಭಾಷ್‍ಚಂದ್ರ ಬೋಸರು ಈ ದೇಶ ಕಂಡ ಅಪ್ರತಿಮ ನಾಯಕರಾಗಿದ್ದರು ಬೆಟಗೇರಿ:ನೇತಾಜಿ ಸುಭಾಷ್‍ಚಂದ್ರ ಬೋಸರು ರಾಷ್ಟ್ರಭಕ್ತಿಯ ಪ್ರಬಲ ಕಿಡಿಯನ್ನು ಹೊತ್ತಿಸಿದ ಹೋರಾಟಗಾರ, ಈ ದೇಶ ಕಂಡ ಅಪ್ರತಿಮ ನಾಯಕ ಹಾಗೂ ಮುತ್ಸದ್ಧಿಯಾಗಿದ್ದರು ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ರವಿವಾರದಂದು ನೇತಾಜಿ ಸುಭಾಷ್‍ಚಂದ್ರ ಬೋಸರ 125ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವ ಚಿತ್ರಕ್ಕೆ …

Read More »

ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಅವರನ್ನು ತಳ್ಳಾಟ ಹಾಗೂ ನೂಕಾಟ ಮಾಡುವ ಮೂಲಕ ಹಲ್ಲೆಗೆ ಯತ್ನ

ಕೊಪ್ಪಳ: ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಅವರ ಮೇಲೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಲ್ಲದವರು ತಳ್ಳಾಟ ಹಾಗೂ ನೂಕಾಟ ಮಾಡುವ ಮೂಲಕ ಹಲ್ಲೆಗೆ ಯತ್ನ ನಡೆಸಿದವರ ಕ್ರಮವನ್ನು ವಿಕಲಚೇತನ ನೌಕರರ ಸಂಘದ ತಾಲೂಕ ಘಟಕದ ಅಧ್ಯಕ್ಷರಾದ ಅಂದಪ್ಪ ಇದ್ಲಿ ಅವರು ಖಂಡಿಸುವುದಲ್ಲದೇ ಕೂಡಲೇ ಹಲ್ಲೆಗೆ ಯತ್ನ ನಡೆಸಿದವರು ಕ್ಷಮೆಯಾಚನೆ ಮಾಡಬೇಕು ಇಲ್ಲದಿದ್ದರೆ ಜ.೨೯ ರ ಶನಿವಾರ ಸಂಘದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ಹೇಳಿದರು. ಅವರು …

Read More »

ಸತೀಶರಡ್ಡಿ ರಡ್ಡೇರ ಪಿಎಸ್‍ಐ ಹುದ್ದೆಗೆ ಆಯ್ಕೆ

ಸತೀಶರಡ್ಡಿ ರಡ್ಡೇರ ಪಿಎಸ್‍ಐ ಹುದ್ದೆಗೆ ಆಯ್ಕೆ ಮೂಡಲಗಿ: ಕಳೆದ ಅಕ್ಟೋಬರ ತಿಂಗಳಲ್ಲಿ ಪಿಎಸ್‍ಐ ಹುದ್ದೆಗೆ ನಡೆದ ಲಿಖಿತ ಪರೀಕ್ಷೆಯಲ್ಲಿ ಪಟ್ಟಣದ ಲಕ್ಷ್ಮೀ ನಗರದ ಸತೀಶರಡ್ಡಿ ಪರುಶುರಾಮ ರಡ್ಡೇರ ಅವರು 96ನೇ ಸ್ಥಾನ ಪಡೆಯುವ ಮೂಲಕ ಪಿಎಸ್‍ಐ ಹುದ್ದೆಗೆ ಆಯ್ಕೆಯಾಗಿದ್ದಾರೆ. ಇವರು ಮೂಲತಹ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಕುಂದೂರು ಗ್ರಾಮದವರಾಗಿದ್ದು ಇವರ ತಂದೆ ಇಲ್ಲಿನ ಎಮ್‍ಇಎಸ್ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರದ ಮುಖ್ಯಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಸತೀಶರಡ್ಡಿ ಅವರು ಸರ್ಕಾರಿ …

Read More »

ಯಾದವಾಡ ಪ್ರಗತಿ ಮಹಿಳಾ ಗ್ರಾಮಿಣಾಭಿವೃದ್ಧಿ ಸಹಕಾರಿ ಸಂಘದ 7ನೇ ವಾರ್ಷಿಕೋತ್ಸವ

ಯಾದವಾಡ ಪ್ರಗತಿ ಮಹಿಳಾ ಗ್ರಾಮಿಣಾಭಿವೃದ್ಧಿ ಸಹಕಾರಿ ಸಂಘದ 7ನೇ ವಾರ್ಷಿಕೋತ್ಸವ ಮೂಡಲಗಿ: ಗ್ರಾಮೀಣ ಪ್ರದೇಶದಲ್ಲಿ ಸಹಕಾರಿ ಸಂಘಗಳು ಪ್ರಗತಿ ಪಥದತ್ತ ಸಾಗಲು ಸಂಘದ ಶೇರುದಾರ ಮತ್ತು ಠೇವುದಾರರ ವಿಶ್ವಾಸ ಮತ್ತು ಸಹಕಾರ ಬಹಳ ಮುಖ್ಯವಾದದು, ಪ್ರಗತಿ ಮಹಿಳಾ ಸಹಕಾರಿ ಸಂಘ ಶೇರುದಾರ ಮತ್ತು ಠೇವುದಾರ ಸಹಕಾರದಿಂದ ಪ್ರಗತಿ ಪಥದತ್ತ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷೆ ಲಕ್ಷ್ಮೀ ಬಸವರಾಜ ಮಾಳೇದ ಹೇಳಿದರು. ಅವರು ಶನಿವಾರದಂದು ಮೂಡಲಗಿ ತಾಲೂಕಿನ ಯಾದವಾಡದ ಪ್ರಗತಿ ಮಹಿಳಾ …

Read More »

ಡಿಎಸ್‍ಎಸ್ ಸಂಯೋಜಕ ಸಂಘಟನೆಯ ಕುಂದುಕೊರತೆ ಸಭೆ

ಡಿಎಸ್‍ಎಸ್ ಸಂಯೋಜಕ ಸಂಘಟನೆಯ ಕುಂದುಕೊರತೆ ಸಭೆ ಮೂಡಲಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮೀತಿ (ಸಂಯೋಜಕ) ಸಂಘಟನೆಯ ಸಂಘಟನಾತ್ಮಕ ಸಭೆ ಮತ್ತು ಕಾರ್ಯರ್ತರ ಕುಂದಕೊರತೆಗಳ ಸಭೆಯನ್ನು ಸ್ಥಳೀಯ ಅಂಬೇಡ್ಕರ ಭವನದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಕಾಶ ಮಾದರ ಮಾತನಾಡಿ, ದಲಿತ ಸಮುದಾಯದವರು ಪ್ರತಿ ಗ್ರಾಮದಲ್ಲಿ ಸಂಘಟನೆ ಮಾಡುವದರ ಜೊತೆಗೆ ಸರಕಾರದ ಸೌಲಭ್ಯಗಳನ್ನು ಸಮಾಜದ ಅತ್ಯಂತ ಕಡು ಬಡವರಿಗೆ ದೊರೆಯುಂತೆ ಮಾಡಬೇಕು.ದಲಿತರು ಇನ್ನೋಬ್ಬರಿಗೆ ಆಸೆ ಪಡದೆ ಸ್ವಾಭಿಮಾನದಿಂದ ಬದುಕನ್ನು …

Read More »

ಕ್ರೀಡೆ ದೇಹವನ್ನು ಸದೃಢಗೋಳಿಸುತ್ತದೆ-ಸೋನವಾಲ್ಕರ

ಕ್ರೀಡೆ ದೇಹವನ್ನು ಸದೃಢಗೋಳಿಸುತ್ತದೆ-ಸೋನವಾಲ್ಕರ ಮೂಡಲಗಿ: ವಿದ್ಯಾರ್ಥಿಗಳು ಪಠೇತರ ಚಟುವಟಿಕೆಗಳಾದ ಕ್ರೀಡೆ, ಆಟ-ಓಟಗಳಲ್ಲಿ ಭಾಗವಹಿಸಬೇಕು. ಅವು ದೇಹವನ್ನು ಸದೃಢವಾಗಿಸುತ್ತವೆ ಎಂದು ಮೂಡಲಗಿ ಶಿಕ್ಷಣ ಸಂಸ್ಥೇ ನಿರ್ಧೇಶಕ ಎಮ್.ಎಚ್.ಸೋನವಾಲ್ಕರ ಹೇಳಿದರು. ಅವರು ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ಕಬಡ್ಡಿ ಪಂದ್ಯಾಳಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಸಮಾರಂಭದಲ್ಲಿ ಸಂಸ್ಥೆಯಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ, ಉಪಾಧ್ಯಕ್ಷ ಎಸ್.ಆರ್.ಸೋನವಾಲ್ಕರ, ಪ್ರಾಚಾರ್ಯ ಡಾ.ಆರ್.ಎ.ಶಾಸ್ತ್ರೀಮಠ, ಡಾ.ಎಮ್. ಕೆ.ಕಂಕಣವಾಡಿ, ಪ್ರೊ.ಎಸ್.ಬಿ.ಖೋತ, ಪ್ರೊ.ಎಸ್.ಜಿ.ನಾಯಿಕ, ಡಾ.ಎಸ್.ಎಲ್.ಚಿತ್ರಗಾರ, ಬಿ.ಕೆ.ಬಡಗಣ್ಣವರ, ವಾಯ್.ಎಸ್.ಭರಮನ್ನವರ, ಬಿ.ಎಸ್.ಕಂಬಾರ, ಎಲ್.ಬಿ.ಮನ್ನಾಪೂರ, ವೇಂಕಟೇಶ ಪಾಟೀಲ, ಎಸ್.ಬಿ.ಮಾಲೋಜಿ ಉಪಸ್ಥಿತರಿದ್ದರು. …

Read More »

ಯುವ ಪೀಳಿಗೆ ತಮ್ಮ ಜೀವನದಲ್ಲಿ ನಿಜಶರಣ ಅಂಬಿಗರ ಚೌಡಯ್ಯನ ತತ್ವದರ್ಶಗಳನ್ನು ಅಳವಡಿಸಿಕೊಳ್ಳಬೇಕು- ರಮೇಶ ಅಳಗುಂಡಿ

ಬೆಟಗೇರಿ: ಇಂದಿನ ಯುವ ಪೀಳಿಗೆ ತಮ್ಮ ಜೀವನದಲ್ಲಿ ನಿಜಶರಣ ಅಂಬಿಗರ ಚೌಡಯ್ಯನ ತತ್ವದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜನ್ಮ ದಿನಾಚರÀಣೆ ಕಾರ್ಯಕ್ರಮದಲ್ಲಿ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ನೈಜ ಕಾಯಕದೊಂದಿಗೆ ವಚನ ಸಾಹಿತ್ಯಕ್ಕೆ ಕೊಡುಗೆ ನೀಡಿದ ಹಾಗೂ ಸಮಾಜದ …

Read More »