Breaking News
Home / Recent Posts (page 141)

Recent Posts

ಭಾರತ ದೇಶ ಶ್ರೀಮಂತವಾದ ಧಾರ್ಮಿಕ ಪರಂಪರೆ ಹೊಂದಿದೆ: ಉಜ್ಜಯನಿಪೀಠದ ಜಗದ್ಗುರು

ಭಾರತ ದೇಶ ಶ್ರೀಮಂತವಾದ ಧಾರ್ಮಿಕ ಪರಂಪರೆ ಹೊಂದಿದೆ: ಉಜ್ಜಯನಿಪೀಠದ ಜಗದ್ಗುರು ಬೆಟಗೇರಿ:ಭಾರತ ದೇಶ ಸರ್ವ ಜಾತಿ, ಧರ್ಮ, ದೇವರು ಹಾಗೂ ಸಂಸ್ಕøತಿ, ಸಂಪ್ರದಾಯಗಳನ್ನು ಹೊಂದಿದ ಬಿಡಾಗಿದೆ. ನಾವೆಲ್ಲರೂ ಭಾರತೀಯರು ಎನ್ನುವ ಸಮನ್ವಯ ಭಾವ ನಮ್ಮೆಲ್ಲರಲ್ಲಿರಲಿ, ದೇವರುಗಳ ಮೇಲೆ ಅಪಾರ ನಂಬಿಕೆ, ಶ್ರೇದ್ಧೆ, ಭಯ, ಭಕ್ತಿ ಹೊಂದಿದ ಜನರು ಭಾರತದಲ್ಲಿ ಮಾತ್ರ ಇದ್ದಾರೆ. ಹೀಗಾಗಿ ಭಾರತ ದೇಶ ಶ್ರೀಮಂತವಾದ ಧಾರ್ಮಿಕ ಪರಂಪರೆ ಹೊಂದಿದೆ ಎಂದು ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ …

Read More »

ಬೆಟಗೇರಿ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯ ಬಸವಶ್ರೀ ದಿನದರ್ಶಿಕೆ ಬಿಡುಗಡೆ

ಬೆಟಗೇರಿ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯ ಬಸವಶ್ರೀ ದಿನದರ್ಶಿಕೆ ಬಿಡುಗಡೆ ಬೆಟಗೇರಿ:ಕನ್ನಡ ನಾಡಿನ ಎಲ್ಲಾ ಸಹಕಾರಿ ಸಂಘ ಸಂಸ್ಥೆಗಳು ಪ್ರತಿ ವರ್ಷ ಪ್ರಕಟಿಸುವ ದಿನದರ್ಶಿಕಗಳಿಗಿಂತ ಗೋಕಾಕ ತಾಲೂಕಿನ ಬೆಟಗೇರಿ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯ ಪ್ರಕಟಿಸಿದ ಬಸವಶ್ರೀ ದಿನದರ್ಶಿಕೆ ಅತ್ಯಂತ ವಿಭಿನ್ನವಾಗಿದೆ ಎಂದು ಸುಣಧೋಳಿಯ ಅಭಿನವ ಶಿವಾನಂದ ಸ್ವಾಮಿಜಿ ಹೇಳಿದರು. ಬೆಟಗೇರಿ ಗ್ರಾಮದ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಕಾರ್ಯಾಲಯದಲ್ಲಿ ಸೋಮವಾರ ಡಿ.27ರಂದು ಆಯೋಜಿಸಿದ 2022ನೇ ವರ್ಷದ ಬಸವಶ್ರೀ ದಿನದರ್ಶಿಕೆ …

Read More »

ಇಂದು ಬೆಟಗೇರಿಗೆ ಉಜ್ಜಯನಿಪೀಠದ ಜಗದ್ಗುರುಗಳ ಆಗಮನ

ಇಂದು ಬೆಟಗೇರಿಗೆ ಉಜ್ಜಯನಿಪೀಠದ ಜಗದ್ಗುರುಗಳ ಆಗಮನ ಬೆಟಗೇರಿ:ಗ್ರಾಮದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ ಸೋಮವಾರ ಡಿ.27ರಂದು ನಡೆಯುವ 24ನೇ ವರ್ಷದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಅನ್ನಸಂತರ್ಪನೆ ದಾನಿಗಳಿಗೆ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ ದಿವ್ಯ ಸಾನಿಧ್ಯ ವಹಿಸಲಿರುವ ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ದಲಿಂಗರಾಜ ದೇಶಿಕೇಂದ್ರ ಭಗವತ್ಪಾದರು ಅವರ ಅಡ್ಡಪಲ್ಲಕ್ಕಿ ಉತ್ಸವ ಜರುಗಲಿದೆ ಎಂದು …

Read More »

ಮಾರುತಿ ದೇವರ ದೇವಾಲಯದಲ್ಲಿ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮ

ಬೆಟಗೇರಿ: ಗ್ರಾಮದ ಮಾರುತಿ ದೇವರ ದೇವಾಲಯದಲ್ಲಿ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಡಿ.25 ರಂದು ಸಂಭ್ರಮದಿಂದ ನಡೆದವು. ಬೆಳೆಗ್ಗೆ 6 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ, ಕುಂಕುಮ, ಎಲೆ ಪೂಜೆ ಜರುಗಿ, ಪುರ ಜನರಿಂದ ಪೂಜೆ, ನೈವೈದ್ಯ ಸಮರ್ಪನೆ, ರಾತ್ರಿ 7 ಗಂಟೆಗೆ ದೀಪೋತ್ಸವ, ಸಕಲ ವಾದ್ಯ ಮೇಳಗಳೊಂದಿಗೆ ಪಲ್ಲಕ್ಕಿ ಉತ್ಸವ, ಕಾಯಿ, ಕಾರಿಕ ಹಾರಿಸುವ, ಸಿಹಿ ಹಂಚುವದು ವೈಭವದಿಂದ ನಡೆಯಿತು. ಈರಯ್ಯ ಹಿರೇಮಠ, …

Read More »

ಬೆಟಗೇರಿ ಸುತ್ತಮುತ್ತ ಮಂಜು ಬಿದ್ದರಿಂದ ಆತಂಕದಲ್ಲಿ ರೈತರು.!

ಬೆಟಗೇರಿ ಸುತ್ತಮುತ್ತ ಮಂಜು ಬಿದ್ದರಿಂದ ಆತಂಕದಲ್ಲಿ ರೈತರು.! ಬೆಟಗೇರಿ:ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಶನಿವಾರ ಡಿ.25 ರಂದು ಬೆಳಗ್ಗೆ 6.30 ಗಂಟೆಯಿಂದ 9.30 ಗಂಟೆವರೆಗೆ ಹೊಗೆ ಮಿಶ್ರಿತ ನೀರು ಮಂಜು ಬಿದ್ದಿದ್ದರಿಂದ ಇಲ್ಲಿಯ ಮುಖ್ಯ ರಸ್ತೆಗಳ ಮೇಲೆ ಸಂಚರಿಸುವ ದ್ವಿಚಕ್ರ ವಾಹನ ಸೇರಿದಂತೆ ವಿವಿಧ ವಾಹನ ಚಾಲಕರು ಮುಂದೆ ಸಾಗಲು ದಾರಿ ಕಾಣದೇ ಹರಸಾಹಸ ಮಾಡುವಂತಾಗಿತ್ತು. ಒಂದಡೆ ಇಲ್ಲಿಯ ರಸ್ತೆಗಳ ಮೇಲೆ ವಾಹನ ಸವಾರರು ಜೀವಭಯದಲ್ಲಿ ಓಡಾಡುವ ದುಸ್ಥಿತಿ ಎದುರಾದರೆ, …

Read More »

ಬೆಟಗೇರಿ ಗ್ರಾಮದಲ್ಲಿ 24ನೇ ವರ್ಷದ ಓಂ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ

ಬೆಟಗೇರಿ:ಗ್ರಾಮದ ಓಂ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ 24ನೇ ವರ್ಷದ ಓಂ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ, ಅನ್ನಸಂತರ್ಪನೆ, ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ, ದಾನಿಗಳಿಗೆ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ ಸೋಮವಾರ ಡಿ.27ರಂದು ಸ್ಥಳೀಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಸನ್ನಿದಾನದಲ್ಲಿ ನಡೆಯಲಿದೆ. ಮುಂಜಾನೆ 10 ಗಂಟೆಗೆ ಸುತ್ತಲಿನ ಹಲವು ನಗರ ಪಟ್ಟಣ, ಹಳ್ಳಿಗಳಿಂದ ಆಗಮಿಸಿದ ಅಯ್ಯಪ್ಪಸ್ವಾಮಿ ಮಾಲಾಧಾರಿ, ಸಂತ, ಶರಣ, ಗಣ್ಯರನ್ನು ಬರಮಾಡಿಕೊಳ್ಳುವದು, ಸಂಜೆ …

Read More »

ಲಿಂಗಾಯತ ದಿನದರ್ಶಿಕೆ – ೨೦೨೨ ಬಿಡುಗಡೆ

ಲಿಂಗಾಯತ ದಿನದರ್ಶಿಕೆ – ೨೦೨೨ ಬಿಡುಗಡೆ ಮೂಡಲಗಿ – ಲಿಂಗಾಯತ ಧರ್ಮದ ಇತಿಹಾಸವನ್ನು ಹೊಂದಿರುವ ‘ಲಿಂಗಾಯತ’ ಕ್ಯಾಲೆಂಡರ್ ಉಳಿದ ಕ್ಯಾಲೆಂಡರ್ ಗಿಂತ ಭಿನ್ನವಾಗಿರುತ್ತದೆ. ಲಿಂಗಾಯತ ಧರ್ಮವೆನ್ನುವುದೇ ಒಂದು ದೊಡ್ಡ ಕ್ರಾಂತಿ. ಕೇರಿಗಳಲ್ಲಿ ಇರುವ ಹಾಗೂ ಕಾಯಕ ಮಾಡಿಕೊಂಡು ಇದ್ದ ಜನರನ್ನು ಒಟ್ಟುಗೂಡಿಸಿದ ಧರ್ಮ ಲಿಂಗಾಯತ ಧರ್ಮ ಎಂದು ಮಲ್ಲು ಗೋಡಿಗೌಡರ ಹೇಳಿದರು. ಇಲ್ಲಿಯ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ‘ಲಿಂಗಾಯತ’ ದಿನದರ್ಶಿಕೆ ೨೦೨೨ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಸಮಾನತೆ …

Read More »

ಅರಭಾವಿ ಶಾಸಕರ ಗೃಹ ಕಛೇರಿಯಲ್ಲಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ

ಅರಭಾವಿ ಶಾಸಕರ ಗೃಹ ಕಛೇರಿಯಲ್ಲಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಗೋಕಾಕ : ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯನ್ನು ಅರಭಾವಿ ಶಾಸಕರ ಗೃಹ ಕಛೇರಿಯಲ್ಲಿ ಶನಿವಾರದಂದು ಸರಳವಾಗಿ ಆಚರಿಸಲಾಯಿತು. ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಭಾರತ ಕಂಡ ಪ್ರಧಾನಿಗಳಲ್ಲಿ ವಾಜಪೇಯಿ ಅವರು ಅತ್ಯುತ್ತಮವಾಗಿದ್ದರು. …

Read More »

ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ

ಬೆಟಗೇರಿ ಪಿಕೆಪಿಎಸ್‍ಗೆ 17.12 ಲಕ್ಷ ರೂಪಾಯಿ ಲಾಭ ಬೆಟಗೇರಿ:ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್2020-21ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಡಿ.24 ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು. ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ವಾರ್ಷಿಕ ವರದಿ ಮಂಡಿಸಿ ಮಾತನಾಡಿದ ಅವರು, ಸಂಘವು ಸನ್2020-21ನೇ ಸಾಲಿನಲ್ಲಿ ಸಂಘವು ಒಟ್ಟು 17.12.229 ರೂ.ಗಳ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರು ಸದಸ್ಯರಿಗೆ ಶೇ5ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು ಎಂದು ತಿಳಿಸಿದರು. ಸಂಘದ …

Read More »

ಯುವಕ ಸಂಘದ ಯುವ ಚಟುವಟಿಕೆಯನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕ್ರೀಡಾ ಇಲಾಖೆಯ ನಿರ್ದೇಶಕರಿಗೆ ಮನವಿ

ಬೆಳಗಾವಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ನಾರಾಯಣ ಗೌಡರಿಗೆ ಬೆಳಗಾವಿಯಲ್ಲಿ ಯುವಕ ಸಂಘದ ಯುವ ಚಟುವಟಿಕೆಯನ್ನು ಪ್ರಾರಂಭಿಸುವಂತೆ ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತರಾದ ಮಲ್ಲೇಶ ಚೌಗಲಾ ಹಾಗೂ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ವಿಜೇತರು ಜಿಲ್ಲಾಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಅವರ ನೇತೃತ್ವದಲ್ಲಿ ಸಚಿವರ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕ್ರೀಡಾ ಇಲಾಖೆಯ   ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ಪ್ರಮುಖ ಬೇಡಿಕೆಗಳಾದ ತಾಲೂಕ ಮಟ್ಟದ ಜಿಲ್ಲಾಮಟ್ಟದ ರಾಜ್ಯಮಟ್ಟದ …

Read More »