Breaking News
Home / Recent Posts (page 145)

Recent Posts

ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆ ಸ್ಥಿತಿ ಕುರಿತು ಲಿಖಿತ ಉತ್ತರ

ಮೂಡಲಗಿ: ಬೆಳಗಾವಿ ಜಿಲ್ಲೆಗೆ ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆ (ಪಿ.ಎಂ.ಎ.ವಾಯ್-ಯು) ಅಡಿಯಲ್ಲಿ ಒಟ್ಟು 44,850 ಮನೆಗಳು ಮಂಜೂರಾಗಿದ್ದು, 27,887 ಮನೆಗಳು ನಿರ್ಮಾಣ ಹಂತದಲ್ಲಿದ್ದು, 18,400 ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಸೋಮವಾರ ಡಿ.13 ರಂದು ಪತ್ರಿಕಾ ಹೇಳಿಕೆ ನೀಡಿರುವ ಈರಣ್ಣ ಕಡಾಡಿ ಅವರು ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಕೇಂದ್ರ …

Read More »

ನಾಳೆ ರಾತ್ರಿಯೊಳಗೆ ಪಪಂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆ ನಿಮಿತ್ಯ ಪೂರ್ವಭಾವಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದ ಈರಣ್ಣ ಕಡಾಡಿ

ನಾಳೆ ರಾತ್ರಿಯೊಳಗೆ ಪಪಂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆ ನಿಮಿತ್ಯ ಪೂರ್ವಭಾವಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದ ಈರಣ್ಣ ಕಡಾಡಿ ಮೂಡಲಗಿ : ಪಟ್ಟಣ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ವಾರ್ಡುವಾರು ಸಭೆಗಳನ್ನು ನಡೆಸಿ ನಾಳೆಯೊಳಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಾಗಿ ಕೆಎಂಎಫ್ ಅಧ್ಯಕ್ಷ …

Read More »

ಬುಡಕಟ್ಟು ಅಭಿವೃದ್ಧಿ ಯೋಜನೆಗಾಗಿ ಕೇಂದ್ರ ಸರ್ಕಾರ ರೂ.3161.82 ಲಕ್ಷ ರೂ ಅನುದಾನ

ಮೂಡಲಗಿ: ಕರ್ನಾಟಕದಲ್ಲಿ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಗಾಗಿ ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ ರೂ.3161.82 ಲಕ್ಷ ರೂ ಅನುದಾನ ಬಿಡುಗಡೆಯಾಗಿದ್ದು, ಅದರಲ್ಲಿ ರೂ. 2445.28 ಲಕ್ಷ ರೂ ಅನುದಾನ ಬಳಕೆಯಾಗಿದ್ದು, ರೂ. 716.54 ಲಕ್ಷ ರೂ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ ಮುಂಡಾ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ನವದೆಹಲಿ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಅವರು …

Read More »

ಅಯ್ಯಪ್ಪ ಮಾಲಾಧಾರಿಗಳಿಗೆ ಅಲ್ಪೋಪಹಾರದ ವ್ಯವಸ್ಥೆ ಮಾಡಿದ ನಿರ್ವಾಣಿ

ಅಯ್ಯಪ್ಪ ಮಾಲಾಧಾರಿಗಳಿಗೆ ಅಲ್ಪೋಪಹಾರದ ವ್ಯವಸ್ಥೆ ಮಾಡಿದ ನಿರ್ವಾಣಿ ಮೂಡಲಗಿ: ಇಲ್ಲಿನ ಸಾಯಿ ಕಾಲೇಜು ಹತ್ತಿರದ ಶಿವಲಿಂಗೇಶ್ವರ ಕ್ಯಾಂಟೀನ ಮಾಲಿಕ ಚನ್ನಯ್ಯ ನಿರ್ವಾಣಿ ಅವರು ಭಕ್ತಿಪೂರ್ವಕವಾಗಿ ಅಯ್ಯಪ್ಪ ಮಾಲಾಧಾರಿಗಳಿಗೆ ಅಲ್ಪೋಪಹಾರದ ವ್ಯವಸ್ಥೆ ಮಾಡಿದ್ದರು ದುಂಡಪ್ಪ ಮಾಹರಾಜರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವೆಂಕಪ್ಪ ನಾಯ್ಕ, ಸದಾಶಿವ ಕಾಳಪ್ಪಗೋಳ, ಅಯ್ಯಪ್ಪ ಮಾಲಾಧಾರಿಗಳು ಇದ್ದರು.

Read More »

ಪ್ರಥಮ ಪ್ರಾಶಸ್ತ್ಯದಲ್ಲಿಯೇ ಕವಟಗಿಮಠ ಗೆಲುವು : ಶಾಸಕ ಬಾಲಚಂದ್ರ ಜಾರಕಿಹೊಳಿ ವಿಪ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಮೂಡಲಗಿಯಲ್ಲಿ ಮತ ಚಲಾಯಿಸಿದ ಬಾಲಚಂದ್ರ ಜಾರಕಿಹೊಳಿ

ಪ್ರಥಮ ಪ್ರಾಶಸ್ತ್ಯದಲ್ಲಿಯೇ ಕವಟಗಿಮಠ ಗೆಲುವು : ಶಾಸಕ ಬಾಲಚಂದ್ರ ಜಾರಕಿಹೊಳಿ ವಿಪ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಮೂಡಲಗಿಯಲ್ಲಿ ಮತ ಚಲಾಯಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ವಿಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರು ಪ್ರಥಮ ಪ್ರಾಶಸ್ತ್ಯದಲ್ಲಿಯೇ ಜಯ ಗಳಿಸಲಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಶುಕ್ರವಾರದಂದು ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಮತ ಚಲಾಯಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ …

Read More »

4,445 ಕೋಟಿ ವೆಚ್ಚದಲ್ಲಿ ಏಳು ಮೆಗಾ ಜವಳಿ ಪಾರ್ಕ್‍ಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಅನುಮೋದಣೆ

ಮೂಡಲಗಿ: ಪ್ರಧಾನ ಮಂತ್ರಿ ಮಿತ್ರ ಪಾರ್ಕ್ ಯೋಜನೆಯಡಿ ಒಟ್ಟು ರೂ. 4,445 ಕೋಟಿ ವೆಚ್ಚದಲ್ಲಿ ಏಳು ಮೆಗಾ ಜವಳಿ ಪಾರ್ಕ್‍ಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಅನುಮೋದಿಸಿದೆ ಎಂದು ಕೇಂದ್ರ ಜವಳಿ ಸಚಿವಾಲಯದ ರಾಜ್ಯ ಸಚಿವೆ ದರ್ಶನ ಜರ್ದೋಶ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಶುಕ್ರವಾರ ಡಿ.10 ರಂದು ಪತ್ರಿಕಾ ಹೇಳಿಕೆ ನೀಡಿರುವ ಈರಣ್ಣ ಕಡಾಡಿ ಅವರು ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಭಾರತ ಸರ್ಕಾರ ಜವಳಿ ಸಚಿವಾಲಯವು ಪ್ರಧಾನ ಮಂತ್ರಿ ಮಿತ್ರ …

Read More »

ರಾಜ್ಯದಲ್ಲಿ 35 ಪ್ರಧಾನ ಮಂತ್ರಿ ಕೌಶಲ ಕೇಂದ್ರ ಹಾಗೂ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ

ಮೂಡಲಗಿ: ದೇಶದಲ್ಲಿ ರಾಷ್ಟ್ರೀಯ ಕೌಶಲ್ಯ ಅಭಿವೃದ್ದಿ ನಿಗಮ (ಎನ್.ಎಸ್.ಡಿ.ಸಿ) ದಿಂದ ಯುವಕರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ರಾಜ್ಯದಲ್ಲಿ 35 ಪ್ರಧಾನ ಮಂತ್ರಿ ಕೌಶಲ ಕೇಂದ್ರ ಹಾಗೂ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆಯಡಿ (ಪಿ.ಎಂ.ಕೆ.ವಿ.ವಾಯ್) ಇಲ್ಲಿಯವರೆಗೆ 1013 ತರಬೇತಿ ಕೇಂದ್ರಗಳ ಮೂಲಕ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಗುರುವಾರ ಡಿ.09 …

Read More »

ಅಂಗವಿಕಲರು ಈ ಸಮಾಜದಲ್ಲಿ ಎಲ್ಲರಂತೆ ಬದುಕಲು ಅವಕಾಶ ಕಲ್ಪಿಸಿಕೊಡಬೇಕು

ಮೂಡಲಗಿ: ಅಂಗವಿಕಲರು ಈ ಸಮಾಜದಲ್ಲಿ ಎಲ್ಲರಂತೆ ಬದುಕಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಖಾನಟ್ಟಿ ಸರ್ಕಾರಿ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕರಾದ ಪರಶುರಾಮ್ ಕುಲಕರ್ಣಿ ಹೇಳಿದರು. ಅವರು ಮೂಡಲಗಿ ಚೈತನ್ಯ ಆಶ್ರಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಮೂಡಲಗಿ ಹಾಗೂ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರು ಇವುಗಳ ಸಂಯುಕ್ತಾಶ್ರಯದಲ್ಲಿ …

Read More »

ಕೇಂದ್ರ ಶಿಕ್ಷಣ ಸಚಿವಾಲಯವು ಸಮಗ್ರ ಶಿಕ್ಷಣ ಅಭಿಯಾನ (ಎಸ್.ಎಸ್.ಎ) ಯೋಜನೆಯಡಿ ಶಾಲೆಗಳ ಉನ್ನತಿಕರಣ

ಮೂಡಲಗಿ: ಸಮಗ್ರ ಶಿಕ್ಷಣ ಅಭಿಯಾನ (ಎಸ್.ಎಸ್.ಎ) ಯೋಜನೆಯಡಿ ಶಾಲೆಗಳ ಉನ್ನತಿಕರಣಕ್ಕಾಗಿ ರಾಜ್ಯದ 100 ಕರ್ನಾಟಕ ಪಬ್ಲಿಕ್ ಶಾಲೆಗಳ ಪೈಕಿ 50 ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಸುಧಾರಣೆಗಾಗಿ 2020-21 ಮತ್ತು 2021-22 ಸಾಲಿಗೆ ಪ್ರತಿ ಶಾಲೆಗೆ 200.00 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಸಚಿವೆ ಅನ್ನಪೂರ್ಣ ದೇವಿ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಹೇಳಿದರು. ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ …

Read More »

ದ್ರಾಕ್ಷಿ ಬೆಳೆ ಸಂಪೂರ್ಣ ಹಾನಿಯಾಗಿದ್ದು, ಸರ್ಕಾರ ತಕ್ಷಣವೇ ಪರಿಹಾರ ಘೋಷಿಸಲು ಮುಖ್ಯಮಂತ್ರಿಗಳಿಗೆ ಮನವಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ಅಕಾಲಿಕ ಮಳೆಯಿಂದಾಗಿ ಕಾಗವಾಡ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರದ ಮಂಗಸೂಳಿ ಸೇರಿದಂತೆ ಅನೇಕ ಗ್ರಾಮಗಳ ಸುತ್ತಮುತ್ತ ನೂರಾರು ಎಕರೆ ಪ್ರದೇಶದಲ್ಲಿ ಸಮೃದ್ದವಾಗಿ ಬೆಳದ ದ್ರಾಕ್ಷಿ ಬೆಳೆಯು ಸಂಪೂರ್ಣ ಹಾನಿಯಾಗಿದ್ದು, ಸರ್ಕಾರ ತಕ್ಷಣವೇ ಪರಿಹಾರ ಘೋಷಿಸಿಬೇಕೆಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡರು. ಮಂಗಳವಾರ ಡಿ.7 ರಂದು ಬೆಳಗಾವಿಯಲ್ಲಿ …

Read More »