ಬೆಟಗೇರಿ ಗ್ರಾಮದಲ್ಲಿ ಕಣ್ಮನ ಸೆಳೆಯುವ ಅಂಗನವಾಡಿ ಕೊಠಡಿಗಳು..! *ಅಂಗನವಾಡಿ ಕೊಠಡಿಗಳಿಗೆ ಬಣ್ಣ ಬಣ್ಣದ ಬಾಲಸ್ನೇಹಿ ಚಿತ್ರ * ಗ್ರಾಪಂ ಕೈಗೊಂಡ ಕಾರ್ಯಕ್ಕೆ ಮೆಚ್ಚುಗೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲಾ ಅಂಗನವಾಡಿ ಕೇಂದ್ರದ ಕೊಠಡಿಗಳು ಬಣ್ಣ, ಬಣ್ಣದ ಬಾಲಸ್ನೇಹಿ ವಿವಿಧ ಚಿತ್ರ, ಅಕ್ಷರಗಳ ಚಿತ್ತಾರಗಳಿಂದ ಅಂಲಕೃತಗೊಂಡು ಮಕ್ಕಳು ಅಂಗನವಾಡಿಗಳತ್ತ ಬರುವಂತೆ ಸೆಳೆಯುತ್ತಿವೆ. ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿ ವತಿಯಿಂದ 14ನೇ ಹಣಕಾಸಿನ ಯೋಜನೆ ಅನುದಾನದ ಉಳಿಕೆ ಹಣದಲ್ಲಿ ಸುಮಾರು 1.30ಲಕ್ಷ …
Read More »ರೈತರು ಭಾರತದ ಆರ್ಥಿಕ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದಾರೆ: ಸಂಸದ ಕಡಾಡಿ
ರೈತರು ಭಾರತದ ಆರ್ಥಿಕ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದಾರೆ: ಸಂಸದ ಕಡಾಡಿ ಮೂಡಲಗಿ: ಸಹಕಾರಿ ಸಂಸ್ಥೆಗಳ ಮೂಲಕ ಆರ್ಥಿಕ ಸಹಾಯವನ್ನು ಪಡೆದುಕೊಂಡು ಕೃಷಿರಂಗದ ಅಭಿವೃದ್ಧಿಗಾಗಿ ಬಳಸಿಕೊಂಡು ಈ ದೇಶದ ರೈತರು ಭಾರತದ ಆರ್ಥಿಕ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದಾರೆಂದು ಸಂಸ್ಥಾಪಕ ಅಧ್ಯಕ್ಷ, ಸಂಸದ ಈರಣ್ಣ ಕಡಾಡಿ ಸಹಕಾರಿಗಳನ್ನು ಬಣ್ಣಿಸಿದರು. ಸಮೀಪದ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ.ಕಲ್ಲೋಳಿ ಇದರ ಸನ್ 2020-21 ನೇ ಸಾಲಿನ 19ನೇ ಸರ್ವ …
Read More »ನೇರ ವೇತನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಮನವಿ
ನೇರ ವೇತನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಮನವಿ ಮೂಡಲಗಿ: ಗುತ್ತಿಗೆ ಪದ್ದತಿ ಬದಲು ಪೌರ ಕಾರ್ಮಿಕರ ಮಾದರಿಯಲ್ಲಿ ಪುರಸಭೆಯಿಂದ ನೇರ ವೇತನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಇಲ್ಲಿನ ಪುರಸಭೆಯಲ್ಲಿ ಕಾರ್ಯ ನಿರ್ವಹಿಸುವ ವಾಹನ ಚಾಲಕರು,ವಾಟರ ಮೆನ್ ಡಾಟಾ ಎಂಟ್ರಿ ಆಪರೇಟರ್ ಇತ್ಯಾದಿ ಹೊರಗುತ್ತಿಗೆ ಕಾರ್ಮಿಕರು ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಇತ್ತೀಚಿಗೆ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ,ಪುರಸಭೆ, ಪಟ್ಠಣ ಪಂಚಾಯಿತಿ ಹೊರ ಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಮ್ ಬಿ ನಾಗಣ್ಣ …
Read More »ಬಿಜೆಪಿ ಗೆಲ್ಲಿಸಲು ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸಭೆ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ವಿಪ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ
ಬಿಜೆಪಿ ಗೆಲ್ಲಿಸಲು ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸಭೆ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ವಿಪ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಬೆಳಗಾವಿ : ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೇಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ …
Read More »ಮೂಡಲಗಿಯ ಲಯನ್ ಕ್ಲಬ್ ಪರಿವಾರದಿಂದ ರಸ್ತೆ ಬದಿಯ ಸಣ್ಣ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಣೆ
ಮೂಡಲಗಿಯ ಲಯನ್ ಕ್ಲಬ್ ಪರಿವಾರದಿಂದ ರಸ್ತೆ ಬದಿಯ ಸಣ್ಣ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಿಸಿದರು ಲಯನ್ಸ್ ಕ್ಲಬ್ದಿಂದ ಉಚಿತ ಛತ್ರಿ ವಿತರಣೆ ಮೂಡಲಗಿ: ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ರಸ್ತೆ ಬದಿಯ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ ‘ಮೂಡಲಗಿ ಪಟ್ಟಣದಲ್ಲಿ ಅವಶ್ಯವಿರುವ 10 ಜನ ಬೀದಿ ಬದಿಯ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ನೀಡಲಾಗಿದೆ. ಲಯನ್ಸ್ ಕ್ಲಬ್ವು ಕಳೆದ ಆರು ವರ್ಷಗಳಿಂದ ಸಮಾಜದಲ್ಲಿ …
Read More »ಸಂವಿಧಾನವನ್ನು ಎಲ್ಲರೂ ಗೌರವಿಸಿ – ಮಹಾಂತೇಶ ಕುಡಚಿ
ಸಂವಿಧಾನವನ್ನು ಎಲ್ಲರೂ ಗೌರವಿಸಿ : ಮಹಾಂತೇಶ ಕುಡಚಿ ಗೋಕಾಕ : ವಿಶ್ವದಲ್ಲಿಯೇ ನಮ್ಮ ದೇಶದ ಸಂವಿಧಾನವು ಅತೀ ದೊಡ್ಡದಾಗಿದೆ ಎಂದು ಅರಭಾವಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ ಹೇಳಿದರು. ಶುಕ್ರವಾರದಂದು ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರು ಸಂವಿಧಾನವನ್ನು ರಚಿಸಿ ಎಲ್ಲ ವರ್ಗಗಳಿಗೆ ಮೀಸಲಾತಿ ಕಲ್ಪಿಸಿಕೊಟ್ಟ ಮಹಾನುಭಾವರೆಂದು ಹೇಳಿದರು. ಭಾರತ ರತ್ನ ಡಾ. …
Read More »ಶ್ರೀ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು, ಮೂಡಲಗಿ. ಕ್ರೀಡೆಯಲ್ಲಿ ಸಾಧನೆ
ಶ್ರೀ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು, ಮೂಡಲಗಿ. ಕ್ರೀಡೆಯಲ್ಲಿ ಸಾಧನೆ 2021 ನವೆಂಬರ್ 23,24 ರಂದು ಘಟಪ್ರಭಾದ ಶ್ರೀ ಎಸ್.ಕೆ.ಹುಕ್ಕೆರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ಮೂಡಲಗಿ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದು ಕೊಟ್ಟಿದ್ದಾರೆ. ವಿದ್ಯಾರ್ಥಿನಿಯರ ಖೋಖೋ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕುಮಾರಿ ಶ್ವೇತಾ ರಾಮಸಿದ್ದ ಮುರಕಿಬಾವಿ ಇವರು 400 ಮೀ, 800 ಮೀ, ಉದ್ದಜಿಗಿತ ಸ್ಪರ್ದೆಗಳಲ್ಲಿ …
Read More »ನ.27ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರ
ಮೂಡಲಗಿ: ನ.27ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಗಿರಡ್ಡಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನ. 27ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸ್ಥಳೀಯ ಪೊಲೀಸ್ ಕ್ವಾಟರ್ಸ್ ಹತ್ತಿರದ ಹನುಮಾನ ದೇವಸ್ಥಾನದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಿರುವರು. ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ, ಆಯ್ದ ರಕ್ತ ತಪಾಸಣೆ, ಇಸಿಜಿ ಮತ್ತು ಇತರೆ ರೋಗಗಳ ಬಗ್ಗೆ …
Read More »ಯುವ ಕಲಾವಿದ ಸಿದ್ದಣ್ಣ ದುರದುಂಡಿಯವರಿಗೆ ರಾಜ್ಯ ಮಟ್ಟದ ಕಲಾ ಸಿರಿ ಪ್ರಶಸ್ತಿ ಪ್ರಧಾನ
ಯುವ ಕಲಾವಿದ ಸಿದ್ದಣ್ಣ ದುರದುಂಡಿಯವರಿಗೆ ರಾಜ್ಯ ಮಟ್ಟದ ಕಲಾ ಸಿರಿ ಪ್ರಶಸ್ತಿ ಪ್ರಧಾನ . ಹಳ್ಳೂರ: ಗ್ರಾಮದ ಸಮಾಜ ಸೇವಕರು ಹಾಗೂ ಮಹಾಲಕ್ಷ್ಮೀದೇವಿ ಡೊಳ್ಳು ಕುಣಿತ ಕಲಾ ಸಂಘದ ಕಾರ್ಯಾಧ್ಯಕ್ಷ ಸಿದ್ದಣ್ಣ ದುರದುಂಡಿ ಅವರ ಜಾನಪದ ಕಲಾ ಸೇವೆ ಡೊಳ್ಳು ಕುಣಿತ ಹೀಗೆ 15 ವರ್ಷಗಳಿಂದ ಹಲವಾರು ಕ್ಷೇತ್ರಗಳಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮಗಳು ಮತ್ತು ಯುವ ಸಂಘಟನೆ ಮಾಡುತ್ತಾ ಬಂದಿರುವ ಸಿದ್ದಣ್ಣ ದುರದುಂಡಿ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಕರ್ನಾಟಕ ರಕ್ಷಣಾ ವೇದಿಕೆ …
Read More »ಪತ್ರಕರ್ತ ಹಾಗೂ ಛಾಯಾಗ್ರಾಹಕ ಎಸ್ ಎಮ್ ಚಂದ್ರಶೇಖರ ನಿಧನ
ಪತ್ರಕರ್ತ ಹಾಗೂ ಛಾಯಾಗ್ರಾಹಕ ಎಸ್ ಎಮ್ ಚಂದ್ರಶೇಖರ ನಿಧನ ಮೂಡಲಗಿ: ಪಟ್ಟಣದ ಲಕ್ಷ್ಮೀ ನಗರದ ನಿವಾಸಿ ಕಳೆದ ನಾಲವತ್ತು ವರ್ಷಗಳಿಂದ ಛಾಯಾಗ್ರಾಹಕನ್ನಾಗಿ ಹಾಗೂ ವಿಶ್ವವಾಣಿ ದಿನ ಪತ್ರಿಕೆಯ ವರದಿಗಾರರಾದ ಎಸ್ ಎಮ್ ಚಂದ್ರಶೇಖರ (57)ಮಂಗಳವಾರ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲ್ಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಬುಧವಾರ ಮುಂಜಾನೆ 9 ಗಂಟೆಗೆ ಮೂಡಲಗಿ ಪಟ್ಟಣದಲ್ಲಿ ಜರುಗಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಎಸ್ ಎಮ್ …
Read More »