Breaking News
Home / Recent Posts (page 150)

Recent Posts

ಗೋಕಾಕದ ಉದ್ಯಮಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಬೆಳಗಾವಿ: ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಆಯ್ಕೆ ಬಯಿಸಿ ಗೋಕಾಕದ ಉದ್ಯಮಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗೆ ಸೆಡ್ಡು ಹೊಡೆದಿದ್ದಾರೆ. ತಮ್ಮ ಬೆಂಬಲಿಗರು, ಕಾರ್ಯಕರ್ತರ ಒತ್ತಾಸೆ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಮೂಲಕ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ನಡುಕ ಸೃಷ್ಟಿಸುವಂತಾಗಿದೆ. ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದರಿಂದ …

Read More »

24ರಂದು ವಿದ್ಯುತ್ ವ್ಯತ್ಯಯ

24ರಂದು ವಿದ್ಯುತ್ ವ್ಯತ್ಯಯ ಮೂಡಲಗಿ :110 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್1 ಮೂಡಲಗಿ ಪಟ್ಟಣ ಫೀಡರ, ಎಫ್6 ಪೆಟ್ರೋಲ್ ಬಂಕ್ ಹಾಗೂ ವಾಟರ್ ಸಪ್ಲಾಯ ಫಿಡರಗಳ ಮೇಲೆ ನಿರ್ವಹಣಾ ಕಾರ್ಯವಿದ್ದ ಕಾರಣ ದಿ.24ರಂದು ಬೆ.9.30 ರಿಂದ ಸಾಯಂಕಾಲ 6ಗಂಟೆಯವರೆಗೆ ವಿದ್ಯುತ್ ನಿಲುಗಡೆ ಇರುತ್ತದೆ. ಮೂಡಲಗಿ ಹಾಗೂ ಗುರ್ಲಾಪೂರ ಪಟ್ಟಣ ಹಾಗೂ ಮೂಡಲಗಿ ಸುತ್ತ ಇರುವ ತೋಟದ ವಿದ್ಯುತ್ ಮಾರ್ಗಗಳಾದ ಎಫ್5 ಗವಿ, ಎಫ್7ಹಳ್ಳೂರ, ಎಫ್3 ಗುರ್ಲಾಪೂರ ಐಯ್‍ಪಿ, …

Read More »

ಪೂಜಾರಿ, ಕವಟಗಿಮಠ ಗೆಲುವು ಪಕ್ಕಾ : ಹಣಮಂತ ನಿರಾಣಿ

ಪೂಜಾರಿ, ಕವಟಗಿಮಠ ಗೆಲುವು ಪಕ್ಕಾ : ಹಣಮಂತ ನಿರಾಣಿ ಮೂಡಲಗಿ : ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಿಂದ ಸ್ಫರ್ಧಿಸಿರುವ ಬಿಜೆಪಿ ಅಭ್ಯರ್ಥಿ ಪಿ.ಎಚ್ ಪೂಜಾರ ಹಾಗೂ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಮಹಾಂತೇಶ ಕವಟಗಿಮಠ ಗೆಲುವು ಪಕ್ಕಾ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ಆರ್ ನಿರಾಣಿ ಹೇಳಿದ್ದಾರೆ. ಪಿ.ಎಚ್ ಪೂಜಾರ ಅಖಂಡ ವಿಜಯಪುರ ಜಿಲ್ಲೆಯ ಬಿಜೆಪಿ ಹಿರಿಯ ನಾಯಕರು. ಈ ಭಾಗದಲ್ಲಿ ಬಿಜೆಪಿಯನ್ನು …

Read More »

ಬೆಟಗೇರಿ ಗ್ರಾಮದ ವಿವಿಧಡೆ ಕನಕದಾಸರ ಜಯಂತಿ ಆಚರಣೆ

ಬೆಟಗೇರಿ ಗ್ರಾಮದ ವಿವಿಧಡೆ ಕನಕದಾಸರ ಜಯಂತಿ ಆಚರಣೆ ಬೆಟಗೇರಿ:ಗ್ರಾಮದ ಕನಕಶ್ರೀ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮ ಸೋಮವಾರದಂದು ಜರುಗಿತು. ಸಂಘದ ಮುಖ್ಯ ಕಾರ್ಯನಿವಾಹಕ ರಮೇಶ ಹಾಲಣ್ಣವರ ಕನಕದಾಸರÀ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು. ಸಂಘದ ಅಧ್ಯಕ್ಷ ಹನುಮಂತ ವಡೇರ, ಮಹಾದೇವ ಹೊರಟ್ಟಿ, ಬನಪ್ಪ ಚಂದರಗಿ, ಸುರೇಶ ವಡೇರ, ಬಸವರಾಜ ಮಾಡಮಗೇರಿ, ವಿಠಲ ನಾಯ್ಕ ಸಂಘದ ಆಡಳಿತ ಮಂಡಳಿ ಸದಸ್ಯರು, …

Read More »

ದಾಸ ಸಾಹಿತ್ಯದಲ್ಲಿ ಕನಕದಾಸರಿಗೆ ಶ್ರೇಷ್ಠ ಸ್ಥಾನವಿದೆ: ರಮೇಶ ಹಾಲಣ್ಣವರ

ದಾಸ ಸಾಹಿತ್ಯದಲ್ಲಿ ಕನಕದಾಸರಿಗೆ ಶ್ರೇಷ್ಠ ಸ್ಥಾನವಿದೆ: ರಮೇಶ ಹಾಲಣ್ಣವರ ಬೆಟಗೇರಿ:ಕನಕದಾಸರು ರಚಿಸಿದ ಕೃತಿಗಳು ಇಂದಿಗೂ ಸಹ ಜನಸಾಮಾನ್ಯರ ನಾಲಿಗೆಯ ಮೇಲೆ ನಲಿದಾಡುತ್ತಿವೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕನಕದಾಸ ಅಭಿಮಾನಿ ಬಳಗದ ಸಂಚಾಲಕ ರಮೇಶ ಹಾಲಣ್ಣವರ ಹೇಳಿದರು. ಬೆಟಗೇರಿ ಗ್ರಾಮದ ಕನಕದಾಸÀ ಅಭಿಮಾನಿ ಬಳಗದ ಸಹಯೋಗದಲ್ಲಿ ಸೋಮವಾರ ನ.22 ರಂದು ನಡೆದ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಸಾರಸ್ವತ ಲೋಕದ ದಾಸ ಸಾಹಿತ್ಯದಲ್ಲಿ …

Read More »

ಕನಕ ಎಂಬುದು ಆಗಾಧಶಕ್ತಿ   ಅವರು ಭಗವಂತನಿಗೆ ಹತ್ತಿರವಾಗಿದ್ದವರು ಭಕ್ತಿಯ ಶಕ್ತಿಯನ್ನು ತೋರಿಸಿಕೊಟ್ಟರು- ಎಮ್.ಐ. ಬಡಿಗೇರ

ಮೂಡಲಗಿ : ಕನಕದಾಸರನ್ನು ಕೇವಲ ಒಂದು ವರ್ಗಕ್ಕೆ ಸೀಮಿತ ಮಾಡುವುದರಲ್ಲಿ ಅರ್ಥವಿಲ್ಲ. ಕನಕ ಎಂಬುದು ಆಗಾಧಶಕ್ತಿ ಅದಮ್ಮ ಚೇತನ ಅವರು ಭಗವಂತನಿಗೆ ಹತ್ತಿರವಾಗಿದ್ದವರು ಭಕ್ತಿಯ ಶಕ್ತಿಯನ್ನು ತೋರಿಸಿಕೊಟ್ಟರು. ಜಾತಿವ್ಯವಸ್ಥೆಯ ವಿರುದ್ಧ ಹೋರಾಡಿ ಸಮಾನತೆಯ ತತ್ತ್ವವನ್ನು ಸಾರಿದರು ಎಂದು ಹಿರಿಯ ನ್ಯಾಯವಾದಿಗಳಾದ ಎಮ್.ಐ. ಬಡಿಗೇರ ಹೇಳಿದರು. ಅವರು ದಿವಾಣಿ ಹಾಗೂ ಜೆ.ಎಮ್.ಎಪ್.ಸಿ ನ್ಯಾಯಾಲಯದ ಆವರಣದಲ್ಲಿ ಕನಕದಾಸರ ಜಯಂತಿಯಲ್ಲಿ ಮಾತನಾಡುತ್ತಾ ಕವಿಗಳಾಗಿ ಜನಿಸುವುದು ವಿರಳ ದಾರ್ಶನಿಕನಾಗಿ ಜನಿಸುವುದು ಇನ್ನೂ ವಿರಳ ಒಬ್ಬನೇ ಏಕಕಾಲದಲ್ಲಿ …

Read More »

ಸಮಾಜದ ಮೌಡ್ಯತೆಗಳನ್ನು  ಕನಕದಾಸರ ಕೀರ್ತನೆಗಳು ತಿದ್ದುವ ಮೌಲ್ಯ ಹೊಂದಿವೆ : ಗಂಗಾಧರ ಮನ್ನಾಪೂರ

ಸಮಾಜದ ಮೌಡ್ಯತೆಗಳನ್ನು  ಕನಕದಾಸರ ಕೀರ್ತನೆಗಳು ತಿದ್ದುವ ಮೌಲ್ಯ ಹೊಂದಿವೆ : ಗಂಗಾಧರ ಮನ್ನಾಪೂರ ಮೂಡಲಗಿ : ಸಮಾಜದ ಮೌಡ್ಯತೆಗಳನ್ನು ಕನಕದಾಸರ ಕೀರ್ತನೆಗಳು ತಿದ್ದುವ ಮೌಲ್ಯವನ್ನಾಧರಿಸಿ ರೂಪಗೊಂಡಿದ್ದು ಪ್ರತಿಯೊಂದು ಶತಮಾನಕ್ಕೂ ಸಮಾಜದ ಚಿಂತನೆಗಳನ್ನು ಬಿಂಬಿಸುವ ಸಾತ್ವಿಕ ವಿಚಾರಗಳನ್ನು ಕನಕದಾಸರ ಕೀರ್ತನೆಗಳಲ್ಲಿ ಕಾಣಬಹುದು ಕನಕದಾಸರು ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ …

Read More »

ಸಕಲ ಜೀವಾತ್ಮರೂ ಒಂದೇ ಎಂದು ಸಾರಿದ ಭಕ್ತ ಕನಕದಾಸರು -ಸಂಸದ ಈರಣ್ಣ ಕಡಾಡಿ

ಸಕಲ ಜೀವಾತ್ಮರೂ ಒಂದೇ ಎಂದು ಸಾರಿದ ಭಕ್ತ ಕನಕದಾಸರು -ಸಂಸದ ಈರಣ್ಣ ಕಡಾಡಿ ಮೂಡಲಗಿ: ಭಕ್ತ ಕನಕದಾಸರು ದಾಸ ಸಾಹಿತ್ಯದ ಸುವರ್ಣಯುಗದ ಪ್ರವರ್ತಕರು, ಕನಕದಾಸರು ಯಾವ ಮತಕ್ಕೂ ಅಂಟಿಕೊಳ್ಳದೇ ಸಕಲ ಜೀವಾತ್ಮರೂ ಒಂದೇ ಎಂದು ಸಾರಿದ ಅವರು ಆಧ್ಯಾತ್ಮಿಕ ತತ್ವಗಳನ್ನು ಸರಳವಾಗಿ ಉಪದೇಶಿಸಿ ಸಮಾನತೆ, ಭಕ್ತಿಭಾವ, ಸಮಾಜಮುಖಿ ಆಧ್ಯಾತ್ಮ ಬೋಧನೆಗಳ ಮೂಲಕ ಬದುಕುವ ಮಾರ್ಗವನ್ನು ತಿಳಿಸಿಕೊಟ್ಟ ದಾರ್ಶನಿಕ, ಕವಿ, ದಾಸಶ್ರೇಷ್ಠ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಸೋಮವಾರ …

Read More »

ಭಕ್ತ ಕನಕದಾಸರ ತತ್ವಾದರ್ಶಗಳು ಹಾಗೂ ಅವರ ಕೀರ್ತನೆಗಳನ್ನು ಪ್ರತಿಯೋಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೋಳಿ – ಮಾರುತಿ ಮಾವರಕರ

ಹಳ್ಳೂರ: ದಾಸ ಶ್ರೇಷ್ಠ ಭಕ್ತ ಕನಕದಾಸರ ತತ್ವಾದರ್ಶಗಳು ಹಾಗೂ ಅವರ ಕೀರ್ತನೆಗಳನ್ನು ಪ್ರತಿಯೋಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೋಳಬೇಕು ಎಂದು ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷರಾದ ಮಾರುತಿ ಮಾವರಕರ ಹೇಳಿದರು ಅವರು ಹಳ್ಳೂರ ಗ್ರಾಮದ ಶ್ರೀ ಕನಕದಾಸ ಭವನದಲ್ಲಿ ಹಮ್ಮಿಕೋಂಡಿದ್ದ ಕನಕದಾಸ ಜಯಂತಿಯ ಮುಖ್ಯ ಅಥಿತಿಗಳಾಗಿ ಮಾತನಾಡಿ ಸಮಾಜ ಯುವ ಪ್ರತಿಭೆ ಸಿದ್ದಣ್ಣ ದುರದುಂಡಿ ಅವರು ನಿರಂತರವಾಗಿ ಮಾಡುವ ಕೆಲಸ ಕಾರ್ಯಗಳು ಶ್ಲಾಘನಿಯವಾಗಿದೆ ಎಂದರು. ಹಾಲುಮತ ಸಮಾಜದ ಯುವ ಮುಖಂಡರಾದ ಸಿದ್ದಣ್ಣ …

Read More »

ಕನ್ನಡ ನಾಡಿನ ಪ್ರಗತಿಗೆ ನಾವೆಲ್ಲರೂ ಮುಂದಾಗಬೇಕು-ಸಂಸದ ಈರಣ್ಣ ಕಡಾಡಿ

ಕನ್ನಡ ನಾಡಿನ ಪ್ರಗತಿಗೆ ನಾವೆಲ್ಲರೂ ಮುಂದಾಗಬೇಕು-ಸಂಸದ ಈರಣ್ಣ ಕಡಾಡಿ ಮೂಡಲಗಿ: ಕನ್ನಡ ನಾಡು, ನುಡಿಯ ಬಗ್ಗೆ ಪ್ರೀತಿ ಅಭಿಮಾನ ಇರಬೇಕು, ಕನ್ನಡ ಭಾಷೆಯಿಂದಾಗಿ ನಾಡಿನ ಹಿರಿಮೆ ಹೆಚ್ಚಿಸಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ರವಿವಾರ ನ.21 ರಂದು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ರಾಜ್ಯ, ಜಿಲ್ಲಾ ಅಧ್ಯಕ್ಷರ ಸ್ಥಾನದ ಚುನಾವಣೆ ನಿಮಿತ್ಯ ಮೂಡಲಗಿ ತಹಶೀಲ್ಧಾರ ಕಛೇರಿಯ ಮತಗಟ್ಟೆಯಲ್ಲಿ ಮತದಾನ ಮಾಡಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು …

Read More »