Breaking News
Home / Recent Posts (page 155)

Recent Posts

ದೀಪಾವಳಿಗೆ ಮೂಡಲಗಿಯಲ್ಲಿ ಮಹಾರಾಷ್ಟ್ರ ಮಾದರಿ ಕಿಲ್ಲಾ ನಿರ್ಮಾಣ

ದೀಪಾವಳಿಗೆ ಮೂಡಲಗಿಯಲ್ಲಿ ಮಹಾರಾಷ್ಟ್ರ ಮಾದರಿ ಕಿಲ್ಲಾ ನಿರ್ಮಾಣ ಮೂಡಲಗಿ: ನೆರೆಯ ಮಾಹಾರಾಷ್ಟ್ರ ರಾಜ್ಯದಲ್ಲಿ ದೀಪಾವಳಿ ಪ್ರಯುಕ್ತ ಮಣ್ಣಿನಿಂದ ಪುಟ್ಟ ಕಿಲ್ಲಾ ನಿರ್ಮಿಸಿ ಹಬ್ಬವನ್ನು ಸಂಭ್ರಮಿಸುವ ವಾಡಿಕೆಯಂತೆ ಇಲ್ಲಿನ ಪುಟ್ಟ ಬಾಲಕ ಶ್ರೇಯಸ್ ಸೋಮಶೇಖರ ಹಿರೇಮಠ ತನ್ನ ಕೈ ಛಳಕದಿಂದ ಕಿಲ್ಲಾ ಮಾದರಿಯಂತೆ ತಮ್ಮ ಮನೆಯ ಉದ್ಯಾನದಲ್ಲಿ ಪುಟ್ಟ ಕಿಲ್ಲಾ ನಿರ್ಮಿಸಿ ಅದರ ಮುಂದೆ ವಿವಿಧ ಬಗೆಯ ಬೊಂಬೆ ಮತ್ತು ಪ್ರಾಣಿಗಳನ್ನು ಇರಿಸಿ ದೀಪಾವಳಿ ಹಬ್ಬವನ್ನು ವಿಭಿನ್ನವಾಗಿ ಆಚರಿಸುತ್ತಿರುವುದು ಎಲ್ಲರೂ ಈತನ …

Read More »

ಇ ಕೆವೈಸಿಗೆ ನ.10 ಕೊನೆ ದಿನ

ಇ ಕೆವೈಸಿಗೆ ನ.10 ಕೊನೆ ದಿನ ಮೂಡಲಗಿ: ತಾಲೂಕಿನ ಎಲ್ಲ ಅಂತ್ಯೋದಯ ಹಾಗೂ ಬಿಪಿಎಲ್,ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಎಲ್ಲ ಸದಸ್ಯರು ನವೆಂಬರ 10 ರೊಳಗೆ ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ ಕೆವೈಸಿ ನೀಡಲು ತಹಸೀಲ್ದಾರ್ ಡಿ.ಜಿ.ಮಹಾತ್ ತಿಳಿಸಿದ್ದಾರೆ. ಸರ್ಕಾರವು ಇ ಕೆವೈಸಿ ಮಾಡಿಕೊಳ್ಳದ ಸದಸ್ಯರಿಗೆ ಮತ್ತೊಮ್ಮೆ ಕಾಲವಕಾಶ ನೀಡಿದ್ದು ಬಾಕಿ ಉಳಿದ ಪಡಿತರ ಸದಸ್ಯರುಗಳಿಗೆ ಈ ಬಾರಿ ಕೊನೆಯ ಅವಕಾಶವಿದ್ದು ಈ ಅವಧಿಯಲ್ಲಿ ಕಡ್ಡಾಯವಾಗಿ ಕೆವೈಸಿ …

Read More »

ಬೆಟಗೇರಿ ಗ್ರಾಮದ ಯುವ ಪ್ರತಿಭೆ ಪುಂಡಲೀಕ ಲಕಾಟಿಗೆ ಸನ್ಮಾನ

ಬೆಟಗೇರಿ ಗ್ರಾಮದ ಯುವ ಪ್ರತಿಭೆ ಪುಂಡಲೀಕ ಲಕಾಟಿಗೆ ಸನ್ಮಾನ ಬೆಟಗೇರಿ:ಗ್ರಾಮದ ಆನಂದಕಂದ ಚಿಟ್ಸ್ ಪ್ರೈ.ಲಿ ಆಡಳಿತ ಮಂಡಳಿ ವತಿಯಿಂದ ಸೋಮವಾರ ನ.1ರಂದು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟದ ಯೋಗಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದುಕೊಂಡಿರುವ ಬೆಟಗೇರಿ ಗ್ರಾಮದ ಯುವ ಪ್ರತಿಭೆ ಪುಂಡಲೀಕ ಲಕಾಟಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಸ್ಥಳೀಯ ಆನಂದಕಂದ ಚಿಟ್ಸ್ ಪ್ರೈ.ಲಿ ಆಡಳಿತ ಮಂಡಳಿ ಅಧ್ಯಕ್ಷ ಬಸವರಾಜ ಕೋಣಿ ಮಾತನಾಡಿ, ನೇಪಾಳ ದೇಶದÀ ಪೋಖರಾ ನಗರದಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ …

Read More »

ವಿಶ್ವದಲ್ಲಿಯೇ ಶ್ರೀಮಂತ ಭಾಷೆ ಕನ್ನಡ: ಪಿಡಿಒ ಎಚ್.ಎನ್.ಭಾವಿಕಟ್ಟಿ

ವಿಶ್ವದಲ್ಲಿಯೇ ಶ್ರೀಮಂತ ಭಾಷೆ ಕನ್ನಡ: ಪಿಡಿಒ ಎಚ್.ಎನ್.ಭಾವಿಕಟ್ಟಿ ಬೆಟಗೇರಿ: ಪ್ರತಿಯೊಬ್ಬರೂ ನಮ್ಮ ನಾಡಿನ ಭಾಷೆ, ನೆಲ, ಸಂಸ್ಕøತಿ, ಸಾಹಿತ್ಯದ ಬಗ್ಗೆ ಅಭಿರುಚಿ, ಅಭಿಮಾನ ಬೆಳಸಿಕೊಳ್ಳಬೇಕು ಎಂದು ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಹೇಳಿದರು. ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಸೋಮವಾರ ನ.1ರಂದು ನಡೆದ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡಿ, ವಿಶ್ವದಲ್ಲಿಯೇ ಶ್ರೀಮಂತ ಭಾಷೆ ಕನ್ನಡ, ಕನ್ನಡಕ್ಕೆ ಅದರದೇಯಾದ …

Read More »

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ: ಸಸಿ ನೆಟ್ಟು ರಾಜ್ಯೋತ್ಸವ ಆಚರಣೆ

ಮೂಡಲಗಿಯ ಬಸ್ ನಿಲ್ದಾಣದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸಸಿಗಳನ್ನು ನೆಟ್ಟು ಕರ್ನಾಟಕ ರಾಜ್ಯೋತ್ಸವ ಆಚರಣೆ. ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ: ಸಸಿ ನೆಟ್ಟು ರಾಜ್ಯೋತ್ಸವ ಆಚರಣೆ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಮೂಡಲಗಿಯ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ಸಹಯೋಗದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ ‘ಕನ್ನಡದ ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರು …

Read More »

ನಾಡದೇವಿ ಭುವನೇಶ್ವರಿ ರೂಪಕದಲ್ಲಿ ಆರೋಹಿ ಗಮನಸೆಳೆದ ನಾಡದೇವಿ ಭುವನೇಶ್ವರಿ ರೂಪಕ

ನಾಡದೇವಿ ಭುವನೇಶ್ವರಿ ರೂಪಕದಲ್ಲಿ ಆರೋಹಿ ಗಮನಸೆಳೆದ ನಾಡದೇವಿ ಭುವನೇಶ್ವರಿ ರೂಪಕ ಮೂಡಲಗಿ: ಮೂಡಲಗಿಯ ಆರೋಹಿ ಕೃಷ್ಣಾ ನಾಡಗೌಡರ ಪುಟಾಣಿಯು ಸೋಮವಾರ ಆಚರಿಸಿದ ಕರ್ನಾಟಕ ರಾಜ್ಯೋತ್ಸವ ಸಂಭ್ರಮದದಲ್ಲಿ ಕನ್ನಡ ನಾಡದೇವಿ ಭುವನೇಶ್ವರಿದೇವಿ ರೂಪಕದಲ್ಲಿ ಗಮನಸೆಳೆದಳು. ತಾಯಿ ಶೃತಿ ನಾಡಗೌಡರ ಮಗುವಿಗೆ ದೇವಿಯ ದಿರಿಸವನ್ನು ಸಿದ್ದಗೊಳಿಸಿದ್ದರು.

Read More »

ಕನ್ನಡ ಭಾಷೆ ನಾಡು ಸಂಸ್ಕೃತಿಯ ಉಳಿವಿಗಾಗಿ ನಾವೆಲ್ಲರೂ ಪ್ರಯತ್ನ ಮಾಡೋಣ – ಜಿ.ಟಿ. ನರಗುಂದ

ಕನ್ನಡ ಭಾಷೆ ನಾಡು ಸಂಸ್ಕೃತಿಯ ಉಳಿವಿಗಾಗಿ ನಾವೆಲ್ಲರೂ ಪ್ರಯತ್ನ ಮಾಡೋಣ – ಜಿ.ಟಿ. ನರಗುಂದ ಮೂಡಲಗಿ : ನಮ್ಮ ಕನ್ನಡ ನಾಡಿನ ಭಾಷೆ, ನಾಡು ಸಂಸ್ಕೃತಿಯ ಉಳಿವಿಗಾಗಿ ನಾವೆಲ್ಲರೂ ಪ್ರಯತ್ನ ಮಾಡೋಣ ಕನ್ನಡ ಭಾಷೆಗೆ ಐತಿಹಾಸಿಕ ಹಿನ್ನಲೆ ಇದೆ ಕನ್ನಡ ಭಾಷೆ ದಕ್ಷಿಣ ಭಾರತದಲ್ಲಿಯೇ ಅತಿ ಮಹತ್ವದ ಭಾಷೆಯಾಗಿದ್ದು ರಾಜಮಹಾರಾಜರ ಕಾಲದಿಂದ ಇಂದಿನವರೆಗೊ ಅಜರಾಮರವಾಗಿ ತನ್ನ ಸ್ಥಾನಮಾನವನ್ನು ಉಳಿಸಿಕೊಳ್ಳುತ್ತಾ ಬಂದಿದೆ ಇಂದು ಅನ್ಯದೇಶಿಯ ಭಾಷೆಗಳಿಂದ ಕನ್ನಡ ಭಾಷೆ ಮತ್ತು ನಾಡಿಗೆ …

Read More »

ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಗ್ರಾಹಕರ ಪಾತ್ರ ಮುಖ್ಯ-ರೇವಪ್ಪಾ ಕುರಬಗಟ್ಟಿ

ಶ್ರೀ ಶಿವಬೋಧರಂಗ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿ ಲಿ., ಮೂಡಲಗಿ ಇದರ 26ನೇಯ ವಾರ್ಷಿಕ ಸರ್ವ ಸಾಧಾರಣ ಸಭೆ ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಗ್ರಾಹಕರ ಪಾತ್ರ ಮುಖ್ಯ ಮೂಡಲಗಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಹಕರು ಸಹಕಾರಿ ಸಂಘಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು. ಕಾರಣ ಗ್ರಾಹಕರು ಸಂಸ್ಥೆಯಿಂದ ಪಡೆದುಕೊಂಡ ಸಾಲವನ್ನು ಸರಿಯಾದ ವೇಳೆಗೆ ಮರುಪಾವತಿಸಿ ಇನ್ನು ಹೆಚ್ಚಿನ ಪ್ರಗತಿಗೆ ಸಹಕಾರ ನೀಡಬೇಕೆನ್ನುತ್ತಾ ಮಾರ್ಚ ಅಂತ್ಯಕ್ಕೆ 3.55 ಕೋಟಿ ಲಾಭ …

Read More »

ಸರಕಾರಿ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಜ್ಯೋತ್ಸವ ಆಚರಣೆ

ಕುಲಗೋಡ: ಮೂಡಲಗಿ ತಾಲೂಕಿನ ಕುಲಗೊಡ ಗ್ರಾಮದ ಸರಕಾರಿ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಮುಂಜಾನೆ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಮಕ್ಕಳು ನಾಡು ನುಡಿಗಾಗಿ ಶ್ರಮಿಸಿದ ಹೋರಾಟಗಾರರ ವೇಷಭೂಷಣ ಧರಿಸಿ ಪ್ರದರ್ಶಿಸಿದರು, ಏಕ ಪಾತ್ರಭಿನಯ ಮಾಡುವ ಮೂಲಕ ಆಚರಿಸಿದರು. ಶಿಕ್ಷಕರು ಮಕ್ಕಳಿಗೆ ಕನ್ನಡ ನಾಡು ಕಟ್ಟಿದ ಸಾಹಿತಿಗಳು, ಹೋರಾಟಗಾರರ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್.ಎಮ್ ಬಾಲರಡ್ಡಿ. ಮೀರಾ ಕುಲಕರ್ಣಿ. ಶಕುಂತಲಾ ಹುದ್ದಾರ. ಎಲ್. ಆರ್ …

Read More »

ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅನಿರೀಕ್ಷಿತವಾಗಿ ಭೇಟಿ

ಬೆಟಗೇರಿ: ಅರಭಾಂವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಈಚೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದರು. ಈ ವೇಳೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೈನುಗಾಗಾರಿಕೆ ಸಮಸ್ಯೆಗಳ ಕುರಿತು ಸ್ಥಳೀಯ ರೈತರ ಜೋತೆಗೆ ಚರ್ಚಿಸಿ, ಇಲ್ಲಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಪ್ರಗತಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಮುಖ್ಯಕಾರ್ಯನಿರ್ವಾಹಕ ನಿಂಗಪ್ಪ ನೀಲಣ್ಣವರ, ಸಿಬ್ಬಂದಿ, ರೈತರು, ಗ್ರಾಹಕರು ಇದ್ದರು.

Read More »