Breaking News
Home / Recent Posts (page 160)

Recent Posts

ಅಂಗನವಾಡಿ ಕೇಂದ್ರದಲ್ಲಿ ಕಾನೂನು ಅರಿವು ಕಾರ್ಯಕ್ರಮ

ಅಂಗನವಾಡಿ ಕೇಂದ್ರದಲ್ಲಿ ಕಾನೂನು ಅರಿವು ಕಾರ್ಯಕ್ರಮ ಮೂಡಲಗಿ: ಪಟ್ಟಣದ ಶ್ರೀ ರೇಣುಕಾಯಲ್ಲಮ್ಮ ದೇವಸ್ಥಾನದ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 404 ಅಂಗನವಾಡಿ ಕೇಂದ್ರದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಭಿಯಾದಡ್ಡಿಯಲ್ಲಿ ಕಾನೂನು ಅರಿವು ನೆರವು ಶಿಬಿರ ಜರುಗಿತು. ಶಿಬಿರದಲ್ಲಿ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಕೆ.ಸಿ.ಕನಶೆಟ್ಟಿ ಮಾತನಾಡಿ, ಸರಕಾರ ಬಾಲ್ಯ ವಿವಾಹವನ್ನು ತಡೆಗಟ್ಟಲು ವಿವಿಧ ಯೋಜನೆಗಳನ್ನು ಜಾರಿಗೆತಂದಿದೆ, ಯೋಜನೆಗಳನ್ನು ಅಂಗನವಾಡಿ ಕಾರ್ಯಕರ್ತೆಯರನ್ನು ತಮ್ಮ ಅಂಗನವಾಡಿ ವ್ಯಾಪ್ತಿಯಲ್ಲಿ ಪಾಲಕರಿಗೆ ತಿಳಿವಳಿಕೆ …

Read More »

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಶಕ್ತಿ ಪ್ರದರ್ಶನದ ಅವಶ್ಯವಿದೆ. ಮುದಸ್ಸರ್ ನದಾಫ್

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಶಕ್ತಿ ಪ್ರದರ್ಶನದ ಅವಶ್ಯವಿದೆ ಮೂಡಲಗಿ: ಪಿಂಜಾರ ಸಮಾಜವು ಆರ್ಥಿವಾಗಿ ಹಿಂದುಳಿದ ಸಮಾಜವಾಗಿದ್ದು ಸದ್ಯ ಅಳಿವಿನ ಅಂಚಿನಲ್ಲಿದೆ ಪಿಂಜಾರ ಸಮಾಜದ ಅಭಿವೃದ್ದ್ದಿಗಾಗಿ ಹಾಗೂ ನಿಗಮದ ಒತ್ತಾಯಕ್ಕಾಗಿ ರಾಜ್ಯ ಮಟ್ಟದಲ್ಲಿ ಶಕ್ತಿ ಪ್ರದರ್ಶನದ ಅವಶ್ಯವಿದೆ ಆ ನಿಟ್ಟಿನಲ್ಲಿ ಈಗಿನಿಂದಲೆ ಶ್ರಮ ವಹಿಸಿ ಬೆಂಗಳೂರಿನಲ್ಲಿ ಬೃಹತ್ ಸಮಾವೇಷ ಮಾಡಲಾಗುವುದು ಎಂದು ಸಂಘದ ಜಿಲ್ಲಾ ವಿಭಾಗಿಯ ಅಧ್ಯಕ್ಷ ಮುದಸ್ಸರ್ ನದಾಫ್ ಹೇಳಿದರು. ಕಾಶೀಮಲಿ ಬ್ಯಾಂಕ್ ಆವರಣದಲ್ಲಿ ಕರ್ನಾಟಕ ರಾಜ್ಯ ನದಾಫ್, …

Read More »

ಜೀವನ ಪರ್ಯಂತರ ಬಂಗಾರದಂತೆ ಬದುಕುವುದನ್ನು ಕಲಿಯಬೇಕು

  ಜೀವನ ಪರ್ಯಂತರ ಬಂಗಾರದಂತೆ ಬದುಕುವುದನ್ನು ಕಲಿಯಬೇಕು ಮೂಡಲಗಿ: ‘ಮನುಷ್ಯ ತನ್ನೊಳಗಿನ ಅವಗುಣಗಳನ್ನು ಬಿಟ್ಟು ಜೀವನ ಪರ್ಯಂತರ ಬಂಗಾರದಂತೆ ಬದುಕುವುದನ್ನು ಕಲಿಯಬೇಕು’ ಎಂದು ಬೆಳಗಾವಿ ವಿಭಾಗದ ಈಶ್ವರಿ ವಿಶ್ವವಿದ್ಯಾಲಯದ ವಲಯ ಸಂಚಾಲಕರಾದ ಅಂಬಿಕಾಜೀ ಅಕ್ಕನವರು ಹೇಳಿದರು. ತಾಲ್ಲೂಕಿನ ವಡೇರಹಟ್ಟಿಯ ಶ್ರೀ ಅಂಬಾದರ್ಶನ ಪೀಠದಲ್ಲಿ ಶುಕ್ರವಾರ ಆಚರಿಸಿದ ದಸರಾ ಉತ್ಸವ ಹಾಗೂ ನೂತನ ಮಂದಿರ ಅಡಿಗಲ್ಲು ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಆಧ್ಯಾತ್ಮಿಕ ಜ್ಞಾನದ ಮೂಲಕ ಪರಮಾತ್ಮನ ಸಾಕ್ಷಾತ್ಕಾರಗೊಳ್ಳಿಸಿಕೊಳ್ಳಲು ಸಾಧ್ಯ ಎಂದರು. …

Read More »

ಬೆಟಗೇರಿ ಗ್ರಾಮದಲ್ಲಿ ವೈಭವದ ಬನ್ನಿ ವಿನಿಮಯ

ಬೆಟಗೇರಿ ಗ್ರಾಮದಲ್ಲಿ ವೈಭವದ ಬನ್ನಿ ವಿನಿಮಯ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಿಜಯದಶಮಿ ಹಬ್ಬದ ಪ್ರಯುಕ್ತ ಪುರ ಜನರಿಂದ ಬನ್ನಿ ವಿನಿಮಯ ಕಾರ್ಯಕ್ರಮ ಶುಕ್ರವಾರ ಅ.15ರಂದು ವೈಭವದಿಂದ ನಡೆಯಿತು. ಗ್ರಾಮದ ಪ್ರತಿ ಮನೆಗಳಲ್ಲಿ ಹಾಗೂ ಅಕ್ಕ-ಪಕ್ಕದ ಮನೆಯಲ್ಲಿರುವ ವೃದ್ಧರಿಗೆ, ಹಿರಿಯರಿಗೆ ಮಕ್ಕಳು, ಮಹಿಳೆಯರು, ವೃದ್ದರು ಜಾತಿ, ಮತ, ಪಂಥ ಎನ್ನದೇ ಒಬ್ಬರಿಗೊಬ್ಬರೂ ‘ನಾನು ನೀನು ಬಂಗಾರದಂಗ ಇರೋಣಾ’ ಅಂತಾ ಬನ್ನಿ ವಿನಿಮಯ ಮಾಡಿಕೊಂಡು, ಹಿರಿಯರ ಕಾಲಿಗೆ ನಮಸ್ಕರಿಸಿ ಆರ್ಶೀವಾದ …

Read More »

ಪಡಿತರ ಇ ಕೆವೈಸಿಗೆ ಅವಧಿ ವಿಸ್ತರಣೆ

ಪಡಿತರ ಇ ಕೆವೈಸಿಗೆ ಅವಧಿ ವಿಸ್ತರಣೆ ಪಡಿತರ ಇ ಕೆವೈಸಿಗೆ ಅವಧಿ ವಿಸ್ತರಣೆ ಮೂಡಲಗಿ: ತಾಲೂಕಿನ ಎಲ್ಲ ಅಂತ್ಯೋದಯ ಹಾಗೂ ಬಿಪಿಎಲ್, ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಎಲ್ಲ ಸದಸ್ಯರು ಅ 31 ರೊಳಗೆ ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಯಲ್ಲಿ ಇ ಕೆವೈಸಿ ನೀಡಲು ತಹಶೀಲ್ದಾರ ಡಿ ಜಿ ಮಹಾತ ತಿಳಿಸಿದ್ದಾರೆ. ಸರ್ಕಾರವು ಇ ಕೆವೈಸಿಗೆ ಕೊನೆಯ ಅವಕಾಶ ನೀಡಿದ್ದು ಈ ಅವಧಿಯಲ್ಲಿ ಕೆವೈಸಿ ನೀಡದಿದ್ದಲ್ಲಿ ಪಡಿತರ ಚೀಟಿ …

Read More »

ಕನ್ನಡ ನಾಡು, ನುಡಿಯ ರಕ್ಷಣೆಗೆ ಎಲ್ಲರೂ ಬದ್ದರಾಗಿರಬೇಕು

ಕನ್ನಡ ನಾಡು, ನುಡಿಯ ರಕ್ಷಣೆಗೆ ಎಲ್ಲರೂ ಬದ್ದರಾಗಿರಬೇಕು ಮೂಡಲಗಿ: ‘ಕನ್ನಡ ನಾಡು, ನುಡಿಯ ರಕ್ಷಣೆಗಾಗಿ ಜಾತಿ, ಧರ್ಮ, ಮೇಲು, ಕೀಳು ಎನ್ನದೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯಮಾಡಬೇಕು’ ಎಂದು ತಿಗಡಿ ಸಿದ್ಧಾರೂಢಮಠದ ಶಂಕರಾನಂದ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ತಿಗಡಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಬಣ)ಯ ಗ್ರಾಮ ಘಟಕದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಕನ್ನಡ ಭಾಷೆಗೆ ಎಂದಿಗೂ ಅಳಿವು ಇಲ್ಲ, ಕನ್ನಡಕ್ಕೆ ಅಪಾಯ ಬಂದಾಗ ಎಲ್ಲರೂ ರಕ್ಷಣೆಗೆ …

Read More »

ಅನಿಲ ಗಸ್ತಿ ಡಿಎಸ್‍ಎಸ್ ವಿದ್ಯಾರ್ಥಿ ಒಕ್ಕೂಟದ ಸಂಚಾಲಕರಾಗಿ ನೇಮಕ

  ಅನಿಲ ಗಸ್ತಿ ಡಿಎಸ್‍ಎಸ್ ವಿದ್ಯಾರ್ಥಿ ಒಕ್ಕೂಟದ ಸಂಚಾಲಕರಾಗಿ ನೇಮಕ ಮೂಡಲಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮೀತಿಯ ಮೂಡಲಗಿ ವಿದ್ಯಾರ್ಥಿ ಒಕ್ಕೂಟದ ಸಂಚಾಲಕರನ್ನಾಗಿ ಪಟ್ಟಣದ ಸಂಘಟನಾ ಚಾತುರ್ಯ ಮತ್ತು ಸಂಘÀಟನೆಯ ಕ್ರಿಯಾಶೀಲರಾಗಿದ ಅನಿಲ ಎನ್.ಗಸ್ತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಡಿಎಸ್‍ಎಸ್ ಮೂಡಲಗಿ ತಾಲೂಕಾ ಸಂಘಟನಾ ಸಂಚಾಲಕ ಶಾಬಪ್ಪ ಕ.ಸಣ್ಣಕ್ಕಿ ಹೇಳಿದರು. ಅವರು ಪಟ್ಟಣದ ಡಾ:ಅಂಬೇಡ್ಕರ ನಗರದಲ್ಲಿನ ಅಂಬೇಡ್ಕರ ಮಂದಿರದಲ್ಲಿ ಕ.ರಾ.ಡಿ.ಎಸ್.ಎಸ್ ಮೂಡಲಗಿ ವಿದ್ಯಾರ್ಥಿ ಒಕ್ಕೂಟದ ಸಂಚಾಲಕನ್ನಾಗಿ ನೇಮಕ …

Read More »

‘ವಿದ್ಯಾರ್ಥಿಗಳು ಸಾಧನೆಯ ಕನಸು ಕಾಣಬೇಕು’

‘ವಿದ್ಯಾರ್ಥಿಗಳು ಸಾಧನೆಯ ಕನಸು ಕಾಣಬೇಕು’ ಮೂಡಲಗಿ: ವಿದ್ಯಾರ್ಥಿಗಳು ಭವಿಷ್ಯತ್ತಿನ ಸಾಧನೆಯ ಬಗ್ಗೆ ಕನಸು ಕಾಣಬೇಕು’ ಎಂದು ಚೈತನ್ಯ ವಸತಿ ಶಾಲೆಯ ಆಡಳಿತಾಧಿಕಾರಿ ಪ್ರೊ.ಎಸ್.ಎಂ. ಕಮದಾಳ ಹೇಳಿದರು. ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯಲ್ಲಿ ಮುರಾರ್ಜಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕು ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮತ್ತು ತರಬೇತಿ ನೀಡಿದ ಶಿಕ್ಷಕರ ಸನ್ಮಾನ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಸಾಕಷ್ಟು ಪ್ರತಿಭಾವಂತ …

Read More »

ಕಾಮನ್ ಸರ್ವಿಸ್ ಸೆಂಟರ್ ಜಿಲ್ಲಾ ಕಾರ್ಯಲಯದ ಉದ್ಘಾಟನೆ

ಕಾಮನ್ ಸರ್ವಿಸ್ ಸೆಂಟರ್ ಜಿಲ್ಲಾ ಕಾರ್ಯಲಯದ ಉದ್ಘಾಟನೆ ಬೆಳಗಾವಿ: ನಗರದಲ್ಲಿ ಹೊಸದಾಗಿ ಕಾಮನ್ ಸರ್ವಿಸ್ ಸೆಂಟರ್ ಜಿಲ್ಲಾ ಕಾರ್ಯಲಯದ ಉದ್ಘಾಟನಾ ಸಮಾರಂಭ ಮಂಗಳವಾರ ಮುಂಜಾನೆ 10 ಗಂಟೆಗೆ ನಗರದ ಶಿವಾಲಯ ರಸ್ತೆ ಸದಾಶಿವ ನಗರದಲ್ಲಿ ಜರುಗಲಿದೆ ಎಂದು ಜಿಲ್ಲಾ ವ್ಯವಸ್ಥಾಪಕ ಸಿಎಸ್‍ಸಿ ವಿರೇಶ ಪುರಾಣಿಕ ತಿಳಿಸಿದ್ದಾರೆ. ಎಂ ಜಿ ಹಿರೇಮಠ ಜಿಲ್ಲಾಧಿಕಾರಿಗಳು ಬೆಳಗಾವಿ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ವಿಜಯ ವಜ್ರಂಗಿ ರಾಜ್ಯ ಮುಖ್ಯಸ್ಥ ಸಿ ಎಸ್‍ಸಿ ಬೆಂಗಳೂರು ವಹಿಸುವರು, ವಿಶೇಷ ಆಹ್ವಾನಿತರಾಗಿ …

Read More »

ಶಾಲಾ ಆಡಳಿತ ಮಂಡಳಿ ಹಾಗೂ ತರಬೇತಿ ನೀಡಿದ ಶಿಕ್ಷಕರು ವಿದ್ಯಾರ್ಥಿನಿಯ ಮನೆಗೆ ತೆರಳಿ ವಿದ್ಯಾರ್ಥಿನಿಯ ಸತ್ಕಾರ

ಮೂಡಲಗಿ: ಚೈತನ್ಯ ನವೋದಯ ತರಬೇತಿ ಕೇಂದ್ರದ ವಿದ್ಯಾರ್ಥಿನಿ ಅರ್ಪಿತಾ ಬಸವರಾಜ ಕಬ್ಬೂರ 2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ನಡೆದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ವರ್ಗದ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಯುಕ್ತ ಶಾಲಾ ಆಡಳಿತ ಮಂಡಳಿ ಹಾಗೂ ತರಬೇತಿ ನೀಡಿದ ಶಿಕ್ಷಕರು ವಿದ್ಯಾರ್ಥಿನಿಯ ಮನೆಗೆ ತೆರಳಿ ವಿದ್ಯಾರ್ಥಿನಿಯನ್ನು ಸತ್ಕರಿಸಿ ಅಭಿನಂದಿಸಿದರು.

Read More »