Breaking News
Home / Recent Posts (page 164)

Recent Posts

7.95 ಕೋಟಿ ರೂ, ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ನ್ಯಾಯಾಲಯ ಸಂಕೀರ್ಣ ಹಾಗೂ ನ್ಯಾಯಾಧೀಶರ ವಸತಿ ಗೃಹ ಕಟ್ಟಡದ ಶಂಕುಸ್ಥಾಪನೆ

ಮೂಡಲಗಿ: ಅತ್ಯಾಧುನಿಕ ತಂತ್ರಜ್ಞಾನದಿಂದ ನ್ಯಾಯಾಲಯದ ಕಟ್ಟಡಗಳಂತೆ ಮೂಡಲಗಿಯಲ್ಲಿ ಸುಸಜ್ಜಿತ ಕಟ್ಟಡದೊಂದಿಗೆ ನ್ಯಾಯಾಲಯಕ್ಕೆ ಬೇಕಾಗಿರುವ ವ್ಯವಸ್ಥೆಯನ್ನೊಳಗೊಂಡ ನ್ಯಾಯಾಲಯ ಕಟ್ಟಡ ಇನ್ನು 18ತಿಂಗಳೊಳಗೆ ಸ್ಥಾಪನೆಗೊಳ್ಳಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ಸಚೀನ ಮಗದುಮ್ಮ ಹೇಳಿದರು. ರವಿವಾರದಂದು ಪಟ್ಟಣದ ಗುರ್ಲಾಪೂರ ರಸ್ತೆಯ ಎಪಿಎಂಸಿಯ 4 ಎಕರೆ ನಿವೇಶನದಲ್ಲಿ 7.95 ಕೋಟಿ ರೂ, ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ನ್ಯಾಯಾಲಯ ಸಂಕೀರ್ಣ ಹಾಗೂ ನ್ಯಾಯಾಧೀಶರ ವಸತಿ ಗೃಹ ಇವುಗಳ ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಶಿಲಾನ್ಯಾಸ …

Read More »

ಮಂಜೂರಾಗಿ ರದ್ದಾಗಿದ್ದ ಪ್ರೌಢ ಶಾಲೆಯನ್ನು ಒಗ್ಗಟ್ಟಿನಿಂದ ಮರಳಿ ಪಡೆದ ತಿಗಡಿ ಗ್ರಾಮಸ್ಥರು : ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ 1.27 ಕೋಟಿ ರೂ. ವೆಚ್ಚದ ಹೊಸ ಸರ್ಕಾರಿ ಪ್ರೌಢ ಶಾಲೆ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಮಂಜೂರಾಗಿ ರದ್ದಾಗಿದ್ದ ಪ್ರೌಢ ಶಾಲೆಯನ್ನು ಒಗ್ಗಟ್ಟಿನಿಂದ ಮರಳಿ ಪಡೆದ ತಿಗಡಿ ಗ್ರಾಮಸ್ಥರು : ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ 1.27 ಕೋಟಿ ರೂ. ವೆಚ್ಚದ ಹೊಸ ಸರ್ಕಾರಿ ಪ್ರೌಢ ಶಾಲೆ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಗ್ರಾಮಸ್ಥರ ಒಗ್ಗಟ್ಟಿನ ಹೋರಾಟದಿಂದ ಮಂಜೂರಾಗಿ ರದ್ದಾಗಿದ್ದ ಸರ್ಕಾರಿ ಪ್ರೌಢ ಶಾಲೆಯನ್ನು ಮರಳಿ ಮಂಜೂರಾತಿ ಪಡೆದು ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟ ತಿಗಡಿ ಗ್ರಾಮಸ್ಥರನ್ನು ಅರಭಾವಿ …

Read More »

ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ

ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ ಗೋಕಾಕ : ಶಿಸ್ತಿನ ಪಕ್ಷ ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಾಗಿದೆ. ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ದುಡಿದು ಬೆಳಗಾವಿ ಜಿಲ್ಲಾ …

Read More »

ವಾರ್ಡುಗಳಲ್ಲಿ ಭಾರತೀಯ ಜನತಾ ಪಾರ್ಟಿ ಅರಭಾವಿ ಮಂಡಲ ಕಾರ್ಯಕರ್ತರು ಪಂಡಿತ ದೀನ ದಯಾಳ ಉಪಾಧ್ಯಯರ 105ನೇ ಜನ್ಮ ದಿನಾಚರಣೆ

ಮೂಡಲಗಿ: ಇಲ್ಲಿನ ಗಂಗಾ ನಗರ ಹಾಗೂ ವಿವಿಧ ವಾರ್ಡುಗಳಲ್ಲಿ ಭಾರತೀಯ ಜನತಾ ಪಾರ್ಟಿ ಅರಭಾವಿ ಮಂಡಲ ಕಾರ್ಯಕರ್ತರು ಪಂಡಿತ ದೀನ ದಯಾಳ ಉಪಾಧ್ಯಯರ 105ನೇ ಜನ್ಮ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಸಲ್ಲಿಸುವುದರ ಮೂಲಕ ಆಚರಿಸಿದರು. ಈ ವೇಳೆಯಲ್ಲಿ ದಲಿತ ಮುಖಂಡ ಪ್ರಕಾಶ ಮಾದರ ಮಾತನಾಡಿ, ಪಂಡಿತ ದೀನ ದಯಾಳರು ಏಕಾತ್ಮ ಮಾನವತಾವಾದದ ಪ್ರತಿಪಾದಕರಾಗಿದ್ದರು.ಭಾರತೀಯ ಜನ ಸಂಘವನ್ನು ಕಟ್ಟಿ ಅಪಾರ ಪ್ರಮಾಣದಲ್ಲಿ ಕಾರ್ಯಕರ್ತರ ಸಂಘಟನೆ ಮಾಡಿ ಪಕ್ಷದ ಕಾರ್ಯಕರ್ತರಿಗೆ ರಾಷ್ಟ್ರಾಭಿಮಾನ …

Read More »

ಹಾಸ್ಟೇಲ ಮಕ್ಕಳಿಗೆ ಬಟ್ಟೆ,ಕ್ರಿಡಾ ಸಾಮಗ್ರಿ, ಬ್ಯಾಗ್ ವಿತರಣೆ

  ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಎಸ್.ಸಿ.ಎಸ್.ಟಿ ಹಾಸ್ಟೇಲ ಅವರಣದಲ್ಲಿ ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಪಜಾ.ಪಪ ವಿದ್ಯಾರ್ಥಿಗಳಿಗೆ ಇಂದು ಮುಂಜಾನೆ ಬಟ್ಟೆ, ಕ್ರಿಡಾ ಸಾಮಗ್ರಿ, ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು. ಸರಕಾರ ನಿಮಗೆ ಸಕಲ ಸೌಕರ್ಯಗಳನ್ನು ನೀಡುತ್ತಿದೆ ಹಾಗೂ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಇವರು ಶಿಕ್ಷಣಕ್ಕೆ ವಿಶೇಷ ಕಾಳಜಿ ಹೊಂದಿದ್ದಾರೆ ಅದರಿಂದ ಮೂಡಲಗಿ ವಲಯ ಶಿಕ್ಷಣ ಕ್ರಾಂತಿ ಮಾಡಿದೆ. ನಿÀಮ್ಮ ತಂದೆ …

Read More »

ದೀನ ದಯಾಳ್ ಉಪಾಧ್ಯಾಯರ ಚಿಂತನೆಗಳು ಸಾರ್ವಕಾಲಿಕ- ಸತೀಶ ಕಡಾಡಿ

ದೀನ ದಯಾಳ್ ಉಪಾಧ್ಯಾಯರ ಚಿಂತನೆಗಳು ಸಾರ್ವಕಾಲಿಕ- ಸತೀಶ ಕಡಾಡಿ ಮೂಡಲಗಿ: ಹಿಂದೂತ್ವದ ಪುನರುತ್ಥಾಣಕ್ಕಾಗಿ ಮತ್ತು ಭಾರತದ ಅಖಂಡತೆಗಾಗಿ ತಮ್ಮ ಜೀವನವನ್ನೆ ಮುಡಿಪಾಗಿಟ್ಟು, ದೇಶ ಕಟ್ಟುವ ಮತ್ತು ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಅಪ್ಪಟ ದೇಶಪ್ರೇಮಿ, ಧೀಮಂತನಾಯಕ ಪಂಡಿತ್ ದೀನ ದಯಾಳ್ ಉಪಾಧ್ಯಾಯರು ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಅಭಿಪ್ರಾಯಪಟ್ಟರು. ಶನಿವಾರ ಸೆ. 25 ರಂದು ಕಲ್ಲೋಳಿ ಪಟ್ಟಣದ ಈರಣ್ಣ ಕಡಾಡಿ ಸಂಸದರ …

Read More »

ಪಟ್ಟಣದ ಬೀರೇಶ್ವರ ಸೊಸೈಟಿ ಶಾಖೆಯ ಸಿಬ್ಬಂದಿಗೆ ವೇತನ ಹೆಚ್ಚಳ ಮಾಡಿರುವ ಪ್ರಮಾಣ ಪತ್ರ ವಿತರಣೆ

ಮೂಡಲಗಿ: ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ಅವರು ಯಕ್ಸಂಬಾ ಬೀರೇಶ್ವರ ಕೋ-ಆಪ್ ಸೊಸೈಟಿ ಸ್ಥಾಪಿಸಿ ಸಾವಿರಾರೂ ಜನರಿಗೆ ಉದ್ಯೋಗವನ್ನು ಕಲ್ಪಿಸಿ ಕೊಡುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಜೊಲ್ಲೆಯವರ ಸೊಸೈಟಿಯು ಕರ್ನಾಟಕ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲಿ ಶಾಖೆಗಳು ತಲೆಯೆತ್ತಿ ನಿಂತಿವೆ ಎಂದು ಯಕ್ಸಂಬಾ ಬೀರೇಶ್ವರ ಕೋ-ಆಪ್ ಸೊಸೈಟಿಯ ಮೂಡಲಗಿ ಪಟ್ಟಣದ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಶಿಲತಕುಮಾರ ಎಸ್ ಕೇಮಲಾಪೂರ ಹೇಳಿದರು. ಪಟ್ಟಣದ ಶಾಖೆಯಲ್ಲಿ ಯಕ್ಸಂಬಾದ ಬೀರೇಶ್ವರ …

Read More »

ಮುನ್ಯಾಳ-ರಂಗಾಪುರ ಮಠದ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ‘ಮಾದರಿ ಸಮುದಾಯ ಭವನಕ್ಕೆ ಸಂಕಲ್ಪ’

ಮೂಡಲಗಿ ಸಮೀಪದ ಮುನ್ಯಾಳ-ರಂಗಾಪುರದ ಸದಾಶಿವಯೋಗೀಶ್ವರ ಮಠಕ್ಕೆ ಸರ್ಕಾರದಿಂದ ಮಂಜೂರಾಗಿರುವ ರೂ. 25 ಲಕ್ಷ ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೂಮಿ ಪೂಜೆ ನೆರವೇರಿಸಿದರು. ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಸುಣಧೋಳಿಯ ಶಿವಾನಂದ ಸ್ವಾಮೀಜಿಗಳು ಚಿತ್ರದಲ್ಲಿರುವರು ಮುನ್ಯಾಳ-ರಂಗಾಪುರ ಮಠದ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ‘ಮಾದರಿ ಸಮುದಾಯ ಭವನಕ್ಕೆ ಸಂಕಲ್ಪ’ ಮೂಡಲಗಿ: ‘ದೈವಭಕ್ತಿಯ ಬಲವೊಂದಿದ್ದರೆ ಮಾಡುವ ಸಂಕಲ್ಪಗಳು ಖಂಡಿತ ಈಡೇರುತ್ತವೆ. ಮುನ್ಯಾಳ-ರಂಗಾಪುರದ ಸದಾಶಿವಯೋಗೀಶ್ವರ …

Read More »

ಗೋಕಾಕ-ಮೂಡಲಗಿ ತಾಲೂಕಾ ಆರೋಗ್ಯಾಧಿಕಾರಿ ಮತ್ತು ಮೂಡಲಗಿ ಬಿಇಓ ಅವರಿಗೆ ಬೊಲೇರೋ ವಾಹನಗಳನ್ನು ದೇಣಿಗೆಯನ್ನಾಗಿ ನೀಡಿದ ಯಾದವಾಡದ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಡಾಲ್ಮಿಯಾ ಭಾರತ ಸಿಮೆಂಟ್ ಪ್ರೈ ಲಿ., ಸಮಾಜಮುಖಿ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ-ಮೂಡಲಗಿ ತಾಲೂಕಾ ಆರೋಗ್ಯಾಧಿಕಾರಿ ಮತ್ತು ಮೂಡಲಗಿ ಬಿಇಓ ಅವರಿಗೆ ಬೊಲೇರೋ ವಾಹನಗಳನ್ನು ದೇಣಿಗೆಯನ್ನಾಗಿ ನೀಡಿದ ಯಾದವಾಡದ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಡಾಲ್ಮಿಯಾ ಭಾರತ ಸಿಮೆಂಟ್ ಪ್ರೈ ಲಿ., ಸಮಾಜಮುಖಿ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಸಮಾಜಮುಖಿ ಕಾರ್ಯಗಳಿಗೆ ಹೆಸರಾಗಿರುವ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಈ ಭಾಗದಲ್ಲಿ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ನೀಡುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮೂರು ಬೊಲೇರೋ …

Read More »