Breaking News
Home / Recent Posts (page 165)

Recent Posts

ಮಲ್ಲಕಂಬ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

  ಮಲ್ಲಕಂಬ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಮೂಡಲಗಿ: ತಾಲೂಕಿನ ಅವರಾದಿ ಶ್ರೀ ಮಹಾಲಕ್ಷ್ಮೀ ಶಾಲೆಯ ಮಲ್ಲಕಂಬ ಕ್ರೀಡೆಯ ನಾಲ್ವರು ಕ್ರೀಡಾಪಟ್ಟಗಳು ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಜರುಗಿದ ರಾಜ್ಯ ಮಲ್ಲಕಂಬ ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟದ ಮಲ್ಲಕಂಬ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅಪ್ಪಟ ದೇಶಿ ಆಟ ಮಲ್ಲಕಂಬ ಸ್ಪರ್ಧೆಯಲ್ಲಿ ಯಮನವ್ವ ಲಕ್ಷಂ ಹೋಳಿ, ದಾನೇಶ್ವರ ಆನಂದ ಕಾಳಶೆಟ್ಟಿ, ಬಸವರಾಜ ಗುರುಪ್ಪ ಹೋಳಿ, ಪ್ರಭು ಹಾಲಪ್ಪ ಬೇವಿನಕಟ್ಟಿ ಅವರು ಅತ್ಯತ್ತಮ ಪ್ರದರ್ಶನ ನೀಡಿ ರಾಷ್ಟ್ರಮಕ್ಕೆ ಆಯ್ಕೆಗೊಂಡಿದ್ದಾರೆ. …

Read More »

‘ಪೌಷ್ಠಿಕ ಆಹಾರ ಸೇವಿಸಿ ಸದೃಢ ಸಮಾಜ ನಿರ್ಮಿಸಿ’

  ‘ಪೌಷ್ಠಿಕ ಆಹಾರ ಸೇವಿಸಿ ಸದೃಢ ಸಮಾಜ ನಿರ್ಮಿಸಿ’ ಮೂಡಲಗಿ: ಪೌಷ್ಠಿಕ ಆಹಾರವನ್ನು ಸೇವಿಸುವ ಮೂಲಕ ಸಧೃಢ ಸಮಾಜವನ್ನು ನಿರ್ಮಿಸಬೇಕು’ ಎಂದು ಡಾ. ಅಶೋಕ ಪಾಟೀಲ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಪಟ್ಟಣ ಪಂಚಾಯ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆಯವರು ಆಯೋಜಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ರಾಷ್ಟ್ರೀಯ ಪೌಷ್ಠಿಕ ಆಹಾರ ಮತ್ತು ಪೊಷಣೆ ಅಭಿಯಾನ ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ವಿಷ ಮುಕ್ತ …

Read More »

ಮೂರು ದಿನಗಳೊಳಗೆ ಸಂತ್ರಸ್ತರ ಮನೆಗಳ ಸಮೀಕ್ಷೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ನದಿ ತೀರದ ಗ್ರಾಮಗಳ ಸಂತ್ರಸ್ತರ ಅಹವಾಲು ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ

ಮೂರು ದಿನಗಳೊಳಗೆ ಸಂತ್ರಸ್ತರ ಮನೆಗಳ ಸಮೀಕ್ಷೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ನದಿ ತೀರದ ಗ್ರಾಮಗಳ ಸಂತ್ರಸ್ತರ ಅಹವಾಲು ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನದಿ ತೀರದ ಗ್ರಾಮಗಳ ಸಂತ್ರಸ್ತರು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬುಧವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ …

Read More »

ಬೀರೇಶ್ವರ ಸೊಸೈಟಿಯು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸಾಕಷ್ಟು ನೆರವಾಗಿದೆ- ಚಂದ್ರಪ್ಪ ಗುಲ್ಲ

ಗೋಕಾಕ:ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ಅವರ ದೂರದೃಷ್ಟಿಯಿಂದ ಯಕ್ಸಂಬಾ ಬೀರೇಶ್ವರ ಕೋ-ಆಪ್ ಸೊಸೈಟಿಯು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸಾಕಷ್ಟು ನೆರವಾಗಿದೆ ಎಂದು ಗೋಕಾಕ ನಗರದ ಬೀರೇಶ್ವರ ಕೋ-ಆಪ್ ಸೊಸೈಟಿ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಚಂದ್ರಪ್ಪ ಗುಲ್ಲ ಹೇಳಿದರು. ಯಕ್ಸಂಬಾ ಬೀರೇಶ್ವರ ಕೋ-ಆಪ್ ಸೊಸೈಟಿಯ ಗೋಕಾಕ ನಗರ ಶಾಖೆಯ ಸಿಬ್ಬಂದಿಗೆ ಶೇ 44ರಷ್ಟು ವೇತನ ಹೆಚ್ಚಳ ಮಾಡಿರುವ ಪ್ರಮಾಣ ಪತ್ರ ಸೋಮವಾರ ಸೆ.20ರಂದು …

Read More »

ರಕ್ತದಾನದಿಂದ ಆರೋಗ್ಯ ವೃದ್ಧಿ

ರಕ್ತದಾನದಿಂದ ಆರೋಗ್ಯ ವೃದ್ಧಿ ಮೂಡಲಗಿ: ರಕ್ತದಾನ ಮಾಡುವುದರಿಂದ ದಾನಿಯ ಆರೋಗ್ಯ ವೃದ್ಧಿಯಾಗುವುದಲ್ಲದೆ ಜೀವ ಉಳಿಸಿದ ಸಾರ್ಥಕ ಭಾವ ದೊರೆಯುವುದು’ ಎಂದು ಬೆಳಗಾವಿಯ ರಕ್ತ ಭಂಡಾರದ (ಬಿಮ್ಸ್) ಡಾ. ಶಕುಂತಲಾ ಪಾಟೀಲ ಹೇಳಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೀಮ್ಸ್, ಲಯನ್ಸ್ ಕ್ಲಬ್ ಆಫ್ ಮೂಡಲಗಿ ಪರಿವಾರ ಹಾಗೂ ಬಿಜೆಪಿ ಅರಭಾವಿ ಘಟಕ ಇವುಗಳ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು …

Read More »

ಉತ್ತಮ ಆಹಾರದಿಂದ ಉತ್ತಮ ಆರೋಗ್ಯ ಸಾಧ್ಯ: ಅಶೋಕ ಮಲಬಣ್ಣವರ

ಉತ್ತಮ ಆಹಾರದಿಂದ ಉತ್ತಮ ಆರೋಗ್ಯ ಸಾಧ್ಯ: ಅಶೋಕ ಮಲಬಣ್ಣವರ ಮೂಡಲಗಿ: ವಿದ್ಯಾರ್ಥಿಗಳು ಆಹಾರದಲ್ಲಿ ಹಸಿರು ತರಕಾರಿಗಳನ್ನು ಹಾಗೂ ದ್ವಿದಳ ಧಾನ್ಯಗಳನ್ನು ಬಳಸುವದರೊಂದಿಗೆ ಉತ್ತಮ ಆರೋಗ್ಯವನ್ನು ಪಡೆಯಬೇಕೆಂದು ಗೋಕಾಕ ತಾಲೂಕಾ ಅಕ್ಷರ ದಾಸೋಹದ ನಿರ್ದೆಶಕ ಅಶೋಕ ಮಲಬಣ್ಣವರ ಹೇಳಿದರು ಅವರು ಬುಧವಾರದಂದು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಪ್ರೋಟೀನ್‍ಯುಕ್ತ ಹಾಗೂ ಪೋಷಕಾಂಶಗಳನ್ನು ಹೊಂದಿರುವ ಆಹಾರದ ಜೊತೆಗೆ ಶಾಲೆಯಲ್ಲಿ ಕೊಡುವ ಕೆನೆಭರಿತ …

Read More »

ಸಿಬ್ಬಂದಿಗೆ ವೇತನ ಹೆಚ್ಚಳ ಮಾಡಿರುವ ಪ್ರಮಾಣ ಪತ್ರ ವಿತರಣೆ

ಮೂಡಲಗಿ:ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ಅವರ ದೂರದೃಷ್ಟಿಯಿಂದ ಯಕ್ಸಂಬಾ ಬೀರೇಶ್ವರ ಕೋ-ಆಪ್ ಸೊಸೈಟಿಯು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸಾಕಷ್ಟು ನೆರವಾಗಿದೆ ಎಂದು ಯಕ್ಸಂಬಾ ಬೀರೇಶ್ವರ ಕೋ-ಆಪ್ ಸೊಸೈಟಿಯ ಕಲ್ಲೋಳಿ ಪಟ್ಟಣದ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಬಸವರಾಜ ಸಂಪಗಾವಿ ಹೇಳಿದರು. ಯಕ್ಸಂಬಾದ ಬೀರೇಶ್ವರ ಕೋ-ಆಪ್ ಸೊಸೈಟಿಯ ಕಲ್ಲೋಳಿ ಪಟ್ಟಣದ ಶಾಖೆಯ ಸಿಬ್ಬಂದಿಗೆ ಶೇ 44ರಷ್ಟು ವೇತನ ಹೆಚ್ಚಳ ಮಾಡಿರುವ ಪ್ರಮಾಣ ಪತ್ರ ಸೋಮವಾರ …

Read More »

ಸಹಕಾರಿ ಸಂಘಗಳು ಬಹು ಸೇವಾ ಕೇಂದ್ರಗಳಾಗಿ ಬೆಳೆಯುವುದು ಅವಶ್ಯಕ- ಸತೀಶ ಕಡಾಡಿ

ಸಹಕಾರಿ ಸಂಘಗಳು ಬಹು ಸೇವಾ ಕೇಂದ್ರಗಳಾಗಿ ಬೆಳೆಯುವುದು ಅವಶ್ಯಕ- ಸತೀಶ ಕಡಾಡಿ ಬೆಟಗೇರಿ: ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಹಕಾರಿ ಸಂಸ್ಥೆಗಳು ಮತ್ತು ಗ್ರಾಮೀಣ ಭಾಗದ ರೈತರ ಆರ್ಥಿಕ ಪ್ರಗತಿಗಾಗಿ ಸಹಕಾರಿ ಸಂಘಗಳನ್ನು ಬಹು ಸೇವಾ ಕೇಂದ್ರಗಳಾಗಿ ಪರಿವರ್ತಿಸುವ ದೃಷ್ಠಿಯಿಂದ ನಬಾರ್ಡ್ ಬ್ಯಾಂಕ್ ಮತ್ತು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಹಯೋಗದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಬಹು ಸೇವಾ ಕೇಂದ್ರಗಳಾಗಿ ಪರಿವರ್ತಿಸುವ ಮೂಲಕ ಸಹಕಾರಿ ಸಂಘಗಳ …

Read More »

ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮೀತಿಯ ಮೂಡಲಗಿ ಘಟಕದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ

ಮೂಡಲಗಿ :-ಪ್ರಥಮ ಜಗದ್ಗುರುಗಳಾದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿಯವರು ಪ್ರತಿಜ್ಞಾ ಪಂಚಾಯತ ಬೃಹತ್ ಅಭಿಯಾನವನ್ನು ಮಲೈ ಮಾದೇಶ್ವರ ಬೆಟ್ಟದಿಂದ ಆರಂಭ ಮಾಡಿ ಮೈಸೂರು ಕರ್ನಾಟಕ,ಕಿತ್ತೂರು ಕರ್ನಾಟಕ,ಕಲ್ಯಾಣ ಕರ್ನಾಟಕದಲ್ಲಿ ಕಾರ್ಯಕ್ರಮ ಮಾಡುತ್ತ ಬೆಂಗಳೂರಿಗೆ ತಲುಪಿ ಮುಗಿಸಲಿದ್ದಾರೆ.ಇದೇ ಕಾರ್ಯಕ್ರಮದ ಭಾಗವಾಗಿ ಶುಕ್ರವಾರ 24ರಂದು ಬೆಳಗಾವಿಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಸ್ವಾಮೀಜಿಯವರು,ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ,ಹಾಗೂ ಬಸನಗೌಡ ಪಾಟೀಲ್ ಯತ್ನಾಳ ಪಾಲ್ಗೊಳ್ಳಲಿದ್ದಾರೆ ಎಂದು ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮೀತಿ ಬೆಳಗಾವಿಯ ಕಾರ್ಯಾಧ್ಯಕ್ಷ ನಿಂಗಪ್ಪ ಫಿರೋಜಿ …

Read More »

ದೇಶದ ಪ್ರಗತಿಯಲ್ಲಿ ಸೈನಿಕರ ಪಾತ್ರ ಅಮೂಲ್ಯ- ಗಿರೆಣ್ಣವರ

ದೇಶದ ಪ್ರಗತಿಯಲ್ಲಿ ಸೈನಿಕರ ಪಾತ್ರ ಅಮೂಲ್ಯ- ಗಿರೆಣ್ಣವರ ಮೂಡಲಗಿ: ನಮ್ಮ ಭಾರತೀಯ ಸೈನಿಕರ ತ್ಯಾಗ ಬಲಿದಾನಗಳಿಂದ ನಾವು ಇಂದು ಸುರಕ್ಷಿತವಾಗಿದ್ದೇವೆ ಭಾರತೀಯ ಸೈನಿಕರ ಸೇವೆ ಅಮೂಲ್ಯವಾದದ್ದುಎಂದು ತುಕ್ಕಾನಟ್ಟಿ ಸರಕಾರಿ ಶಾಲೆಯ ಪ್ರಧಾನ ಗುರು ಎ.ವ್ಹಿ. ಗಿರೆಣ್ಣವರ ಹೇಳಿದರು. ತಾಲೂಕಿನ ತುಕ್ಕಾನಟ್ಟಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ತುಕ್ಕಾನಟ್ಟಿಯ ಸೈನಿಕರು ಕೂಡಿಕೊಂಡು ಶಿಕ್ಷಕ ದಿನಾಚರಣೆಯ ಹಿನ್ನೆಲೆಯಲ್ಲಿ ಶಿಕ್ಷಕರನ್ನು ಗೌರವಿಸುವ …

Read More »