Breaking News
Home / Recent Posts (page 166)

Recent Posts

ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೆ. 22ರಂದು, ಬುಧವಾರ ರಕ್ತದಾನ ಶಿಬಿರ

ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೆ. 22ರಂದು, ಬುಧವಾರ ರಕ್ತದಾನ ಶಿಬಿರ ಮೂಡಲಗಿ: ಚಿಕ್ಕೋಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿಯ ಬಿಮ್ಸ್ ರಕ್ತ ಭಂಡಾರ, ಪುರಸಭೆ, ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರ, ಲಯನ್ಸ್ ಕ್ಲಬ್ ಆಫ್ ಮೂಡಲಗಿ ಪರಿವಾರ ಹಾಗೂ ವಿವಿಧ ಕಾಲೇಜುಗಳ ಸಹಯೋಗದಲ್ಲಿ ಸೆ. 22ರಂದು ಬೆಳಿಗ್ಗೆ 9.30ಕ್ಕೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿರುವರು. ಮೂಡಲಗಿ ಸೇರಿದಂತೆ …

Read More »

ಮಲ್ಲಪ್ಪ ಕಂಕಣವಾಡಿ ಅವರಿಗೆ ಪಿಎಚ್‍ಡಿ

ಮಲ್ಲಪ್ಪ ಕಂಕಣವಾಡಿ ಅವರಿಗೆ ಪಿಎಚ್‍ಡಿ ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಮಲ್ಲಪ್ಪ ಕೆಂಚಪ್ಪ ಕಂಕಣವಾಡಿ ಅವರು ದೈಹಿಕ ಶಿಕ್ಷಣ ವಿಷಯದಲ್ಲಿ ಡಾ: ಹೆಚ್.ಎಸ್.ಜಂಗೆ ಅವರ ಮಾರ್ಗದರ್ಶನದಲ್ಲಿ “ಅಗ್ರೇಷನ್ ಸೆಲ್ಸ್ ಕಾನ್ಸೆಪ್ಟ ಆ್ಯಂಡ್ ಮೋಟಾರ ಆ್ಯಬಿಲಿಟಿ ಆಫ್ ಸ್ಪೋಟ್ರ್ಸ ಪರಸನ್ನಸ್” ಕುರಿತು ಪ್ರಬಂದವನ್ನು ಮಂಡಿಸಿದ್ದಕ್ಕಾಗಿ ಗುಲಬರ್ಗಾ ವಿಶ್ವವಿದ್ಯಾಲಯುವು ಪಿಎಚ್‍ಡಿ ಪದವಿ ಪ್ರಕಟಿಸಿದೆ. ಪಿಎಚ್‍ಡಿ ಪದವಿ ಪ್ರಾಚಾರ್ಯ ಮಲ್ಲಪ್ಪ ಕಂಕಣವಾಡಿ ಅವರನ್ನು ಮೂಡಲಗಿ ಶಿಕ್ಷಣ ಸಂಸ್ಥೆ …

Read More »

ಸಿಎ ಉತ್ತೀರ್ಣ ವಿದ್ಯಾರ್ಥಿಗಳ ಸನ್ಮಾನ ಶ್ರದ್ಧೆ, ಪರಿಶ್ರಮವಿದ್ದರೆ ಯಶಸ್ಸು ದೊರೆಯುವುದು

ಸಿಎ ಉತ್ತೀರ್ಣ ವಿದ್ಯಾರ್ಥಿಗಳ ಸನ್ಮಾನ ಶ್ರದ್ಧೆ, ಪರಿಶ್ರಮವಿದ್ದರೆ ಯಶಸ್ಸು ದೊರೆಯುವುದು ಮೂಡಲಗಿ: ಇಲ್ಲಿಯ ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಮತ್ತು ಲಕ್ಷ್ಮೀನಗರದ ಗಣೇಶ ಉತ್ಸವ ಸಮಿತಿಯವರು ಚಾರ್ಟರ್ಡ ಅಂಕೌಂಟಂಟ್ (ಸಿಎ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಧರ್ಮಾಜಿ ಶಿವರುದ್ರಪ್ಪ ಪೋಳ ಮತ್ತು ಪಟಗುಂದಿಯ ಸಂತೋಷ ರಾಜು ಹೊಸಮನಿ ಅವರನ್ನು ಸನ್ಮಾನಿಸಿ ಗೌರಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾಹಿತಿ ಬಾಲಶೇಖರ ಬಂದಿ ಮಾತನಾಡಿ ಶ್ರದ್ಧೆ ಮತ್ತು ಪರಿಶ್ರಮದಿಂದ ಸಾಧನೆ ಮಾಡಿದರೆ ಯಶಸ್ಸು ಕಂಡಿತ …

Read More »

ಜನ ಕಲ್ಯಾಣಕ್ಕಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಜನ ಕಲ್ಯಾಣಕ್ಕಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕ್ಷೇತ್ರದ ಜನರು, ಕೆಎಂಎಫ್ ಸಂಸ್ಥೆಯ ಪ್ರಗತಿ ಹಾಗೂ ಕುಟುಂಬಸ್ಥರ ಏಳ್ಗೆಗಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವ ಚಂಡಿಕಾ ಹೋಮ ನೆರವೇರಿಸಿದರು. ಕಳೆದ ಭಾನುವಾರ ಮತ್ತು ಸೋಮವಾರದಂದು ಎರಡು ದಿನಗಳವರೆಗೆ ಉಡುಪಿ ಜಿಲ್ಲೆಯ ನಾಡಿನ ಸುಪ್ರಸಿದ್ಧ ದೇವಸ್ಥಾನವಾಗಿರುವ …

Read More »

ಸೆ. 22ರಂದು ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರ

ಮೂಡಲಗಿ: ಸುಮಾರು 43 ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಳ್ಳಲು ಸೆ. 22ರಂದು ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘವು ಕರೆ ಕೊಟ್ಟ ಮುಷ್ಕರ ಹಿನ್ನೆಲೆಯಲ್ಲಿ ನಮ್ಮನ್ನು ಕೇಂದ್ರ ಸ್ಥಾನದಿಂದ ಬಿಡಲು ನಮಗೆ ಅನುಮತಿ ನೀಡಬೇಕೆಂದು ಇಲ್ಲಿನ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳು ತಹಸೀಲ್ದಾರ ಡಿ.ಜಿ.ಮಹಾತ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ರಾಜ್ಯದ 10450 ಎಲ್ಲ ಗ್ರಾಮ ಸಹಾಯಕರು ಕಡ್ಡಾಯವಾಗಿ …

Read More »

ಆಸ್ಕರ್ ಫನಾರ್ಂಡಿಸ್ ಅವರ ನಿಧನಕ್ಕೆ ಕಾಂಗ್ರೇಸ್ ಪಕ್ಷದಿಂದ ಶೃದ್ಧಾಂಜಲ್ಲಿ ಸಭೆ

ಆಸ್ಕರ್ ಫನಾರ್ಂಡಿಸ್ ಅವರ ನಿಧನಕ್ಕೆ ಕಾಂಗ್ರೇಸ್ ಪಕ್ಷದಿಂದ ಶೃದ್ಧಾಂಜಲ್ಲಿ ಸಭೆ ಮೂಡಲಗಿ: ಸರಳ ಸಜ್ಜನಿಕೆಯ ಕಾಂಗ್ರೆಸ್ ಪಕ್ಷದ ರಾಜಕಾರನಿ ಆಸ್ಕರ್ ಫನಾರ್ಂಡಿಸ್ ಅವರ ಅಕಾಲಿಕ ನೀಧನದಿಂದ ಪಕ್ಷಕ್ಕೆ ಮತ್ತು ನಾಡಿಗೆ ಬಹಳ ನಷ್ಟವಾಗಿದೆ ಎಂದು ಅರಭಾವಿ ಕ್ಷೇತ್ರ ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ಹೇಳಿದರು. ಪಟ್ಟಣದ ಸಂಪದಯ್ಯಾ ಮಠದ ಆವರಣದಲ್ಲಿ ಆಸ್ಕರ್ ಫನಾರ್ಂಡಿಸ್ ನೀದನಕ್ಕೆ ಶೃದ್ಧಾಂಜಲಿ ಸಭೆಯಲ್ಲಿ ಮಾತನಾಡಿ , ಫರ್ನಾಂಡಿಸ್ ಅವರು ಸಾಮಾನ್ಯ ಕುಟುಂಬದಿಂದ 1980 ರಲ್ಲಿ ಸಂಸದರಾಗಿ …

Read More »

ಮೂಡಲಗಿ ತಾಲೂಕಿಗೆ ಹೊಸ ಕಾರ್ಮಿಕ ನಿರೀಕ್ಷಕರ ಕಛೇರಿ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ತಾಲೂಕಿಗೆ ಹೊಸ ಕಾರ್ಮಿಕ ನಿರೀಕ್ಷಕರ ಕಛೇರಿ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮೂಡಲಗಿ ತಾಲೂಕಿಗೆ ಹೊಸ ಕಾರ್ಮಿಕ ನಿರೀಕ್ಷಕರ ಕಛೇರಿ ಮಂಜೂರಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಮೂಡಲಗಿ ಸೇರಿದಂತೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಹಾಗೂ ಕಾಗವಾಡ ಹೊಸ ತಾಲೂಕುಗಳಿಗೆ ಕಾರ್ಮಿಕ ನಿರೀಕ್ಷಕರ ಕಛೇರಿಗಳನ್ನು ಆರಂಭಿಸಲು ಈಗಾಗಲೇ ಸರ್ಕಾರ ಮಂಜೂರಾತಿ ನೀಡಿದೆ ಎಂದು ತಿಳಿಸಿದ್ದಾರೆ. ಮಂಡಳಿಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ …

Read More »

ಅರಭಾವಿ ಬಿಜೆಪಿ ಯುವ ಮೋರ್ಚಾದಿಂದ ಸ್ವಚ್ಚತೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

ಅರಭಾವಿ ಬಿಜೆಪಿ ಯುವ ಮೋರ್ಚಾದಿಂದ ಸ್ವಚ್ಚತೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ ಮೂಡಲಗಿ: ಪಟ್ಟಣದ ಪುರಸಭೆ ಆವರಣದಲ್ಲಿ ಭಾರತೀಯ ಜನತಾ ಪಕ್ಷದ ಸ್ವಚ್ಚ-ಸನ್ಮಾನ ಅಡಿಯಲಿ ಅರಭಾವಿ ಯುವ ಮೋರ್ಚಾ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಹುಟ್ಟು ಹಬ್ಬದ ಅಂಗವಾಗಿ ಪುರಸಭೆ ಪೌರ ಕಾರ್ಮಿಕರೊಂದಿಗೆ ಪುರಸಭೆ ಆವರಣ ಮತ್ತು ಉದ್ಯಾನವನವನ್ನು ಸ್ವಚ್ಚತೆ ಕಾರ್ಯ ಕೈಗೊಂಡು ಪೌರ ಕಾರ್ಮಿಕರನ್ನು ಸತ್ಕರಿಸಿ ಗೌರವಿಸಿದರು. ಸತ್ಕಾರ ಸಮಯದಲ್ಲಿ ಬಿಜೆಪಿ ಸ್ವಚ್ಚ ಭಾರತ ರಾಜ್ಯ …

Read More »

ಮೂಡಲಗಿಗೆ ನವ್ಹೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ ಮಂಜೂರಾತಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ಮೂಡಲಗಿಗೆ ನವ್ಹೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ ಮಂಜೂರಾತಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿರುವ ಉಪ ನೋಂದಣಿ ಕಛೇರಿಯನ್ನು ನವ್ಹೆಂಬರ್ ಅಂತ್ಯದೊಳಗೆ ಪ್ರಾರಂಭಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ಸಂಜೆ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಮೂಡಲಗಿ: ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ದೀಪದಾನ

ಮೂಡಲಗಿ: ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ದೀಪದಾನ ಮೂಡಲಗಿ: ‘ದೈಹಿಕ ಶಿಕ್ಷಣದಲ್ಲಿ ಆಗಿರುವ ಹೊಸ ಬದಲಾವಣೆಗಳನ್ನು ಅಳವಡಿಸಿಕೊಂಡು ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲಿ ಕ್ರೀಡೆಗಳ ಬಗ್ಗೆ ಆಸಕ್ತಿ ಬೆಳೆಸು ಜವಾಬ್ದಾರಿ ದೈಹಿಕ ಶಿಕ್ಷಣದ ಪ್ರಶಿಕ್ಷಣಾರ್ಥಿಗಳ ಜವಾಬ್ದಾರಿಯಾಗಿದೆ’ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಎ. ಜುನೇದಿಪಟೇಲ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಬಿ.ಪಿ.ಎಡ್ ಹಾಗೂ ಎಂ.ಪಿ.ಎಡ್ ಕಾಲೇಜುಗಳ 2020-21ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಹಾಗೂ …

Read More »