Breaking News
Home / Recent Posts (page 178)

Recent Posts

ಬೆಳಗಾವಿ-ದೆಹಲಿ ನಡುವೆ ವಿಮಾನಯಾನ ಸೇವೆ ಪ್ರಾರಂಭ: ಸಂಸದ ಈರಣ್ಣ ಕಡಾಡಿ ಚಾಲನೆ

ಬೆಳಗಾವಿ-ದೆಹಲಿ ನಡುವೆ ವಿಮಾನಯಾನ ಸೇವೆ ಪ್ರಾರಂಭ: ಸಂಸದ ಈರಣ್ಣ ಕಡಾಡಿ ಚಾಲನೆ ಬೆಳಗಾವಿ: ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ದೆಹಲಿ ನೇರ ವಿಮಾನಯಾನ ಸಂಚಾರ ಹಾಗೂ ಕಾರ್ಗೋ (ಸರಕು) ಸೇವೆ ಕೂಡ ಪ್ರಾರಂಭವಾಗಿದ್ದು, ಬೆಳಗಾವಿ ಹಾಗೂ ಉತ್ತರ ಕರ್ನಾಟಕ ಜನರಿಗೆ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಆಗಸ್ಟ್ 13 ರಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ-ದೆಹಲಿ ನೇರ ವಿಮಾನ ಸೇವೆ ಸ್ವಾಗತ ಸಮಾರಂಭದಲ್ಲಿ …

Read More »

‘ರೈತರಿಗೆ ಜಾನುವಾರುಗಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ’ ಡಾ. ಎಂ.ಬಿ. ವಿಭೂತಿ

‘ರೈತರಿಗೆ ಜಾನುವಾರುಗಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ’ ಡಾ. ಎಂ.ಬಿ. ವಿಭೂತಿ ಮೂಡಲಗಿ: ಕೃಷಿಗೆ ಪೂರಕವಾಗಿರುವ ಜಾನುವಾರುಗಳ ಆರೋಗ್ಯದ ಬಗ್ಗೆ ರೈತರು ಕಾಳಜಿವಹಿಸಬೇಕು’ ಎಂದು ಮೂಡಲಗಿಯ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಎಂ.ಬಿ. ವಿಭೂತಿ ಹೇಳಿದರು. ತಾಲ್ಲೂಕಿನ ಕಮಲದಿನ್ನಿ ಗ್ರಾಮದ ಕೆಎಂಎಫ್ ಹಾಲು ಸಂಗ್ರಹ ಕೇಂದ್ರದ ಆವರಣದಲ್ಲಿ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ಹಾಗೂ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಪಶು ಆಸ್ಪತ್ರೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಜಾನುವಾರುಗಳಿಗೆ …

Read More »

ಜನ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರಕಾರ ವಾಪಸು ಪಡೆದುಕೊಳ್ಳಬೇಕೆಂದು ಆಗ್ರಹಿಸಿ ಮನವಿ

ಮೂಡಲಗಿ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಮತ್ತು ರೈತರಿಗೆ ಮಾರಕವಾಗಿರುವ ಭೂ ಸುಧಾರಣೆ, ಎ.ಪಿ.ಎಮ್.ಸಿ, ಭೂ ಸ್ವಾದೀನ, ಬೀಜ ಮಸೂದೆ ಕಾಯ್ದೆ ತಿದ್ದುಪಡಿ ಹಾಗೂ ಜನ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರಕಾರ ವಾಪಸು ಪಡೆದುಕೊಳ್ಳಬೇಕೆಂದು ಆಗ್ರಹಿಸಿ ತಾಲೂಕಿನ ಗುರ್ಲಾಪೂರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕದ ಕಾರ್ಯಕರ್ತರು ಗುರುವಾದಂದು ಮೂಡಲಗಿ ತಹಶೀಲ್ದಾರ ಡಿ.ಜಿ ಮಹಾತ್ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ …

Read More »

ಜುಲೈ-2021ರ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ

ಜುಲೈ-2021ರ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ವಿವರ ಮೂಡಲಗಿ: ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಡು ಮಕ್ಕಳು 3613, ಹೆಣ್ಣು 3136 ಒಟ್ಟು 6749 ಮಕ್ಕಳಲ್ಲಿ ಗಂಡು 3611, ಹೆಣ್ಣು 3132ಒಟ್ಟು 6743 ಮಕ್ಕಳು ಉತ್ತೀರ್ಣರಾಗಿದ್ದಾರೆ. ತಾಲೂಕಿನ ಫಲಿತಾಂಶ 99.9%ರಷ್ಷಾಗಿದ್ದು, ತಾಲೂಕಿನ ಐವರು 623 ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ, ಆರು ಜನ 621 ದ್ವಿತೀಯ, ಓರ್ವ 620 ಅಂಕಗಳಿಸಿ ತೃತೀಯ ಸ್ಥಾನ ಗಳಿಸಿ …

Read More »

ಭಾರತದ ಸಂಪ್ರದಾಯಕ ಕ್ರೀಡೆಗಳಿಗೆ ಪ್ರೋತ್ಸಾಹ ಅವಶ್ಯಕ- ಸತೀಶ ಕಡಾಡಿ

ಭಾರತದ ಸಂಪ್ರದಾಯಕ ಕ್ರೀಡೆಗಳಿಗೆ ಪ್ರೋತ್ಸಾಹ ಅವಶ್ಯಕ- ಸತೀಶ ಕಡಾಡಿ ಮೂಡಲಗಿ: ಭಾರತ ಹಳ್ಳಿಗಳ ದೇಶವಾಗಿದ್ದು, ಹಳ್ಳಿ ಹಳ್ಳಿಗಳಲ್ಲಿ ವಿಭಿನ್ನ ಬಗೆಯ ಸಂಪ್ರದಾಯಕ ಆಚರಣೆಗಳು ಜಾರಿಯಲ್ಲಿವೆ, ಅವುಗಳಂತೆ ವಿಭಿನ್ನ ಹಳ್ಳಿ ಸೊಗಡಿನ ಮನೋರಂಜನ್ಮಾಕ ಕ್ರೀಡೆಗಳು ನಮ್ಮ ದೇಶದಲ್ಲಿವೆ. ಅವುಗಳಿಗೆ ಸೂಕ್ತ ಪ್ರೋತ್ಸಾಹ ನೀಡುವ ಮೂಲಕ ಅವುಗಳನ್ನು ಉಳಿಸಿ, ಬೆಳಸಿ ಭಾರತೀಯತೆಯನ್ನು ಎತ್ತಿಹಿಡಿಯಬೇಕಾದ ಜವಾಬ್ದಾರಿ ಇಂದಿನ ಯುವ ಜನಾಂಗದ ಮೇಲಿದೆ ಎಂದು ಬೆಳಗಾವಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಗುರುವಾದ …

Read More »

ಕಡುಬಡತನದ ನಡುವೆ ಸಾಧನೆಗೈದ ಪ್ರತಿಭೆ ಯಾದವಾಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬಸವಂತ ಮಹಾಲಿಂಗಪುರ

ಕಡುಬಡತನದ ನಡುವೆ ಸಾಧನೆಗೈದ ಪ್ರತಿಭೆ ಯಾದವಾಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬಸವಂತ ಮಹಾಲಿಂಗಪುರ ಮೂಡಲಗಿ: ಮೂಡಲಗಿ ತಾಲೂಕಿನ ಗುಲಗೊಂಜಿಕೊಪ್ಪ ಬಾಲಕ ಹಾಗೂ ಯಾದವಾಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಡು ಬಡತನದಲ್ಲಿ ಬಸವಂತ ಶಾಸಪ್ಪಾ ಮಹಾಲಿಂಗಪುರ 625ಕ್ಕೆ 623 (ಶೇ.99.68)ಅಂಕಗಳನ್ನು ಪಡೆಯುವುದರ ಮೂಲಕ ಮೂಡಲಗಿ ವಲಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡು ಶಾಲೆಗೆ ಕೀರ್ತಿ ತಂದಿರುತ್ತಾನೆ. ಮೂಡಲಗಿ ತಾಲೂಕಿನ ಗಡಿಗ್ರಾಮದ ಗುಲಗಂಜಿಕೊಪ್ಪ ಗ್ರಾಮದ …

Read More »

ಲೋಳಸೂರ ಕೆಳಗಿನ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ : ಶಾಸಕ ಬಾಲಚಂದ್ರ ಜಾರಕಿಹೊಳಿ

ಲೋಳಸೂರ ಕೆಳಗಿನ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ನಿರಂತರ ಮಳೆ ಹಾಗೂ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಜತ್ತ-ಜಾಂಬೋಟಿ (ರಾಹೆ-31) ರಸ್ತೆಯ ಲೋಳಸೂರ ಸೇತುವೆ ಮಾರ್ಗದ ಬದಲಿ ರಸ್ತೆಯನ್ನು ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಲೋಳಸೂರ ಸೇತುವೆಯ ಪಕ್ಕದಲ್ಲಿರುವ ಹಳೆಯ ಸೇತುವೆ ಮಾರ್ಗದಲ್ಲಿ ಅನುಕೂಲ ಕಲ್ಪಿಸಿಕೊಡಲಾಗಿದ್ದು, …

Read More »

ಕಾರ್ಯಕಾರಿಣಿ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಡಾ. ಸುರೇಶ ಹನಗಂಡಿ.ಆಯ್ಕೆ

ಕಾರ್ಯಕಾರಿಣಿ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಡಾ. ಸುರೇಶ ಹನಗಂಡಿ.ಆಯ್ಕೆ ಮೂಡಲಗಿ: ಸಮೀಪದ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಸುರೇಶ ಭೀ. ಹನಗಂಡಿ ಅವರು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಪರಿಷತ್ತಿನ ಕಾರ್ಯಕಾರಿಣಿ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಡಾ. ಸುರೇಶ ಅವರು ಸಾಹಿತ್ಯ, ಸಮಾಜ, ಶೈಕ್ಷಣಿಕ, ಗ್ರಂಥ ಸಂಪಾದನೆ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಉತ್ತಮ ಕಾರ್ಯ …

Read More »

ಮುಖ್ಯಮಂತ್ರಿ ಪದಕ ಪಡೆದ ಅಶೋಕ ವಡೇರ ಅವರಿಗೆ ಸತ್ಕಾರ

ಬೆಟಗೇರಿ:ರಾಜ್ಯ ಸರ್ಕಾರದಿಂದ ಮುಖ್ಯಮಂತ್ರಿ ಪದಕ ಪಡೆದ ಹಾಗೂ ರಾಷ್ಟ್ರಪತಿಯವರಿಂದ ಕೊಡಲಾಗುವ ಶೌರ್ಯ ಪ್ರಶಸ್ತಿಗೆ ಭಾಜನರಾದ ಸವದತ್ತಿ ಅಗ್ನಿ ಶಾಮಕ ಠಾಣೆಯ ಅಗ್ನಿಶಾಮಕ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಅಶೋಕ ಕೆಂಚಪ್ಪ ವಡೇರ ಅವರನ್ನು ಸೋಮವಾರ ಆ.9 ರಂದು ಸ್ಥಳೀಯ ಎಸ್‍ವೈಸಿ ಶಿಕ್ಷಣ ಸಂಸ್ಥೆ ಹಾಗೂ ಕನಕಶ್ರೀ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಶಾಲು ಹೊದಿಸಿ ಸತ್ಕರಿಸಿದರು. ಕನಕಶ್ರೀ ಸಹಕಾರಿ ಅಧ್ಯಕ್ಷ ಹನುಮಂತ ವಡೇರ, ಶಂಕರ ಕೋಣಿ, ಬನಪ್ಪ …

Read More »

ಬೆಟಗೇರಿ ಗ್ರಾಮದ ಅಶೋಕ ವಡೇರ ಅವರಿಗೆ ಶೌರ್ಯ ಪ್ರಶಸ್ತಿ

ಬೆಟಗೇರಿ ಗ್ರಾಮದ ಅಶೋಕ ವಡೇರ ಅವರಿಗೆ ಶೌರ್ಯ ಪ್ರಶಸ್ತಿ ಬೆಟಗೇರಿ: ಸನ್ 2019 ರಲ್ಲಿ ಧಾರವಾಡದ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 56 ಕ್ಕೂ ಹೆಚ್ಚು ಜನರ ಪ್ರಾಣ ರಕ್ಷಣೆ ಮಾಡುವುದರಲ್ಲಿ ಪ್ರಮುಖ ಪಾತ್ರ ವಹಿಸಿ, ತನ್ನ ಪ್ರಾಣದ ಹಂಗು ತೊರೆದು ಸಾಹಸ ಸಾಧನೆ ಮೆರೆದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಅಶೋಕ ಕೆಂಚಪ್ಪ ವಡೇರ ಅವರಿಗೆ ರಾಜ್ಯ ಸರ್ಕಾರದಿಂದ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಿದೆ. ಅಲ್ಲದೇ, ಈಗ …

Read More »