Breaking News
Home / Recent Posts (page 215)

Recent Posts

ಅಲ್ಪಸಂಖ್ಯಾತ ಸಮುದಾಯಗಳು ಕಾಂಗ್ರೆಸ್ ಆಶ್ರಯದಲ್ಲಿ ಮಾತ್ರ ನೆಮ್ಮದಿಯಿಂದ ಬದುಕಲು ಸಾಧ್ಯ- ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಇಮ್ರಾನ್ ತಪಕೀರ

ಮೂಡಲಗಿ: ಅಲ್ಪ ಸಂಖ್ಯಾತರೆಂದರೆ ಕೇವಲ ಮುಸಲ್ಮಾನರೆಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ಮುಸ್ಲಿಮ್‍ರ ಜೊತೆ ಕ್ರಿಶ್ಚಿಯನ್, ಸಿಖ್, ಜೈನ, ಬೌದ್ಧ, ಪಾರ್ಸಿ, ಯಹೂದಿ ಮತ್ತು ಲಿಂಗಾಯತರು ಕೂಡ ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಾಗಿದ್ದು, ಬಿಜೆಪಿ ಸರಕಾರಗಳು ಈ ಎಲ್ಲ ಸಮುದಾಯಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಅಲ್ಪಸಂಖ್ಯಾತ ಸಮುದಾಯಗಳು ಕಾಂಗ್ರೆಸ್ ಆಶ್ರಯದಲ್ಲಿ ಮಾತ್ರ ನೆಮ್ಮದಿಯಿಂದ ಬದುಕಲು ಸಾಧ್ಯವೆಂದು ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಇಮ್ರಾನ್ ತಪಕೀರ ಹೇಳಿದರು. ಅವರು ಕೌಜಲಗಿಯಲ್ಲಿ ಅರಭಾವಿ ಮತ್ತು …

Read More »

ಯಾದವಾಡದಲ್ಲಿ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ

ಯಾದವಾಡದಲ್ಲಿ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಜಾರಕಿಹೊಳಿ ಅಭಿಮಾನಿಗಳು ಗ್ರಾಮದ ಬಸ್ವೇಶ್ವರ ವೃತ್ತದಲ್ಲಿ ಟಾಯರಗೆ ಬೆಂಕಿ ಹಚ್ಚಿ ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧದ ಷಡ್ಯಂತ್ರ ಖಂಡಿಸಿ ಪ್ರತಿಭಟನೆ ನಡೆಸಿ ಗ್ರಾ.ಪಂ ಪಿಡಿಒ ಮುಖಾಂತರ ಸರಕಾರಕ್ಕೆ ಮನವಿಸಲ್ಲಿಸಿದರು ಈ ಸಮಯದಲ್ಲಿ ಯಾದವಾಡ ಗ್ರಾ.ಪಂ ಸದಸ್ಯ ಕಲ್ಮೇಶ ಗಾಣಗೇರ ಮಾತನಾಡಿ, ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಬಗ್ಗೆ ಅಶೀಲ ಸಿಡಿ ಬೀಡುಗಡೆ ಮಾಡಿ ಜಾರಕಿಹೊಳಿ ಅವರ …

Read More »

ನಕಲಿ ಸಿಡಿ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿ ಹಳ್ಳೂರ ಜಿಪಂ ವ್ಯಾಪ್ತಿಯ ಮುಖಂಡರು, ಗ್ರಾಮಸ್ಥರಿಂದ ಪ್ರತಿಭಟಿಸಿ ಮನವಿ

ನಕಲಿ ಸಿಡಿ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿ ಹಳ್ಳೂರ ಜಿಪಂ ವ್ಯಾಪ್ತಿಯ ಮುಖಂಡರು, ಗ್ರಾಮಸ್ಥರಿಂದ ಪ್ರತಿಭಟಿಿಸ, ಮನವಿ, ಮೂಡಲಗಿ : ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರಗೊಂಡ ಸಿಡಿ ನಕಲಿಯದ್ದಾಗಿದೆ ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಸಿಬಿಐಗೆ ಅಥವಾ ಸಿಓಡಿಗೆ ವಹಿಸುವಂತೆ ಶುಕ್ರವಾರದಂದು ಹಳ್ಳೂರ ಜಿ ಪಂ ವ್ಯಾಪ್ತಿಯ ಹಳ್ಳೂರ, ಶಿವಾಪೂರ(ಹ), ಖಾನಟ್ಟಿ, ಮುನ್ಯಾಳ, ರಂಗಾಪೂರ, ಕಮಲದಿನ್ನಿ, ಪಟಗುಂದಿ, ಧರ್ಮಟ್ಟಿ ಮುಖಂಡರು ಹಾಗೂ ಗ್ರಾಮಸ್ಥರು …

Read More »

ಮೂಡಲಗಿ, ಪಂಚಮಸಾಲಿ ಸಮಾಜದಿಂದ 2ಎ ಮಿಸಲಾತಿ ನೀಡುವಂತೆ ತಹಶೀಲದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಕ್ಕೆ.

ಮೂಡಲಗಿ : ಕರ್ನಾಟಕ ರಾಜ್ಯದಲ್ಲಿ ಕೃಷಿ ಕೂಲಿಕಾರರಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ದಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಹೇಳಿದರು. ಗುರುವಾರದಂದು ಪಂಚಮಸಾಲಿ ಸಮಾಜ ಬಾಂಧವರು ರಾಜ್ಯ ಸರ್ಕರದ 2ಎ ಹಾಗೂ ಲಿಂಗಾಯತ ಬಡ ಸಮಾಜಗಳಿಗೆ ಕೇಂದ್ರ ಒಬಿಸಿ ಮೀಸಲಾತಿಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ ಡಿ ಜೆ ಮಹಾತ …

Read More »

ಚಿಕ್ಕೋಡಿ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆಯುಲ್ಲಿ ಚೈತನ್ಯ ಶಾಲೆ ಪ್ರಥಮ

ಚಿಕ್ಕೋಡಿ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆಯುಲ್ಲಿ ಚೈತನ್ಯ ಶಾಲೆ ಪ್ರಥಮ ಮೂಡಲಗಿ: ಚೈತನ್ಯ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಕುಮಾರ ಕಿರಣ ಕೊಳ್ಳನ್ನವರ ಹಾಗೂ ಕುಮಾರಿ ರುಚಿತಾ ಬೊಮ್ಮನ್ನವರ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮಾನ್ಯ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕೋಡಿ  ಇವರು ರೂ ಮೂರು ಸಾವಿರಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಅಭಿನಂದಿಸಿದ್ದಾರೆ. ಸದರಿ ವಿದ್ಯಾರ್ಥಿಗಳು …

Read More »

ಮೂಡಲಗಿ ತಾಲೂಕಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಟೈಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ

ಮೂಡಲಗಿ : ರಮೇಶ ಜಾರಕಿಹೊಳಿಯವರ ನಕಲಿ ವಿಡಿಯೋ ಖಂಡಿಸಿ ಮೂಡಲಗಿ ತಾಲೂಕಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಟೈಯರ್‌ಗೆ ಬೆಂಕಿ ಹಚ್ಚಿ ರಮೇಶ ಜಾರಕಿಹೊಳಿ ವಿರುದ್ಧದ ಷಡ್ಯಂತ್ರ ಖಂಡಿಸಿ ಪ್ರತಿಭಟನೆ ನಡೆಸಿದರು. ಬಿಡುಗಡೆಗೊಳಿಸಿರುವ ಸಿಡಿ ಫೇಕ್ ತಂತ್ರಜ್ಞಾನದಿoದ ಕೂಡಿದ ರಾಸಲೀಲೆ ವಿಡಿಯೋ ಹರಿಬಿಟ್ಟಿದ್ದು, ಇದು ಜಾರಕಿಹೊಳಿ ಕುಟುಂಬದ ವಿರುದ್ಧ ಮಾಡಿರುವ ರಾಜಕೀಯ ವಿರೋಧಿಗಳ ಹುನ್ನಾರ-ಷಡ್ಯಂತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಡಿ ಬಗ್ಗೆ ಸಮಗ್ರ ತನಿಖೆ ನಡೆಸಲು …

Read More »

ರಮೇಶ ಜಾರಕಿಹೊಳಿ ನಕಲಿ ಸಿಡಿ ಬಗ್ಗೆ ಸಮಗ್ರ ತನಿಖೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

 ರಮೇಶ ಜಾರಕಿಹೊಳಿ ನಕಲಿ ಸಿಡಿ ಬಗ್ಗೆ ಸಮಗ್ರ ತನಿಖೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ  ಕುಲಗೋಡ: ಎರಡು ದಿನಗಳಿಂದ ರಾಜ್ಯ ರಾಜ್ಯಕಾರಣದಲ್ಲಿ ಸಂಚಲನ ಮೂಡಿಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ರಾಸಲೀಲೆ ಪ್ರಕರಣ ಸಂಪೂರ್ಣ ಸುಳ್ಳಾಗಿದ್ದು , ನಕಲಿ ಸಿಡಿ ಬಗ್ಗೆ ಸಮಗ್ರ ತನಿಖೆ ನಡೆಸಿ, ಸಿಬಿಐಗೆ ವಹಿಸುವಂತೆ ಗ್ರಾಮ ಮುಖಂಡರು ಆಗ್ರಹಿಸಿ ಮನವಿ ನೀಡಿದರು. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ರಮೇಶ ಜಾರಕಿಹೊಳಿ ಅಭಿಮಾನಿ ಬಳಗ ಹಾಗೂ ಗ್ರಾಪಂ ಅಧ್ಯಕ್ಷ\ಉಪಾಧ್ಯಕ್ಷ …

Read More »

ವಿವಾದಿತ ಸಿಡಿ ಪ್ರಕರಣ ತನಿಖೆಗೆ ಆಗ್ರಹಿಸಿ ಕೌಜಲಗಿಯಲ್ಲಿ ಪ್ರತಿಭಟನೆ ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ಬೆಂಬಲಿಗರಿಂದ ರಸ್ತೆ ತಡೆ, ಟೈರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆ

ವಿವಾದಿತ ಸಿಡಿ ಪ್ರಕರಣ ತನಿಖೆಗೆ ಆಗ್ರಹಿಸಿ ಕೌಜಲಗಿಯಲ್ಲಿ ಪ್ರತಿಭಟನೆ ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ಬೆಂಬಲಿಗರಿಂದ ರಸ್ತೆ ತಡೆ, ಟೈರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆ. ಗೋಕಾಕ: ರಮೇಶ ಜಾರಕಿಹೊಳಿ ಅವರ ಕೌಜಲಗಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಗುರುವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಗ್ರಾಮದ ರವಿವರ್ಮ ಚೌಕದಲ್ಲಿ …

Read More »

ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ವೃದ್ಧಿಸಿಕೊಳ್ಳುವುದು ಅಗತ್ಯ: ರಮೇಶ ಗೊಂಗಡಿ

ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ವೃದ್ಧಿಸಿಕೊಳ್ಳುವುದು ಅಗತ್ಯ: ರಮೇಶ ಗೊಂಗಡಿ ತುಕ್ಕಾನಟ್ಟಿ: ವ್ಯಕ್ತಿತ್ವ ಎಂಬುದು ಅನೇಕ ಶಕ್ತಿಗಳ ಸಂಗಮ. ಆದರ್ಶ,ಸದಾಚಾರ,ಶ್ರದ್ಧೆ, ನಿಷ್ಠೆ, ದಕ್ಷತೆ, ಎಚ್ಚರ-ಸನ್ನಿವೇಶಗಳೊಡನೆ ಹೊಂದಿಕೊಳ್ಳುವ ಸಾಮರ್ಥ್ಯ, ವೃತ್ತಿಪ್ರಿಯತೆ,ಪರೋಪಕಾರ ಬುದ್ಧಿ,ಪ್ರಾಮಾಣಿಕತೆಗಳು ವ್ಯಕ್ತಿತ್ವ ನಿರ್ಮಿಸುವ ಶಕ್ತಿಗಳು.ಈ ನಿಟ್ಟಿನಲ್ಲಿ ನೋಡಿದಾಗ ನಮಗೆ ವ್ಯಕ್ತಿ ಮುಖ್ಯವಲ್ಲ ವ್ಯಕ್ತಿತ್ವ ಮುಖ್ಯ ಎಂದು ಬೆಳಗಾವಿಯ ಎ.ಪಿ.ಡಿ. ಸಂಸ್ಥೆಯ ಮಾನವ ಸಂಪನ್ಮೂಲ ನೊಡಲ್ ಅಧಿಕಾರಿ ರಮೇಶ ಗೊಂಗಡಿ ನುಡಿದರು. ಅವರು ಇತ್ತೀಚೆಗೆ ತುಕ್ಕಾನಟ್ಟಿಯ ಬಡ್ಸ್ ಸಮಾಜಕಾರ್ಯ ಪದವಿ ಮಹಾವಿದ್ಯಾಲಯ ಸಮಾಜ …

Read More »

ಮಾ. 7ರಿಂದ ಸಿದ್ಧ ಸಮಾಧಿ ಯೋಗ ಶಿಬಿರ

ಮಾ. 7ರಿಂದ ಸಿದ್ಧ ಸಮಾಧಿ ಯೋಗ ಶಿಬಿರ ಮೂಡಲಗಿ: ಬೆಂಗಳೂರಿನ ಋಷಿ ಸಂಸ್ಕøತಿ ವಿದ್ಯಾ ಕೇಂದ್ರದಿಂದ ಜಮಖಂಡಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಮಾ. 7ರಿಂದ ಬೆಳಿಗ್ಗೆ 5.30ಕ್ಕೆ ‘ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ’ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು. ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೋತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳಿಗೆ ಶಿಬಿರದಲ್ಲಿ ಹೇಳಿಕೊಡುವರು. ಶಿಬಿರದ …

Read More »