“ಕನ್ನಡಮ್ಮನ ಗುಡಿಯಲಿ ಸದಾಕ್ಷರದ ಅರ್ಚನೆ ನಡೆಯಲಿ ತನು-ಮನಗಳೇ ಅದಕೆ ಎಣ್ಣೆ-ಪಣತಿಯಾಗಿರಲು ಷಡ್ಗುಣದ ಕನ್ನಡಗರ ಕೊರಳ ನುಡಿಗಳು ಮುತ್ತಿನ ತೋರಣವ ಕಟ್ಟಿವೆ ದಶದಿಕ್ಕುಗಳಿಗೆ ಬೆಳಗಿಹುದು ಬಾನ ತುಂಬ ಬೇಳಕು ಅದಕ್ಕೆ ಇಹುದು ಕನ್ನಡಮ್ಮನ ನೆಲದಲ್ಲಿ ನಿತ್ಯ ಕನ್ನಡೋತ್ಸವದ ಉತ್ಸಹ ಕನ್ನಡಿಗರ ಮನ-ಮನಗಳಿಲ್ಲಿ” ಮತ್ತೇ ರಾಜ್ಯೋತ್ಸವ ಬಂದಿದೆ, ಕನ್ನಡಿಗರಲ್ಲಿ ಸಂತಸ ತಂದಿದೆ, ಮಳೆಗಾಲದಂತೆ, ಚಳಿಗಾಲದಂತೆ, ದೀಪಾವಳಿಯಂತೆ, ಸಂಕ್ರಾoತಿಯoತೆ ಕನ್ನಡ ರಾಜ್ಯೋತ್ಸವ ಕೂಡ ಪತ್ರಿ ವರ್ಷ ಬರುತ್ತದೆ, ಕನ್ನಡ ಮನಸ್ಸುಗಳಲ್ಲಿ ಹೊಸ ಸಂಚಲನ ಮೂಡಿಸುತ್ತದೆ, …
Read More »ಕುಲಗೋಡ ಪೋಲಿಸರಿಂದ ರಾಷ್ಟ್ರೀಯ ಏಕತಾ ದಿನ ಆಚರಣೆ ಹಾಗೂ 5 ಕಿಮೀ ಏಕತಾ ಓಟ, ವಿಚಾರ ಸಂಕೀರ್ಣ
ಕುಲಗೋಡ ಪೋಲಿಸರಿಂದ ರಾಷ್ಟ್ರೀಯ ಏಕತಾ ದಿನ ಆಚರಣೆ ಹಾಗೂ 5 ಕಿಮೀ ಏಕತಾ ಓಟ, ವಿಚಾರ ಸಂಕೀರ್ಣ ಕುಲಗೋಡ; ಯುವಕರು ದೇಶದ ಏಕತೆಗೆ ಶ್ರಮಿಸಿದರೆ ಭಾರತ ಸುಭದ್ರವಾಗಿರುತ್ತದೆ. ಹಲವು ಭಾಷೆ-ಸಂಸ್ಕøತಿಗಳನ್ನು ಹೊಂದಿದ ಭಾರತವು ವಿವಿಧತೆಯಲ್ಲಿ ಏಕತೆಯನ್ನು ಸಾರುವ ವಿಶ್ವದ ಗುರುವಾಗಲಿ ಎಂದು ಬೆಟಗೇರಿ ಸರ್ಕಾರಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ರಮೇಶ ಅಳಗುಂಡಿ ಅಭಿಪ್ರಾಯಿಸಿದರು. ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶನಿವಾರ ಮುಂಜಾನೆ ಕುಲಗೋಡ ಪೋಲಿಸ್ …
Read More »ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರ ಜನಸಂಪರ್ಕ ಕಾರ್ಯಾಲಯದಲ್ಲಿ ಆದಕವಿ ಶ್ರೀ ವಾಲ್ಮೀಕಿ ಜಯಂತಿ
ಮೂಡಲಗಿ: ರಾಮಾಯಣ ಎಂಬ ಅತ್ಯದ್ಭುತ ಕಾವ್ಯವನ್ನು ರಚಿಸಿದ ಆದಕವಿ ಶ್ರೀ ವಾಲ್ಮೀಕಿ ಮಹರ್ಷಿಗಳ ಜಯಂತಿಯನ್ನು ಶನಿವಾರ ಅ.31 ರಂದು ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರ ಜನಸಂಪರ್ಕ ಕಾರ್ಯಾಲಯದಲ್ಲಿ ಆದಕವಿ ಶ್ರೀ ವಾಲ್ಮೀಕಿ ಮಹರ್ಷಿಗಳ ಭಾವಚಿತ್ರಕ್ಕೆ ಈರಣ್ಣ ಕಡಾಡಿ ಅವರು ಪೂಜೆ ಸಲ್ಲಿಸಿ ನಮಿಸಿದರು. ಈ ಸಂದಭದಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು ಆದಿಕವಿ ರಾಮಾಯಣದ ಮೂಲಕ ಸಾರ್ವಕಾಲಿಕ ಆದರ್ಶಗಳನ್ನು, ಜೀವನ ಮೌಲ್ಯಗಳನ್ನು ತಿಳಿಸಿಕೊಟ್ಟು, ಅನಾದಿ ಕಾಲದಿಂದಲೂ …
Read More »ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಗೋಕಾವಿ ನೆಲದ ವೈಭವವನ್ನು ಎತ್ತಿಹಿಡಿದಿದೆ – ನಾಗಪ್ಪ ಶೇಖರಗೋಳ
ಮೂಡಲಗಿ : ಬಯಲಾಟ ಕಲಾವಿದೆ ಕೆಂಪವ್ವಾ ಹರಿಜನ ಅವರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಗೋಕಾವಿ ನೆಲದ ವೈಭವವನ್ನು ಎತ್ತಿಹಿಡಿದಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶುಕ್ರವಾರ ಸಂಜೆ ತಾಲೂಕಿನ ಅರಭಾವಿ ಪಟ್ಟಣದ ಬಯಲಾಟ ಕಲಾವಿದೆ ಕೆಂಪವ್ವಾ ಹರಿಜನ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ತೆರಳಿ ಶಾಸಕರ ಪರವಾಗಿ ಸತ್ಕರಿಸಿ ಅವರು ಮಾತನಾಡಿದರು. ಕಳೆದ ಮೂರ್ನಾಲ್ಕು …
Read More »ಸೋಸೈಟಿಯ ಪ್ರಥಮ ವಾರ್ಷಿಕೋತ್ಸವದಲ್ಲಿ ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸುಭಾಸ ಢವಳೇಶ್ವರ ಅವರನ್ನು ಸತ್ಕರಿಸಿ ಗೌರವಿಸಿದರು.
ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸುಭಾಸ ಢವಳೇಶ್ವರಿಗೆ ಸತ್ಕಾರ ಮೂಡಲಗಿ: ಸಹಕಾರಿ ಸಂಘಗಳು ಪ್ರಗತಿ ಹೊಂದಲು ಸೊಸಾಯಿಟಿಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ನಿಸ್ವಾರ್ಥ ಸೇವೆ ಬಹಳ ಮುಖ್ಯವಾಗಿದೆ ಎಂದು ಬಿಡಿಸಿಸಿ ಬ್ಯಾಂಕ ನಿರ್ದೇಶಕ ಹಾಗೂ ದಿ.ಮೂಡಲಗಿ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸುಭಾಸ ಗಿ.ಢವಳೇಶ್ವರ ಹೇಳಿದರು. ಶುಕ್ರವಾರದಂದು ಪಟ್ಟಣದ ನಂದಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೋಸೈಟಿಯ ಪ್ರಥಮ ವಾರ್ಷಿಕ ಸಮಾರಂಭದಲ್ಲಿ ಸೋಸಾಯಿಟಿಯ ಆಡಳಿತ ಮಂಡಳಿಯಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದರು. ಈ …
Read More »ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಪ್ರವಾದಿ ಮಹ್ಮದ ಪೈಗಂಬರು
ಮೂಡಲಗಿ: ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಪ್ರವಾದಿ ಮಹ್ಮದ ಪೈಗಂಬರ ಅವರ ಹೋರಾಟದ ವಿಧಾನ,ಪ್ರಗತಿಯ ತಂತ್ರ,ಮನುಕುಲದ ಶ್ರೇಯಸ್ಸು ಬಯಸುವ ಅವರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಧರ್ಮ ಗುರು ಮೌಲಾನಾ ಮೊಹ್ಮದ ಶಫೀಕ ಆಜ್ಮಿ ಹೇಳಿದರು ಶುಕ್ರವಾರ ಪಟ್ಟಣದ ಜಾಮೀಯಾ ಮಸೀದಿಯಲ್ಲಿ ಮಹ್ಮದ ಪೈಗಂಬರ ಜಯಂತಿ ನಿಮಿತ್ತ ಹಾಗೂ ಶುಕ್ರವಾರದ ಸಾಮೂಹಿಕ ಪ್ರಾರ್ಥನೆಗಾಗಿ ಸೇರಿದ ಸಮಾಜ ಬಾಂಧವರನನ್ನುದ್ದೇಶಿಸಿ ಮಾತನಾಡಿದ ಅವರು ಮನು ಕುಲಕ್ಕೆ ಮಾರಕವಾಗಿ ಪರಿಣಮಿಸಿದ ಕೊರೋನಾ ವೈರಸ್ನ್ನು ಹತೋಟಿಗೆ …
Read More »ಸುಭಾಸ .ಢವಳೇಶ್ವರ ಅವರ ಅವಿರೋಧವಾಗಿ ಆಯ್ಕೆಗೆ ಅಭಿನಂದನೆ
ಮೂಡಲಗಿ: ದಿ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಗೆ ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸ್ಪರ್ದಿಸಿರುವ ಸುಭಾಸ ಜಿ.ಢವಳೇಶ್ವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರತಿ ಸ್ಪರ್ಧಿ ನಾಮಪತ್ರ ವಾಪಸ್ಸು ಪಡೆದ ಹಿನ್ನಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು.ಅವರಿಗೆ ಡಾ ಎಸ್.ಎಸ್.ಪಾಟೀಲ ಅಭಿನಂದನೆ ಸಲ್ಲಿಸಿದರು.
Read More »ಸತೀಶ ಕಡಾಡಿ ಅವರ ಅವಿರೋಧವಾಗಿ ಆಯ್ಕೆ
ಬೆಳಗಾವಿ: ದಿ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಗೆ ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳು ಮತ್ತು ಕೃಷಿಯೇತರ ಪತ್ತೀನ್ ಸಹಕಾರಿ ಸಂಘಗಳ ಕ್ಷೇತ್ರದಿಂದ ಸ್ಪರ್ದಿಸಿರುವ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರ ಸುಪುತ್ರ ಸತೀಶ ಕಡಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರತಿ ಸ್ಪರ್ಧಿ ಗುರು ಮೆಟಗುಡ್ಡ ಅವರು ನಾಮಪತ್ರ ವಾಪಸ್ಸು ಪಡೆದ ಹಿನ್ನಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು
Read More »ಅರಭಾವಿ ಪಟ್ಟಣ ಪಂಚಾಯತಿಗೆ ಅಧ್ಯಕ್ಷರಾಗಿ ಲಕ್ಷ್ಮಣ ನಿಂಗನ್ನವರ, ಉಪಾಧ್ಯಕ್ಷರಾಗಿ ಸುಶೀಲಾ ಸಗರಿ ಅವಿರೋಧ ಆಯ್ಕೆ
ಅರಭಾವಿ ಪಟ್ಟಣ ಪಂಚಾಯತಿಗೆ ಅಧ್ಯಕ್ಷರಾಗಿ ಲಕ್ಷ್ಮಣ ನಿಂಗನ್ನವರ, ಉಪಾಧ್ಯಕ್ಷರಾಗಿ ಸುಶೀಲಾ ಸಗರಿ ಅವಿರೋಧ ಆಯ್ಕೆ ಮೂಡಲಗಿ : ತಾಲೂಕಿನ ಅರಭಾವಿ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷರಾಗಿ ಲಕ್ಷ್ಮಣ ನಿಂಗನ್ನವರ ಮತ್ತು ಉಪಾಧ್ಯಕ್ಷರಾಗಿ ಸುಶೀಲಾ ಮಹಾಂತೇಶ ಸಗರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ ದಿಲ್ಶಾದ ಮಹಾತ ಪ್ರಕಟಿಸಿದರು. ಇಂದಿಲ್ಲಿ ಅರಭಾವಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅವಿರೋಧ …
Read More »ಗುರುವಾರ ರಂದು ವಿದ್ಯುತ್ ವ್ಯತ್ಯಯ
ಗುರುವಾರ ವಿದ್ಯುತ್ ವ್ಯತ್ಯಯ ಮೂಡಲಗಿ :- ಮೂಡಲಗಿ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ದಿ.29 ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 6 ಘಂಟೆ ವರೆಗೆ ವಿದ್ಯುತ್ ನಿಲುಗಡೆ ಆಗಲಿದೆ 110 ಕೆ ವ್ಹಿ ವಿದ್ಯುತ್ ವಿತರಣಾ ಮಾರ್ಗಗಳಾದ ನಾಗನೂರ,ಕುಲಗೋಡ,ಮೂಡಲಗಿ ಹಾಗೂ 33 ಕೆ.ವ್ಹಿ.ತಿಗಡಿ,ಅರಳಿಮಟ್ಟಿ ವಿತರಣಾ ಕೇಂದ್ರದಿಂದ ಸರಬರಾಜು ಆಗುವ 11 ಕೆ.ವ್ಹಿ.ಯ ಎಲ್ಲ ಮಾರ್ಗಗಳಲ್ಲಿ ವಿದ್ಯುತ್ ಕಾಮಗಾರಿಗಳನ್ನು ಕೈಕೊಳ್ಳಲಿರುವುದರಿಂದ ವಿದ್ಯುತ್ ವ್ಯತ್ಯಯ ಆಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂ …
Read More »