ಮೂಡಲಗಿ: ಮನಿಗೊಂದು ಮರ ಊರಿಗೊಂದು ವನ ಗಿಡಗಳನ್ನು ಮಕ್ಕಳಂತೆ ಪಾಲನೆ ಪೋಷಣೆ ಮಾಡುವ ಜವಾಬ್ದಾರಿ ಯುವಕರ ಕೈಯಲ್ಲಿ ಇದೆ ಎಂದು ಉಪ ವಲಯ ಅರಣ್ಯ ಅಧಿಕಾರಿ ಅಶೋಕ ಮಧುರಿ ಹೇಳಿದರು. ಅವರು ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ, ಅರಣ್ಯ ಇಲಾಖೆ ಗೋಕಾಕ ಹಾಗೂ ಪೂರ್ವಿ ಕ್ರೀಡಾ ಮತ್ತು ಸಾಂಸ್ಕೃತಿಕ ಯುವ ಸಂಘ ವಡೆರಹಟ್ಟಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು …
Read More »ಶಿಕ್ಷಕರು ಸೇವಾ ಅನುಭವವನ್ನು ಸಮಾಜಕ್ಕೆ ನೀಡಬೇಕು
ಮೂಡಲಗಿ ಶಿಕ್ಷಣ ಸಂಸ್ಥೆಯಲ್ಲಿ ನಿವೃತ್ತರಾದ ಶಿಕ್ಷಕರನ್ನು ಸಂಸ್ಥೆ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಸನ್ಮಾನಿಸಿ ಬೀಳ್ಕೊಟ್ಟರು ಶಿಕ್ಷಕರು ಸೇವಾ ಅನುಭವವನ್ನು ಸಮಾಜಕ್ಕೆ ನೀಡಬೇಕು ಮೂಡಲಗಿ: ‘ಶಿಕ್ಷಣ ಸಂಸ್ಥೆಯಲ್ಲಿ ಸುಧೀರ್ಘವಾಗಿ ಸೇವೆ ಸಲ್ಲಿಸಿರುವ ಶಿಕ್ಷಕರ ಕಾರ್ಯವು ಶ್ಲಾಘನೀಯವಾಗಿದೆ’ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ವೆಂಕಟೇಶ ಟಿ. ಸೋನವಾಲಕರ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಕಾಲೇಜುಗಳಿಂದ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಿ ಬೀಳ್ಕೊಡುವ ಸಮಾರಂಭದಲ್ಲಿ …
Read More »ಪ್ರೊ. ಸಂಗಮೇಶ ಗುಜಗೊಂಡ ಪ್ರಾಚಾರ್ಯರಾಗಿ ನೇಮಕ
ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ನೂತನ ಪ್ರಾಚಾರ್ಯರಾಗಿ ಭೂಗೋಳಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಸಂಗಮೇಶ ಎಸ್. ಗುಜಗೊಂಡ ಅವರು ಅಧಿಕಾರವನ್ನು ಸ್ವೀಕರಿಸಿದರು. ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಹಾಗೂ ಹಿರಿಯ ನಿರ್ದೇಶಕ ಆರ್.ಪಿ. ಸೋನವಾಲಕರ ಅವರು ಪ್ರಾಚಾರ್ಯ ಹುದ್ದೆಯ ಆದೇಶ ಪತ್ರವನ್ನು ನೀಡಿ ಶಾಲು ಹೊದಿಸಿ ಸನ್ಮಾನಿಸಿ ಮಾತನಾಡಿದ ಅವರು ‘ಭೂಗೋಳಶಾಸ್ತ್ರ ವಿಷಯ ಉಪನ್ಯಾಸಕರಾಗಿ 36 ವರ್ಷಗಳ ಅನುಭವವನ್ನು ಹೊಂದಿರುವ ಪ್ರೊ. ಸಂಗಮೇಶ ಗುಜಗೊಂಡ …
Read More »ಪ್ರಾಥಮಿಕ ಹಂತದಲ್ಲಿಯೇ ಪಾಲಕರ ಇಚ್ಛಾಶಕ್ತಿಯನುಸಾರ ಶಿಕ್ಷಕರ ಮಾರ್ಗದರ್ಶನದ ಮೂಲಕ ಸಾಧನೆಯತ್ತ ಸಾಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ – ಶೃತಿ ಯರಗಟ್ಟಿ
ಮೂಡಲಗಿ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಆತ್ಮಸ್ಥೈರ್ಯ ಅತ್ಯಂತ ಪ್ರಮುಖ ಕಾರಣವಾಗುವದು. ಪ್ರಾಥಮಿಕ ಹಂತದಲ್ಲಿಯೇ ಪಾಲಕರ ಇಚ್ಛಾಶಕ್ತಿಯನುಸಾರ ಶಿಕ್ಷಕರ ಮಾರ್ಗದರ್ಶನದ ಮೂಲಕ ಸಾಧನೆಯತ್ತ ಸಾಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಯುಪಿಎಸ್ಇಯಲ್ಲಿ ೩೬೨ ರ್ಯಾಂಕ್ ಪಡೆದ ಶೃತಿ ಯರಗಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಶುಕ್ರವಾರ ಪಟ್ಟಣದ ಬಿಇಒ ಕಾರ್ಯಾಲಯದಲ್ಲಿ ಜರುಗಿದ ಅಭಿನಂದನೆ ಮತ್ತು ಸತ್ಕಾರ ಸ್ವೀಕರಿಸಿ ಮಾತನಾಡಿ, ಸ್ವತಃ ನಮ್ಮ ತಂದೆ ಶಿಕ್ಷಕರಾಗಿದ್ದು, ವಿಶೇಷವಾಗಿ ಮೂಡಲಗಿ ಶೈಕ್ಷಣಿಕ ವಲಯದ ಪ್ರತಿಯೊಂದು …
Read More »ಶಾಲೆಯ ಅಬಿವೃದ್ಧಿಗೆ, ಗ್ರಾಮಸ್ಥರ ಸಹಕಾರ, ಗುಣಮಟ್ಟದ ಶಿಕ್ಷಣವೇ ನಮ್ಮ ಗುರಿ- ಎ.ವ್ಹಿ. ಗಿರೆಣ್ಣವರ
ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳಿ ಹೂ ನೀಡಿ ಸ್ವಾಗತಿಸಿಕೊಂಡರು ಮೂಡಲಗಿ: ಶಿಕ್ಷಣ ಇಲಾಖೆ ಹಲವಾರು ಯೋಜನೆಗಳನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಜಾರಿಗೆ ತರುತ್ತಿರುವದರಿಂದ ಅವುಗಳನ್ನು ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿದರೆ ಸರ್ಕರಿ ಶಾಲೆಗಳಿಗೆ ಅವೇ ವರದಾನವಾಗಲಿವೆ ಎಂದು ಚಿಕ್ಕೋಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಕಛೇರಿಯ ವಿಷಯ ಪರಿವೀಕ್ಷಕರಾದ ಅರಿಹಂತ ಬಿರಾದಾರ ಪಾಟೀಲ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ …
Read More »ಶಿಕ್ಷಣ ಸಂಸ್ಥೆಯಲ್ಲಿ ವೀರಣ್ಣ ಹೊಸೂರ ಅವರಿಗೆ ಶ್ರದ್ಧಾಂಜಲಿ ಅರ್ಪಣೆ
ಇತ್ತಿಚೆಗೆ ನಿಧನರಾದ ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ವೀರಣ್ಣ ಹೊಸೂರ ಅವರಿಗೆ ಸಂಸ್ಥೆಯ ಆಡಳಿತ ಮಂಡಳಿಯವರು ಶ್ರದ್ಧಾಂಜಲಿಯನ್ನು ಅರ್ಪಿಸಿದರು. ಶಿಕ್ಷಣ ಸಂಸ್ಥೆಯಲ್ಲಿ ವೀರಣ್ಣ ಹೊಸೂರ ಅವರಿಗೆ ಶ್ರದ್ಧಾಂಜಲಿ ಅರ್ಪಣೆ ಮೂಡಲಗಿ: ಇತ್ತಿಚೆಗೆ ನಿಧನರಾದ ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ವೀರಣ್ಣ ಈಶ್ವರಪ್ಪ ಹೊಸೂರ ಅವರಿಗೆ ಸಂಸ್ಥೆಯ ಆಡಳಿತ ಮಂಡಳಿಯವರು ಶ್ರದ್ಧಾಂಜಲಿಯನ್ನು ಅರ್ಪಿಸಿದರು. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಸಂಗಮೇಶ ಗುಜಗೊಂಡ ನುಡಿ ನಮನ ಸಲ್ಲಿಸಿ …
Read More »ಸಾರ್ವಜನಿಕ ಬದುಕಿನಲ್ಲಿ ಸೇವಾ ಭಾಗ್ಯ ಪಡೆದ ನಾವೇಲ್ಲರೂ ಧನ್ಯರು- ಬಿಇಒ ಅಜೀತ ಮನ್ನಿಕೇರಿ
ಮೂಡಲಗಿ: ಸರಕಾರದ ನೌಕರನಾಗಿ ಇಲಾಖೆ ಜೊತೆಯಾಗಿ ಸಿಬ್ಬಂದಿಗಳ ಸಹಕಾರದೊಂದಿಗೆ ಶ್ರಮಿಸಿ ಕರ್ತವ್ಯ ಪ್ರಜ್ಞೆಯನ್ನು ತೊರಬೇಕು. ಶಿಕ್ಷಣ ಇಲಾಖೆಯಲ್ಲಿಯ ಬೋಧಕ ಸಿಬ್ಬಂದಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸುವಲ್ಲಿ ಬೋಧಕೇತರ ಸಿಬ್ಬಂದಿಗಳ ಪಾತ್ರ ಮಹತ್ವ ಪೂರ್ಣವಾಗಿದೆ. ಒಂದೆ ನಾಣ್ಯದ ಎರಡು ಮುಖಗಳಾಗಿ ಕರ್ತವ್ಯ ಪಾಲಿಸಿದಾಗ ಇಲಾಖೆಯ ಗೌರವ ಎತ್ತಿಹಿಡಿಯಲು ಯಶಸ್ವಿಯಾಗುವದಾಗಿ ನಿವೃತ್ತ ಪತ್ರಾಂಕಿತ ವ್ಯವಸ್ಥಾಪಕ ಪಾಂಡುರoಗ ಒಂಟಿ ಹೇಳಿದರು. ಅವರು ಪಟ್ಟಣದ ಬಿಇಒ ಕಛೇರಿಯಲ್ಲಿ ಜರುಗಿದ ವಯೋ ನಿವೃತ್ತಿ ನಿಮಿತ್ಯ ಹಮ್ಮಿಕೊಂಡ ಅಭಿನಂದನೆ ಮತ್ತು …
Read More »ಜಾತ್ರೆಗಳು ಜಾನಪದ ಕಲೆ, ಸಂಪ್ರದಾಯ, ಆಚರಣೆಗಳ ತೊಟ್ಟಿಲು
ಮೂಡಲಗಿ ತಾಲ್ಲೂಕಿನ ಹಳ್ಳೂರ ಗ್ರಾಮದ ದ್ಯಾಮವ್ಯದೇವಿ ಹಾಗೂ ಲಕ್ಷ್ಮೀದೇವಿ ಜಾತ್ರೆಯ ಅಂಗವಾಗಿ ಏರ್ಪಡಿಸಿದ್ದ ಜಾನಪದ ಕಲಾ ಸಂಭ್ರಮ ಕಾರ್ಯಕ್ರಮವನ್ನು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಉದ್ಘಾಟಿಸಿದರು ಜಾತ್ರೆಗಳು ಜಾನಪದ ಕಲೆ, ಸಂಪ್ರದಾಯ, ಆಚರಣೆಗಳ ತೊಟ್ಟಿಲು ಮೂಡಲಗಿ: ‘ಜನಪದರು ಸೇರಿ ದೈವೀ ಆರಾಧÀ್ಯದೊಂದಿಗೆ ಜಾತಿ, ಧರ್ಮ, ಮೇಲು, ಕೀಳು ಬೇಧ ಬಿಟ್ಟು ಸಾಮರಸ್ಯತೆಯನ್ನು ಬೆಳೆಸುವುದು ಜಾತ್ರೆಗಳಾಗಿವೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ ಹಳ್ಳೂರ ಗ್ರಾಮದ ದ್ಯಾಮವ್ವದೇವಿ …
Read More »ಮಕ್ಕಳ ಪ್ರತಿಭೆ ಅರಳಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ
ಮೂಡಲಗಿ ಸರ್ಕಾರಿ ಹಿರಿಯ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಬುಧವಾರ 2023-24ನೇ ಶೈಕ್ಷಣಿಕ ಸಾಲಿನ ಪ್ರಾರಂಭೋತ್ಸವದಲ್ಲಿ ಅಕ್ಷರಗಳಿಂದ ಅಲಂಕೃತವಾದ ವಾಹನಕ್ಕೆ ಬಿಇಒ ಅಜಿತ್ ಮನ್ನಿಕೇರಿ, ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ ಚಾಲನೆ ನೀಡಿದರು. ಮಕ್ಕಳ ಪ್ರತಿಭೆ ಅರಳಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ ಮೂಡಲಗಿ: ‘ಮಕ್ಕಳ ಪ್ರತಿಭೆಯನ್ನು ಅರಳಿಸುವಲ್ಲಿ ಶಿಕ್ಷಕರ ಜವಾಬ್ದಾರಿ ಅಧಿಕಾವಾಗಿದೆ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಶಿಕ್ಷಕರು ಉತ್ತಮ ಹೆಸರು ತರಬೇಕು’ …
Read More »ಶಿವಬೋಧರಂಗ ಪಿಕೆಪಿಎಸ್ಗೆ 17.56ಲಕ್ಷ ರೂ ಲಾಭ-ವಿಜಯಕುಮಾರ ಸೋನವಾಲಕರ
ಶಿವಬೋಧರಂಗ ಪಿಕೆಪಿಎಸ್ಗೆ 17.56ಲಕ್ಷ ರೂ ಲಾಭ-ವಿಜಯಕುಮಾರ ಸೋನವಾಲಕರ ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಕಳೆದ ಮಾರ್ಚ್ ಅಂತ್ಯಕ್ಕೆ 17.56 ಲಕ್ಷ ರೂಪಾಯಿ ಲಾಭಗಳಿಸಿ ಪ್ರಗತಿ ಪಥದತ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಹೇಳಿದರು. ಮಂಗಳವಾರದಂದು ಪಟ್ಟಣದ ಶಿವಬೋಧರಂಗ ಪಿಕೆಪಿಎಸ್ ಸಭಾ ಭವನದಲ್ಲಿ ಕರೆದ ಸಂಘದ 2022-23ನೇ ಸಾಲಿನ ಪ್ರಗತಿಯ ಬಗ್ಗೆ ಕರೆದ ಸಭೆಯಲ್ಲಿ ಮಾತನಾಡಿ, 13 ವರ್ಷಗಳ ಅವಧಿಯಲ್ಲಿ …
Read More »