Breaking News
Home / Recent Posts (page 40)

Recent Posts

ಭಕ್ತಿಭಾವದಲ್ಲಿ ಸದಾಶಿವಯೋಗೀಶ್ವರ ರಥೋತ್ಸವ

ಭಕ್ತಿಭಾವದಲ್ಲಿ ಸದಾಶಿವಯೋಗೀಶ್ವರ ರಥೋತ್ಸವ ಮೂಡಲಗಿ: ತಾಲ್ಲೂಕಿನ ಮುನ್ಯಾಳ-ರಂಗಾಪುರದ ಸದಶಿವಯೋಗೀಶ್ವರ ಜಾತ್ರೆಯ ರಥೋತ್ಸವವು ಮಠದ ಪೀಠಾಧಿಪತಿ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಸಂಭ್ರಮದಿಂದ ಜರುಗಿತು. ಅಲಂಕೃತ ರಥದಲ್ಲಿ ಸಿದಾಶಿವಯೋಗೀಶ್ವರರ ಮೂರ್ತಿಯನ್ನ ಪ್ರತಷ್ಠಾಪಿಸಿ ಪೂಜೆಯನ್ನು ಸಲ್ಲಿಸಿ ಶ್ರೀಗಳ ರಥೋತ್ಸವದಕ್ಕ ಚಾಲನೆ ನೀಡಿದರು. ರಥವು ಬರುವ ದಾರಿಗೆ ಸೇರಿದ ಭಕ್ತರು ಹಣ್ಣು, ಹೂವು, ಬತ್ತಾಸು, ಕಾರೀಖು, ಕಾಯಿಗಳನ್ನು ಅರ್ಪಿಸಿದರು. ಬೆಳಿಗ್ಗೆ ಮೂಲ ಗದ್ದುಗೆಗೆ ಅಭಿಷೇಕ, ವಿಶೇಷ ಪೂಜೆಗಳು ಜರುಗಿದವು. ಮುನ್ಯಾಳ, …

Read More »

ಭೀಮಪ್ಪ ಗಡಾದ ಅವರ ಕಾಂಗ್ರೇಸ್ ಬಂಡಾಯ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಿ ಕಾಂಗ್ರೇಸ್ ಮುಖಂಡರ ಪತ್ರಿಕಾಗೋಷ್ಠಿ

ಮೂಡಲಗಿ: ಅರಭಾವಿ ಮತಕ್ಷೇತ್ರದ ಕಾಂಗ್ರೇಸ್ ಟಿಕೆಟ್ ವಂಚಿತ ಅಭ್ಯರ್ಥಿಗಳಾದ ಐದು ಜನರಲ್ಲಿ ಭೀಮಪ್ಪ ಗಡಾದ ಅವರು ಕಾಂಗ್ರೇಸ್ ಬಂಡಾಯ ಪಕ್ಷೇತರ ಅಭ್ಯರ್ಥಿಗೆ ಕಾಂಗ್ರೇಸ್ ಹಿರಿಯ ಮುಖಂಡರು ಹಾಗೂ ಟಿಕೆಟ್ ಆಕಾಂಕ್ಷಿಗಳಾಗಿದ್ದ ಭೀಮಪ್ಪ ಹಂದಿಗುಂದ, ರಮೇಶ ಉಟಗಿ ಹಾಗೂ ಅವರ ಕಾರ್ಯಕರ್ತರು ಪಟ್ಟಣದ ಭೀಮಪ್ಪ ಹಂದಿಗುಂದ ಅವರು ತೋಟದ ಮನೆಯಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಬೆಂಬಲ ವ್ಯಕ್ತಪಸಿ ಭೀಮಪ್ಪ ಗಡಾದ ಅವರ ಪ್ರಚಾರಕ್ಕೆ ಬುಧುವಾರದಂದು ಚಾಲನೆ ನೀಡಲಾಗುವುದು ಎಂದು ಘೋಷಿಸಿದರು. ಈ ಸಂದರ್ಭದಲ್ಲಿ …

Read More »

ಪ್ರತಿ ಮತಗಟ್ಟೆಗಳಲ್ಲಿ ಶೇ.80 ರಷ್ಟು ಬಿಜೆಪಿಗೆ ಮತ ಬೀಳಲು ಕಾರ್ಯಕರ್ತರು ಶ್ರಮಿಸಬೇಕು-ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ.

ಪ್ರತಿ ಮತಗಟ್ಟೆಗಳಲ್ಲಿ ಶೇ.80 ರಷ್ಟು ಬಿಜೆಪಿಗೆ ಮತ ಬೀಳಲು ಕಾರ್ಯಕರ್ತರು ಶ್ರಮಿಸಬೇಕು-ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ. ಗೋಕಾಕ ಹೊರ ವಲಯದಲ್ಲಿ ಜರುಗಿದ ಅರಭಾವಿ ಕ್ಷೇತ್ರದ ಮತಗಟ್ಟೆಗಳ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು. ಈ ನಿಟ್ಟಿನಲ್ಲಿ ಮತಗಟ್ಟೆಗಳ ಪ್ರಮುಖರು ಪ್ರತಿ ಮನೆ ಮನೆಗೆ ತೆರಳಿ …

Read More »

ರೈತರಿಗೆ ಎತ್ತುಗಳು ದೈವ ಸ್ವರೂಪಿ- ಸುಭಾಷ ಢವಳೇಶ್ವರ

ರೈತರಿಗೆ ಎತ್ತುಗಳು ದೈವ ಸ್ವರೂಪಿ ಮೂಡಲಗಿ: ಮೂಡಲಗಿಯ ವೀರಶೈವ ಲಿಂಗಾಯತ ಮತ್ತು ರಾಷ್ಟ್ರೀಯ ಬಸವದಳ ಹಾಗೂ ಪಟ್ಟಣದ ವಿವಿಧ ಸಮಾಜ ಸಂಘಟನೆ ಸಹಯೋಗದಲ್ಲಿ ಸೋಮವಾರ ಸಂಜೆ ಬಸವ ಜಯಂತಿ ಅಂಗವಾಗಿ ಎತ್ತುಗಳ ಮೆರವಣಿಗೆ ಸಂಭ್ರಮದಿಂದ ಜರುಗಿತು. ಬೆಳಗಾವಿಯ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಜಿ. ಢವಳೇಶ್ವರ ಬಸವ ಜಯಂತಿ ಹಾಗೂ ಎತ್ತುಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ ‘ಭೂಮಿಯಲ್ಲಿ ದುಡಿಯುವ ಎತ್ತುಗಳನ್ನು ರೈತರು ಬಸವಣ್ಣನ ರೂಪದಲ್ಲಿ ಪೂಜಿಸಿ, ಅವುಗಳಲ್ಲಿ ದೇವರನ್ನು …

Read More »

ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮಾಜದ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಬದ್ಧತೆಯನ್ನು ವ್ಯಕ್ತಪಡಿಸಿಬೇಕು’ – ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ

  ಮೂಡಲಗಿ: ‘ರಾಜಕಾರಣಿಗಳು ಲಿಂಗಾಯತ ಸಮಾಜವನ್ನು ರಾಜಕೀಯ ದಾಳವನ್ನಾಗಿ ಮಾಡಿಕೊಂಡು ಟೀಕೆ, ಟಿಪ್ಪಣೆ ಮಾಡುವುದನ್ನು ಬಿಡಬೇಕು. ಲಿಂಗಾಯತ ಬಗ್ಗೆ ಅಭಿಮಾನವಿದ್ದರೆ ಎಲ್ಲ ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮಾಜದ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಬದ್ಧತೆಯನ್ನು ವ್ಯಕ್ತಪಡಿಸಿಬೇಕು’ ಎಂದು ಕೂಡಲಸಂಗಮದ ಪಂಚಮಸಾಲಿ ಸಮಾಜ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬಸವ ಸೇವಾ ಯುವಕ ಸಂಘದವರು ಸೋಮವಾರ ಏರ್ಪಡಿಸಿದ್ದ ಮೂಡಲಗಿ ತಾಲ್ಲೂಕು ಮಟ್ಟದ ಬಸವ ಉತ್ಸವದ ಬೃಹತ್ ಮೆರವಣಿಗೆಗೆ ಚಾಲನೆ ನೀಡಿ …

Read More »

ಶ್ರೀ ವೇಮನ್ ಸೋಸಾಯಿಟಿಗೆ 1.83 ಕೋಟಿ ರೂ. ಲಾಭ

ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಶ್ರೀ ವೇಮನ್ ಕೋ-ಆಪ್ ಕ್ರೆಡಿಟ್ ಸೋಸಾಯಿಟಿಯು ಕಳೆದ 2023 ಮಾರ್ಚ್ ಅಂತ್ಯಕ್ಕೆ 1.83 ಕೋಟಿ ರೂ ಲಾಭ ಗಳಿಸಿ ಪ್ರಗತಿಯತ್ತ ಸಾಗಿದೆ ಎಂದು ಸೊಸಾಯಿಟಿ ಅಧ್ಯಕ್ಷ ಸಂತೋಷ ಸೋನವಾಲ್ಕರ ತಿಳಿಸಿದರು. ಪಟ್ಟಣದ ವೇಮನ್ ಸೋಸಾಯಿಟಿಯ ಸಭಾಭವನದಲ್ಲಿ ಪ್ರಗತಿ ಕುರಿತು ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು. ಆಡಳಿತ ಮಂಡಳಿಯ ನಿಶ್ವಾರ್ಥ ಸೇವೆ ಮತ್ತು ಸಿಬ್ಬಂದಿವರ್ಗದವರ ಸತತ ಪ್ರಯತ್ನದಿಂದ ಹಾಗೂ ಗ್ರಾಹಕರ ಸಕಾಲಕ್ಕೆ ಸಾಲ …

Read More »

ಸಾವಳಗಿಯಲ್ಲಿ ಸಂಭ್ರಮದ ಬಸವ ಜಯಂತಿ

  ಸಾವಳಗಿಯಲ್ಲಿ ಸಂಭ್ರಮದ ಬಸವ ಜಯಂತಿ ಗೋಕಾಕ: ತಾಲ್ಲೂಕಿನ ಸಾವಳಗಿ ಸುಕ್ಷೇತ್ರದ ಜಗದ್ಗುರು ಶಿವಲಿಂಗೇಶ್ವರ ಪೀಠದಲ್ಲಿ ಭಾನುವಾರ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಆಚರಿಸಿದರು. ಪೀಠದ ಸನ್ನಿಧಿಯವರಾದ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರು ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗ್ರಾಮದಲ್ಲಿ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ಜರುಗಿತು. ಅಲಂಕೃತ ಎತ್ತುಗಳು, ವಿವಿಧ ವಾದ್ಯಗಳೊಂದಿಗೆ ಮೆರವಣಿಗೆಯು ಸಂಭ್ರಮದಿಂದ ಜರುಗಿತು.  

Read More »

ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕ : ಅಭಿನವ ಶಿವಾನಂದ ಸ್ವಾಮೀಜಿ

ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕ : ಅಭಿನವ ಶಿವಾನಂದ ಸ್ವಾಮೀಜಿ *ಅದ್ಧೂರಿಯಾಗಿ ನಡೆದ ಬಸವ ಜಯಂತಿ* ಜೋಡೇತ್ತುಗಳ ಭವ್ಯ ಮೆರವಣಿಗೆ  *ಕಿರು ಕಾಣಿಕೆ *ಸನ್ಮಾನ ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು ವಚನಗಳ ಮೂಲಕ ಜೀವನಾದರ್ಶಗಳನ್ನು ಬೋಧಿಸಿದ ಮಹಾನ್ ಚಿಂತಕರಾಗಿದ್ದಾರೆ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಬೆಟಗೇರಿ ಗ್ರಾಮದಲ್ಲಿ ಇಲ್ಲಿಯ ಬಸವ ಅಭಿಮಾನಿ ಬಳಗದ …

Read More »

ಬಸವ ಜಯಂತಿಯಲ್ಲಿ ಉಚಿತ ಗುಗ್ಗಳೋತ್ಸವ

  ಬಸವ ಜಯಂತಿಯಲ್ಲಿ ಉಚಿತ ಗುಗ್ಗಳೋತ್ಸವ ಮೂಡಲಗಿ: ಕಲ್ಲೋಳಿಯಲ್ಲಿ ಬಸವ ಕಮಿಟಿಯವರು ಸರ್ವಧರ್ಮದವರ ಉಚಿತ ಗುಗ್ಗುಳೋತ್ಸವ ಮಾಡುವ ಮೂಲಕ 12ನೇ ಶತಮಾನದಲ್ಲಿ ಬಸವಣ್ಣನವರು ಸಾರಿದ ಸಮಾನತೆಯನ್ನು ಸಾಕಾರಗೊಳಿಸಿದ್ದಾರೆ’ ಎಂದು ಘೋಡಗೇರಿಯ ಶಿವಾನಂದ ಮಠದ ಮಲ್ಲಯ್ಯ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಬಸವ ಕಮಿಟಿಯವರು ಬಸವ ಜಯಂತ್ಯುತ್ಸವ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಸಾಮೂಹಿಕ ಉಚಿತ ಗುಗ್ಗುಳೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಉಚಿತ ಗುಗ್ಗುಳೋತ್ಸವ ಮಾಡುತ್ತಿರುವುದು ಸಮಾಜಕ್ಕೆ ಬಹುದೊಡ್ಡ ಕೊಡುಗೆಯಾಗಿದೆ ಎಂದರು. ಅಧ್ಯಕ್ಷತೆವಹಿಸಿದ್ದ …

Read More »

ಬಸವಣ್ಣನವರ ಪ್ರಜಾಪ್ರಭುತ್ವದ ತಳಹದಿಯನ್ನು ಹನ್ನೆರಡನೇ ಶತಮಾನದಲ್ಲಿಯೇ ಜಗತ್ತಿಗೆ ಪರಿಚಯಿಸಿದ್ದರು

ಮೂಡಲಗಿ: ಮಹಾಮಾನವತಾವಾದಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ತಳಹದಿಯನ್ನು ಹನ್ನೆರಡನೇ ಶತಮಾನದಲ್ಲಿಯೇ ಜಗತ್ತಿಗೆ ಪರಿಚಯಿಸಿದ್ದರು. ತಮ್ಮ ಅದ್ಭುತ ವಚನಗಳ ಮೂಲಕ ಜಗತ್ತಿಗೆ ಶಾಂತಿಯ ಸಂದೇಶ ಸಾರಿದ ಬಸವಣ್ಣನವರ ಜೀವನವು ನಮಗೆಲ್ಲ ಇಂದಿಗೂ ಆದರ್ಶವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು ರವಿವಾರ ಏ-23 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಸಭಾಭವನದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ. ಪುಷ್ಪಾರ್ಚನೆ ಮಾಡಿ ಮಾತನಾಡಿದ ಈರಣ್ಣ …

Read More »