ಮೂಡಲಗಿ: ಕಾರ್ಮಿಕ ಇಲಾಖೆಯಿಂದ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ KSRTC, ವಾಯುವ್ಯ ಕರ್ನಾಟಕ ಸಾರಿಗೆ ನಿಗಮಗಳಿಂದ ಉಚಿತ ಪಾಸ್ಗಳನ್ನು ವಿತರಿಸಲಾಗುತ್ತಿದ್ದು, ನಮ್ಮ ತಾಲೂಕಿನ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಂಡು ತಮ್ಮ ವಾಸಸ್ಥಳದಿಂದ 45 ಕಿ.ಮೀ ವ್ಯಾಪ್ತಿಯೊಳಗೆ ಪ್ರಯಾಣ ಮಾಡಬಹುದು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಸೋಮವಾರದಂದು ಪಟ್ಟಣದ ಪುಸರಭೆ ಆವರಣದಲ್ಲಿ ಕಾರ್ಮಿಕ ಇಲಾಖೆ ಹಾಗೂ ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಆಶ್ರಯದಲ್ಲಿ ಜರುಗಿದ, ಬಸ್ …
Read More »ಘಟಪ್ರಭಾದಲ್ಲಿ ಈರಣ್ಣ ಕಡಾಡಿಯವರ ಮೇಲೆ ಮಾಡಿರುವ ಹಲ್ಲೆಯನ್ನು ಪ್ರಕಾಶ ಮಾದರ
ಮೂಡಲಗಿ: ನಮ್ಮ ದಲಿತ ಮುಖಂಡರು ಘಟಪ್ರಭಾದಲ್ಲಿ ಈರಣ್ಣ ಕಡಾಡಿಯವರ ಮೇಲೆ ಮಾಡಿರುವ ಹಲ್ಲೆಯನ್ನು ದಲಿತ ಮುಖಂಡನಾಗಿ ನಾನು ಕೂಡ ಆ ಘಟನೆಯನ್ನು ಖಂಡಿನೀಸುತ್ತೇನೆ ಎಂದು ಪಟ್ಟಣದ ದಲಿತ ಮುಖಂಡ ಪ್ರಕಾಶ ಮಾದರ ಹೇಳಿದರು. ರವಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತೀಶ ಜಾರಕಿಹೋಳಿ ನೀಡುವ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿ ತಮ್ಮ ಹೇಳಿಕೆಯನ್ನು ಹಿಂಪಡೆದು ವಿಷಾದ ವ್ಯಕ್ತಡಿಸಿದ್ದಾರೆ. ಆದರೂ ಸಹ ಮುಗ್ಧರಾದ ನಮ್ಮ ದಲಿತ ಮುಖಂಡರು …
Read More »ತುಕ್ಕಾನಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ
ಮೂಡಲಗಿ: ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಲ್ಲಿ, ಸಮಾಜದಲ್ಲಿ ಸಿಗುವ ಅವಕಾಶ ಸೌಲಭ್ಯಗಳನ್ನು ಯೋಗ್ಯವಾಗಿ ಬಳಸಿಕೊಂಡು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬೇಕಾಗಿದೆ. ಅದರಂತೆ ನಮ್ಮ ಶಾಲೆಗಳಲ್ಲಿ ಕೂಡ ಅನೇಕ ಕಾರ್ಯಕ್ರಮಗಳನ್ನು ಮಕ್ಕಳಿಗಾಗಿ ಮಾಡುವದರ ಮೂಲಕ ಗುರುಗಳು ಮಕ್ಕಳ ಪ್ರತಿಭೆಗೆ ಸೂಕ್ರ ಅವಕಾಶ ಕೊಡುತ್ತಿದ್ದಾರೆ ಎಂದು ವಿದ್ಯಾರ್ಥಿ ಪ್ರತಿನಿಧಿ ಕುಮಾರಿ ಶ್ರೀದೇವಿ ಹುಲಕುಂದ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಜರುಗಿದ ನೆಹರು ಜಯಂತಿ ಅಂಗವಾಗಿ ನಡೆದ ಮಕ್ಕಳ …
Read More »ಕಳ್ಳಿಗುದ್ದಿಯಲ್ಲಿ ವೇಮನರ ತತ್ವ ಚಿಂತನ ಕಾರ್ಯಕ್ರಮ * *ಆಧ್ಯಾತ್ಮಿಕ ಚಿಂತನೆಯತ್ತ ಜನರ ಒಲವು-ಗೌಡಪ್ಪಗೋಳ*
*ಕಳ್ಳಿಗುದ್ದಿಯಲ್ಲಿ ವೇಮನರ ತತ್ವ ಚಿಂತನ. ಕಾರ್ಯಕ್ರಮ* *ಆಧ್ಯಾತ್ಮಿಕ ಚಿಂತನೆಯತ್ತ ಜನರ ಒಲವು-ಗೌಡಪ್ಪಗೋಳ* ಮೂಡಲಗಿ: ನಿತ್ಯ ಹಲವಾರು ತುಮುಲಗಳಿಗೆ ಒಳಗಾಗಿ ಮನಶಾಂತಿ, ನೆಮ್ಮದಿಯನ್ನು ಕಳೆದುಕೊಂಡಿರುವ ಮನುಷ್ಯ ಈಗ ಮತ್ತೆ ಆಧ್ಯಾತ್ಮಿಕ ಚಿಂತನೆಯತ್ತ ವಾಲುತ್ತಿದ್ದಾನೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪ ಆಯುಕ್ತ ಜಿ.ಬಿ.ಗೌಡಪ್ಪಗೋಳ ಹೇಳಿದ್ದಾರೆ. ಅವರು ಸಮೀಪದ ಕಳ್ಳಿಗುದ್ದಿ ಗ್ರಾಮದಲ್ಲಿ ರವಿವಾರ ಬೆನಕಟ್ಟಿಯ ಹೇಮ-ವೇಮನ ಸದ್ಬೋಧನ ಪೀಠ ಹಮ್ಮಿಕೊಂಡಿದ್ದ ಮನೆ ಮನದಲ್ಲಿ ಮಹಾಯೋಗಿ ವೇಮನರ ೧೪೬ ನೇ ಮಾಸಿಕ ತತ್ವ …
Read More »ಸಮಾನ ಹಾಗೂ ಉತ್ತಮ ಶಿಕ್ಷಣ ಎಲ್ಲರ ಹಕ್ಕು- ಅಪೇಕ್ಷಾ ಹೊಸಟ್ಟಿ
ಸಮಾನ ಹಾಗೂ ಉತ್ತಮ ಶಿಕ್ಷಣ ಎಲ್ಲರ ಹಕ್ಕು- ಅಪೇಕ್ಷಾ ಹೊಸಟ್ಟಿ ಮೂಡಲಗಿ: ಪಟ್ಟಣದ ಬಿ.ವಿ.ಸೋನವಾಲಕರ ಸಿಬಿಎಸ್ಸಿ ಶಾಲೆಯ ವಿದ್ಯಾರ್ಥಿಗಳಿಂದ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಡಿಜಿಟಲ್ ಶಿಕ್ಷಣದ ಮಹತ್ವದ ಕುರಿತು ರವಿವಾರ ಬೀದಿ ನಾಟಕ ನಡೆಸಿದರು. ಈ ಸಂದರ್ಭದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಅಪೇಕ್ಷಾ ಹೊಸಟ್ಟಿ ಮಾತನಾಡಿ, ಶಿಕ್ಷಣದಲ್ಲಿ ಹೆಣ್ಣು ಮಕ್ಕಳಿಗೂ ಸಮಾನ ಹಕ್ಕಿದೆ ಹಾಗೂ ಎಲ್ಲರೂ ತಮ್ಮ ಮಕ್ಕಳಿಗೆ ಹೆಣ್ಣು ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು …
Read More »ದಾಸ ಸಾಹಿತ್ಯದಲ್ಲಿ ಕನಕದಾಸರಿಗೆÉ ಶ್ರೇಷ್ಠ ಸ್ಥಾನವಿದೆ : ರಮೇಶ ಹಾಲಣ್ಣವರ
ದಾಸ ಸಾಹಿತ್ಯದಲ್ಲಿ ಕನಕದಾಸರಿಗೆ ಶ್ರೇಷ್ಠ ಸ್ಥಾನವಿದೆ : ರಮೇಶ ಹಾಲಣ್ಣವರ ಬೆಟಗೇರಿ:ಕನಕದಾಸರು ರಚಿಸಿದ ಕೃತಿಗಳು ಇಂದಿಗೂ ಸಹ ಜನಸಾಮಾನ್ಯರ ನಾಲಿಗೆಯ ಮೇಲೆ ನಲಿದಾಡುತ್ತಿವೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ದಾಸಶ್ರೇಷ್ಠ ಕನಕದಾಸ ಅಭಿಮಾನಿ ಬಳಗದ ಸಂಚಾಲಕ ರಮೇಶ ಹಾಲಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕನಕದಾಸÀ ಅಭಿಮಾನಿ ಬಳಗದ ಸಹಯೋಗದಲ್ಲಿ ನ.11ರಂದು ನಡೆದ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು, ಕನಕದಾಸರು ಮತ್ತು …
Read More »ಬೆಟಗೇರಿಯಲ್ಲಿ ಕನಕ ಜಯಂತಿ ಆಚರಣೆ
ಬೆಟಗೇರಿಯಲ್ಲಿ ಕನಕ ಜಯಂತಿ ಆಚರಣೆ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ನ.11ರಂದು ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು. ಕನಕದಾಸರ ಭಾವ ಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು. ಪಿಡಿಒ ಎಚ್.ಎನ್.ಬಾವಿಕಟ್ಟಿ, ಸುರೇಶ ಬಾಣಸಿ, ಬಸವರಾಜ ಪಣದಿ, ಸುಭಾಷ ಕರೆಣ್ಣವರ, ವಿಠಲ ಚಂದರಗಿ, ಸಿದ್ದಪ್ಪ ಬಾಣಸಿ, ಪ್ರಕಾಶ ಹಾಲಣ್ಣವರ, ಬೀರಪ್ಪ ಕುರಬೇಟ, ಮಾಯಪ್ಪ ಕೋಣಿ, ಶಿವಪ್ಪ ಐದುಡ್ಡಿ, ಈರಣ್ಣ ದಂಡಿನ, ಮಂಜು ಕಂಬಿ, …
Read More »ಕನಕದಾಸರು ಜಗತ್ತು ಕಂಡ ಸರ್ವಶ್ರೇಷ್ಠ ಚಿಂತನಕಾರರು: ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ: ಕನಕದಾಸರು ಜಗತ್ತು ಕಂಡ ಸರ್ವಶ್ರೇಷ್ಠ ಚಿಂತನಕಾರರು ಅಲ್ಲದೇ ಸಮಾಜದ ಅಂಕುಡೊಂಕುಗಳನ್ನು ತಮ್ಮ ಕೀರ್ತನೆಗಳ ಮೂಲಕ ಪರಿವರ್ತನೆ ಮಾಡಿದ ಹರಿಕಾರರು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು ಶುಕ್ರವಾರದಂದು ಪಟ್ಟಣದ ಶ್ರೀ ಬೀರಸಿದ್ಧೇಶ್ವರ ದೇವಸ್ಥಾನದಲ್ಲಿ ಮೂಡಲಗಿ ತಾಲೂಕಾ ಕುರುಬ ಸಮಾಜದ ಸಂಘಟನೆಯಿಂದ ಜರುಗಿದ ದಾಸಶ್ರೇಷ್ಠ ಕನಕದಾಸರ 535ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಕ್ತ ಕನಕದಾಸರು ದೈವತ್ವದಲ್ಲಿ ಅಪಾರ ನಂಬಿಕೆಯನ್ನಿಟ್ಟುಕೊಂಡು ನೀಜ ಜೀವನದಲ್ಲಿಯೂ ಆದರ್ಶಪ್ರಾಯ ಜೀವನ …
Read More »ಆಧುನಿಕ ಸಮಾಜಕ್ಕೆ ಕನಕದಾಸರ ತತ್ವ ಸಂದೇಶಗಳ ಅವಶ್ಯಕ- ಕಡಾಡಿ
ಆಧುನಿಕ ಸಮಾಜಕ್ಕೆ ಕನಕದಾಸರ ತತ್ವ ಸಂದೇಶಗಳ ಅವಶ್ಯಕ- ಕಡಾಡಿ ಮೂಡಲಗಿ: ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ. ಇಂದಿನ ಆಧುನಿಕ ಸಮಾಜಕ್ಕೆ ಕನಕದಾಸರ ತತ್ವ ಸಂದೇಶಗಳ ಅವಶ್ಯಕತೆ ಇದೆ ಎಂದು ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆಯ ಅಧ್ಯಕ್ಷ ಬಸವರಾಜ ಕಡಾಡಿ ಅವರು ಹೇಳಿದರು. ಶುಕ್ರವಾರ ನ.11 ರಂದು ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ …
Read More »ಕನಕದಾಸರು ಧರ್ಮದ ಅರ್ಥವ್ಯಾಪ್ತಿಯನ್ನು ಹಿಗ್ಗಿಸಿದ ಶ್ರೇಷ್ಠ ಕೀರ್ತನಕಾರ -ಮಿಸಿನಾಯ್ಕ
ಕನಕದಾಸರು ಧರ್ಮದ ಅರ್ಥವ್ಯಾಪ್ತಿಯನ್ನು ಹಿಗ್ಗಿಸಿದ ಶ್ರೇಷ್ಠ ಕೀರ್ತನಕಾರ -ಮಿಸಿನಾಯ್ಕ ಮೂಡಲಗಿ :ಹರಿದಾಸ ಪರಂಪರೆಯನ್ನು ಬೆಳೆಸಿ ಅದರ ಮೂಲಕ ಭಕ್ತಿ, ತತ್ವ, ಧರ್ಮದ ಅರ್ಥವ್ಯಾಪ್ತಿಯನ್ನು ಹಿಗ್ಗಿಸಿದ ಶ್ರೇಷ್ಠ ಕೀರ್ತನಕಾರ ಕನಕದಾಸರು ಎಂದು ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರೊ.ಎ.ಎಸ್.ಮಿಸಿನಾಯ್ಕ ಹೇಳಿದರು. ಅವರು ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕನಕದಾಸರ 535 ನೇ ಜಯಂತಿ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎ.ಪಿ.ರಡ್ಡಿ ಮಾತನಾಡಿ, …
Read More »