ಮನುಜ ಕುಲದ ಮಹತ್ವ ಸಾರಿದ ಚಿಂತನಕಾರ ಭಕ್ತ ಕನಕದಾಸರು – ಮಲ್ಲಪ್ಪ ಜಾಡರ ಮೂಡಲಗಿ : ಮನುಜ ಕುಲದ ಮಹತ್ವ ಸಾರಿದ ಚಿಂತನಕಾರರರು ಮತ್ತು ಭಕ್ತಿ ಕೀರ್ತನೆಗಳ ಮೂಲಕ ದೇವರನ್ನು ಒಲಸಿಕೊಂಡವರು. ಕನ್ನಡ ಭಾಷೆಯ ಪ್ರಸಿದ್ದ ಕೀರ್ತನಕಾರರು 16ನೇ ಶತಮಾನದಲ್ಲಿ ಪ್ರಭಲವಾಗಿರುವ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು. ಭಕ್ತಿ, ಕವಿತ್ವ ಮತ್ತು ಸಂಗೀತದಲ್ಲಿಯ ಸಾಧನೆಗೆ ಜಾತಿ ಎಂದೂ ತೊಡಕಾಗುವುದಿಲ್ಲ ಎಂದು ತಿಳಿಸಿಕೊಟ್ಟಿರುವ ಕನಕದಾಸರ ಜೀವನ …
Read More »ದಿ. 12 ರಂದು ಬೃಹತ್ ಲೋಕ್ ಅದಾಲತ್
ಜನ ಸಾಮಾನ್ಯರಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ ದಿ. 12 ರಂದು ಬೃಹತ್ ಲೋಕ್ ಅದಾಲತ್ ಗೋಕಾಕ: ಬರುವ ಶನಿವಾರ ದಿನಾಂಕ 12 ರಂದು ಗೋಕಾಕದಲ್ಲಿ ಬೃಹತ್ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಕ್ಷದಾರರರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಗೋಕಾಕ ಇದರ ಸದಸ್ಯ ಕಾರ್ಯದರ್ಶಿ ರಾಜು ಗೋಳಸಾರ್ ಅವರು ತಿಳಿಸಿದ್ದಾರೆ. ಗೋಕಾಕ ನ್ಯಾಯಾಲಯದ ಆವರಣದಲ್ಲಿ ಜನ ಸಾಮಾನ್ಯರಿಗೆ ಕಾನೂನಿನ ಅರಿವನ್ನುಂಟು …
Read More »ಸ್ವಚ್ಛತಾ ಜಾಗೃತಿ ಸ್ವಚ್ಛ ಭಾರತ ಪೋಸ್ಟರ್ಗಳನ್ನು ಹೊಲಿಗೆ ತರಬೇತಿ ಶಿಬಿರಾರ್ಥಿಗಳಿಗೆ ವಿತರಿಣೆ
ಮೂಡಲಗಿ: ರಾಷ್ಟ್ರೀಯತೆ ಸೌಹಾರ್ದತೆ ಭಾವೈಕತೆಯ ಸಲುವಾಗಿ ನಿರಂತರ ನಿಸ್ವಾರ್ಥ ಕಾರ್ಯ ಮತ್ತು ಸೇವೆ ಇಂದಿನ ಅತಿ ಅವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಹಾಗೂ ಭಗೀರಥ ಯುವತಿ ಮಂಡಳ ಹಳ್ಳೂರ ಇವುಗಳ ಆಶ್ರಯದಲ್ಲಿ ಸ್ವಚ್ಛತಾ ಜಾಗೃತಿ ಸ್ವಚ್ಛ ಭಾರತ ಪೋಸ್ಟರ್ಗಳನ್ನು ಹೊಲಿಗೆ ತರಬೇತಿ ಶಿಬಿರಾರ್ಥಿಗಳಿಗೆ …
Read More »ರೈತರು ಹೈನೋದ್ಯಮದಲ್ಲಿ ತೊಡಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕರೆ
ರೈತರು ಹೈನೋದ್ಯಮದಲ್ಲಿ ತೊಡಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕರೆ ನಾಗನೂರ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ನಾಗನೂರ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಕೆಎಂಎಫ್ನಿಂದ 10 ಲಕ್ಷ ರೂ.ಗಳನ್ನು ನೀಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಾಗನೂರ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ …
Read More »“ಸಂಪಿಗೆ” ಕವನ ಸಂಕಲನದ ಬಿಡುಗಡೆ
ಮುಡಲಗಿ: ಕವಿಯು ಮುಕ್ತ ಮನಸ್ಸಿನಿಂದ ಸೃಷ್ಠಿಯ ಸೌಂದರ್ಯದ ಭಾವನೆಯ ಏಳೆದುಕೊಂಡಾಗ ಮಾತ್ರ ಭಾವಣಾತ್ಮಕಲೋಕದ ವಿಚಾರಗಳು ಅಭಿವ್ಯಕ್ತಗೋಳ್ಳತ್ತವೆ ಎಂದು ಬೆಟಗೇರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ಆರ್.ಎಸ್.ಅಳಗುಂಡಿ ಹೇಳಿದರು. ಅವರು ರವಿವಾರದಂದು ಪಟ್ಟಣದ ಚೈತನ್ಯ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ಮೂಡಲಗಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಚೈತನ್ಯ ಆಶ್ರಮ ವಸತಿ ಶಾಲೆ ಆಶ್ರಯದಲ್ಲಿ ಜರುಗಿದ ಕವಿಗೋಷ್ಠಿ ಹಾಗೂ ಮುನ್ಯಾಳದ ಮಹಾನಿಂಗಪ್ಪ ಅಪ್ಪಣ್ಣ ಮೂಗಳಖೋಡ ಅವರು ರಚಿಸಿದ “ಸಂಪಿಗೆ” ಕವನ ಸಂಕಲನದ …
Read More »ತೋಟದ ರಸ್ತೆಗಳು ರೈತರಿಗೆ ಅತ್ಯಂತ ಅವಶ್ಯಕ:ಸರ್ವೋತ್ತಮ ಜಾರಕಿಹೊಳಿ
ತೋಟದ ರಸ್ತೆಗಳು ರೈತರಿಗೆ ಅತ್ಯಂತ ಅವಶ್ಯಕ:ಸರ್ವೋತ್ತಮ ಜಾರಕಿಹೊಳಿ ಬೆಟಗೇರಿ:ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ತೋಟದ ರಸ್ತೆಗಳು ರೈತರಿಗೆ ಅತ್ಯಂತ ಅವಶ್ಯಕವಾಗಿವೆ. ಬೆಟಗೇರಿ ಗ್ರಾಮಸ್ಥರ ಅವಶ್ಯಕ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ವಿವಿಧ ತೋಟಗಳ …
Read More »ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ನಾಗನೂರ : ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ 1.89 ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಕಾಮಗಾರಿಗೆ ಗುದ್ದಲಿ ಪೂಜೆ ಮೂಡಲಗಿ : ನಾಗನೂರ ಪಟ್ಟಣದ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಾಗನೂರ ಪಟ್ಟಣದ ಹೊರವಲಯದ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು 1.89 ಕೋಟಿ ರೂ. …
Read More »ತುಕ್ಕಾನಟ್ಟಿ-ಕಲ್ಲೋಳಿ ರಸ್ತೆ ಸುಧಾರಣೆಗೆ 9.60 ಕೋಟಿ ರೂ.: ಶಾಸಕ ಬಾಲಚಂದ್ರ ಜಾರಕಿಹೊಳಿ
ತುಕ್ಕಾನಟ್ಟಿ-ಕಲ್ಲೋಳಿ ರಸ್ತೆ ಸುಧಾರಣೆಗೆ 9.60 ಕೋಟಿ ರೂ.: ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಸಾರ್ವಜನಿಕರ ಸುಗಮ ಸಂಚಾರಕ್ಕೆ ತುಕ್ಕಾನಟ್ಟಿಯಿಂದ ಕಲ್ಲೋಳಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸೂಚಿಸಿದರು. ಗುರುವಾರದಂದು ಲೋಕೋಪಯೋಗಿ ಇಲಾಖೆಯಿಂದ 9.60 ಕೋಟಿ ರೂ. ವೆಚ್ಚದ ತುಕ್ಕಾನಟ್ಟಿ-ಕಲ್ಲೋಳಿ ರಸ್ತೆ ಸುಧಾರಣೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ …
Read More »ಮೂಡಲಗಿಯಲ್ಲಿ ನಾಮದೇವ ಮಹಾರಾಜರ ಜಯಂತಿ ಆಚರಣೆ.
ಮೂಡಲಗಿಯಲ್ಲಿ ನಾಮದೇವ ಮಹಾರಾಜರ ಜಯಂತಿ ಆಚರಣೆ. ಮೂಡಲಗಿಯಲ್ಲಿ ಶುಕ್ರವಾರ ಮಂದ್ರೋಳಿ ಅವರ ಗಿರಣಿಯಲ್ಲಿ ಸ್ಥಳೀಯ ನಾಮದೇವ ಶಿಂಪಿ ಸಮಾಜದ ವತಿಯಿಂದ ಸಂತ ಶಿರೋಮಣಿ ಶ್ರೀ ನಾಮದೇವ ಮಹಾರಾಜರ 752 ನೇ ಜಯಂತಿಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀರಂಗ ಮಂದ್ರೋಳಿ, ಜಗದೀಶ್ ಮಂದ್ರೋಳಿ, ಶಂಕರ ಕೊಂಕಣಿ, ಶ್ರೀಪಂತ ಹಾವಳ, ಪುಂಡಲೀಕ ರೇಳೆಕರ, ಪ್ರಕಾಶ ಮಂದ್ರೋಳಿ, ಅಶೋಕ ಇತಾಪಿ, ಗಂಗಾರಾಮ ರೇಳೆಕರ, ಪಾಂಡು ಮಂದ್ರೋಳಿ, ಪಾಂಡು ಮಹೇಂದ್ರಕರ ಮತ್ತು ಯುವಕರು ಉಪಸ್ಥಿತರಿದ್ದರು.
Read More »ನಾಳೆ ಸಂಪಿಗೆ ಕವನ ಸಂಕಲನ ಬಿಡುಗಡೆ
ನಾಳೆ ಸಂಪಿಗೆ ಕವನ ಸಂಕಲನ ಬಿಡುಗಡೆ ಮುಡಲಗಿ: ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ಕನ್ನಡ ಸಾಹಿತ್ಯ ಪರಿಷತ್ ಮತ್ತು ಚೈತನ್ಯ ಆಶ್ರಮ ವಸತಿ ಶಾಲೆ ಆಶ್ರಯದಲ್ಲಿ ನ.6 ರಂದು ಮುಂಜಾನೆ 10ಗಂಟೆಗೆ ಕವಿಗೋಷ್ಠಿ ಹಾಗೂ ಅಪ್ಪಣ್ಣ ಮೂಗಳಖೋಡ ಅವರು ರಚಿಸಿದ ಸಂಪಿಗೆ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಸಾಪ ತಾಲೂಕಾ ಘಟಕದ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ತಿಳಿಸಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ವಹಿಸುವರು. …
Read More »