Breaking News
Home / Recent Posts (page 74)

Recent Posts

ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಬೆಟಗೇರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಶಂಕರಾನಂದ ಮುಧೋಳ ಆಯ್ಕೆ

ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಬೆಟಗೇರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಶಂಕರಾನಂದ ಮುಧೋಳ ಆಯ್ಕೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಶಂಕರಾನಂದ ಶಿವಲಿಂಗಪ್ಪ ಮುಧೋಳ ಅವರು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ. ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿಯಲ್ಲಿ ಅ.28ರಂದು ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಯ ಕ್ರೀಡಾಕೂಟದ 600 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ …

Read More »

ಬೆಳಗಾವಿಯಲ್ಲಿ 100 ಹಾಸಿಗೆಗಳ ಇ.ಎಸ.ಐ.ಸಿ ಆಸ್ಪತ್ರೆ

ಮೂಡಲಗಿ: ನವದೆಹಲಿಯಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ, ಪರಿಸರ, ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಬೆಳಗಾವಿಯಲ್ಲಿ 100 ಹಾಸಿಗೆಗಳ ಇ.ಎಸ.ಐ.ಸಿ ಆಸ್ಪತ್ರೆ ಮಾಡಲು ಅರ್ಹತೆ ಇದೆ ಎಂದು ಸಚಿವರು ನೀಡಿರುವ ಪತ್ರದ ಕುರಿತು ಅಭಿನಂದಿಸಿ, ಆದಷ್ಟು ಬೇಗ ಆಸ್ಪತ್ರೆಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ವಿನಂತಿ ಮಾಡಲಾಯಿತು. ಅದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವರು ಆದಷ್ಟು ಬೇಗ ನಿರ್ಮಾಣ ಕಾರ್ಯಗಳಿಗೆ ಆಡಳಿತಾತ್ಮಕ …

Read More »

ನಿತ್ಯದ ದುಡಿಮೆಯಲ್ಲಿ ಗಳಿಸಿದ ಹಣವನ್ನು ಅನವಶ್ಯಕವಾಗಿ ಖರ್ಚ ಮಾಡದೇ ಉಳಿತಾಯ ಮಾಡುವುದರಿಂದ ತಮ್ಮ ಬದುಕಿಗೆ ಆಶ್ರಯವಾಗುತ್ತದೆ- ಸತೀಶ ಕಡಾಡಿ

ಬೆಟಗೇರಿ:ಗ್ರಾಹಕರು ತಮ್ಮ ನಿತ್ಯದ ದುಡಿಮೆಯಲ್ಲಿ ಗಳಿಸಿದ ಹಣವನ್ನು ಅನವಶ್ಯಕವಾಗಿ ಖರ್ಚ ಮಾಡದೇ ಉಳಿತಾಯ ಮಾಡುವುದರಿಂದ ಮುಂದೆ ತಮ್ಮ ಬದುಕಿಗೆ ಆಶ್ರಯವಾಗುತ್ತದೆ.  ಇಂದಿನ ಉಳಿತಾಯ ನಾಳಿನ ಗಳಿಕೆ ಎಂದು ಬಿ.ಡಿ.ಸಿ.ಸಿ ಬ್ಯಾಂಕ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಕಲ್ಲೋಳಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.,ಬೆಟಗೇರಿ ಶಾಖೆಯ 6 ನೇ ವಾರ್ಷಿಕೋತ್ಸವದಲ್ಲಿ ಪೂಜಿನೇರವೇರಿಸಿ ಮಾತನಾಡಿದ ಸತೀಶ ಕಡಾಡಿ ಅವರು ಗ್ರಾಮೀಣ ವಲಯದಲ್ಲಿ ಸಂಘ ಸಂಸ್ಥೆಗಳು ಪ್ರಗತಿ ಸಾಧಿಸಬೇಕಾದರೆ ಸ್ಥಳೀಯರ ಸಹಾಯ …

Read More »

ತುಕ್ಕಾನಟ್ಟಿ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಕೋಟಿಕಂಠ ಗಾಯನ

ತುಕ್ಕಾನಟ್ಟಿ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಕೋಟಿಕಂಠ ಗಾಯನ ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಶಾಲೆಯಲ್ಲಿ ಶುಕ್ರವಾರದಂದು ಕೋಟಿ ಕಂಠಗಾಯನ ಕಾರ್ಯಕ್ರಮ ಜರುಗಿತು. ಈ ಸಮಯಲ್ಲಿ ಶಾಲೆಯ ಮುಖ್ಯ ಶಿಕ್ಷಕ ಎ.ವ್ಹಿ.ಗಿರೆಣ್ಣವರ ಮಾತನಾಡಿ, ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸುವ ನಮ್ಮ ಸಂಸ್ಕøತಿ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ಗೌರವ ಮೂಡಿಸುವ ಗೀತೆ ಮತ್ತು ಕವನಗಳನ್ನು ನಮ್ಮ ನಾಡಿನ ಹೆಮ್ಮೆಯ ಕವಿಗಳು ಇವುಗಳನ್ನು ಹಾಡುವದರಿಂದ ನಮ್ಮಲ್ಲಿ ನಾಡು ನುಡಿಯ ಬಗ್ಗೆ ಚೈತನ್ಯ …

Read More »

ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ

ಕನ್ನಡ ಸರ್ವಶ್ರೇಷ್ಠ ಭಾಷೆ : ಸರ್ವೋತ್ತಮ ಜಾರಕಿಹೊಳಿ ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ಗೋಕಾಕ : ದೇಶದಲ್ಲಿಯೇ ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ಕನ್ನಡ ಭಾಷೆ ಇಂದು ದೇಶದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ಕನ್ನಡ ರಾಜ್ಯೋತ್ಸವದ ನಿಮಿತ್ಯ ಜರುಗಿದ ಕೋಟಿ ಕಂಠ ಗಾಯನ …

Read More »

ಜಾನುವಾರುಗಳನ್ನು ಚರ್ಮಗಂಟು ರೋಗದಿಂದ ರಕ್ಷಿಸಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಜಾನುವಾರುಗಳನ್ನು ಚರ್ಮಗಂಟು ರೋಗದಿಂದ ರಕ್ಷಿಸಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‍ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು ರೋಗದಿಂದ ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಕಿತ್ತೂರು ಉತ್ಸವದಲ್ಲಿ ಮೂಡಲಗಿ ತಾಲೂಕಿನ ವಿಶೇಷ ವೇಷಭೂಷಣ

ಮೂಡಲಗಿ: ಕಿತ್ತೂರು ಚೆನ್ನಮ್ಮಾಜಿ ಉತ್ಸವದಲ್ಲಿ ಜಿಲ್ಲೆಯ ವಿವಿಧ ತಾಲೂಕಿನಿಂದ ಕಣ್ಮನ ಸೆಳೆಯುವಂತ ವೇಷಭೂಷಣಗಳು ಆಗಮಿಸಿದವು, ಮೂಡಲಗಿ ತಾಲೂಕಾಡಳಿದಿಂದ ಪಟ್ಟಣದ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಶಿಬಿರಾರ್ಥಿಗಳಿಂದ ತಾಲೂಕಿನ ವಿಷೇಶತೆಯನ್ನು ತೋರಿಸುವಂತ ವೇಷಭೂಷಣವು ಕೂಡಾ ಭಾಗವಹಿಸಿತ್ತು. ಪಾರಿಜಾತದ ಪಿತಾಮಹ ಕುಲಗೋಡ ಗ್ರಾಮದ ತಮ್ಮಣ್ಣ, ಪಾರಿಜಾತ ಕಲಾವಿದೆ ಕೌಜಲಗಿ ನಿಂಗಮ್ಮ, ಆನಂದ ಕಂದ ಬೆಟಗೇರಿ ಕೃಷ್ಣಶರ್ಮಾ ಕವಿ, ಚತುರ ಕಾದಂಬರಿಕಾರ ಕೃಷ್ಣಮೂರ್ತಿ ಪುರಾಣಿಕ ಮಹಾತ್ಮರ ವೇಷಭೂಷಣಗಳೊಂದಿಗೆ ಭಾಗವಹಿಸಿದರು. ಕಿತ್ತೂರು ಉತ್ಸವದಲ್ಲಿ ತಾಲೂಕಿನ …

Read More »

ಅ.26 ರಿಂದ ಢವಳೇಶ್ವರದಲ್ಲಿ ಬೀರಸಿದ್ಧೇಶ್ವರ ಜಾತ್ರೆ

ಅ.26 ರಿಂದ ಢವಳೇಶ್ವರದಲ್ಲಿ ಬೀರಸಿದ್ಧೇಶ್ವರ ಜಾತ್ರೆ ಮೂಡಲಗಿ: ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ಅ.26 ರಿಂದ 28 ರವರಿಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೋಂದಿಗೆ ಶ್ರೀ ಬೀರಸಿದ್ಧೇಶ್ವರ ಜಾತ್ರಾಮಹೋತ್ಸವ ಜರುಗಲಿದೆ ಎಚಿದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅ.26 ರಂದು ಜಾತ್ರಾಮಹೋತ್ಸವ ನಿಮಿತ್ಯ ವ್ಮಧ್ಯಾಹ್ನ 2ಕ್ಕೆ ಸರಕಾರಿ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಾಲ್ಕು ಹಲ್ಲಿನ, ಎರಡು ಹಲ್ಲಿನ ಮತ್ತು ಹಾಲು ಹಲ್ಲಿನ ಟಗರಿನ ಕಾಳಗ ಸ್ಪರ್ಧೆಗಳು ಜರುಗಲ್ಲಿವೆ, ಅಂದು …

Read More »

ಪಠ್ಯೇತರ ಚಟುವಟಿಕೆಗಳು ಜ್ಞಾನಾಭಿವೃದ್ಧಿಗೆ ಪೂರಕ- ಲಕ್ಷ್ಮೀ ಹೆಬ್ಬಾಳ

ಪಠ್ಯೇತರ ಚಟುವಟಿಕೆಗಳು ಜ್ಞಾನಾಭಿವೃದ್ಧಿಗೆ ಪೂರಕ- ಲಕ್ಷ್ಮೀ ಹೆಬ್ಬಾಳ ಮೂಡಲಗಿ: ಶಾಲೆಗಳಲ್ಲಿ ಮೇಲಿಂದ ಮೇಲೆ ಪಠ್ಯೇತರ ಚಟುವಟಿಕೆಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿಗೆ ಪೂರಕವಾಗುವುದರ ಜೊತೆಗೆ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಸದೃಢಗೊಳಿಸುತ್ತವೆ ಎಂದು ಮೂಡಲಗಿ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯೆ ಹಾಗೂ ಶಿಕ್ಷಕರಾದ ಲಕ್ಷ್ಮೀ ಹೆಬ್ಬಾಳ ಹೇಳಿದರು. ಅವರು ತುಕ್ಕಾನಟ್ಟಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಶುಕ್ರವಾರ ಸಂಜೆ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮ ಶಾಲೆಯಲ್ಲಿ ಕಳೆದ 5-6 ವರ್ಷಗಳಿಂದ ವಿದ್ಯಾರ್ಥಿಗಳಿಗೆ …

Read More »

ಅ.25 ರಿಂದ ಬೆಟಗೇರಿ ಶ್ರೀ ದುರ್ಗಾದೇವಿ ದೇವರ ಜಾತ್ರಾಮಹೋತ್ಸವ

ಅ.25 ರಿಂದ ಬೆಟಗೇರಿ ಶ್ರೀ ದುರ್ಗಾದೇವಿ ದೇವರ ಜಾತ್ರಾಮಹೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ದುರ್ಗಾದೇವಿ ದೇವರ ಜಾತ್ರಾಮಹೋತ್ಸವ ಇದೇ ಅ.25ರಿಂದ ಅ.26ರ ವರೆಗೆ ಎರಡು ದಿನಗಳ ಕಾಲ ನಡೆಯಲಿದೆ. ಅ.25 ರಂದು ಬೆಳಿಗ್ಗೆ ಬ್ರಾಹ್ಮೀ ಶುಭ ಮೂಹರ್ತದಲ್ಲಿ ಇಲ್ಲಿಯ ಶ್ರೀ ದುರ್ಗಾದೇವಿ ದೇವರ ದೇವಾಲಯದಲ್ಲಿರುವ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಪುರಜನರಿಂದ ದೇವಿಗೆ ಉಡಿ ತುಂಬುವ, ಪೂಜೆ, ನೈವೇದ್ಯ ಸಮರ್ಪಣೆ, ಪುರದೇವರ ಪಲ್ಲಕ್ಕಿಗಳ ಆಗಮನ, ಸುಮಂಗಲೆಯರಿಂದ ಆರತಿ ಸಕಲ …

Read More »