Breaking News
Home / Uncategorized

Uncategorized

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರ ಶಿಫಾರಸು ಮಾಡಲು ಆಗ್ರಹಿಸಿ ಮನವಿ

ಮೂಡಲಗಿ: ಕರ್ನಾಟಕ ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶೀಘ್ರವಾಗಿ ಶಿಫಾರಸು ಮಾಡಲು ಆಗ್ರಹಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮೂಡಲಗಿ ತಹಶೀಲ್ದಾರ ಮುಖಾಂತರ ಮೂಡಲಗಿ ತಾಲೂಕಾ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಯುವ ವೇದಿಕೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಕುರುಬ ಸಮುದಾಯವನ್ನು ಕೇಂದ್ರದ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತಂತೆ ಕೇಂದ್ರ ಸರಕಾರ ಬುಡಕಟ್ಟು ಆಯೋಗದವರು ಕರ್ನಾಟಕ ರಾಜ್ಯ ಸರಕಾರದಿಂದ ವರದಿ ಕೇಳರುವದಾಗಿ ವಿಶ್ವಸನೀಯವಾಗಿ ತಿಳಿದು …

Read More »

ಮೂಡಲಗಿ ಶ್ರೀ ವೇಮನ್ ಸೊಸೈಟಿಗೆ 2.28 ಕೊಟಿ ರೂ. ಲಾಭ

ಮೂಡಲಗಿ,: ಪಟ್ಟಣದ ಶ್ರೀ ವೇಮನ್ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯು ಪ್ರಸಕ್ತ ಆರ್ಥಿಕ ವರ್ಷದ ಕೊನೆಯಲ್ಲಿ 2.28 ಕೋಟಿ ರೂ. ನಿವ್ವಳ ಲಾಭವನ್ನು ಪಡೆದು ಪ್ರಗತಿಯಲ್ಲಿ ಸಾಗಿದೆ ಎಂದು ಸೊಸೈಟಿ ಅಧ್ಯಕ್ಷ ಸಂತೋಷ ಸೋನವಾಲಕರ ಅವರು ಹೇಳಿದರು. ಪಟ್ಟಣದ ಶ್ರೀ ವೇಮನ್ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯ 24 ನೇ ವರ್ಷದ ಸೋಮವಾರ ಸರ್ವಸಾಧಾರಣಾ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಅವರು ಸದ್ಯ ಶೇರು ಬಂಡವಾಳ 3.37 ಕೋಟಿ ರೂ, ಠೇವುಗಳು …

Read More »

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಕೆಲಸ ಮಾಡುತೆವೇ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕಣಗಲಾ(ತಾ.ಹುಕ್ಕೇರಿ): ಎಲ್ಲ ಸಮಾಜಗಳನ್ನು ಒಂದೇ ತಕ್ಕಡಿಯಲ್ಲಿ ತೂಗಿ‌ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಸೆ.28 ರಂದು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘಕ್ಕೆ ಚುನಾವಣೆ ನಡೆಯಲಿರುವ ನಿಮಿತ್ತ ಹುಕ್ಕೇರಿ ತಾಲೂಕಿನ ಕಣಗಲಾ ಜಿ.ಪಂ. ವ್ಯಾಪ್ತಿಯ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವ ಸಮಾಜಗಳ ಏಳ್ಗೆಯೇ ನಮ್ಮ ಪ್ರಮುಖ ಆದ್ಯತೆ ಆಗಿದೆ ಎಂದು ತಿಳಿಸಿದರು. ಲಿಂಗಾಯತರು, ಹಾಲುಮತ, …

Read More »

ಬೆಟಗೇರಿ ವಿವಿಧಡೆ ಪ್ರತಿಷ್ಠಾಪನೆಗೊಂಡ ಶ್ರೀ ಗಣಪತಿ ಮೂರ್ತಿಗಳು

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮಾರುಕಟ್ಟೆ ಕೇಂದ್ರ ಸ್ಥಳದಲ್ಲಿ ಸ್ಥಳೀಯ ಶ್ರೀ ಗಜಾನನ ಯುವಕ ಮಂಡಳಿಯವರು ಪ್ರತಿಷ್ಠಾಪನೆ ಮಾಡಿರುವ ಗಣಪತಿ. ********** ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಡಿಗೇರ ಓಣಿಯಲ್ಲಿ ಸ್ಥಳೀಯ ಶ್ರೀ ವಿನಾಯಕ ಮಿತ್ರ ಮಂಡಳಿಯವರು ಪ್ರತಿಷ್ಠಾಪನೆ ಮಾಡಿರುವ ಗಣಪತಿ. ********** ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಸ್ಥಳೀಯ ಶ್ರೀ ಗಜಾನನ ಗೆಳೆಯರ ಬಳಗದವರು ಪ್ರತಿಷ್ಠಾಪನೆ ಮಾಡಿರುವ ಗಣಪತಿ.  

Read More »

ಮೂಡಲಗಿ: ‘ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆಗಳಲ್ಲಿ ಭಾಗವಹಿಸುವುದು ಅವಶ್ಯವಿದೆ’ ಎಂದು ಮೂಡಲಗಿ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಅವರು ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಬೆಳಗಾವಿಯ ಯುವ ಸಬಲೀಕರಣ ಮತ್ತು ಕೀಡಾ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಮೂಡಲಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ತಾಲ್ಲೂಕು ಮಟ್ಟದ ಕ್ರೀಡಾಕೂಟದಿಂದ ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಬೆಳೆಕಿಗೆ ತರುವಲ್ಲಿ ಸಹಾಯವಾಗುತ್ತದೆ. ಕ್ರೀಡೆಗಳು ಶಿಸ್ತು ಮತ್ತು …

Read More »

ಬೆಟಗೇರಿ ಗ್ರಾಮ ಪಂಚಾಯ್ತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಆ.15ರಂದು 79ನೇ ಸ್ವಾತಂತ್ರ್ಯೋತ್ಸವ ಸಡಗರದಿಂದ ಆಚರಣೆ ನಡೆಯಿತು. ಬೆಟಗೇರಿ ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಲಕ್ಷ್ಮಣ ಚಂದರಗಿ ಧ್ವಜಾರೋಹಣ ನೆರವೇರಿಸಿದರು. ಮಹಾತ್ಮಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪನೆ, ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ನಡೆಯಿತು. ಸ್ಥಳೀಯ ಗ್ರಾಮ ಪಂಚಾಯ್ತಿ ಪಿಡಿಒ ಎಂ.ಎಲ್ ಯಡ್ರಾಂವಿ, ಕಾರ್ಯದರ್ಶಿ ಬಸವರಾಜ ಪಣದಿ, ಮಾರುತಿ ತಳವಾರ, ಸುರೇಶ ಬಾಣಸಿ, ವಿಠಲ ಚಂದರಗಿ, ಮಂಜು ಕಂಬಿ, …

Read More »

ಪದಕ ಪಡೆದ ಲಕ್ಷ್ಮೀ ರಡರಟ್ಟಿ ಹಾಗೂ ಬಾಗಲಕೋಟೆ ಜಿಲ್ಲೆಗೆ ಡಿಡಿಪಿಐ ಆಗಿ ಬಡ್ತಿಯಾದ ಅಜೀತ ಮನ್ನಿಕೇರಿ ಅವರಿಗೆ ಸತ್ಕಾರ

ಮೂಡಲಗಿ: ಇಲ್ಲಿನ ಅಂಜುಮನ್ ಎ ಇಸ್ಲಾಂ ಎಜ್ಯುಕೇಶನ್ ಮತ್ತು ಸೋಶಿಯಲ್ ಡೆವಲಪ್ಮೆಂಟ್ ಸೊಸೈಟಿ ವತಿಯಿಂದ ಏಷಿಯನ್ ಪ್ಯಾರಾ ಟೇಕ್ವಾಂಡೋ ಚಾಂಪಿಯನ್ಷಿಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ಲಕ್ಷ್ಮೀ ರಡರಟ್ಟಿ ಹಾಗೂ ಮೂಡಲಗಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಪಾರವಾದ ಸೇವೆ ಸಲ್ಲಿಸಿ ಬಾಗಲಕೋಟೆ ಜಿಲ್ಲೆಗೆ ಡಿಡಿಪಿಐ ಆಗಿ ಬಡ್ತಿ ಹೊಂದಿ ವರ್ಗಾವಣೆ ಆಗಿರುವ ಅಜೀತ ಮನ್ನಿಕೇರಿ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಕಮಿಟಿ ಅಧ್ಯಕ್ಷ ಮಲೀಕ ಹುಣಶಾಳ ಅವರು ಮಾತನಾಡಿ, ಈ …

Read More »

ದೇಶ ಕಾಯುವ ಸೈನಿಕರ ಮತ್ತು ಅನ್ನದಾತರ ಋಣ ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ – ಸಂತೋಷ ಪಾರ್ಶಿ

ಮೂಡಲಗಿ: ನಮ್ಮ ಭಾರತ ದೇಶವನ್ನು  ಮತ್ತು ದೇಶದ ಗಡಿಯನ್ನು ರಕ್ಷಣೆ ಮಾಡುವ ಕಾಯಕದೊಂದಿಗೆ ತಮ್ಮ ಪ್ರಾಣವನ್ನು ಲೆಕ್ಕಸದೇ ದೇಶಕ್ಕಾಗಿ ಸೇವೆ ಸಲ್ಲಿಸುತ್ತಿರುವ ಸೈನಿಕರ ಸೇವೆ ಅವಿಸ್ಮರಣಿಯವಾಗಿದ್ದು ಸೈನಿಕರ ಸೇವೆ ದೇಶಪ್ರೇಮ, ದೇಶಭಕ್ತಿ ನಮ್ಮೆಲ್ಲರಿಗೆ ಹೆಮ್ಮೆ ತರುವಂತಹ ಸಂಗತಿಯಾಗಿದೆ. ನಾವುಗಳು ಸೈನಿಕರಿಗೆ ಗೌರವ ಕೊಡುವುದರೊಂದಿಗೆ ಅವರ ತ್ಯಾಗ ಮತ್ತು ಬಲಿದಾನವನ್ನು ಪ್ರತಿನಿತ್ಯ ಸ್ಮರಿಸಿಕೊಳ್ಳುವುದು ಅಗತ್ಯವಿದ್ದು ದೇಶಕ್ಕಾಗಿ ವೀರಮರಣ ಹೊಂದಿದ ಸೈನಿಕರನ್ನು ಗೌರವಿಸೋಣ ಎಂದು ಮೂಡಲಗಿಯ ಆರ್‍ಡಿಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ    …

Read More »

ಯಾದವಾಡದಲ್ಲಿ ಬೆಳ್ಳಿ ಹಬ್ಬದ ಗುರುವಂದನಾ ಕಾರ್ಯಕ್ರಮ

ಮೂಡಲಗಿ; ವಿದ್ಯೆ ಅರಿಸಿಕೊಂಡು ಬಂದವರಿಗೆ ಅಪ್ಪಿಕೊಂಡು ಬದುಕು ಕಟ್ಟಿಕೊಳ್ಳಲು ಅಪ್ಪಿಕೊಂಡ ಮಣ್ಣಿನಗುಣ ಯಾದವಾಡದ ಮಣ್ಣಿನಲ್ಲಿದೆ ಇದೊಂದು ಒಂದು ಶಕ್ತಿ ಕೇಂದ್ರ, ಕವಿ ಪುಂಗವರು ಸ್ವಾತಂತ್ರ್ಯ ಹೋರಾಟಗಾರರಿಗೆ ಜನ್ಮ ನೀಡಿದ ಭೂಮಿ ಇಲ್ಲಿ ವಿದ್ಯೆ ಅರಿಸಿ ಬಂದ ಅದೆಷ್ಟೋ ವಿದ್ಯಾರ್ಥಿಗಳು ಇಂದು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದು ಸ್ಮರಣೀಯವಾದುದು ಎಂದು ನಿವೃತ್ತ ಪ್ರಾಚಾರ್ಯ ಎನ್.ಎಸ್.ಪಂಚಗಾರ ಹೇಳಿದರು. ಅವರು ತಾಲೂಕಿನ ಯಾದವಾಡ ಪಟ್ಟಣದ ಚನ್ನಬಸಪ್ಪ ಹುಬ್ಬಳ್ಳಿ ಮುತ್ಯಾ ಸುಮಂಗಲಾ ಕಲ್ಯಾಣ …

Read More »

ಗೋಕಾಕ- ಜೂನ್ 21 ರಂದು ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯು ಮೂಡಲಗಿ ಪಟ್ಟಣದ ಆರ್ ಡಿ ಎಸ್ ಕಾಲೇಜಿನ ಮೈದಾನದಲ್ಲಿ ಜರುಗಲಿದ್ದು, ಪಟ್ಟಣದ ನಾಗರೀಕರು ಇದರಲ್ಲಿ ಭಾಗಿಯಾಗುವ ಮೂಲಕ ಯೋಗ ದಿನವನ್ನು ಯಶಸ್ವಿಗೊಳಿಸುವಂತೆ ಅರಭಾವಿ ಶಾಸಕ ಮತ್ತು ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳು ಮತ್ತು ಸಾರ್ವಜನಿಕಕರಲ್ಲಿ ಮನವಿ ಮಾಡಿಕೊಂಡರು. ಗುರುವಾರದಂದು ನಗರದ ಎನ್ ಎಸ್ ಎಫ್ ಕಚೇರಿಯಲ್ಲಿ ಮೂಡಲಗಿ ಪಟ್ಟಣದ ಮುಖಂಡರು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ …

Read More »