Breaking News
Home / Uncategorized

Uncategorized

ಗೋಕಾಕ- ಜೂನ್ 21 ರಂದು ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯು ಮೂಡಲಗಿ ಪಟ್ಟಣದ ಆರ್ ಡಿ ಎಸ್ ಕಾಲೇಜಿನ ಮೈದಾನದಲ್ಲಿ ಜರುಗಲಿದ್ದು, ಪಟ್ಟಣದ ನಾಗರೀಕರು ಇದರಲ್ಲಿ ಭಾಗಿಯಾಗುವ ಮೂಲಕ ಯೋಗ ದಿನವನ್ನು ಯಶಸ್ವಿಗೊಳಿಸುವಂತೆ ಅರಭಾವಿ ಶಾಸಕ ಮತ್ತು ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳು ಮತ್ತು ಸಾರ್ವಜನಿಕಕರಲ್ಲಿ ಮನವಿ ಮಾಡಿಕೊಂಡರು. ಗುರುವಾರದಂದು ನಗರದ ಎನ್ ಎಸ್ ಎಫ್ ಕಚೇರಿಯಲ್ಲಿ ಮೂಡಲಗಿ ಪಟ್ಟಣದ ಮುಖಂಡರು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ …

Read More »

*ಗ್ರಾಮೀಣ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳು ಬೆಳೆಯಲಿ ಜಿಲ್ಲಾಧ್ಯಕ್ಷ ಸಿದ್ದಣ್ಣಾ *

*ಗ್ರಾಮೀಣ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳು ಬೆಳೆಯಲಿ ಜಿಲ್ಲಾಧ್ಯಕ್ಷ ಸಿದ್ದಣ್ಣಾ * ಮಾಂಜರಿ : ಗ್ರಾಮೀಣ ಮಟ್ಟದಲ್ಲಿ ಯುವಕ ಸಂಘಗಳು ಆಯೋಜಿಸುವ ಕ್ರೀಡಾಕೂಟಗಳು ಪ್ರತಿಭೆಗಳನ್ನು ಗುರುತಿಸುವುದಲ್ಲದೆ, ಗ್ರಾಮೀಣ ಜನರಿಗೆ ಉಲ್ಲಾಸದಾಯಕ ವಾತಾವರಣ ಕಲ್ಪಿಸಿಕೊಡುತ್ತವೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಜಿಲ್ಲಾಧ್ಯಕ್ಷರಾದ ಸಿದ್ದಣ್ಣಾ ದುರದುಂಡಿ ಹೇಳಿದ್ದಾರೆ. ಅವರು ಕಳೆದ ದಿನಾಂಕ 22 ರಂದು ಮಾಂಜರಿ ಗ್ರಾಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ. ಅಂಬೇಡ್ಕರ್ ಕಲಾ ಮತ್ತು ಕ್ರೀಡಾ …

Read More »

ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಸೇವಾಲಾಲ ಜಯಂತಿ

ಮೂಡಲಗಿ: ಅರಭಾವಿ ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಸಂತ ಸೇವಾಲಾಲ ಅವರ 286 ನೇ ಜಯಂತಿಯನ್ನು ಆಚರಿಸಲಾಯಿತು. ಮೂಡಲಗಿ: ತಾಲೂಕಿನ ಅರಭಾವಿ ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಶನಿವಾರಂದು ಶ್ರೀ ಸಂತ ಸೇವಾಲಾಲ ರವರ 286 ನೇ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ಮಧುಕುಮಾರಿ ಮತ್ತು ಅನುಪಮಾ ಮಾತನಾಡಿ, ಮಹಾನ ಮಾನತಾವಾದಿ, ಸಮಾಜ ಸುಧಾರಕರಾದ ಸಂತ ಶ್ರೀ. ಸೇವಾ ಲಾಲ ಬಂಜಾರ ಸಮಾಜದ ಏಳಿಗೆಗಾಗಿ ಅನೇಕ ಹೋರಾಟಗಳನ್ನು …

Read More »

ರಾಜಾಪೂರ: ಜ್ಞಾನಗಂಗೋತ್ರಿ ಆಂಗ್ಲ ಮಾಧ್ಯಮಪ್ರೌಢ ಶಾಲೆ ಸ್ಪಂಧನ ಸಾಂಸ್ಕೃತಿಕ ಕಾರ್ಯಕ್ರಮ

ರಾಜಾಪೂರ: ಜ್ಞಾನಗಂಗೋತ್ರಿ ಆಂಗ್ಲ ಮಾಧ್ಯಮಪ್ರೌಢ ಶಾಲೆ ಸ್ಪಂಧನ ಸಾಂಸ್ಕೃತಿಕ ಕಾರ್ಯಕ್ರಮ ಮೂಡಲಗಿ: ಗುಣಾತ್ಮಕ ಶಿಕ್ಷಣ ಕ್ರಿಯಾಶೀಲ ಬೆಳವಣಿಗೆ ಎಂಬ ಪರಿಕಲ್ಪನೆಯೊಂದಿಗೆ ಮಕ್ಕಳ ಸರ್ವಾಗಿನ ಅಭಿವೃದ್ಧಿಗಾಗಿ ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಜ್ಞಾನಗಂಗೋತ್ರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಕಳೆದು 12 ವರ್ಷಗಳಿಂದ ಶ್ರಮಿಸುತ್ತಿದೆ. 2012ರಲ್ಲಿ 140 ವಿದ್ಯಾರ್ಥಿಗಳೊಂದಿಗೆ ಆರಂಭವಾದ ಈ ಶಾಲೆಯು ಇಂದು 988 ವಿದ್ಯಾರ್ಥಿಗಳನ್ನು ಒಳಗೊಂಡ ಗ್ರಾಮೀಣ ಭಾಗದಲ್ಲಿ ಅಕ್ಷರ ಕ್ರಾಂತಿಯನ್ನು ಮಾಡುತ್ತಿದೆ. ಗ್ರಾಮೀಣ ಪ್ರದೇಶದ …

Read More »

ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ

ಬೆಳಗಾವಿ: ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಆದೇಶಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಇತ್ತಿಚಿಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗಾವಿಯನ್ನು ಹೊರತು ಪಡಿಸಿದರೆ ನೇರವಾಗಿ ಮಹಾರಾಷ್ಟ್ರದ ಮೀರಜ ಮತ್ತು ಸಾಂಗ್ಲಿ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ಅತ್ಯಂತ ಮಧ್ಯವರ್ತಿ ಸ್ಥಳವಾಗಿರುವ …

Read More »

ಬೀದರ ಡಾ|| ಶಿವಕುಮಾರ ಸ್ವಾಮೀಜಿಗಳಿಂದ ಡಿ.3ರಿಂದ 15ನೇ ಸತ್ಸಂಗ ಸಮ್ಮೇಳನ –ವೇ.ಶಂಕರಯ್ಯಾ ಹಿರೇಮಠ

ಬೀದರ ಡಾ|| ಶಿವಕುಮಾರ ಸ್ವಾಮೀಜಿಗಳಿಂದ ಡಿ.3ರಿಂದ 15ನೇ ಸತ್ಸಂಗ ಸಮ್ಮೇಳನ –ವೇ.ಶಂಕರಯ್ಯಾ ಹಿರೇಮಠ ಮೂಡಲಗಿ: ಪಟ್ಟಣದ ಆರ್.ಡಿ.ಸಂಸ್ಥೆಯ ಆವರಣದಲ್ಲಿ ಮಂಗಳವಾರ ಡಿ.3 ರಿಂದ ಡಿ.9 ರವರಿಗೆ ಏಳು ದಿನಗಳ ಕಾಲ ಬೀದರ ಚಿದಂಬರಾಶ್ರಮ ಸಿದ್ಧಾರೂಢ ಮಠದ ಸದ್ಗುರು ಶ್ರೀ ಡಾ|| ಶಿವಕುಮಾರ ಸ್ವಾಮೀಜಿಗಳಿಂದ 15ನೇ ಸತ್ಸಂಗ ಸಮ್ಮೇಳನ ಜರುಗಲಿದೆ ವೇದಮೂರ್ತಿ ಶ್ರೀ ಶಂಕರಯ್ಯಾ ಹಿರೇಮಠ ಸ್ವಾಮೀಜಿ ತಿಳಿಸಿದರು. ಅವರು ಪಟ್ಟಣದಲ್ಲಿ ಗುರು ಮಠದಲ್ಲಿ 15ನೇ ಸತ್ಸಂಗ ಸಮ್ಮೇಳನದ ಪ್ರಚಾರ ಪತ್ರಿಕೆಯನ್ನು …

Read More »

ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.9ರಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಅದ್ಧೂರಿಯಾಗಿ ಜರುಗಿತು. ಗ್ರಾಮದ ವಿವಿಧ ವೃತ್ತದಲ್ಲಿರುವ ಪುತ್ಥಳಿಗಳಿಗೆ ಪೂಜೆ, ಪುಷ್ಪಾರ್ಪಣೆ ಸಮರ್ಪಣೆ ಸ್ಥಳೀಯ ಕರವೇ ಕಾರ್ಯಕರ್ತರ ನೇತೃತ್ವದಲ್ಲಿ ನಡೆದ ಬಳಿಕ ಇಲ್ಲಿಯ ಅಶ್ವಾರೂಢ ಬಸವೇಶ್ವರ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಶಾಲಾ …

Read More »

ಸೋಲ್ಲಾಪುರ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಕನ್ನಡ ಭಾಷಿಕ ಪ್ರದೇಶದ ಹತ್ತರಸಂಗಕೂಡಲ ಗ್ರಾಮದಲ್ಲಿ ನಡೆದ ವಿಜಯ ಸಂಕಲ್ಪ ಸಭೆ

ಮೂಡಲಗಿ: ಇಡಿ ದೇಶದ ಜನ ಮಹಾರಾಷ್ಟç ರಾಜ್ಯದ ಚುನಾವಣೆಯನ್ನು ಅತ್ಯಂತ ಕುತೂಹಲದಿಂದ ಗಮನಿಸುತ್ತಿದ್ದು ಸ್ಥಿರ ಸರ್ಕಾರಕ್ಕಾಗಿ ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈಗಳನ್ನು ಬಲಪಡಿಸಬೇಕು ಮತ್ತು ಮಹಾರಾಷ್ಟçದಲ್ಲಿ ಅಭಿವೃದ್ದಿ ಪರ್ವ ಪ್ರಾರಂಭವಾಗಬೇಕು ಈ ಹಿನ್ನಲೆಯಲ್ಲಿ ನಮ್ಮೆಲ್ಲ ಕಾರ್ಯಕರ್ತರು ಈ ಚುನಾವಣೆಯನ್ನು ಸವಾಲಾಗಿ ಸ್ವೀಕಾರ ಮಾಡಿ ಅತೀ ಹೆಚ್ಚು ಬಹುಮತದಿಂದ ಗೆಲ್ಲಲು ಪರಿಶ್ರಮ ಹಾಕಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕರೆ ನೀಡಿದರು. ನೆರೆಯ …

Read More »