Breaking News
Home / Uncategorized (page 3)

Uncategorized

ರಾಜಾಪೂರ: ಜ್ಞಾನಗಂಗೋತ್ರಿ ಆಂಗ್ಲ ಮಾಧ್ಯಮಪ್ರೌಢ ಶಾಲೆ ಸ್ಪಂಧನ ಸಾಂಸ್ಕೃತಿಕ ಕಾರ್ಯಕ್ರಮ

ರಾಜಾಪೂರ: ಜ್ಞಾನಗಂಗೋತ್ರಿ ಆಂಗ್ಲ ಮಾಧ್ಯಮಪ್ರೌಢ ಶಾಲೆ ಸ್ಪಂಧನ ಸಾಂಸ್ಕೃತಿಕ ಕಾರ್ಯಕ್ರಮ ಮೂಡಲಗಿ: ಗುಣಾತ್ಮಕ ಶಿಕ್ಷಣ ಕ್ರಿಯಾಶೀಲ ಬೆಳವಣಿಗೆ ಎಂಬ ಪರಿಕಲ್ಪನೆಯೊಂದಿಗೆ ಮಕ್ಕಳ ಸರ್ವಾಗಿನ ಅಭಿವೃದ್ಧಿಗಾಗಿ ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಜ್ಞಾನಗಂಗೋತ್ರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಕಳೆದು 12 ವರ್ಷಗಳಿಂದ ಶ್ರಮಿಸುತ್ತಿದೆ. 2012ರಲ್ಲಿ 140 ವಿದ್ಯಾರ್ಥಿಗಳೊಂದಿಗೆ ಆರಂಭವಾದ ಈ ಶಾಲೆಯು ಇಂದು 988 ವಿದ್ಯಾರ್ಥಿಗಳನ್ನು ಒಳಗೊಂಡ ಗ್ರಾಮೀಣ ಭಾಗದಲ್ಲಿ ಅಕ್ಷರ ಕ್ರಾಂತಿಯನ್ನು ಮಾಡುತ್ತಿದೆ. ಗ್ರಾಮೀಣ ಪ್ರದೇಶದ …

Read More »

ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ

ಬೆಳಗಾವಿ: ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಆದೇಶಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಇತ್ತಿಚಿಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗಾವಿಯನ್ನು ಹೊರತು ಪಡಿಸಿದರೆ ನೇರವಾಗಿ ಮಹಾರಾಷ್ಟ್ರದ ಮೀರಜ ಮತ್ತು ಸಾಂಗ್ಲಿ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ಅತ್ಯಂತ ಮಧ್ಯವರ್ತಿ ಸ್ಥಳವಾಗಿರುವ …

Read More »

ಬೀದರ ಡಾ|| ಶಿವಕುಮಾರ ಸ್ವಾಮೀಜಿಗಳಿಂದ ಡಿ.3ರಿಂದ 15ನೇ ಸತ್ಸಂಗ ಸಮ್ಮೇಳನ –ವೇ.ಶಂಕರಯ್ಯಾ ಹಿರೇಮಠ

ಬೀದರ ಡಾ|| ಶಿವಕುಮಾರ ಸ್ವಾಮೀಜಿಗಳಿಂದ ಡಿ.3ರಿಂದ 15ನೇ ಸತ್ಸಂಗ ಸಮ್ಮೇಳನ –ವೇ.ಶಂಕರಯ್ಯಾ ಹಿರೇಮಠ ಮೂಡಲಗಿ: ಪಟ್ಟಣದ ಆರ್.ಡಿ.ಸಂಸ್ಥೆಯ ಆವರಣದಲ್ಲಿ ಮಂಗಳವಾರ ಡಿ.3 ರಿಂದ ಡಿ.9 ರವರಿಗೆ ಏಳು ದಿನಗಳ ಕಾಲ ಬೀದರ ಚಿದಂಬರಾಶ್ರಮ ಸಿದ್ಧಾರೂಢ ಮಠದ ಸದ್ಗುರು ಶ್ರೀ ಡಾ|| ಶಿವಕುಮಾರ ಸ್ವಾಮೀಜಿಗಳಿಂದ 15ನೇ ಸತ್ಸಂಗ ಸಮ್ಮೇಳನ ಜರುಗಲಿದೆ ವೇದಮೂರ್ತಿ ಶ್ರೀ ಶಂಕರಯ್ಯಾ ಹಿರೇಮಠ ಸ್ವಾಮೀಜಿ ತಿಳಿಸಿದರು. ಅವರು ಪಟ್ಟಣದಲ್ಲಿ ಗುರು ಮಠದಲ್ಲಿ 15ನೇ ಸತ್ಸಂಗ ಸಮ್ಮೇಳನದ ಪ್ರಚಾರ ಪತ್ರಿಕೆಯನ್ನು …

Read More »

ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.9ರಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಅದ್ಧೂರಿಯಾಗಿ ಜರುಗಿತು. ಗ್ರಾಮದ ವಿವಿಧ ವೃತ್ತದಲ್ಲಿರುವ ಪುತ್ಥಳಿಗಳಿಗೆ ಪೂಜೆ, ಪುಷ್ಪಾರ್ಪಣೆ ಸಮರ್ಪಣೆ ಸ್ಥಳೀಯ ಕರವೇ ಕಾರ್ಯಕರ್ತರ ನೇತೃತ್ವದಲ್ಲಿ ನಡೆದ ಬಳಿಕ ಇಲ್ಲಿಯ ಅಶ್ವಾರೂಢ ಬಸವೇಶ್ವರ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಶಾಲಾ …

Read More »

ಸೋಲ್ಲಾಪುರ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಕನ್ನಡ ಭಾಷಿಕ ಪ್ರದೇಶದ ಹತ್ತರಸಂಗಕೂಡಲ ಗ್ರಾಮದಲ್ಲಿ ನಡೆದ ವಿಜಯ ಸಂಕಲ್ಪ ಸಭೆ

ಮೂಡಲಗಿ: ಇಡಿ ದೇಶದ ಜನ ಮಹಾರಾಷ್ಟç ರಾಜ್ಯದ ಚುನಾವಣೆಯನ್ನು ಅತ್ಯಂತ ಕುತೂಹಲದಿಂದ ಗಮನಿಸುತ್ತಿದ್ದು ಸ್ಥಿರ ಸರ್ಕಾರಕ್ಕಾಗಿ ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈಗಳನ್ನು ಬಲಪಡಿಸಬೇಕು ಮತ್ತು ಮಹಾರಾಷ್ಟçದಲ್ಲಿ ಅಭಿವೃದ್ದಿ ಪರ್ವ ಪ್ರಾರಂಭವಾಗಬೇಕು ಈ ಹಿನ್ನಲೆಯಲ್ಲಿ ನಮ್ಮೆಲ್ಲ ಕಾರ್ಯಕರ್ತರು ಈ ಚುನಾವಣೆಯನ್ನು ಸವಾಲಾಗಿ ಸ್ವೀಕಾರ ಮಾಡಿ ಅತೀ ಹೆಚ್ಚು ಬಹುಮತದಿಂದ ಗೆಲ್ಲಲು ಪರಿಶ್ರಮ ಹಾಕಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕರೆ ನೀಡಿದರು. ನೆರೆಯ …

Read More »

ಬಳಸಿದಂತೆ ಬೆಳೆಯುತ್ತದೆ, ಆರ್ಥಿಕ ಶ್ರೀಮಂತಿಕೆಯು ಬಳಸಿದಂತೆ ಕರಗುತ್ತದೆ ಶೂನ್ಯವಾಗುತ್ತದೆ ಬದುಕು ಸಹ ಶೂನ್ಯವಾಗುತ್ತದೆ, ಶರಣರಂತೆ ಬದುಕುವುದನ್ನು ಕಲಿಯಬೇಕಾಗಿದೆ ಎಂದರು.                        ಮೂಡಲಗಿ ತಹಶೀಲ್ದಾರ ಶಿವಾನಂದ ಬಬಲಿ, ಲಕ್ಷ್ಮೀ ಪೂಜಾರಿ, ಬಾಬುರಾವ ಬೆಳವಿ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಿದರು. ಗಣೇಶವಾಡಿ, ಹೊಸೂರ ಗ್ರಾಮದ ಭಕ್ತರಿಂದ ದಾಸೋಹ ಸೇವೆ ಜರುಗಿತು. ಅಪ್ಪಾಸಾಹೇಬ ಕುರುಬರ ಬಳಗದಿಂದ ಸಂಗೀತ ಸೇವೆ ಜರುಗಿತು, ಪ್ರೊ. …

Read More »

ಲಯನ್ಸ್ ಕ್ಲಬ್‍ನ 100ನೇ ಅನ್ನದಾಸೋಹ

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ರೋಗಿಗಳಿಗೆ 100ನೇ ಅನ್ನದಾಸೋಹವನ್ನು ಅ. 28ರಂದು ಮಧ್ಯಾಹ್ನ 12ಕ್ಕೆ ಏರ್ಪಡಿಸಿರುವರು. ಅನ್ನದಾಸೋಹ ಕಾರ್ಯಕ್ರಮದ ಸಾನಿಧ್ಯವನ್ನು ಶಿವಬೋಧರಂಗ ಮಠದ ದತ್ತಾತ್ರಯಬೋಧ ಸ್ವಾಮಿಗಳು ವಹಿಸುವರು. ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಪರಿವಾರದ ಅಧ್ಯಕ್ಷ ಸಂಜಯ ಮೋಕಾಶಿ ವಹಿಸುವರು. ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಡಿಸ್ಟ್ರೀಕ್ಟ್ ಗವರ್ನರ್ ಹುಬ್ಬಳ್ಳಿಯ ಉದ್ಯಮಿ ಮನೋಜ ಮಾನೇಕ ನೆರವೇರಿಸುವರು. ಮುಖ್ಯ ಅತಿಥಿಯಾಗಿ ಪುರಸಭೆ ಮುಖ್ಯಾಧಿಕಾರಿ …

Read More »

ಕಲಾರಕೊಪ್ಪ ಚಾಮುಂಡೇಶ್ವರಿ ಜಾತ್ರೆಯಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಅರಭಾವಿ ಕ್ಷೇತ್ರವು ಕಳೆದ ೨೦ ವರ್ಷಗಳಿಂದ ಶಿಕ್ಷಣದಲ್ಲಿ ಮಹತ್ತರ ಸಾಧನೆ ಮಾಡುತ್ತಿದ್ದು, ಕಲಾರಕೊಪ ಗ್ರಾಮವೂ ಸಹ ಇದಕ್ಕೆ ಹೊರತಾಗಿಲ್ಲ. ಇಲ್ಲಿ ಸುಮಾರು ಜನ ಪೊಲೀಸ್ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರ ಶೈಕ್ಷಣಿಕ ಕಾಳಜಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಮಂಗಳವಾರ ಸಂಜೆ ತಾಲ್ಲೂಕಿನ ಕಲಾರಕೊಪ್ಪ ಗ್ರಾಮದ ಚಾಮುಂಡೇಶ್ವರಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ …

Read More »

ನ.28ಕ್ಕೆ ಸರ್ಕಾರಿ ನೌಕರರ ಸಂಘದ ತಾಲೂಕಾ ಘಟಕದ ಚುನಾವಣೆ

  ಮೂಡಲಗಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮೂಡಲಗಿ ತಾಲೂಕಾ ಘಟಕದ 2024- 29ನೇ ಅವಧಿಗೆ ವಿವಿಧ ಇಲಾಖೆಯ ಒಟ್ಟು 24 ಸದಸ್ಯರ ಆಯ್ಕೆಗೆ ಚುನಾವಣಾ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ವಡೇರಟ್ಟಿ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಶಿವಾನಂದ ಗುಡಸಿ ಪತ್ರಿಕಾ ಪ್ರಕಣೆಯ ಮೂಲಕ ತಿಳಿಸಿದ್ದಾರೆ. ರಾಜ್ಯ ಚುನಾವಣಾಧಿಕಾರಿಗಳ ಅಧಿಸೂಚನೆ ಅನ್ವಯ ಚುನಾವಣಾ ವೇಳಾಪಟ್ಟಿ ನಿಗದಿಪಡಿಸಲಾಗಿದೆ. ತಾಲೂಕು ಶಾಖೆಯ ನಿರ್ದೇಶಕರ ಸ್ಥಾನದ ಚುನಾವಣೆಗಳು 2024ರ …

Read More »