Breaking News
Home / Uncategorized (page 5)

Uncategorized

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದವರು ಕೊರೊನಾ ನಿಯಂತ್ರಣಕ್ಕಾಗಿ ಕಾರ್ಯಮಾಡುತ್ತಿರುವ ಸಿಬ್ಬಂದಿಗಳ ರಕ್ಷಣೆಗಾಗಿ ಕೈಗವಸುಗಳನ್ನು ವಿತರಿಸಿದರು

ಲಯನ್ಸ್ ಕ್ಲಬ್‍ದಿಂದ ಕೈಗವಸುಗಳ ವಿತರಣೆ ಮೂಡಲಗಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಆಶಾ ಕಾರ್ಯಕರ್ತರು, ತಹಶೀಲ್ದಾರ್, ಪುರಸಭೆ ಸಿಬ್ಬಂದಿಯವರಿಗೆ ಮತ್ತು ಮಾಧ್ಯಮದವರಿಗೆ ಇಲ್ಲಿಯ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದವರು ಮಂಗಳವಾರ ಬೆಳಿಗ್ಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಉಪಹಾರದ ವ್ಯವಸ್ಥೆ ಹಾಗೂ ಸುರಕ್ಷತೆಗಾಗಿ ಕೈಗವಸುಗಳನ್ನು ವಿತರಿಸಿದರು. ತಹಶೀಲ್ದಾರ್ ಡಿ.ಜಿ. ಮಹಾತ್, ಸಿಪಿಐ ವೆಂಕಟೇಶ ಮುರನಾಳ ಮತ್ತು ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಅವರು ಕೈವಸುಗಳನ್ನು ವಿತರಿಸಿ ಮಾತನಾಡಿ …

Read More »

ವಿಶ್ವದಾದ್ಯಂತ ವಿಷ ವೈರಾನು ಹರಡುತ್ತಿದ್ದು, ತಡೆಗಟ್ಟುವ ನಿಟ್ಟಿನಲ್ಲಿ ನಾವೇಲ್ಲ ಜಾಗೃತಗೊಳ್ಳ ಬೇಕು : ಭೀಮಶಿ ಮಗದುಮ್

ಮೂಡಲಗಿ: ಕರೋನಾ ಮಹಾಮಾರಿಗೆ ಜನ ತತ್ತರಗೊಂಡಿದ್ದು, ದುಡಿಮೆ ಇಲ್ಲದೆ ಜನ ಕಂಗಾಲಾಗಿದ್ದು, ಹಣಕಾಸಿಕ ತೊಂದರೆಗೆ ಸಿಲುಕುವಂತಾಗಿದೆ. ವಿಶ್ವದಾದ್ಯಂತ ವಿಷ ವೈರಾನು ಹರಡುತ್ತಿದ್ದು, ತಡೆಗಟ್ಟುವ ನಿಟ್ಟಿನಲ್ಲಿ ನಾವೇಲ್ಲ ಜಾಗೃತಗೊಳ್ಳ ಬೇಕು ಎಂದು ತಾಲೂಕಾ ಭೂ ನ್ಯಾಯ ಮಂಡಳಿ ನಿರ್ಧೇಶಕ ಮಾಜಿ ಜಿ.ಪಂ ಸದಸ್ಯ ಭೀಮಶಿ ಮಗದುಮ್ ಹೇಳಿದರು. ಅವರು ಸಮೀಪದ ಹಳ್ಳೂರ ಗ್ರಾಮದಲ್ಲಿ ಕರೋನ್ ನಿಮಿತ್ಯ ಲಾಕ್ ಡೌನ್ ಹಿನ್ನೆಲೆ ಅಗತ್ಯ ತರಕಾರಿ ಕಾಯಿಪಲ್ಲೆ ವಿತರಿಸಿ ಅಭಿಪ್ರಾಯ ವ್ಯಕ್ತಪಡಿಸಿದರು. ಜನತೆಗೆ ತೊಂದರೆಗೆ …

Read More »

ಹಸಿದವರಿಗೆ ಅನ್ನ ನೀಡುವ ದೇವತಾ ಮನುಷ್ಯ : ಬಂಡಿಗಣಿ ದಾನೇಶ್ವರ ಸ್ವಾಮೀಜಿ

ಹಳ್ಳೂರ : ಉತ್ತರ ಕರ್ನಾಟಕದಲ್ಲಿ ಅನ್ನದಾನೇಶ್ವರ ಎಂದು ಪ್ರಶಿದವಾಗಿರುವ ಶ್ರೀ ಬಸವ ಗೋಪಾಲ ನೀಲಮಾಣಿಕ್ಯ ಮಠ ಸುಕ್ಷೇತ್ರ ಬಂಡಿಗಣಿಯ ದಾಸೋಹ ರತ್ನ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಅವರಿಂದ ಗ್ರಾಮದಲ್ಲಿ ಕೊರೊನಾ ವೈರಸ್ ಹರಡದಂತೆ ಜನರನ್ನು ರಕ್ಷಿಸುತ್ತಿರುವ ಎಲ್ಲ ಅಧಿಕಾರಿಗಳಿಗೆ ಇಂದು ಸ್ವಾಮೀಜಿ ತಮ್ಮ ಮಠದಿಂದ ಊಟದ ವ್ಯೆವಸ್ಥೆ ಮಾಡಿದ್ದರು. ಸ್ಥಳೀಯ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಊಟದ ವ್ಯೆವಸ್ಥೆ ಮಾಡಿದ ಬಸವ ಗೋಪಾಲ ಮಠದ ಭಕ್ತರು ಎಲ್ಲ ಅಧಿಕಾರಿಗಳಿಗೆ ಊಟ ಬಡಿಸುವು ಮೂಲಕ …

Read More »

ಬಾಲಚಂದ್ರ ಜಾರಕಿಹೋಳಿ ಅಭಿಮಾನಿ ಬಳಗದಿಂದ ದಿನಸಿ ವಸ್ತುಗಳ ವಿತರಣೆ.

ಮೂಡಲಗಿ: ತಾಲೂಕಿನ ಕುಲಗೋಡ ಗ್ರಾಮದಲ್ಲಿ ಬಾಲಚಂದ್ರ ಜಾರಕಿಹೋಳಿ ಅಭಿಮಾನಿ ಬಳಗ ಹಾಗೂ ಆರ್.ಎಮ್ ಯಡಹಳ್ಳಿ ಫೌಂಡೇಶನ್ ಮುಧೋಳ ಇವರ ಆಶ್ರಯದಲ್ಲಿ ಇಂದು ಮುಂಜಾನೆ ದಿನಸಿ ವಸ್ತುಗಳನ್ನು ವಿತರಣೆ ಕಾರ್ಯಕ್ರಮ ನಡೆಯಿತು. ಜಾರಕಿಹೋಳಿ ಅಭಿಮಾನಿ ಬಳಗ ಹಾಗೂ ಆರ್.ಎಮ್ ಯಡಹಳಿ ಫೌಂಡೇಶನ್ ಸದಸ್ಯ ಶಂಕರ ಹಾದಿಮನಿ ಮಾತನಾಡಿ ಕರೋನಾ ವೈರಸ್ ವ್ಯಾಪಕವಾಗಿ ಹರಡಿದ್ದು ದೇಶವೆ ಲಾಕ್ ಡೌನ್ ಮಾಡಲಾಗಿದ್ದು ಬಡವರಿಗೆ ಅನಾನುಕೂಲವಾಗಿದೆ. ಕೈಯಲ್ಲಿ ಹಣವಿಲ್ಲದೆ ಮನೆಯಲ್ಲಿ ದಿನಸಿ ವಸ್ತುಗಳಿಲ್ಲದೆ ಒಂದೊತ್ತಿನ ಊಟಕ್ಕೆ …

Read More »

ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಸಮರ ಹಾಗೂ ಪಾಲಕರ ಸಭೆ ಸಮಾರಂಭ

ವರದಿ : ಈಶ್ವರ ಢವಳೇಶ್ವರ ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಸಮರ ಹಾಗೂ ಪಾಲಕರ ಸಭೆ ಸಮಾರಂಭ* . ಮೂಡಲಗಿ :- ನಗರದ ಕರುನಾಡು ಸೈನಿಕ ತರಬೇತಿ ಕೇಂದ್ರದಲ್ಲಿ ನಡೆದ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಿಪಿಐ ವೆಂಕಟೇಶ್ ಮುರನಾಳ ಮಾತನಾಡಿ ಪೋಷಕರು ಯಾವುದೇ ರೀತಿಯ ಆಮಿಷಕ್ಕೆ ಒಳಗಾಗಿದೆ ಮಕ್ಕಳ ಪ್ರಯತ್ನದ ಮೇಲೆ ನಂಬಿಕೆ ಇಟ್ಟು ಪ್ರಶಿಕ್ಷಣಾರ್ತಿಗಳ ಯಶಸ್ಸಿಗೆ ಪ್ರೋತ್ಸಾಹ ನೀಡಬೇಕು, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ದೇಶ ವಿರೋಧಿ ಸಮಾಜ …

Read More »