Breaking News
Home / Recent Posts / ಚುಟುಕು ಸಾಹಿತ್ಯ ಪರಿಷತ್‍ಗೆ ಅಧ್ಯಕ್ಷರಾಗಿ ಚಿದಾನಂದ ಹೂಗಾರ ನೇಮಕ

ಚುಟುಕು ಸಾಹಿತ್ಯ ಪರಿಷತ್‍ಗೆ ಅಧ್ಯಕ್ಷರಾಗಿ ಚಿದಾನಂದ ಹೂಗಾರ ನೇಮಕ

Spread the love

ಚುಟುಕು ಸಾಹಿತ್ಯ ಪರಿಷತ್‍ಗೆ ಅಧ್ಯಕ್ಷರಾಗಿ ಚಿದಾನಂದ ಹೂಗಾರ ನೇಮಕ

ಮೂಡಲಗಿ: ಮೂಡಲಗಿ ತಾಲ್ಲೂಕಾ ಚುಟುಕು ಸಾಹಿತ್ಯ ಪರಿಷತ್‍ಗೆ ಅಧ್ಯಕ್ಷರಾಗಿ ಶಿವಾಪುರ (ಹ) ಗ್ರಾಮದ ಚಿದಾನಂದ ಹೂಗಾರ ಅವರು ನೇಮಕವಾಗಿದ್ದಾರೆ.
ಪದಾಧಿಕಾರಿಗಳು: ಡಾ. ಮಹಾದೇವ ಪೋತರಾಜ (ಕಾರ್ಯಾಧ್ಯಕ್ಷರು), ಪ್ರಕಾಶ ಮೇತ್ರಿ (ಪ್ರಧಾನ ಕಾರ್ಯದರ್ಶಿ), ದುರ್ಗಪ್ಪ ದಾಸನ್ನವರ (ಖಜಾಂಚಿ).
ಕಾರ್ಯಕಾರಣಿ ಸದಸ್ಯರು: ಯಾದವಾಡದ ಬಸಪ್ಪ ಇಟ್ಟನ್ನವರ, ವೈ.ಬಿ. ಕಳ್ಳಿಗುದ್ದಿ, ಹಳ್ಳೂರದ ಮಹಾರಾಜ ಸಿದ್ದು, ರಾಜಾಪೂರದ ಸದಾಶಿವ ಯಕ್ಸಂಬಿ, ಶಿವಕುಮಾರ ಕೋಡಿಹಾಳ, ಮೆಹಬೂಬ್ ಶೇಖಬಡೆ, ಬಾಲಪ್ಪ ನಂದಿ, ಶಿವರಾಜ ಕಾಂಬಳೆ, ಬಸಪ್ಪ ಹೆಬ್ಬಾಳ, ಸವಿತಾ ದ್ಯಾಗಾನಟ್ಟಿ, ರಾಜಶ್ರೀ ಹಳ್ಳೂರ ಅವರು ಆಯ್ಕೆಯಾಗಿರುವರು.
ಚುಟುಕು ಸಾಹಿತ್ಯ ಪರಿಷತ್‍ನ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಎಸ್. ಶಾಸ್ತ್ರೀ ಮತ್ತು ಪ್ರಧಾನ ಕಾರ್ಯದರ್ಶಿ ಬಸವರಾಜ ಗಾರ್ಗಿ ಅವರು ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿರುವರು.


Spread the love

About inmudalgi

Check Also

ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ