Breaking News
Home / Recent Posts / ವಿದ್ಯಾ ರೆಡ್ಡಿಗೆ ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ

ವಿದ್ಯಾ ರೆಡ್ಡಿಗೆ ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ

Spread the love

ವಿದ್ಯಾ ರೆಡ್ಡಿಗೆ
ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ

ಗೋಕಾವಿಯ ಯುವ ಸಾಹಿತಿ ವಿದ್ಯಾ ರೆಡ್ಡಿ ಇವರ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳ ಸೇವೆಯನ್ನು ಗುರುತಿಸಿ ಬೆಳಗಾವಿಯ ಸಪ್ತ ಸ್ವರ ಸಂಗೀತ ಕಲಾ ಬಳಗವು ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.
ಅಕ್ಟೋಬರ್ 31 ರಂದು ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು, ಬೈಲಹೊಂಗಲ ಆರಾಧ್ಯಮಠದ ವೇದಮೂರ್ತಿ ಡಾ. ಮಹಾಂತೇಶ ಶಾಸ್ತ್ರಿಗಳು ಹಾಗೂ ಮಲ್ಲಮ್ಮನ ಬೆಳವಡಿಯ ವೇದಮೂರ್ತಿ ಬಸಯ್ಯಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ಬೆಳಗಾವಿ ಲೋಕಸಭಾ ಸದಸ್ಯೆ ಮಂಗಳಾ ಅಂಗಡಿ ಹಾಗೂ ಕೆಪಿಸಿಸಿ ಅಧ್ಯಕ್ಷ ಮತ್ತು ಯಮಕನಮರ್ಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಂಘಟನೆಯ ಪ್ರಕಟನೆ ತಿಳಿಸಿದೆ.

 


Spread the love

About inmudalgi

Check Also

11 ಕಾರ್ಯಕರ್ತೆಯರು, 34 ಸಹಾಯಕಿಯರಿಗೆ ಆದೇಶ ಪತ್ರಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಗೋಕಾಕ- ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರರ ಪ್ರೀತಿಗೆ ಪಾತ್ರರಾಗುವಂತೆ ಅರಭಾವಿ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ