ಇಟನಾಳ : ಗ್ರಾಮದ ಹದ್ದಿನಲ್ಲಿ ಇರುವ ಮುಗಳಖೋಡ ಕೆನಾಲ್ ಕಚೇರಿ ಹತ್ತಿರ ಇರುವ ಬಸವಣ್ಣನ ದೇವಸ್ಥಾನದಲ್ಲಿ ಮುಂಜಾನೆ ಸುಮಾರು 4 ಗಂಟೆ ಸುಮಾರಿಗೆ ಆಗತಾನೆ ಜನಿಸಿದ ಹಸಿಕಂದಮ್ಮನನ್ನು (ಗಂಡುಮಗು) ಹಾಕಿರುವ ಅಮಾನವೀಯ ಘಟನೆ ನಡೆದಿದೆ. ಆ ದೇವಸ್ಥಾನದ ಹತ್ತಿರ ಜನರು ಕೂಡುತ್ತಿದಂತೆ ಘಟನಾ ಸ್ಥಳಕ್ಕೆ ಆಶಾಕಾಯ೯ಕರ್ತೆಯರು, ಆರೋಗ್ಯ ಕೇಂದ್ರದ ನಸ್೯, ಆರಕ್ಷಕ ಠಾಣೆ ಸಿಬ್ಬಂದಿ ಭೇಟಿ ನೀಡಿ ಆ ಕಂದಮ್ಮನ ರಕ್ಷಣೆಯಲ್ಲಿ ತೊಡಗಿದ್ದಾರೆ. ಈ ಘಟನೆಯನ್ನು ಪರಿಶೀಲಿಸಿ ಮಗುವನ್ನು ಸಂಬಂಧಿಸಿದವರಿಗೆ …
Read More »Blog Layout
ಗೋದಾವರಿ ಬಯೊರಿಪೈನರಿ ಲಿ. ಸಮಿರವಾಡಿ ವತಿಯಿಂದ. ಹ್ಯಾಂಡ್ ಸೈನಿಟರಿಜ್ ವಿತರಿಸಲಾಯಿತು
ಕರೋನಾ ಕಂಟಕದಿಂದ ದೇಶ ಗಂಡಾಂತರದಲ್ಲಿದೆ ಆದ್ದರಿಂದ ಗೋದಾವರಿ ಬಯೊರಿಪೈನರಿ ಲಿ. ಸಮಿರವಾಡಿ ವತಿಯಿಂದ. ಮೂಡಲಗಿ ಪೋಲೀಸ್ ಠಾಣೆ, ಸಮುದಾಯ ಆರೋಗ್ಯ ಕೇಂದ್ರ, ಪುರಸಭೆ ಕಾರ್ಯಾಲ ಮೂಡಲಗಿ ಇವರಿಗೆ ಪಾವನ ಹ್ಯಾಂಡ್ ಸೈನಿಟರಿಜ್ ವಿತರಿಸಲಾಯಿತು. ಈ ಸಂದರ್ಭದಲ್ಲಿ. ಮೂಡಲಗಿ ಪಿ ಎಸ್ ಆಯ್ ಶ್ರೀ ಮಲಿಕಾರ್ಜುನ ಸಿಂದೂರ್, ಪುರಸಭೆಯ ಮುಖ್ಯಾಧಿಕಾರಿ ಶ್ರೀ ದೀಪಕ್ ಹರ್ದಿ ಪುರಸಭೆ ಸದಸ್ಯ ಸಂತೋಷ್ ಸೊನವಾಲ್ಕರ ಹಾಗೂ ಖಾರ್ಕಾನೆ ಅಧಿಕಾರಿಗಳಾದ ರಾಮಚಂದ್ರ ಸೊನವಾಲ್ಕರ ವೀರಣ್ಣ ಸೊನವಾಲ್ಕರ ವೆಂಕಟೇಶ್ …
Read More »ಮೂಡಲಗಿ ಪಟ್ಟಣ ಶಾಂತಿ ಸೌಹಾರ್ದತೆ , ಐಕ್ಯತೆಗೆ ಹೆಸರುವಾಸಿ
ಮೂಡಲಗಿ ಪಟ್ಟಣ ಶಾಂತಿ ಸೌಹಾರ್ದತೆ , ಐಕ್ಯತೆಗೆ ಹೆಸರುವಾಸಿಯಾಗಿದ್ದು ಮಾದರಿ ಕೂಡ ವಾಗಿದೆ. ಈಗ ಕರೋನಾ ಕಂಟಕದಿಂದ ದೇಶ ಗಂಡಾಂತರದಲ್ಲಿದೆ ಆದ್ದರಿಂದ ಎಲ್ಲರೂ ಒಗ್ಗಟ್ಟಿನಿಂದ ಈ ಮಹಾ ಮಾರಿಯನ್ನು ಓಡಿಸಲು ನಮಗೆ ಸಹಕಾರ ನೀಡಿ . ದಿನದಿಂದ ದಿನಕ್ಕೆ ಕೊರೋನಾ ಸೋಂಕು ನಿರಂತರ ಹರಡುತ್ತಿದೆ ಆದ ಕಾರಣ ಮುಸ್ಲಿಂ ಬಾಂಧವರು ನಾಳೆ ದಿ.9ರಂದು ಆಚರಿಸುವ ಶಭೆ ಏ ಬಾರಾತ ನ್ನು ಮಸೀದಿ ಕಬ್ರಸ್ಥಾನಗಳಿಗೆ ಹೋಗದೆ ತಮ್ಮ ತಮ್ಮ ಮನೆಯಲ್ಲಿ ನಮಾಜ …
Read More »ಕಾಲುವೆಗೆ ಪ್ರತಿದಿನ 2000 ಕ್ಯೂಸಕ್ಸ್ ನೀರು ಬಿಡುವಂತೆ ಜಲಸಂಪನ್ಮೂಲ ಸಚಿವರಿಗೆ ಮನವಿ ಪತ್ರ : ಜಿಪಂ ಗೋವಿಂದ್ ಕೊಪದ
ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ ರೈತರ ಪರವಾಗಿ ಬೆಳಗಾವಿ ಜಿಲ್ಲಾ ಪಂಚಾಯತ್ ಸದಸ್ಯ ಗೋಂವಿದ ಕೊಪದ ಅವರು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ ಘಟಪ್ರಭಾ ಬಲದಂಡೆ ಕಾಲುವೆಗೆ ಎಪ್ರಿಲ್ 15 2020 ರಿಂದ ಮೇ 5 2020ರ ವರಗೆ ಪ್ರತಿದಿನ 2000 ಕ್ಯೂಸಕ್ಸ್ ನೀರು ಬಿಡುವಂತೆ ಮನವಿ ಪತ್ರದಲ್ಲಿ ನಮೂದಿಸಿದ್ದಾರೆ. ಬೇಸಿಗೆ ದಿನದಲ್ಲಿ 1000 ಕ್ಯೂಸಕ್ಸ್ ನೀರು ಬಿಟ್ಟರೆ ಮುಂದಿನ ಭಾಗದ …
Read More »ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯಂತೆ ಮಾಸ್ಕ್ ವಿತರಣೆ
ಹಳ್ಳೂರ : ಮಹಾ ಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಅರಬಾವಿ ಕ್ಷೇತ್ರದ ಎಲ್ಲ ಬಡ ಕುಟುಂಬಗಳು ಮತ್ತು ಕೊಳಗೇರಿ ನಿವಾಸಿಗಳಿಗೆ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಉಚಿತವಾಗಿ 2 ಲಕ್ಷ ಮಾಸ್ಕ್ ವಿತರಿಸಲು ಸೂಚನೆ ನೀಡಿದ್ದರೆ ಶಾಸಕರ ಸೂಚನೆಯಂತೆ ಸೋಮವಾರ ಶಾಸಕರ ಕಛೇರಿಯಿಂದ ಹಳ್ಳೂರ ಗ್ರಾಮದ ಗ್ರಾಪಂ ಗೆ 6 ಸಾವಿರ ಮಾಸ್ಕ್ ಹಸ್ತಾಂತರಿಸಲಾಗಿತ್ತು, ಆದರೆ ಎಲ್ಲ ಬಡ ಜನರ ಮನೆ ಮೆನೆ ತೆರಳಿ ಮಾಸ್ಕ್ …
Read More »ಬೆಳಗಾವಿ ಜಿಲ್ಲಾ ಪಂಚಾಯತ ಅದ್ಯಕ್ಷರಿಂದ ಕರೋನಾ ತಡೆಯಲು ಪ್ರತಿದಿನ ಪೂಜೆ
ಬೆಳಗಾವಿ ಜಿಲ್ಲಾ ಪಂಚಾಯತ ಅದ್ಯಕ್ಷರಿಂದ ಕರೋನಾ ತಡೆಯಲು ಪ್ರತಿದಿನ ಪೂಜೆ ಪ್ರಸ್ತುತ ಭಾರತದಲ್ಲಿ ಎಲ್ಲಿನೋಡಿದಲ್ಲಿ ಕರೊನಾ ಕರೊನಾದೆ ಚರ್ಚೆ ನಡೆಯುತ್ತಲಿದೆ, ಅದನ್ನು ತಡೆಗಟ್ಟುವುದು ಹೇಗೆ ಅದಕ್ಕೆ ಔಷದಿ ಇಲ್ವಾ ಇನ್ನು ಯಾವಾಗ ಖಂಡು ಹಿಡಿತಾರೆ, ಇನ್ನೂ ಎಲ್ಲಿಯ ತನಕ ನಾವು ಮನೆಯಲ್ಲಿಯೆ ಇರೋದು ಎಂಬ ನೂರಾರು ಪ್ರಶ್ನೆಗಳು ಉದ್ಭವಿಸುತ್ತಲಿವೆ, ವಿಶ್ವದಲ್ಲಿಯೆ ವೈದ್ಯಕೀಯದಲ್ಲಿ ಎರಡನೆಯ ಸ್ಥಾನ ಪಡೆದಂತಹ ಇಟಲಿ ದೇಶದ ಪ್ರದಾನ ಮಂತ್ರಿ ಕರೋನಾಗೆ ಔಷದ ಸಿಗದೆ ಸಾವಿರಾರು ಶವಗಳನ್ನು ನೋಡಿ …
Read More »ಕೊಳಗೇರಿ ಪ್ರದೇಶದಲ್ಲಿ ವಾಸಿಸುವ ಕುಟುಂಬಗಳಿಗೆ ಉಚಿತವಾಗಿ ನಂದಿನಿ ಹಾಲು
ಮೂಡಲಗಿ: ಕೋವಿಡ್19 ಸೊಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿದ್ದು, ಹಾಲು ಒಕ್ಕೂಟದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲನ್ನು ಕೆ.ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿ ಪಟ್ಟಣದಲ್ಲಿರುವ ಅಧಿಸೂಚಿತವಲ್ಲದ ಗುರುತಿಸಲ್ಪಟ್ಟ ಕೊಳಗೇರಿ ಪ್ರದೇಶದಲ್ಲಿ ವಾಸಿಸುವ ಕುಟುಂಬಗಳಿಗೆ ಉಚಿತವಾಗಿ ನಂದಿನಿ ಹಾಲನ್ನು ವಿತರಿಸಲಾಯಿತು. ಪಟ್ಟಣದ ಈರಣ್ಣಾ ನಗರ, ವಿಜಯ ನಗರ, ವಿದ್ಯಾನಗರ, ವೆಂಕಟೇಶ್ವರ ನಗರ, ಗಂಗಾ ನಗರ, ರಾಜೀವ ಗಾಂಧಿ ನಗರ, ಕಜಾಳ ಮಡ್ಡಿ, ವಡ್ಡರ ಓಣಿಯಲ್ಲಿರುವ …
Read More »ಸ್ಲಂ ನಿವಾಸಿಗಳಿಗೆ ನಂದಿನಿಂದ ಉಚಿತ ಹಾಲು ವಿತರಣೆ
ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯಕ್ಕೆ ಬಡ ಕುಟುಂಬಗಳಿಂದ ಅಭಿನಂದನೆ ಮೂಡಲಗಿ: ಕೋವಿಡ್19 ಸೊಂಕಿನ ಹಿನ್ನೆಲೆಯಲ್ಲಿ ರಾಜದಲ್ಲಿ ಲಾಕ್ ಡೌನ್ ಘೋಷಿಸಲಾಗಿದು, ಹಾಲು ಒಕ್ಕೂಟದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲನ್ನು ಕೆ.ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿ ಪಟ್ಟಣದಲ್ಲಿರುವ ಅಧಿಸೂಚಿತವಲ್ಲದ ಗುರುತಿಸಲ್ಪಟ್ಟ ಕೋಳಗೇರಿ ಪ್ರದೇಶದಲ್ಲಿ ವಾಸಿಸುವ ಕುಟುಂಬಗಳಿಗೆ ಉಚಿತವಾಗಿ ನಂದಿನಿ ಹಾಲನ್ನು ವಿತರಿಸಲಾಯಿತು. ಪಟ್ಟಣದ ಈರಣ್ಣಾ ನಗರ, ವಿಜಯ ನಗರ, ವಿದ್ಯಾನಗರ, ವೆಂಕಟೇಶ್ವರ ನಗರ, ಗಂಗಾ ನಗರ, …
Read More »ಕೆಎಂಎಫ್ ಸಂಸ್ಥೆಯ ಅಭ್ಯುದಯದ ಜೊತೆಗೆ ಅರಭಾವಿ ಕ್ಷೇತ್ರದ ಮತದಾರ ಪ್ರಭುಗಳ ಋಣ ನನ್ನ ಮೇಲಿದೆ : ಬಾಲಚಂದ್ರ ಜಾರಕಿಹೊಳಿ
ಗೋಕಾಕ : ವಿಶ್ವವ್ಯಾಪಿ ಹರಡಿರುವ ಕೋರೋನಾ ಸೊಂಕು ಬಾರದಂತೆ ತಡೆಯಲು ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಸೋಮವಾರ ಸಂಜೆ ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ನೀಡಿರುವ ಅವರು, ಸಹಕಾರಿ ಕ್ಷೇತ್ರದ ಮುಂಚೂಣಿಯಲ್ಲಿರುವ ಕೆಎಂಎಫ್ ಅಧ್ಯಕ್ಷ ಸ್ಥಾನದಂತಹ ಮಹತ್ತರ ಜವಾಬ್ದಾರಿ ನನ್ನ ಮೇಲಿರುವುದರಿಂದ ಇದನ್ನು ಬದ್ಧತೆಯಿಂದ ನಿರ್ವಹಿಸುತ್ತಿರುವುದರಿಂದ ಸ್ಥಾನಿಕವಾಗಿ ಇರಲು ಸಾಧ್ಯವಾಗಿಲ್ಲವೆಂದು ಅವರು …
Read More »ಹಳ್ಳೂರ ಗ್ರಾಮದಲ್ಲಿ ಮಾಸ್ಕ ವಿತರಣೆ
ಮೂಡಲಗಿ: ಜನರು ಸ್ವಯಂ ಪ್ರೇರಿತರಾಗಿ ಕೊರೋನಾ ಮಹಾಮಾರಿಯನ್ನು ಹಿಮ್ಮೆಟ್ಟಿಸಬೇಕು. ಆರೋಗ್ಯ, ಪೊಲೀಸ್, ಅಂಗನವಾಡಿ, ಆಶಾ ಕಾರ್ಯಕರ್ತೆ, ಗ್ರಾಮ ಪಂಚಾಯತಯವರೊಂದಿಗೆ ಸಹಕಾರ ನೀಡಬೇಕು ಎಂದು ಅರಭಾಂವಿ ಶಾಸಕರ ಆಪ್ತ ಕಾರ್ಯದರ್ಶಿ ನಾಗಪ್ಪ ಶೇಖರಗೋಳ ಮಾಸ್ಕ ವಿತರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ತಿಳಿಸಿದರು. ಸಮೀಪದ ಹಳ್ಳೂರ ಗ್ರಾಮದಲ್ಲಿ ಕೆ.ಎಮ್.ಎಫ್ ರಾಜ್ಯಾಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ವತಿಯಿಂದ ಕೊಡಲ್ಪಟ್ಟ ಮಾಸ್ಕ ವಿತರಿಸಿ ಮಾತನಾಡಿದರು. ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕರೋನಾ ಮಹಾಮಾರಿಗೆ …
Read More »
IN MUDALGI Latest Kannada News