ಮೂಡಲಗಿ: ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಪಾಲಕರಿಗೆ ಆಹಾರಧಾನ್ಯಗಳನ್ನು ವಿತರಿಸಲಾಯಿತು. ಕೊರೊನಾ ವೈರಸ್ ಸೋಂಕಿನಿಂದಾಗಿ ರಾಜ್ಯದಲ್ಲಿ ಲಾಕಡೌನ ಘೋಷಣೆಯಾದ ಕಾರಣ, ಶಾಲೆಗಳಿಗೆ ಡಿಡೀರ ರಜೆ ಘೋಷಣೆಯಾದ ಸಂದರ್ಭದಲ್ಲಿ ಅಕ್ಷರದಾಸೋಹದ ಮದ್ಯಾಹ್ನದ ಬಿಸಿಯೂಟ ನಂಬಿಕೊಂಡಿದ್ದ ಎಷ್ಟೋ ಬಡವಿದ್ಯಾರ್ಥಿಗಳ ಆರ್ಥಿಕ ಪರಿಸ್ಥಿತಿಯನ್ನು ದೃಷ್ಟಿಯಲ್ಲಿಟ್ಟುಕೊಂಡ ಸರ್ಕಾರ, ಮಾರ್ಚ 14 ರಿಂದ ಎಪ್ರೀಲ್ 10ರ ವರೆಗಿನ 21 ದಿನಗಳ ಕಾಲದ ಆಹಾರ ಧಾನ್ಯಗಳನ್ನು ವಿದ್ಯಾರ್ಥಿಗಳ ಪಾಲಕರಿಗೆ ವಿತರಿಸಲು ಆದೇಶಿಸಿದ ಕಾರಣ, ತುಕ್ಕಾನಟ್ಟಿಯ …
Read More »Blog Layout
ವಿಶ್ವದಾದ್ಯಂತ ವಿಷ ವೈರಾನು ಹರಡುತ್ತಿದ್ದು, ತಡೆಗಟ್ಟುವ ನಿಟ್ಟಿನಲ್ಲಿ ನಾವೇಲ್ಲ ಜಾಗೃತಗೊಳ್ಳ ಬೇಕು : ಭೀಮಶಿ ಮಗದುಮ್
ಮೂಡಲಗಿ: ಕರೋನಾ ಮಹಾಮಾರಿಗೆ ಜನ ತತ್ತರಗೊಂಡಿದ್ದು, ದುಡಿಮೆ ಇಲ್ಲದೆ ಜನ ಕಂಗಾಲಾಗಿದ್ದು, ಹಣಕಾಸಿಕ ತೊಂದರೆಗೆ ಸಿಲುಕುವಂತಾಗಿದೆ. ವಿಶ್ವದಾದ್ಯಂತ ವಿಷ ವೈರಾನು ಹರಡುತ್ತಿದ್ದು, ತಡೆಗಟ್ಟುವ ನಿಟ್ಟಿನಲ್ಲಿ ನಾವೇಲ್ಲ ಜಾಗೃತಗೊಳ್ಳ ಬೇಕು ಎಂದು ತಾಲೂಕಾ ಭೂ ನ್ಯಾಯ ಮಂಡಳಿ ನಿರ್ಧೇಶಕ ಮಾಜಿ ಜಿ.ಪಂ ಸದಸ್ಯ ಭೀಮಶಿ ಮಗದುಮ್ ಹೇಳಿದರು. ಅವರು ಸಮೀಪದ ಹಳ್ಳೂರ ಗ್ರಾಮದಲ್ಲಿ ಕರೋನ್ ನಿಮಿತ್ಯ ಲಾಕ್ ಡೌನ್ ಹಿನ್ನೆಲೆ ಅಗತ್ಯ ತರಕಾರಿ ಕಾಯಿಪಲ್ಲೆ ವಿತರಿಸಿ ಅಭಿಪ್ರಾಯ ವ್ಯಕ್ತಪಡಿಸಿದರು. ಜನತೆಗೆ ತೊಂದರೆಗೆ …
Read More »ದೇಶ ಗಂಡಾತರದಲ್ಲಿ ಇದೆ ಸರಕಾರದ ಸೌಲಭ್ಯ ಪಡೆದು ಕೊರೊನಾದಿಂದ ಮುಕ್ತರಾಗೋಣ- ಸಚಿವ ರಮೇಶ್ ಜಾರಕಿಹೊಳಿ
ಮೂಡಲಗಿ :- ಕೊರೊನಾ ಇಡೀ ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿರವ ಹಿನ್ನಲೆ ರಾಜಕೀಯ ನಾಯಕರು ಬರಿ ಭಾಷಣ ಮಾಡಿ ಹೋಗುವುದು ಅಲ್ಲ, ಯಾವುದೇ ಜಾತಿ ಪಕ್ಷ ಅಲ್ಲದೇ ವಿರೋಧ ಪಕ್ಷದ ಮುಖಂಡರು ಸಹ ಸೇರಿ ಮಾಡುವಂತ ಕೆಲಸವಾಗಿದೆ ಎಂದು ಗೋಕಾಕ ಶಾಸಕ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು ಮೂಡಲಗಿ ಪಟ್ಟಣದ ಈರಣ್ಣ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾದ ಕೊರೊನಾ ವೈರಸ್ ಬಗ್ಗೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಪರಿಶೀಲನಾ ಸಭೆಯಲ್ಲಿ …
Read More »ಭರವಸೆಯ ದೀಪ ಹಚ್ಚಿದ ಬಾಲಚಂದ್ರ ಜಾರಕಿಹೊಳಿ ಹಾಗೂ ಅಭಿಮಾನಿಗಳು
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ದೀಪ ಬೆಳಗಿಸಿ ಪ್ರಧಾನಿ ಮೋದಿ ಅವರ ಕೊರೋನಾ ವಿರುದ್ದದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಮೇಣದ ಬತ್ತಿ ಹಚ್ಚುವ ಮೂಲಕ ಕೋರೊನಾ ವಿರುದ್ದ ಹೋರಾಟಕ್ಕೆ ಬೆಂಬಲ ಸೂಚಿಸಿ ನಾಳಿನ ಭರವಸೆಯ ಬೆಳಕಿಗಾಗಿ ಇಂದು ದೀಪ ಹಚ್ಚಬೇಕು ಎಂದು ತಿಳಿಸಿದ್ದಾರೆ. ಮೂಡಲಗಿ ನಿವಾಸಿಗಳು ಪ್ರಧಾನಿಯವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ತಮ್ಮ ಮನೆಯ ಮುಂಭಾಗದ ಅಂಗಳದಲ್ಲಿ ಸ್ವಯಂ ಪ್ರೇರಣೆಯಿಂದ ಎಲ್ಲಾ ವಿದ್ಯುತ್ …
Read More »ಬೆಳಗಾವಿ ಜಿಲ್ಲೆಯ ಒಟ್ಟು ಏಳು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.
ಬೆಳಗಾವಿ:ಜಗತ್ತನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೋನಾ ಗಡಿಭಾಗಕ್ಕೂ ಶುಕ್ರವಾರ ವಕ್ಕರಿಸಿದ್ದು ರವಿವಾರ ರಾಯಬಾಗದ ನಾಲ್ವರಿಗೆ ಕೊರೋನಾ ದೃಢಪಟ್ಟ ಮಾಹಿತಿಯನ್ನು ರಾಜ್ಯ ಬುಲೆಟ್ ಪ್ರಕಟಿಸಿದೆ. ಬೆಳಗಾವಿ ಜಿಲ್ಲೆಯ ಒಟ್ಟು ಏಳು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.ರಾಜ್ಯದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದ್ದು, ಕುಂದಾನಗರಿ ಬೆಳಗಾವಿಯಲ್ಲಿ ೨ ಬಾರಿಗೆ ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ. ಈಗಾಗಲೇ ಅನೇಕರ ಜನರ ಗಂಟಲು ದ್ರವ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದ್ದು,ಈ ಪೈಕಿ ನಾಲ್ಕು ಜನರಿಗೆ ಸೋಂಕು ದೃಢಪಟ್ಟಿದೆ
Read More »ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಗೆ ಮುಳ್ಳಿನ ಸರ್ಪಗಾವ
ಹಳ್ಳೂರ : ಬೆಳಗಾವಿಯಲ್ಲಿ ಮೂರು ಕೊರೊನಾ ಪಾಸಿಟಿವ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾದ್ಯಾಂತ್ಯ ಜನರಲ್ಲಿ ಆತಂಕ ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ ಗ್ರಾಮದ ಸಾರ್ವಜನಿಕರು ಹಾಗೂ ಗ್ರಾಪಂ ಅಧಿಕಾರಿಗಳು ಮತ್ತು ಪೋಲಿಸ್ ಸಿಬ್ಬಂದಿ ನೇತೃತ್ವದಲ್ಲಿ ಇಂದು ಗ್ರಾಮದ ಪ್ರಮುಖ ದಾರಿಗೆ ಹಾಗೂ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಗೆ ಮುಳ್ಳಿನ ಸರ್ಪಗಾವಲು ಹಾಕಿದ್ದಾರೆ. ಹೌದು ನಿನ್ನೆ ಬೆಳಗಾವಿಯಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ದಿಂದ ಜಿಲ್ಲಾಡಳಿತ ಹೈಅಲರ್ಟ ಘೋಷಣೆ ಮಾಡಿದೆ, ಯಾರು ವಾಹನ ಮೇಲೆ ತಿರುಗಾಡದಂತೆ …
Read More »ಹಸಿದವರಿಗೆ ಅನ್ನ ನೀಡುವ ದೇವತಾ ಮನುಷ್ಯ : ಬಂಡಿಗಣಿ ದಾನೇಶ್ವರ ಸ್ವಾಮೀಜಿ
ಹಳ್ಳೂರ : ಉತ್ತರ ಕರ್ನಾಟಕದಲ್ಲಿ ಅನ್ನದಾನೇಶ್ವರ ಎಂದು ಪ್ರಶಿದವಾಗಿರುವ ಶ್ರೀ ಬಸವ ಗೋಪಾಲ ನೀಲಮಾಣಿಕ್ಯ ಮಠ ಸುಕ್ಷೇತ್ರ ಬಂಡಿಗಣಿಯ ದಾಸೋಹ ರತ್ನ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಅವರಿಂದ ಗ್ರಾಮದಲ್ಲಿ ಕೊರೊನಾ ವೈರಸ್ ಹರಡದಂತೆ ಜನರನ್ನು ರಕ್ಷಿಸುತ್ತಿರುವ ಎಲ್ಲ ಅಧಿಕಾರಿಗಳಿಗೆ ಇಂದು ಸ್ವಾಮೀಜಿ ತಮ್ಮ ಮಠದಿಂದ ಊಟದ ವ್ಯೆವಸ್ಥೆ ಮಾಡಿದ್ದರು. ಸ್ಥಳೀಯ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಊಟದ ವ್ಯೆವಸ್ಥೆ ಮಾಡಿದ ಬಸವ ಗೋಪಾಲ ಮಠದ ಭಕ್ತರು ಎಲ್ಲ ಅಧಿಕಾರಿಗಳಿಗೆ ಊಟ ಬಡಿಸುವು ಮೂಲಕ …
Read More »ಬೇರೆ ರಾಜ್ಯಗಳಿಂದ ಬಂದ ಬಡಜನರಿಗೆ ದಿನಸಿ ಕಿಟ್ ವಿತರಿಸಿದ: ಪಿಎಸ್ಐ ಹಣಮಂತ ನರಳೆ
ಬೇರೆ ರಾಜ್ಯಗಳಿಂದ ಬಂದು ಉದಗಟ್ಟಿ ಗ್ರಾಮದಲ್ಲಿ ಕಟ್ಟಿಗೆ ಸುಟ್ಟು ಇದ್ದಲಿ ಮಾಡುತ್ತಿರುವ ಜನರಿಗೆ ಕರೋನ ರೋಗದ ಬಗ್ಗೆ ಎಚ್ಚರಿಕೆ ನೀಡಿ. ಕೊರೊನಾ ವೈರಸ್ ಎಂಬ ಮಹಾಮಾರಿಗೆ ಹೆದರಿ ಪರ ರಾಜ್ಯಗಳಿಂದ ತಮ್ಮ ಕೂಲಿ ಕೆಲಸ ಬಿಟ್ಟು ಊರಿಗೆ ಹೊಗಲು ಬಡವರು,ನಿರ್ಗತಿಕರು ಮತ್ತು ಕೂಲಿಕಾರ್ಮಿಕರು ವಾಹನ ಸೌಲಭ್ಯ ಇಲ್ಲದೆ ನೂರಾರು ಸಾವಿರಾರು ಕಿಲೋಮೀಟರ ನಡೆದುಕೊಂಡು ಹೊಗುವ ಪರಿಸ್ಥಿತಿಯಲ್ಲಿ. ಕರ್ತವ್ಯದೊಂದಿಗೆ ಸಹಾಯ ಮಾಡಿದ್ದಾರೆ ಯವರು ಅವರಿಗೆ ದಿನ ನಿತ್ಯ ಊಟಕ್ಕೆ ರೇಷನ್ ಕೊಟ್ಟು …
Read More »ಕೊರೊನಾ ವೈರಸ್ ; ಜೀವ ಇದ್ದರೆ ಮುಂದಿನ ಜೀವನ : ಬಸವರಾಜ ಹೆಗ್ಗನಾಯಕ್
ಹಳ್ಳೂರ : ಕಾಯುವವರಿಗೆ ಒಳ್ಳೆಯ ಸಂಗತಿಗಳು ಬಂದೇ ಬರುತ್ತದೆ. ಆದರೆ ತಾಳ್ಮೆ ಇರುವದರಿಂದ ಅತ್ಯುತ್ತಮ ದಿನಗಳು ಎದುರಾಗುವುದು ಖಚಿತ, ಎಂಬ ವಾಕ್ಯದಂತೆ ಸರ್ಕಾರದ ಆದೇಶವನ್ನು ನಾವು ಎಲ್ಲರೂ ಪಾಲಿಸಿದರೆ ಈ ಕೊರೊನಾ ವೈರಸ್ ದಿಂದ ಮುಕ್ತಿ ದೊರೆತು ಒಳ್ಳೆಯ ದಿನಗಳು ಬರುತ್ತವೆ. ಜೀವ ಇದ್ದರೆ ಮುಂದಿನ ಜೀವನ ಮಾಡಲು ಸಾಧ್ಯ, ಆದರಿಂದ ಎಲ್ಲ ನಾಗರಿಕರು ಕೊರೊನಾ ಹರಡದಂತೆ ನೋಡಿಕೊಳ್ಳೋಣಾ ಎಂದು ಮೂಡಲಗಿ/ಗೋಕಾಕ ತಾಲೂಕಾ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ …
Read More »ಬಾಲಚಂದ್ರ ಜಾರಕಿಹೋಳಿ ಅಭಿಮಾನಿ ಬಳಗದಿಂದ ದಿನಸಿ ವಸ್ತುಗಳ ವಿತರಣೆ.
ಮೂಡಲಗಿ: ತಾಲೂಕಿನ ಕುಲಗೋಡ ಗ್ರಾಮದಲ್ಲಿ ಬಾಲಚಂದ್ರ ಜಾರಕಿಹೋಳಿ ಅಭಿಮಾನಿ ಬಳಗ ಹಾಗೂ ಆರ್.ಎಮ್ ಯಡಹಳ್ಳಿ ಫೌಂಡೇಶನ್ ಮುಧೋಳ ಇವರ ಆಶ್ರಯದಲ್ಲಿ ಇಂದು ಮುಂಜಾನೆ ದಿನಸಿ ವಸ್ತುಗಳನ್ನು ವಿತರಣೆ ಕಾರ್ಯಕ್ರಮ ನಡೆಯಿತು. ಜಾರಕಿಹೋಳಿ ಅಭಿಮಾನಿ ಬಳಗ ಹಾಗೂ ಆರ್.ಎಮ್ ಯಡಹಳಿ ಫೌಂಡೇಶನ್ ಸದಸ್ಯ ಶಂಕರ ಹಾದಿಮನಿ ಮಾತನಾಡಿ ಕರೋನಾ ವೈರಸ್ ವ್ಯಾಪಕವಾಗಿ ಹರಡಿದ್ದು ದೇಶವೆ ಲಾಕ್ ಡೌನ್ ಮಾಡಲಾಗಿದ್ದು ಬಡವರಿಗೆ ಅನಾನುಕೂಲವಾಗಿದೆ. ಕೈಯಲ್ಲಿ ಹಣವಿಲ್ಲದೆ ಮನೆಯಲ್ಲಿ ದಿನಸಿ ವಸ್ತುಗಳಿಲ್ಲದೆ ಒಂದೊತ್ತಿನ ಊಟಕ್ಕೆ …
Read More »
IN MUDALGI Latest Kannada News