ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ಭಜನಾ ಮಂಡಳಿ ಅಧ್ಯಕ್ಷ, ಶರಣ ಜೀವಿ ಬಸಪ್ಪ ಅಡಿವೆಪ್ಪ್ಪ ದೇಯಣ್ಣವರ (63) ಇವರು ಸೋಮವಾರ ಡಿ.29ರಂದು ನಿಧನರಾದರು. ಮೃತರು ಇಬ್ಬರು ಪತ್ನಿಯರು, ಇಬ್ಬರು ಪುತ್ರರು, ಮೂವರು ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು, ಅಳಿಯಂದಿರು ಸೇರಿದಂತೆ ಅಪಾರ ಬಂದು-ಬಳಗವನ್ನಗಲಿದ್ದಾರೆ. ಸಂತಾಪ: ಸುಣಧೋಳಿ ಜಡಿಸಿದ್ದೇಶ್ವರ ಮಠದ ಅಭಿನವ ಶಿವಾನಂದ ಸ್ವಾಮೀಜಿ ಸೇರಿದಂತೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ಸಂತರು, ಶರಣರು, ರಾಜಕೀಯ ಮುಖಂಡರು, …
Read More »
IN MUDALGI Latest Kannada News