inmudalgi
ನವೆಂಬರ್ 5, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಸಹಕಾರಿ ಸಂಸ್ಥೆಗಳ ಮುಖಾಂತರ ಕೃಷಿ ಚಟುವಟಿಕೆಗಳನ್ನು ಸುರಳಿತಗೊಳಿಸುವ ಸಲುವಾಗಿ ಯಾಂತ್ರಿಕ ವ್ಯವಸ್ಥೆಗಳಿಗೆ ಹೆಚ್ಚು ಅನುಕೂಲವಾಗುತ್ತದೆ. ರೈತರು ಇದರ ಪ್ರಯೋಜನ ಪಡೆದು ಕೃಷಿ ಲಾಭದಾಯಕ ಉದ್ಯಮವಾಗಿ ಪರಿವರ್ತಿಸಬೇಕಾದ ಅಗತ್ಯವಿದೆ ಎಂದು ರಾಜ್ಯಸಭಾ ಸಂಸದ ಹಾಗೂ ಸಂಸ್ಥಾಪಕ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು ರವಿವಾರ ನ-05 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಪ್ರಗತಿ ಪರ ರೈತ ಹಣಮಂತ ಸಿದ್ದಪ್ಪ ಐದುಡ್ಡಿ ಅವರಿಗೆ …
Read More »
inmudalgi
ನವೆಂಬರ್ 5, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ದಿಂದ ಕನ್ನಡ ರಾಜ್ಯೋತ್ಸವ ಮತ್ತು ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರಂಭದ ಅಂಗವಾಗಿ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿಕ್ಷಕ ಅನೀಲ ಭಂಡಾರಿ ಮಾತನಾಡಿದರು ———————————————— ಕರ್ನಾಟಕದ ಕಂಪು ವಿಶ್ವವ್ಯಾಪ್ತಿಯಾಗಿ ಹರಡಿದೆ ಮೂಡಲಗಿ: ‘ಕನ್ನಡದ ಹಲವಾರು ಕಟ್ಟಾಳುಗಳು ಮತ್ತು ಮಹನೀಯರ ಹೋರಾಟದ ಫಲವಾಗಿ ಇಂದು ಕರ್ನಾಟಕದ ಕಂಪು ವಿಶ್ವವ್ಯಾಪ್ತಿಯಾಗಿ ಹರಡಿದೆ’ ಎಂದು ನಾಗನೂರ ಅರಣ್ಯಸಿದ್ದೇಶ್ವರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅನೀಲ ಭಂಡಾರಿ …
Read More »
inmudalgi
ನವೆಂಬರ್ 5, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕರೋನಾ ಕಾಲದಲ್ಲಿ ಬಡಜನತೆ ಆಹಾರದಿಂದ ವಂಚಿತರಾಗಬಾರದೆಂಬ ಸದುದ್ದೇಶದಿಂದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಆರಂಭಿಸಿ 3 ವರ್ಷಗಳಾಗಿದ್ದು ಈ ಯೋಜನೆಯನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಬಡವರ ಪಾಲಿಗೆ ವರದಾನವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಪ್ರಧಾನಿ ಅವರ ಕ್ರಮವನ್ನು ಸ್ವಾಗತಿಸಿದ್ದಾರೆ. ರವಿವಾರ ನ-05 ರಂದು ಪತ್ರಿಕಾ ಹೇಳಿಕೆ ನೀಡಿದ …
Read More »
inmudalgi
ನವೆಂಬರ್ 4, 2023 Recent Posts, ತಾಲ್ಲೂಕು, ಬೆಳಗಾವಿ
ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು: ಸಂಸದ ಈರಣ್ಣ ಕಡಾಡಿ ಘಟಪ್ರಭಾ: ದೀಪಾವಳಿ ಹಬ್ಬದ ನಿಮಿತ್ಯ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ವಿಶೇಷ ರೈಲು ಪ್ರಾರಂಭಿಸುವುದರ ಬಗ್ಗೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ನ-10 ರಂದು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದಿಂದ ಬೆಳಗಾವಿಯವರಗೆ (ಒಂದು ಮಾರ್ಗ) ಹಾಗೂ ನ-14 ರಂದು ಬೆಳಗಾವಿಯಿಂದ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದವರೆಗೆ (ಒಂದು ಮಾರ್ಗ) ವಿಶೇಷ …
Read More »
inmudalgi
ನವೆಂಬರ್ 4, 2023 Recent Posts, ತಾಲ್ಲೂಕು, ಬೆಳಗಾವಿ
ಅರಭಾವಿ ದುರದುಂಡೀಶ್ವರ ಮಠದ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ ನ. 20 ಕ್ಕೆ ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅರಭಾವಿ ಮಠದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಡಾ. ಸಿದ್ಧರಾಮ ಮಹಾಸ್ವಾಮಿಗಳು ಸೇರಿದಂತೆ ಅನೇಕ ಶ್ರೀಗಳು ಭಾಗಿ. ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳು ಭಕ್ತರ ಪಾಲಿಗೆ ಕಾಮಧೇನುವಾಗಿದ್ದರು- ಡಾ. ಸಿದ್ಧರಾಮ ಮಹಾಸ್ವಾಮಿಗಳ ಬಣ್ಣನೆ ಘಟಪ್ರಭಾ : ಅರಭಾವಿ ದುರದುಂಡೀಶ್ವರ ಮಠದ ಪೀಠಾಧಿಪತಿಯಾಗಿದ್ದ ಲಿಂಗೈಕ್ಯ ಸಿದ್ಧಲಿಂಗ ಮಹಾಸ್ವಾಮಿಗಳ ನಿಧನದಿಂದ ಅರಭಾವಿ ಮಠದ ನೂತನ ಪೀಠಾಧಿಪತಿಗಳ …
Read More »
inmudalgi
ನವೆಂಬರ್ 4, 2023 Recent Posts, ತಾಲ್ಲೂಕು, ಬೆಳಗಾವಿ
ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅರಭಾವಿ ಶಾಸಕ ಮೂಡಲಗಿ : ರೈತ ಸಮುದಾಯಕ್ಕೆ ಅನುಕೂಲ ಕಲ್ಪಿಸಿಕೊಡಲು ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಹಶೀಲ್ದಾರ ಕಛೇರಿಯ ಸಭಾಗೃಹದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ …
Read More »
inmudalgi
ನವೆಂಬರ್ 3, 2023 Recent Posts, ತಾಲ್ಲೂಕು, ಬೆಳಗಾವಿ
ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ಗೋಕಾಕ : ಸಾರ್ವಜನಿಕ ಅನುಕೂಲಕ್ಕಾಗಿ ಎಲ್ಲ ಸಮುದಾಯದವರ ಹಿತದೃಷ್ಟಿಯಿಂದ ಸ್ಮಶಾನಕ್ಕಾಗಿ 2 ಎಕರೆ ಜಮೀನನ್ನು ಸರ್ಕಾರದಿಂದ ಖರೀದಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ವಿಚಾರಿಸಿ ಮಾತನಾಡಿದ ಅವರು, ಗ್ರಾಮಕ್ಕೆ ಅಗತ್ಯವಿರುವ ಸ್ಮಶಾನ ನಿವೇಶನವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು. ಈ ಸಂಬಂಧ ಬೆಳಗಾವಿ …
Read More »
inmudalgi
ನವೆಂಬರ್ 3, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಾನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ ಎಂಪಿಎಲ್-2023 ಕ್ರಿಕೆಟ್ ಟೂರ್ನಿಯನ್ನು ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಉದ್ಘಾಟಿಸಿದರು ————————————————— ಮೂಡಲಗಿಯಲ್ಲಿ ‘ಎಂಪಿಎಲ್-2023’ ಕ್ರಿಕೆಟ್ ಟೂರ್ನಿ ಉದ್ಘಾಟನೆ ಮೂಡಲಗಿ: ಕನ್ನಡ ರಾಜ್ಯೋತ್ಸವ ಅಂಗವಾಗಿ ಮೂಡಲಗಿಯ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ ಮೂಡಲಗಿ ಪ್ರಿಮಿಯರ್ ಲಿಂಗ್ ಟೂರ್ನಿಯ ಉದ್ಘಾಟನೆಯನ್ನು ಮೂಡಲಗಿ ಶಿಕ್ಷಣ …
Read More »
inmudalgi
ನವೆಂಬರ್ 2, 2023 Recent Posts, ತಾಲ್ಲೂಕು, ಬೆಳಗಾವಿ
ಪ್ರತಿಯೊಬ್ಬರೂ ಕನ್ನಡಾಭಿಮಾನ ಬೆಳಸಿಕೊಳ್ಳಬೇಕು:ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ಬೆಟಗೇರಿ:ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಡಾ.ಬೆಟಗೇರಿ ಕೃಷ್ಣಶರ್ಮರು ಅಪ್ಪಟ ದೇಶಿ ಕವಿಯಾಗಿದ್ದರು ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದÀ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ ವೇದಿಕೆಯಲ್ಲಿ ಕನ್ನಡ …
Read More »
inmudalgi
ನವೆಂಬರ್ 1, 2023 Recent Posts, ತಾಲ್ಲೂಕು, ಬೆಳಗಾವಿ
ಚಕ್ಕಡಿ ಹೊಡಿದ ಮುಖ್ಯೋಪಾಧ್ಯಯ, ಸಹ ಶಿಕ್ಷಕ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1ರಂದು ನಡೆದ ಕನ್ನಡ ರಾಜ್ಯೋತ್ಸವ ಭವ್ಯ ಮೆರವಣಿಗೆ ಕಾರ್ಯಕ್ರಮದಲ್ಲಿ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಮತ್ತು ಸಹ ಶಿಕ್ಷಕ ಪ್ರಕಾಶ ಕುರಬೇಟ ಅವರು ಜೋಡೆತ್ತಿನ ಚಕ್ಕಡಿ ಹೊಡಿಯುವ ಮೂಲಕ ನೋಡುಗರ ಗಮನ ಸೆಳೆದರು.
Read More »