inmudalgi
ನವೆಂಬರ್ 2, 2023 Recent Posts, ತಾಲ್ಲೂಕು, ಬೆಳಗಾವಿ
ಪ್ರತಿಯೊಬ್ಬರೂ ಕನ್ನಡಾಭಿಮಾನ ಬೆಳಸಿಕೊಳ್ಳಬೇಕು:ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ಬೆಟಗೇರಿ:ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಡಾ.ಬೆಟಗೇರಿ ಕೃಷ್ಣಶರ್ಮರು ಅಪ್ಪಟ ದೇಶಿ ಕವಿಯಾಗಿದ್ದರು ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದÀ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ ವೇದಿಕೆಯಲ್ಲಿ ಕನ್ನಡ …
Read More »
inmudalgi
ನವೆಂಬರ್ 1, 2023 Recent Posts, ತಾಲ್ಲೂಕು, ಬೆಳಗಾವಿ
ಚಕ್ಕಡಿ ಹೊಡಿದ ಮುಖ್ಯೋಪಾಧ್ಯಯ, ಸಹ ಶಿಕ್ಷಕ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1ರಂದು ನಡೆದ ಕನ್ನಡ ರಾಜ್ಯೋತ್ಸವ ಭವ್ಯ ಮೆರವಣಿಗೆ ಕಾರ್ಯಕ್ರಮದಲ್ಲಿ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಮತ್ತು ಸಹ ಶಿಕ್ಷಕ ಪ್ರಕಾಶ ಕುರಬೇಟ ಅವರು ಜೋಡೆತ್ತಿನ ಚಕ್ಕಡಿ ಹೊಡಿಯುವ ಮೂಲಕ ನೋಡುಗರ ಗಮನ ಸೆಳೆದರು.
Read More »
inmudalgi
ನವೆಂಬರ್ 1, 2023 Recent Posts, ತಾಲ್ಲೂಕು, ಬೆಳಗಾವಿ
ಕನ್ನಡ ನಾಡಿನ ಸಾಹಿತ್ಯ, ಕಲೆ ಜಗತ್ತಿನಲ್ಲಿಯೇ ಶ್ರೇಷ್ಠವಾಗಿದೆ: ಈರಣ್ಣ ಬಳಿಗಾರ ಭುವನೇಶ್ವರಿದೇವಿ-ಕೃಷ್ಣಶರ್ಮರ ಭಾವಚಿತ್ರದ ಮೆರವಣಿಗೆ ಮಹಾನ್ ವ್ಯಕ್ತಿಗಳ ಆಕರ್ಷಕ ರೂಪಕಗಳು ಬೆಟಗೇರಿ: ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು. ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ಸಹಯೋಗದಲ್ಲಿ ನ.1 ರಂದು ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ …
Read More »
inmudalgi
ಅಕ್ಟೋಬರ್ 31, 2023 Recent Posts, ತಾಲ್ಲೂಕು, ಬೆಳಗಾವಿ
ಬೆಳಗಾವಿ: ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಬೋರ್ಡ ಚೇರಮನ್ ಶ್ರೀಮತಿ ಜಯಾವರ್ಮ ಸಿನ್ಹಾ ಅವರನ್ನು ಸೋಮವಾರ ಅ-30 ರಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಬೆಳಗಾವಿ- ಪಂಡರಪೂರ, ಬೆಳಗಾವಿ-ಮುಂಬೈ, ಬೆಳಗಾವಿಯಿಂದ ಜಾರ್ಖಂಡನ ಶಿಖರಾಜಿ ನಿಲ್ದಾಣದವರೆಗೆ ಹೊಸ ರೈಲು ಸಂಚಾರ ಪ್ರಾರಂಭಿಸುವುದು ಹಾಗೂ ಹಂಪಿ ಏಕ್ಸಪ್ರೇಸ್ ರೈಲನ್ನು ವ್ಹಾಯಾ ಧರ್ಮಾವರಂನಿದ ಪ್ರಶಾಂತಿ ನಿಲಯಂ (ಪುಟಪುರ್ತಿ) ನಿಲ್ದಾಣದವರೆಗೆ ವಿಸ್ತರಿಸಲು ವಿನಂತಿಸಿದರು. ರೈಲ್ವೆ ಬೋರ್ಡ ಚೇರಮನ್ ಜಯಾವರ್ಮ ಸಿನ್ಹಾ ಅವರು ಸಂಸದರ ಮನವಿಗೆ …
Read More »
inmudalgi
ಅಕ್ಟೋಬರ್ 30, 2023 Recent Posts, ತಾಲ್ಲೂಕು, ಬೆಳಗಾವಿ
ಭಕ್ತಿ ಸಂಜೀವನ ಕೂಟಗಳು-2023ರ ಸಮಾರೋಪ ಸಮಾರಂಭ ಮೂಡಲಗಿ: ಯುವ ಶಕ್ತಿ ದುಶ್ಚಟಗಳಿಗೆ ಬಲಿಯಾಗದೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣಕ್ಕೆ ಒತ್ತುಕೊಟ್ಟು ಸತತ ಅಧ್ಯಯನ ಮಾಡಿ ಒಳ್ಳೆಯ ಸ್ಥಾನಮಾನ ಹೊಂದುವದರ ಜೊತೆಗೆ ತಮ್ಮನ್ನು ಉನ್ನತಸ್ಥಿತಿಗೆ ತಂದ ಸಮಾಜಕ್ಕೆ ಋಣಿಯಾಗಿ ಬದುಕಬೇಕೆಂದು ಬೆಳಗಾವಿ ಜಿಲ್ಲಾ ಅಮೇಚೂರ ಕಬಡ್ಡಿ ಅಸೋಸಿಯೇಷನ ಅಧ್ಯಕ್ಷ ರಾಹುಲ್ ಸತೀಶ ಜಾರಕಿಹೊಳಿ ಹೇಳಿದರು. ಅವರು ರವಿವಾರ ಸಂಜೆ ಪಟ್ಟಣದ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಮೂರ ದಿನಗಳ ಕಾಲ ಜರುಗಿದ ಭಕ್ತಿ ಸಂಜೀವನ …
Read More »
inmudalgi
ಅಕ್ಟೋಬರ್ 30, 2023 Recent Posts, ತಾಲ್ಲೂಕು, ಬೆಳಗಾವಿ
ನ.1ರಂದು ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ *ಭುವನೇಶ್ವರಿದೇವಿ-ಡಾ.ಬೆಟಗೇರಿ ಕೃಷ್ಣಶರ್ಮರ ಭಾವಚಿತ್ರದ ಭವ್ಯ ಮೇರವಣಿಗೆ* ಆನಂದಕಂದರ ದಿವ್ಯ ಸ್ಮರಣೋತ್ಸವ ಸಮಾರಂಭ ಬೆಟಗೇರಿ:ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಸಮಾರಂಭ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1 ರಂದು ಜರುಗಲಿದೆ. …
Read More »
inmudalgi
ಅಕ್ಟೋಬರ್ 30, 2023 Recent Posts, ತಾಲ್ಲೂಕು, ಬೆಳಗಾವಿ
*ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ* *ಶಿವಾಪೂರ(ಹ) ಗ್ರಾಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ಅರಭಾವಿ ಶಾಸಕ* ಮೂಡಲಗಿ: ನಮ್ಮ ಸರ್ಕಾರವು ಆಡಳಿತದಲ್ಲಿದ್ದಾಗ ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದ್ದೇವು. ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವು. ಆದರೀಗ ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರವಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲವೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಸಮಧಾನ ವ್ಯಕ್ತಪಡಿಸಿದರು. ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ …
Read More »
inmudalgi
ಅಕ್ಟೋಬರ್ 29, 2023 Recent Posts, ತಾಲ್ಲೂಕು, ಬೆಳಗಾವಿ
ಶ್ರೀದೇವಿಯು ಮಹಾನ್ ಶಕ್ತಿ ದೇವತೆಯಾಗಿದ್ದಾಳೆ: ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಮಾಸಿಕ ಶಿವಾನುಭವ ಬೆಟಗೇರಿ:ದುಷ್ಟರನ್ನು ಸಂಹಾರ ಮಾಡಿ, ಶಿಷ್ಟರನ್ನು ರಕ್ಷಣೆ ಮಾಡಿದ ಶ್ರೀದೇವಿಯು ಮಹಾನ್ ಶಕ್ತಿ ದೇವತೆಯಾಗಿದ್ದಾಳೆ. ದೇವಿಯ ಪುರಾಣವೆಂದರೆ ದೇಹದ ಪುರಾಣವಿದ್ದಂತೆ ದೇಹದಲ್ಲಿರುವ ಅವಗುಣಗಳನ್ನು ಕಳೆದುಕೊಳ್ಳುವುದೇ ರಾಕ್ಷಸರ ಸಂವಹಾರವಿದ್ದಂತೆ ಎಂದು ಶಿರಹಟ್ಟಿ ಜಗದ್ಗುರು ಫಕೀರೇಶ್ವರ ಸಂಸ್ಥಾನಮಠದ ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ …
Read More »
inmudalgi
ಅಕ್ಟೋಬರ್ 29, 2023 Recent Posts, ತಾಲ್ಲೂಕು, ಬೆಳಗಾವಿ
ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯ ಸಾಕಾರ- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ:- ದೇಶಾದ್ಯಂತ ಸಂಗ್ರಹಿಸಿರುವ ಮಣ್ಣಿನಿಂದ ಅಮೃತ ಉದ್ಯಾನವನ್ನು ರಚಿಸಲಾಗಿದ್ದು, ಅದು ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯನ್ನು ಸಾಕಾರಗೊಳಿಸುತ್ತದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ದೆಹಲಿಯ ಕರ್ತವ್ಯ ಪಥದಲ್ಲಿ ಬರುವ ಮಂಗಳವಾರದಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಅರಭಾವಿಯಿಂದ ಭಾಗವಹಿಸಲಿರುವ ಕಾರ್ಯಕರ್ತರಿಗೆ ಅಮೃತ ಕಳಶವನ್ನು ದೆಹಲಿಗೆ …
Read More »
inmudalgi
ಅಕ್ಟೋಬರ್ 29, 2023 Recent Posts, ತಾಲ್ಲೂಕು, ಬೆಳಗಾವಿ
ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮದ ಪ್ರಚಾರ ಪತ್ರಿಕೆ ಬಿಡುಗಡೆಗೊಳಿಸಿದ ಶ್ರೀಗಳು ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದ ಪೀಠಾಧಿಪತಿಗಳಾದ ಶ್ರೀ ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮ ಕಾರ್ಯಕ್ರಮಕ್ಕೆ ಬರುವ ಮಹ್ಮಾತರು ತೃಪ್ತಿಯಿಂದ ಹೊಂದಿದರೆ ಈ ಭಾಗ ಸಮೃದ್ಧಿಯಾಗುತ್ತದೆ. ಕಾರ್ಯಕ್ರಮಕ್ಕೆ ಎಲ್ಲ ಸಂಪ್ರದಾಯದ ಸ್ವಾಮೀಜಿಗಳು ಬಂದು ಈ ಭಾಗಕ್ಕೆ ಆರ್ಶಿವಾದ ನೀಡುತ್ತಾರೆ ಎಂದು ಹುಕ್ಕೇರಿಯ ಗುರುಶಾಂತೇಶ್ವರ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಬರುವ ಜನವರಿ 1 …
Read More »