inmudalgi
ಜೂನ್ 10, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪ್ರತಿಯೊಬ್ಬರಿಗೂ ಮೂಲಭೂತವಾಗಿ ಶಿಕ್ಷಣ ಆಹಾರ ಹಾಗೂ ಆರೋಗ್ಯದ ಕಾಳಜಿ ಅತ್ಯಾವಶ್ಯಕವಾಗಿದೆ. ಸದೃಢವಾದ ಶರೀರ ಹೊಂದಲು ವೈದ್ಯರುಗಳ ಸಲಹೆ ಸೂಚನೆಗಳು ಅವಶ್ಯಕ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಹಾಗೂ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಡಾ. ಎಸ್.ಎಸ್ ಪಾಟೀಲ ಹೇಳಿದರು. ಅವರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ಸಭೆ ಮತ್ತು ಸತ್ಕಾರ ಸಮಾರಂಭದಲ್ಲಿ ಮಾತನಾಡಿದರು. ಇಂದಿನ ದಿನಗಳಲ್ಲಿ ವಿನೂತನ ರೋಗ ರುಜಣುಗಳು ಉಂಟಾಗುತ್ತಿದ್ದು, ಕೇಲವೊಂದು …
Read More »
inmudalgi
ಜೂನ್ 10, 2023 Recent Posts, ತಾಲ್ಲೂಕು, ಬೆಳಗಾವಿ
‘ಸುಪ್ತ ಮನಸ್ಸಿನ ನಿಯಂತ್ರಣವಿದ್ದರೆ ಯಶಸ್ಸು ಸುಲಭ” ಮೂಡಲಗಿ: ‘ಅಸಾಧ್ಯವಾದದ್ದನ್ನು ಸಾಧ್ಯ ಮಾಡುವಂತ ಶಕ್ತಿ ಪ್ರತಿ ಮನುಷ್ಯನ ಸುಪ್ತ ಮನಸ್ಸಿಗೆ ಇದ್ದು, ಸುಪ್ತ ಮನಸ್ಸನ್ನು ಜಾಗೃತಗೊಳಿಸುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು’ ಎಂದು ಭಾರತೀಯ ಸೇನೆಯ ಕರ್ನಲ್ ಡಾ. ಪರಶುರಾಮ ನಾಯಿಕ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ವ್ಯಕ್ತಿತ್ವ ವಿಕಸನ ಹಾಗೂ ಸಾಧನೆಯ ಕಲೆ ಕುರಿತು ಮಾತನಾಡಿದ ಅವರು ಸುಪ್ತ ಮನಸ್ಸನ್ನು …
Read More »
inmudalgi
ಜೂನ್ 8, 2023 Recent Posts, ತಾಲ್ಲೂಕು, ಬೆಳಗಾವಿ
*ಎಸ್ ಎಸ್. ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗೆ ಸತ್ಕಾರ* ಮುಧೋಳ: ನಗರ ಶಾಮೇಲ್ಸ್ ಪ್ರೌಢ ಶಾಲೆಯ ಸಹನಾ ಶ್ರೀಶೈಲ್ ಚಿಕಲಕ್ಕಿ ವಿದ್ಯಾರ್ಥಿ ಕಳೆದ ಮಾರ್ಚ-ಏಪ್ರಿಲ್ ತಿಂಗಳಲ್ಲಿ ಜರುಗಿದ ಎಸ್.ಎಸ್. ಎಲ್. ಸಿ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ 13 ಅಂಕಪಡೆಯುವದರೊಂದಿಗೆ 625 ಕ್ಕೆ 625 ಅಂಕ ಪಡೆದ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆ ನಿಮಿತ್ಯ ನಗರ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿ ವರ್ಗದವರು ಗುರುವಾರದಂದು ವಿದ್ಯಾರ್ಥಿಯ ಮನೆಯಲ್ಲಿ …
Read More »
inmudalgi
ಜೂನ್ 8, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು, ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರು ತಾವು ಬೆಳೆದ ಬೆಳೆಗಳನ್ನು ಉತ್ತಮ ಬೆಲೆಗೆ ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ …
Read More »
inmudalgi
ಜೂನ್ 8, 2023 Recent Posts, ತಾಲ್ಲೂಕು, ಬೆಳಗಾವಿ
ಸೋಶಿಯಲ್ ಮೀಡಿಯಾದಿಂದ ವಿದ್ಯಾರ್ಥಿಗಳು ದೂರವಿರಿ- ಪಿ.ಎಸ್.ಐ ಎಚ್. ವಾಯ್ ಬಾಲದಂಡಿ. ಮೂಡಲಗಿ : ಇಂದಿನ ತಾಂತ್ರಿಕರಣದ ಯುಗದಲ್ಲಿ ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾಗಳಾದ ವ್ಯಾಟ್ಸಾಪ್, ಟ್ವಿಟರ್ ಪೇಸ್ಬುಕ್, ಟೇಲಿಗ್ರಾಮ ಮೀಡಿಯಾಗಳಿಂದ ದೂರವಿರಬೇಕು ಅವುಗಳ ಬಳಿಕೆಯಿಂದ ಕ್ರೈಂಗಳು ಹೆಚ್ಚಾಗುತ್ತಿದ್ದು ಅದರಲ್ಲಿ ಕ್ರೈಂಗಳ ಬಗ್ಗೆ ಗೊತ್ತಿಲ್ಲದ ವಿದ್ಯಾರ್ಥಿಗಳು ಶಿಕ್ಷಣದ ಮೌಲ್ಯಗಳನ್ನು ಮರೆತು ತಮ್ಮ ಬದುಕು ಹಾಳುಮಾಡಿಕೊಳ್ಳುತ್ತಿದ್ದಾರೆ ಅಲ್ಲದೆ ನಮ್ಮ ಪೋಲಿಸ್ ಇಲಾಖೆಯಿಂದ ಶಿಕ್ಷೆಗೆ ಒಳಗಾಗುತಿರುವುದು ಇದರಿಂದ ಅವರ ಜೀವನಕ್ಕೆ ತೊಂದರೆ ಮಾಡಿಕೊಳ್ಳುತಿರುವುದು ಸರ್ವೇಸಾಮಾನ್ಯವಾಗಿದೆ ಆದ್ದರಿಂದ …
Read More »
inmudalgi
ಜೂನ್ 7, 2023 Recent Posts, ತಾಲ್ಲೂಕು, ಬೆಳಗಾವಿ
ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಲು ಬಟ್ಟೆ ಚೀಲ ವಿತರಣೆ ಮೂಡಲಗಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ಆವರಣದಲ್ಲಿ ಸಸಿ ನಡೆಯುವ ಕಾರ್ಯಕ್ರಮ ಜರುಗಿತು. ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ಯಾದವಾಡ ಘಟಕದ ಮುಖ್ಯಸ್ಥ ಪ್ರಭಾತ್ ಕುಮಾರ್ ಸಿಂಗ್ ಮತ್ತು ಸ್ಪೂರ್ತಿ ಲೇಡಿಸ್ ಕ್ಲಬ್ ಅಧ್ಯಕ್ಷೆ ವಂದನಾ ಸಿಂಗ್ ಅವರು ಸಸಿನೆಟ್ಟು ನೀರು ಉಣಿಸುವ ಸಸಿ ನಡೆವು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಖಾನೆಯ …
Read More »
inmudalgi
ಜೂನ್ 7, 2023 Recent Posts, ತಾಲ್ಲೂಕು, ಬೆಳಗಾವಿ
ಸತೀಶ ಶುಗರ್ಸ ಕಾರ್ಖಾನೆಯಂದ ಸಸಿ ನೆಡುವ ಕಾರ್ಯಕ್ಕೆ ಚಾಲನೆ ಸುತ್ತ ಮುತ್ತಲಿನ ಪ್ರದೇಶ ಹಸಿರಾಗಿಸಿದರೆ ಮಾತ್ರ ಉತ್ತಮ ಆಮ್ಲಜನಕ ಸಿಗಲು ಸಾಧ್ಯ- ಪ್ರದೀಪಕುಮಾರ ಇಂಡಿ ಮೂಡಲಗಿ: ಮರ-ಗಿಡ, ಕಾಡು, ಗಿಡಮೂಲಿಕೆ ಉಳಿದರೆ ಪರಿಸರ ಸಮತೋಲನವಾಗಿ ಜೀವ ಸಂಕುಲ ಕೂಡ ನೆಮ್ಮದಿಯ ಬದುಕು ಕಾಣಲು ಸಾಧ್ಯ. ನಮ್ಮ ಸುತ್ತ ಮುತ್ತಲಿನ ಪ್ರದೇಶವನ್ನು ಹಚ್ಚ ಹಸಿರಾಗಿಸಿದರೆ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಆಮ್ಲಜನಕ ಸಿಗಲು ಸಾಧ್ಯವಾಗುತ್ತದೆ. ಪರಿಸರ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ …
Read More »
inmudalgi
ಜೂನ್ 7, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ರೈತರು ತಮ್ಮ ಹೊಲದ ಬದುಗಳಲ್ಲಿ ಗಿಡಗಳನ್ನು ನೆಡವ ಮೂಲಕ ನೀರು ಹಾಗೂ ಮಣ್ಣಿನ ಸಂರಕ್ಷಣಾ ಕಾರ್ಯಗಳನ್ನು ಮಾಡಿ ಪರಿಸರವನ್ನು ರಕ್ಷಿಸಬೇಕೆಂದು ಮಾಜಿ ಸಚಿವ ಹಾಗೂ ಬಡ್ರ್ಸ ಸಂಸ್ಥೆಯ ಅಧ್ಯಕ್ಷ ಆರ್.ಎಮ್. ಪಾಟೀಲ ಕರೆ ನೀಡಿದರು. ಅವರು ತಾಲೂಕಿನ ತುಕ್ಕಾನಟ್ಟಿ ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆವರಣದಲ್ಲಿ ಗೋಕಾಕ ಸಮಾಜಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜರುಗಿದ ವಿಶ್ವ ಪರಿಸರ ದಿನಾಚರಣೆ ನಿಮಿತ್ಯ ವನಮೋಹೊತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, …
Read More »
inmudalgi
ಜೂನ್ 7, 2023 Recent Posts, ತಾಲ್ಲೂಕು, ಬೆಳಗಾವಿ
ಪರಿಸರ ಸಂರಕ್ಷಣೆಗೆ ಸದಾ ಹಂಬಲಿಸುವ ಡಾ.ಸಂಜೀವ ಹಂಜಿ.! *ನಿತ್ಯ ಸೈಕಲ್ ಸವಾರಿ ಮಾಡುತ್ತಿರುವ ವೈದ್ಯ * ಪರಿಸರ ಪ್ರೇಮಿಗಳಿಂದ ಮೆಚ್ಚುಗೆ ವರದಿ. ಅಡಿವೇಶ ಮುಧೋಳ. ಬೆಟಗೇರಿ: ಇಂದು ದಿನದಿಂದ ದಿನಕ್ಕೆ ವಾಹನಗಳ ಓಡಾಟ ಹೆಚ್ಚಾಗುತ್ತಿರುವುದರಿಂದ ವಾಹನಗಳು ಬಿಡುವ ಹೊಗೆಯಿಂದ ಕಲುಷಿತ ವಾತಾವರಣ ಉಂಟಾಗಿ ವಾಯು ಮಾಲಿನ್ಯದಿಂದ ಪರಿಸರ ಹಾಳಾಗುತ್ತಿದೆ. ಅಲ್ಲದೇ ಶಬ್ದ ಮಾಲಿನ್ಯವೂ ಸಹ ಉಂಟಾಗುತ್ತಿದೆ. ಈ …
Read More »
inmudalgi
ಜೂನ್ 7, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಭಾರತವು ಧರ್ಮ ಮತ್ತು ದೇವಾಲಯಗಳ ತಾನವಾಗಿದು, ಜಗತ್ತಿನಲ್ಲಿ ಅತ್ತಿ ಹೆಚ್ಚು ದೇವಸ್ಥಾನ ಹೊಂದಿದ ದೇಶವಾಗಿದೆ, ಎಲ್ಲ ಕಡೆಯಲ್ಲಿ ದೇವರಿದ್ದು ಆದರೆ ದೇವಸ್ಥಾನದಲ್ಲಿರುವ ಮೂರ್ತಿಗಳ ಮೂಲಕ ದೇವರು ಪ್ರಕಟವಾಗುತ್ತಾನೆ, ಧಾನ, ಧರ್ಮ, ಪರೋಪಕಾರ, ಪುಣ್ಯ ಕಾರ್ಯಗಳನ್ನು ಮಾಡುವ ಮೂಲಕ ಲಕ್ಷ್ಮೀದೇವಿಯನ್ನು ಒಲಸಿಕೊಳ್ಳಬೇಕು ಎಂದು ಶ್ರೀಶೈಲ ಪೀಠದ ಜಗದ್ದುರು ಡಾ// ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಭಗವತ್ಪಾದರರು ಹೇಳಿದರು. ಅವರು ಮಂಗಳವಾರದಂದು ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀದೇವಿ ದೇವಸ್ಥಾನದ ನೂತನ ಕಟ್ಟಡದ …
Read More »