inmudalgi
ಮೇ 19, 2023 Recent Posts, ತಾಲ್ಲೂಕು, ಬೆಳಗಾವಿ
ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಇತ್ತೀಚೆಗೆ ಗೋಕಾಕಕ್ಕೆ ಆಗಮಿಸಿದ್ದ ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು. ನಗರದ ಪ್ರವಾಸಿ ಮಂದಿರದಲ್ಲಿ ಜಗದ್ಗುರುಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಸುಮಾರು 20 ನಿಮಿಷ ಮಾತುಕತೆ ನಡೆಸಿದರು. …
Read More »
inmudalgi
ಮೇ 18, 2023 Recent Posts, ತಾಲ್ಲೂಕು, ಬೆಳಗಾವಿ
ಸತೀಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ-ಸುಭಾಸ ಪೂಜೇರಿ ಮೂಡಲಗಿ: ಕಾಂಗ್ರೇಸ್ ಪಕ್ಷದಲ್ಲಿ ಅಹಿಂದ ವರ್ಗದ ನಾಯಕ ಹಾಗೂ ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಕಾಂಗ್ರೇಸ್ ಸರಕಾರದಲ್ಲಿ ಉಪ ಮುಖ್ಯಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೇಸ್ ಪಕ್ಷ ಹಿಂದುಳಿದ ವರ್ಗದ ಯುವ ಘಟಕದ ರಾಜ್ಯ ಪ್ರದಾನ ಕಾರ್ಯದರ್ಶಿ ಸುಭಾಸ ಪೂಜೇರಿ ಆಗ್ರಹಿಸಿದರು. ಪಟ್ಟಣದ ಪತ್ರಿಕಾ ಕಚೇರಿಯಲ್ಲಿ ಗುರುವಾರದಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡದ ಅವರು, ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷದಿಂದ …
Read More »
inmudalgi
ಮೇ 18, 2023 Recent Posts, ತಾಲ್ಲೂಕು, ಬೆಳಗಾವಿ
ಮೇ 27 ರಂದು ಮೂಡಲಗಿಯ ದಿವಾಣಿ ಮತ್ತು ಜೆಎಂಎಫ್ಸಿ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ ಮೂಡಲಗಿ ನ್ಯಾಯಾಲಯದ ಕಟ್ಟಡವನ್ನು ಪರಿಶೀಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಉದ್ಘಾಟನೆಗೆ ಸಜ್ಜಾಗಿ ನಿಂತಿರುವ ಇಲ್ಲಿಯ ದಿವಾಣಿ ಮತ್ತು ಜೆಎಂಎಫ್ಸಿ ನ್ಯಾಯಾಲಯ ನೂತನ ಕಟ್ಟಡವನ್ನು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬುಧವಾರದಂದು ಪರಿಶೀಲಿಸಿದರು. ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೂಡಲಗಿಯಲ್ಲಿ ದಿವಾಣಿ ಹಾಗೂ ಜೆಎಂಎಫ್ಸಿ ನ್ಯಾಯಾಲಯದ ಕಟ್ಟಡ ಕಾಮಗಾರಿಯು …
Read More »
inmudalgi
ಮೇ 18, 2023 Recent Posts, ತಾಲ್ಲೂಕು, ಬೆಳಗಾವಿ
ರೈತರ ಕಲ್ಯಾಣಕ್ಕಾಗಿ ರಸಗೊಬ್ಬರ ಸಹಾಯಧನ ರೂ. 1.08 ಲಕ್ಷ ಕೋಟಿ ಏರಿಕೆ- ಸಂಸದ ಈರಣ್ಣ ಕಡಾಡಿ ಮೂಡಲಗಿ: ರೈತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬದ್ದತೆಯ ಪ್ರತಿಬಿಂಬವಾಗಿ ಫಾಸ್ಪೇಟ್ ಮತ್ತು ಪೊಟ್ಯಾಶ್ ರಸಗೊಬ್ಬರಗಳಿಗೆ 38 ಸಾವಿರ ಕೋಟಿ ರೂ. ಸಹಾಯಧನ ನೀಡಲು ಕೇಂದ್ರ ಸಚಿವ ಸಂಪುಟದಲ್ಲಿ ನಿರ್ಧರಿಸಿದ್ದು, 2023-24ನೇ ಸಾಲಿನಲ್ಲಿ ರಸಗೊಬ್ಬರದ ಸಹಾಯಧನ ಒಟ್ಟು 1.08 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಈ ಸಹಾಯಧನದಿಂದ 12 ಕೋಟಿ ರೈತರು …
Read More »
inmudalgi
ಮೇ 17, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತತ್ಕ್ಷಣವೇ ಸ್ಪಂದಿಸಬೇಕು, ಸಾರ್ವಜನಿಕರಿಗೆ ಶೌಚಾಲಯ, ಒಳಚರಂಡಿ ಹಾಗೂ ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ಇಲ್ಲಿನ ತಹಶೀಲದಾರರ ಕಛೇರಿಯಲ್ಲಿ ಜರುಗಿದ ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರಭಾವಿ ಕ್ಷೇತ್ರದ ಪ್ರತಿ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ …
Read More »
inmudalgi
ಮೇ 17, 2023 Recent Posts, ತಾಲ್ಲೂಕು, ಬೆಳಗಾವಿ
ಮೇ.20ರಿಂದ ಬೆಟಗೇರಿ ಬೀರಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವ *ಸಾಮೂಹಿಕ ವಿವಾಹ * ದಾನಿಗಳಿಗೆ ಸತ್ಕಾರ * ವಿವಿಧ ಶರ್ತುಗಳ ಆಯೋಜನೆ ಬೆಟಗೇರಿ:ಗ್ರಾಮದ ಬೀರಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವ, ಸಾಮೂಹಿಕ ವಿವಾಹ ಮತ್ತು ದಾನಿಗಳಿಗೆ ಸತ್ಕಾರ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮೇ.20ರಿಂದ ಮೇ.22ರವರೆಗೆ ನಡೆಯಲಿದೆ. ಮೇ.20ರಂದು ಬೆಳಗ್ಗೆ 6 ಗಂಟೆಗೆ ಬೀರಸಿದ್ದೇಶ್ವರ ದೇವರ ಗದ್ದುಗೆಗೆ ಪೂಜೆ, ಅಭಿಷೇಕ ಬಳಿಕ ಸಾಯಂಕಾಲ 5 ಗಂಟೆಗೆ ಪುರದೇವರ ಹಾಗೂ ಪರಸ್ಥಳದ ವಿವಿಧ ದೇವರ …
Read More »
inmudalgi
ಮೇ 16, 2023 Recent Posts, ತಾಲ್ಲೂಕು, ಬೆಳಗಾವಿ
ಕಾರ್ಯಕರ್ತರಿಗೆ ಕೋಟಿ ಕೋಟಿ ನಮನ ಸಲ್ಲಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಹೃದಯಿ, ನಿಷ್ಠಾವಂತ ಕಾರ್ಯಕರ್ತರನ್ನು ಪಡೆದಿರುವುದು ನನ್ನ ಪುಣ್ಯ : ಬಾಲಚಂದ್ರ ಜಾರಕಿಹೊಳಿ ನಾಗನೂರ ಪಟ್ಟಣದಲ್ಲಿ ಅರಭಾವಿ ಮತಕ್ಷೇತ್ರದ ಕಾರ್ಯಕರ್ತರನ್ನು ಅಭಿನಂದಿಸಿದ ನೂತನ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ರಾಜ್ಯದ 224 ಕ್ಷೇತ್ರಗಳಲ್ಲಿಯೇ ನಮ್ಮ ಅರಭಾವಿ ಕ್ಷೇತ್ರವು ಬಹು ವಿಶೇಷತೆಗಳಿಂದ ಕೂಡಿದ್ದು, ಯಾವ ಹಳ್ಳಿಗಳಿಗೂ ಪ್ರಚಾರವನ್ನು ಮಾಡದೇ ಪ್ರತಿ ಮತಗಟ್ಟೆಗಳಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ನನ್ನ ಆಯ್ಕೆಗೆ …
Read More »
inmudalgi
ಮೇ 16, 2023 Recent Posts, ತಾಲ್ಲೂಕು, ಬೆಳಗಾವಿ
17 ಹಾಗೂ 18ಂದು ವಿದ್ಯುತ್ ವ್ಯತ್ಯಯ ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ 110/11 ಕೆವಿ ಹಳ್ಳೂರ ಉಪಕೇಂದ್ರದ ವಿದ್ಯುತ ಗೋಪುರ ಅಳವಡಿಸುವ ಕಾಮಗಾರಿಯನ್ನು ಕೈಗೊಂಡಿರುವ ಕಾರಣ 110 ಕೆವಿ ಸೈದಾಪೂರ, ಕುಲಗೋಡ ಹಾಗೂ ಮೂಡಲಗಿ ಲೈನ್ ಮೇಲೆ ಮಾರ್ಗ ಮುಕ್ತತೆ ಅವಶ್ಯಕತೆ ಇದ್ದು ದಿ.17 ಹಾಗೂ 18ರಂದು ಮಂಜಾನೆ ಹಾಗೂ ಸಾಯಂಕಾಲ 6ರಿಂದ 8ಗಂಟೆ ವರೆಗೆ ಕುಲಗೋಡ ಉಪ ಕೇಂದ್ರದಿಂದ ಹೊರಹೋಗುವ ಮಾರ್ಗದಲ್ಲಿ ಮತ್ತು 33/11 ಕೆವಿ …
Read More »
inmudalgi
ಮೇ 14, 2023 Recent Posts, ತಾಲ್ಲೂಕು, ಬೆಳಗಾವಿ
*ವೀರಣ್ಣ ಈಶ್ವರಪ್ಪ ಹೊಸೂರ ನಿಧನ * ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕರು ಮತ್ತು ವ್ಹಿ. ಬಿ. ಸೋನವಾಲಕರ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರು ಹಾಗೂ ಮೂಡಲಗಿ ಪುರಸಭೆ ಮಾಜಿ ಅಧ್ಯಕ್ಷರಾದ ಶ್ರೀ *ವೀರಣ್ಣ ಈಶ್ವರಪ್ಪ ಹೊಸೂರ* ಅವರು ತಮ್ಮ 56ನೇ ವಯಸ್ಸಿನಲ್ಲಿ ಇಂದು ರವಿವಾರ ದಿ.14-5-2023 ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ *ಮೃತರ ಅಂತ್ಯಕ್ರಿಯೇಯು ಇಂದು …
Read More »
inmudalgi
ಮೇ 13, 2023 Recent Posts, ತಾಲ್ಲೂಕು, ಬೆಳಗಾವಿ
ಬಾಲಚಂದ್ರ ಜಾರಕಿಹೊಳಿಯವರಿಗೆ ಡಬಲ್ ಹ್ಯಾಟ್ರಿಕ್ ಗರಿ ಗಡಾದ ಅವರನ್ನು 71,540 ಮತಗಳಿಂದ ಸೋಲುಣಿಸಿದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ. ರಾಜ್ಯದಲ್ಲಿಯೇ ಆಡಳಿತಾರೂಢ ಬಿಜೆಪಿಯಿಂದ ಅತೀ ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಯಾದ ಹೆಗ್ಗಳಿಕೆಗೆ ಪಾತ್ರರಾದ ಬಾಲಚಂದ್ರ ಜಾರಕಿಹೊಳಿ ಗೋಕಾಕ್- ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿದ್ದ ಬಾಲಚಂದ್ರ ಜಾರಕಿಹೊಳಿಯವರು ಸತತ ಆರನೇ ಬಾರಿಗೆ ವಿಜಯಶಾಲಿಯಾಗಿ ದಾಖಲೆಯ ಮತಗಳಿಂದ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ …
Read More »