inmudalgi
ಮೇ 5, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ- ಈ ಭಾಗದ ರೈತ ಸಮುದಾಯದ ಕೃಷಿ ಚಟುವಟಿಕೆಗಳನ್ನು ಪೂರಕವಾಗಲು ಘಟಪ್ರಭಾ ಬಲದಂಡೆ ಕಾಲುವೆ ಮೂಲಕ ನೀರು ಹರಿಸಿ ಅನುಕೂಲ ಮಾಡಿ ಕೊಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲ್ಲೂಕಿನ ದಂಡಾಪೂರ ಗ್ರಾಮದಲ್ಲಿ ತೆರಳಿ ಮತ ಯಾಚಿಸುತ್ತಿದ್ದ ಅವರು, ರೈತ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸುತ್ತಿರುವುದು ನನಗೆ ಖುಷಿಯಾಗುತ್ತಿದೆ ಎಂದು ಹೇಳಿದರು. ನಾನು ಶಾಸಕನಾಗಿ ಆಯ್ಕೆಯಾದಾಗಿನಿಂದ ಘಟಪ್ರಭಾ ಎಡದಂಡೆ ಮತ್ತು ಘಟಪ್ರಭಾ ಬಲದಂಡೆಯ …
Read More »
inmudalgi
ಮೇ 4, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಅರಭಾವಿ ಮತಕ್ಷೇತ್ರದ ಸಮಗ್ರ ಪ್ರಗತಿಗಾಗಿ ಈ ಬಾರಿಯೂ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದು, ಮೇ. 10 ರಂದು ನಡೆಯುವ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡಿ ಜನಸೇವೆಗೆ ಮತ್ತೊಮ್ಮೆ ಅವಕಾಶ ನೀಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದರು. ತಾಲ್ಲೂಕಿನ ಕುಲಗೋಡ ಗ್ರಾಮದಲ್ಲಿ ಚುನಾವಣೆ ಪ್ರಚಾರದ ನಿಮಿತ್ಯ ಮತಯಾಚಿಸಿ ಮಾತನಾಡಿದ ಅವರು, ಅಭಿವೃದ್ಧಿ ಆಧಾರದ ಮೇಲೆ ಮತ ಯಾಚನೆ ಮಾಡುತ್ತಿರುವುದಾಗಿ ತಿಳಿಸಿದರು. ಕ್ಷೇತ್ರದ ಸವಾರ್ಂಗೀಣ ಅಭಿವೃದ್ಧಿಗೆ …
Read More »
inmudalgi
ಮೇ 3, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಅರಭಾವಿ ಮತಕ್ಷೇತ್ರದ ಸಮಗ್ರ ಅಭಿವೃದ್ದಿ ಹಾಗೂ ಮೂಡಲಗಿ ಪುರಸಭೆ ವ್ಯಾಪ್ತಿಯಲ್ಲಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇನೆ. ಕ್ಷೇತ್ರವು ಇನ್ನಷ್ಟೂ ಅಭಿವೃದ್ದಿಯಾಗಲು ಈ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ತಮ್ಮ ವ್ಯಾಪ್ತಿಯಲ್ಲಿನ ಮತದಾರಲ್ಲಿ ಬಿಜೆಪಿಗೆ ಮತ ನೀಡಲು ಶ್ರಮಿಸಬೇಕೆಂದು ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೋರಿದರು. ಬುಧವಾರ ಸಂಜೆ ಕಲ್ಲೋಳಿ, ಮೂಡಲಗಿ- ಗುರ್ಲಾಪೂರದ ಮುಖಂಡರ …
Read More »
inmudalgi
ಮೇ 3, 2023 Recent Posts, ತಾಲ್ಲೂಕು, ಬೆಳಗಾವಿ
ಮೇ 5ರಂದು ಲಿಂ. ಸಿದ್ದಾರಾಮೇಶ್ವರ ಸ್ವಾಮೀಜಿ ಪುಣ್ಯಾರಾಧನೆ ಗೋಕಾಕ: ತಾಲ್ಲೂಕಿನ ಸಾವಳಗಿಯ ಜಗದ್ಗುರು ಶಿವಲಿಂಗೇಶ್ವರ ಪೀಠದ 14ನೇ ಪೀಠಾಧಿಪತಿಗಳಾಗಿದ್ದ ಲಿಂಗೈಕ್ಯ ಜಗದ್ಗುರು ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿಯವರ 44ನೇ ಪುಣ್ಯಾರಾಧನೆ ಕಾರ್ಯಕ್ರಮವು ಮೇ 5ರಂದು ಜರುಗಲಿದೆ. ಮೇ 5ರಂದು ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಸನ್ನಿಧಿಗೆ ರುದ್ರಾಭೀಷೇಕ, ಬೆಳಿಗ್ಗೆ 10ಕ್ಕೆ ಮಹಾಪೂಜೆ ಹಾಗೂ ಬೆಳಿಗ್ಗೆಯಿಂದ ರಾತ್ರಿಯವರೆಗೆ ಮಹಾಪ್ರಸಾದ ಇರುವುದು. ಸಂಜೆ 7.30ಕ್ಕೆ ಜರುಗುವ ವೇದಿಕೆ ಸಮಾರಂಭದ ಸಾನ್ನಿಧ್ಯವನ್ನು ವಹಿಸುವ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ …
Read More »
inmudalgi
ಮೇ 2, 2023 Recent Posts, ತಾಲ್ಲೂಕು, ಬೆಳಗಾವಿ
*ವೀರಶೈವ-ಲಿಂಗಾಯತ ಸಮುದಾಯದ ಸಭೆಯಲ್ಲಿ ಮತಯಾಚಿಸಿದ ಬಾಲಚಂದ್ರ ಜಾರಕಿಹೊಳಿ* *ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮತ್ತೋಮ್ಮೆ ಆಶೀರ್ವದಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ* ಗೋಕಾಕ: ಕರ್ನಾಟಕ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜ ಬಹು ಸಂಖ್ಯಾತವಾಗಿದೆ. ಮೇ ಹತ್ತರಂದು ನಡೆಯುವ ಚುನಾವಣೆಯಲ್ಲಿ ನನಗೆ ವೀರಶೈವ ಲಿಂಗಾಯತ ಸಮಾಜ ಆಶೀರ್ವಾದ ಮಾಡಬೇಕು ಎಂದು ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಗೋಕಾಕ ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾರ್ಸ್ ಸಭಾ ಭವನದಲ್ಲಿ ಸೋಮವಾರ ನಡೆದ ಅರಭಾವಿ ವಿಧಾನಸಭಾ …
Read More »
inmudalgi
ಏಪ್ರಿಲ್ 30, 2023 Recent Posts, ತಾಲ್ಲೂಕು, ಬೆಳಗಾವಿ
*ದಳವಾಯಿಯನ್ನು ತಿರಸ್ಕರಿಸಿ, ಬಾಲಚಂದ್ರ ಜಾರಕಿಹೊಳಿ ಅವರನ್ನು ಗೆಲ್ಲಿಸಲು ಒಮ್ಮತದ ನಿರ್ಣಯ ಕೈಕೊಂಡ ಅರಭಾವಿ ಕ್ಷೇತ್ರದ ಹಾಲು ಮತ ಸಮಾಜ* *ಹಾಲುಮತ ಸಮಾಜದ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚ್ಯುತಿ ತಂದಿಲ್ಲ- ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ನನ್ನ ರಾಜಕೀಯ ಏಳ್ಗೆಯಲ್ಲಿ ಹಾಲುಮತ ಸಮಾಜದ ಪಾತ್ರ ಮಹತ್ತರವಿದ್ದು, ೧೯೯೨ರಿಂದ ಈ ಸಮಾಜವು ನಮ್ಮ ಕುಟುಂಬದ ಬೆಳವಣಿಗೆಗೆ ದೊಡ್ಡ ಶಕ್ತಿಯಾಗಿ ನಿಂತಿದೆ. ಹಾಲುಮತ ಸಮಾಜದವರು ಈ ಬಾರಿ ಪ್ರತಿಶತ ೯೫ರಷ್ಟು ಮತಗಳನ್ನು ನನಗೆ ನೀಡಿದರೆ ದೊಡ್ಡ …
Read More »
inmudalgi
ಏಪ್ರಿಲ್ 30, 2023 Recent Posts, ತಾಲ್ಲೂಕು, ಬೆಳಗಾವಿ
ಮನ್-ಕೀ-ಬಾತ್ ಶತಕದ ಸಂಭ್ರಮ ಸಾಧನೆ ತೋರಿದ ಸಾಧಕರಿಗೆ ಮೋದಿ ಅವರಿಂದ ಬೆನ್ನು ತಟ್ಟುವ ಕಾರ್ಯ ಶ್ಲಾಘನೀಯ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಸ್ವಚ್ಛತಾ ಅಂದೋಲನ, ಶೌಚಾಲಯ ಮತ್ತು ಕೆರೆಗಳ ನಿರ್ಮಾಣ, ಪರಿಸರ ಸಂರಕ್ಷಣೆ, ಕಲೆ, ಸಾಹಿತ್ಯ, ಕ್ರೀಡೆ ಹಾಗೂ ಮನರಂಜನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ, ಕಾರ್ಯಕ್ರಮದ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿ, ಜನಸಾಮಾನ್ಯರೊಂದಿಗೆ ಹಲವಾರು ವಿಷಯಗಳನ್ನು ಹಂಚಿಕೊಳ್ಳುತ್ತಾ ಬಂದಿರುವ ಮನ್ ಕೀ ಬಾತ್ ಕಾರ್ಯಕ್ರಮ 100 ಸಂಚಿಕೆಗಳನ್ನು …
Read More »
inmudalgi
ಏಪ್ರಿಲ್ 30, 2023 Recent Posts, ತಾಲ್ಲೂಕು, ಬೆಳಗಾವಿ
ಯುವಕ ಕಾಣೆ ಮೂಡಲಗಿ: ತಾಲೂಕಿನ ನಾಗನೂರ ಗ್ರಾಮದ ತೋಟದ ನಿವಾಸಿ ಮಲಗೌಡ ಕಾಡಪ್ಪ ತಡಸನವರ(28)ಎಂಬುವ ಏ.26 ರಂದು ಬೆಳಗಿನ ಸಮಯದಲ್ಲಿ ಮನೆಯಲ್ಲಿ ಮಲಗಿದವ್ವಾ ಎಲ್ಲಿಯೋ ಹೋಗಿ ಕಾಣೆಯಾದ ಬಗ್ಗೆ ಕಾಣೆಯಾದ ವ್ಯಕ್ತಿಯ ಸಹೊದರ ರಾಮನಗೌಡ ತಡಸನವರ ಮೂಡಲಗಿ ಪೋಲೀಸ್ ಠಾಣೆಯಲ್ಲಿ ಶನಿವಾರದಂದು ದೂರು ದಾಖಲಿಸಿದ್ದಾರೆ. ಕಾಣೆಯಾದ ವ್ಯಕ್ತಿಯು 5.8 ಪುಟ ಎತ್ತರ, ಮೈಯಿಂದ ಸಾಧಾರಣ ದಪ್ಪ, ಗೋದಿ ಕೆಂಪು ಮೈ ಬಣ್ಣ, ಗುಂಡು ಮುಖ, ಗದ್ದದ ಕೆಳಗೆ ಒಂದು ಇಂಚು …
Read More »
inmudalgi
ಏಪ್ರಿಲ್ 29, 2023 Recent Posts, ತಾಲ್ಲೂಕು, ಬೆಳಗಾವಿ
*ಪ್ರಧಾನಿ ನರೇಂದ್ರ ಮೋದಿಯವರ ನವ-ಕರ್ನಾಟಕ ಸಂಕಲ್ಪ ಸಮಾವೇಶ* *ಬಾಲಚಂದ್ರ ಜಾರಕಿಹೊಳಿ, ಕೋರೆ, ಕತ್ತಿಯವರಿಗೂ ತಟ್ಟಿದ ಟ್ರಾಫಿಕ್ ಬಿಸಿ.* ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಕುಡಚಿ ಕ್ಷೇತ್ರದ ಹಾರುಗೇರಿ ಕ್ರಾಸ್ ಯಬರಟ್ಟಿ ಹತ್ತಿರ ನಡೆದ ನವ-ಕರ್ನಾಟಕ ಸಂಕಲ್ಪ ಸಮಾವೇಶಕ್ಕೆ ಸಹಸ್ರಾರು ಕಾರ್ಯಕರ್ತರು ಜಮಾಯಿಸಿ ರಸ್ತೆ ಉದ್ದಗಲಕ್ಕೂ ವಾಹನಗಳ ದಟ್ಟನೆಯಿಂದಾಗಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಡಾ|| ಪ್ರಭಾಕರ ಕೋರೆ ಸಹಿತ ಸಿಲುಕಿ ಪರದಾಡುವಂತಹ ಸನ್ನಿವೇಶ ಎದುರಾಯಿತು. ಪ್ರಧಾನಿ …
Read More »
inmudalgi
ಏಪ್ರಿಲ್ 29, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಯಾರ ಹೆದರಿಕೆಗೂ ಮಣಿಯಬೇಡಿ, ನಿಮ್ಮ ಜೊತೆ ನಾನಿದ್ದೇನೆ. ಯಾರಾದರೂ ನಿಮಗೆ ಈ ಚುನಾವಣೆಯಲ್ಲಿ ಅಂಜಿಕೆ ಹಾಕಿದರೇ ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುವಂತೆ ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಅಭಯ ನೀಡಿದರು. ಶುಕ್ರವಾರ ಸಂಜೆ ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ಈ ಚುನಾವಣೆಯಲ್ಲಿ ನಮ್ಮ ನಿಷ್ಠಾವಂತ ಕಾರ್ಯಕರ್ತರಿಗೆ ಹೆದರಿಕೆ ಹಾಕುತ್ತಿರುವುದು ನನ್ನ …
Read More »