inmudalgi
ಏಪ್ರಿಲ್ 28, 2023 Recent Posts, ತಾಲ್ಲೂಕು, ಬೆಳಗಾವಿ
ಜಿರೇನಿಯಂ ಮತ್ತು ಏರುಮಡಿ ಪದ್ಧತಿ ತಂತ್ರಜ್ಞಾನದಲ್ಲಿ ಬೆಳೆದ ಈರುಳ್ಳಿ ಬೆಳೆಗಳ ಕ್ಷೇತ್ರೋತ್ಸವ ಮೂಡಲಗಿ: ರೈತರು ವಿಜ್ಞಾನಿಗಳನ್ನು ಸಂಪರ್ಕಿಸಿ ಜಿರೇನಿಯಂ ಮತ್ತು ಈರುಳ್ಳಿ ಬೆಳೆಗಳ ಆಧುನಿಕ ತಂತ್ರಜ್ಞಾನಗಳಾದ ಹೆಚ್ಚಿನ ಇಳುವರಿ ಕೊಡುವ ತಳಿಗಳು, ಏರುಮಡಿ ಪದ್ಧತಿ, ಹನಿ ನೀರಾವರಿ, ರಸಾವರಿ, ಸಮಗ್ರ ಪೋಷಕಾಂಶಗಳ ನಿರ್ವಹಣೆ, ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಹೆಚ್ಚಿನ ಆದಾಯ ಪಡೆಯಬಹುದೆಂದು ಅರಭಾವಿ ಕಿ.ರಾ.ಚ.ತೋ ಮಹಾವಿದ್ಯಾಲಯದ ಡೀನ್ ಡಾ. ಎಮ್.ಜಿ. ಕೆರುಟಗಿ ಹೇಳಿದರು. …
Read More »
inmudalgi
ಏಪ್ರಿಲ್ 28, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಜನರ ಆಶೀರ್ವಾದದಿಂದ ಕಳೆದ 19 ವರ್ಷಗಳಿಂದ ಈ ಭಾಗದ ಶಾಸಕನಾಗಿ, ಸಚಿವನಾಗಿ ಹಾಗೂ ಕೆಎಮ್ಎಫ್ ಅಧ್ಯಕ್ಷನಾಗಿ ಅರಭಾವಿ ಮತಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇನೆ. ಕ್ಷೇತ್ರವು ಇನ್ನಷ್ಟೂ ಅಭಿವೃದ್ದಿಯಾಗಲು ಈ ಚುನಾವಣೆಯಲ್ಲಿ ನನಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೋರಿದರು. ಗುರುವಾರ ಸಂಜೆ ಪಟ್ಟಣದ ಶಿವಬೋಧರಂಗ ಬ್ಯಾಂಕಿನ ಸಭಾಂಗಣದಲ್ಲಿ ಮೂಡಲಗಿ ಮತ್ತು ಗುರ್ಲಾಪೂರ …
Read More »
inmudalgi
ಏಪ್ರಿಲ್ 28, 2023 Recent Posts, ತಾಲ್ಲೂಕು, ಬೆಳಗಾವಿ
ಸಮೀರವಾಡಿಯ ಕೆ ಜಿ ಸೊಮೈಯ್ಯ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಮತದಾನದ ಜಾಗೃತಿ ಕಾರ್ಯಕ್ರಮ ಮೂಡಲಗಿ : ವಿಧಾನಸಭಾ ಚುನಾವಣೆ ಹಿನ್ನೆಲೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಾಗಲಕೋಟಿ ಜಿಲ್ಲೆಯ ಮುಧೋಳ ತಾಲೂಕಿನ ಸಮೀರವಾಡಿಯ ಕೆ ಜಿ ಸೊಮೈಯ್ಯ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಮತದಾನ ನನ್ನ ಹಕ್ಕು ಎಂಬ ಶೀರ್ಷಿಕೆಯಡಿ ಬೀದಿ ನಾಟಕದ ರೂಪದಲ್ಲಿ ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ಹಾಗೂ ಆಮಿಷಗಳಿಗೆ ಬಲಿಯಾಗದೇ ಯಾರು ಮಾಡುವರೋ ರಾಷ್ಟ್ರದ ಉದ್ಧಾರವ ಅವರಿಗೆ …
Read More »
inmudalgi
ಏಪ್ರಿಲ್ 27, 2023 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ: ಮೇ-10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದು, ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿದರು. ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಬುಧವಾರ ಸಂಜೆ ಜರುಗಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ಸತತ 6ನೇ ಬಾರಿಗೆ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವುದಾಗಿ ಅವರು ಹೇಳಿದರು. …
Read More »
inmudalgi
ಏಪ್ರಿಲ್ 27, 2023 Recent Posts, ತಾಲ್ಲೂಕು, ಬೆಳಗಾವಿ
ಏ.29 ರಿಂದ ಶ್ರೀ ಶಿವಬೋಧ ಸ್ವಾಮಿಗಳ ಜಾತ್ರಾ ಉತ್ಸವ ಮೂಡಲಗಿ: ಭಾವೈಕತೆಗೆ ಹೆಸರಾಗಿರುವ ಇಲ್ಲಿಯ ಆರಾಧ್ಯ ದೈವ ಶ್ರೀ ಶಿವಬೋಧಸ್ವಾಮಿಗಳ ಪುಣ್ಯ ತಿಥಿ, ಜಾತ್ರಾ ಮಹೋತ್ಸವವು ಏ. 29 ರಿಂದ ಮೇ.3 ರವರೆಗೆ ನಡೆಯಲಿದೆ ಎಂದು ಪೀಠಾಪತಿಗಳಾದ ಶ್ರೀ ದತ್ತಾತ್ರೇಯಬೋಧ ಸ್ವಾಮಿಜಿ ಹಾಗೂ ಶ್ರೀ ಶ್ರೀಧರಬೋಧ ಸ್ವಾಮೀಜಿಗಳು ತಿಳಿಸಿದ್ದಾರೆ. ಏ.29 ರಂದು ರಾತ್ರಿ 9 ಗಂಟೆಯಿಂದ ಭಕ್ತರಿಂದ ದೀಡ ನಮಸ್ಕಾರ (ಉರುಳು) ಸೇವೆ ಸಲ್ಲಿಸುವರು. ಏ.30 ರಂದು ಮಧ್ಯಾಹ್ನ 12 …
Read More »
inmudalgi
ಏಪ್ರಿಲ್ 27, 2023 Recent Posts, ತಾಲ್ಲೂಕು, ಬೆಳಗಾವಿ
ರಾಜ್ಯದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮ ಮೂಡಲಗಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕಲ್ಲೋಳಿ ಗೃಹ ಕಛೇರಿಯಲ್ಲಿ ಕಾರ್ಯಕರ್ತರೊಂದಿಗೆ ವೀಕ್ಷಿಸಿದರು. ಪ್ರಕಾಶ ಮಾದರ, ಸುರೇಶ ಮಠಪತಿ, ಸುನೀಲ ಈರೇಶನವರ, ಪುಂಡಲಿಕ ಅರಭಾಂವಿ ಸೇರಿದಂತೆ ಅನೇಕರು ಇದ್ದರು.
Read More »
inmudalgi
ಏಪ್ರಿಲ್ 27, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಪಟ್ಟಣದಲ್ಲಿ ವಿವಿಧಡೆ ಶ್ರೀ ಭಗೀರಥರ ಜಯಂತಿ ಆಚರಣೆ ಮೂಡಲಗಿ: ಪಟ್ಟಣದ ಭಗೀರಥ ಉಪ್ಪಾರ ಸಮಾಜ ಸೇವಾ ಸಂಘ ಮತ್ತು ತಾಲೂಕಾ ಉಪ್ಪಾರ ಸಮಾಜ ಸಂಘದ ಆಶ್ರಯದಲ್ಲಿ ಮೂಡಲಗಿ ಪಟ್ಟಣದ ಗಣೇಶ ನಗರದಲ್ಲಿನ ಶ್ರೀ ಭಗೀರಥ ವೃತ್ತದಲ್ಲಿ ಗುರುವಾರದಂದು ಶ್ರೀ ಭಗೀರಥ ಮಹರ್ಷಿ ಜಯಂತಿಯನ್ನು ಆಚರಿಸಲ್ಲಾಯಿತು. ಭಗೀರಥ ಉಪ್ಪಾರ ಸಮಾಜ ಸೇವಾ ಸಂಘದ ಅಧ್ಯಕ್ಷ ಶಿವಬಸು ಹಂದಿಗುಂದ ಅವರು ಶ್ರೀ ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಪೂಜೆ ಪುಪ್ಪಾರಚಣೆ ನೆರವೇರಿಸಿ …
Read More »
inmudalgi
ಏಪ್ರಿಲ್ 27, 2023 Recent Posts, ತಾಲ್ಲೂಕು, ಬೆಳಗಾವಿ
ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಬಹುಮತಗಳ ಅಂತರದಿಂದ ಆಯ್ಕೆ ಮಾಡಿ: ಲಕ್ಷ್ಮಣ ಚಂದರಗಿ ಬೆಟಗೇರಿ:ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ, ಅರಭಾಂವಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಬಹುಮತಗಳ ಅಂತರದಿಂದ ಆಯ್ಕೆ ಮಾಡಬೇಕೆಂದು ಬೆಟಗೇರಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ, ಮುಖಂಡ ಲಕ್ಷ್ಮಣ ಚಂದರಗಿ ಹೇಳಿದರು. ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದ ಗ್ರಾಪಂ ಮಾಜಿ ಅಧ್ಯಕ್ಷ, ಮುಖಂಡ ಲಕ್ಷ್ಮಣ ಚಂದರಗಿ ನೇತೃತ್ವದಲ್ಲಿ ಗ್ರಾಮದ ವಾರ್ಡ ನಂ-3 …
Read More »
inmudalgi
ಏಪ್ರಿಲ್ 27, 2023 Recent Posts, ತಾಲ್ಲೂಕು, ಬೆಳಗಾವಿ
ಅಸಾಧ್ಯವಾದದ್ಧನ್ನೆ ಸಾಧ್ಯವಾಗಿಸುವುದೆ ಭಗೀರಥ ಪ್ರಯತ್ನ-ತೋರಗಲ್ಲ ಮೂಡಲಗಿ: ಜೀವನದಲ್ಲಿ ಅಸಾಧ್ಯವಾದದನ್ನು ಸಾಧ್ಯವಾಗಿಸುವ ಪ್ರಯತ್ನವೇ ಭಗೀರಥ ಪ್ರಯತ್ನ ಎಂದು ತುಕ್ಕಾನಟ್ಟಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ವೀಮಲಾಕ್ಷಿ ತೋರಗಲ್ಲ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಜರುಗಿದ ಶ್ರೀ ಭಗೀರಥರ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಲೋಕ ಕಲ್ಯಾಣಗೋಸ್ಕರ ಹಿಂದು ನದಿ ಗಂಗೆಯನ್ನು ಧರೆಗಿಳಿಸಿದ ಭಗೀರಥನ ಪ್ರಯತ್ನ ಹಿಂದೆ ವಾಸ್ತವಿಕ ಜಗತ್ತಿಗೆ ಸಂದೇಶವಿದ್ದೆ, ಜೀವನದಲ್ಲಿ ಪ್ರತಿಯೋಬ್ಬರು …
Read More »
inmudalgi
ಏಪ್ರಿಲ್ 26, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಶೀ ಮಹಾಲಕ್ಷ್ಮೀ ಅರ್ಬನ ಕೋ-ಆಪ ಕ್ರೆಡಿಟ್ ಸೊಸಾಯಿಟಿಗೆ 31-೦3-2023ಕ್ಕೆ ರೂ 3.51ಕೋಟಿ ನಿವ್ವಳ ಲಾಭವಾಗಿದೆ ಎಂದು ಸಂಘದ ಅಧ್ಯಕ್ಷರಾದ ಶೀ ಮಲ್ಲಪ್ಪ. ಗು. ಗಾಣಿಗೇರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಂಘದ ಪ್ರಧಾನ ಕಛೇರಿಯಲ್ಲಿ ನಡೆದ ಆಡಳಿತ ಮಂಡಳಿಯ ಸುದ್ದಿಗೋಷ್ಠಿಯಲ್ಲಿ ಸಂಘವು ಮಾರ್ಚ ಅಂತ್ಯಕ್ಕೆ 2.69 ಕೋಟಿ ಶೇರು ಬಂಡವಾಳ, 92.96 ಕೋಟಿ ಠೇವುಗಳು, 14.೦8 ಕೋಟಿ ನಿಧಿಗಳನ್ನು, …
Read More »