inmudalgi
ಏಪ್ರಿಲ್ 23, 2023 Recent Posts, ತಾಲ್ಲೂಕು, ಬೆಳಗಾವಿ
ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕ : ಅಭಿನವ ಶಿವಾನಂದ ಸ್ವಾಮೀಜಿ *ಅದ್ಧೂರಿಯಾಗಿ ನಡೆದ ಬಸವ ಜಯಂತಿ* ಜೋಡೇತ್ತುಗಳ ಭವ್ಯ ಮೆರವಣಿಗೆ *ಕಿರು ಕಾಣಿಕೆ *ಸನ್ಮಾನ ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು ವಚನಗಳ ಮೂಲಕ ಜೀವನಾದರ್ಶಗಳನ್ನು ಬೋಧಿಸಿದ ಮಹಾನ್ ಚಿಂತಕರಾಗಿದ್ದಾರೆ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಬೆಟಗೇರಿ ಗ್ರಾಮದಲ್ಲಿ ಇಲ್ಲಿಯ ಬಸವ ಅಭಿಮಾನಿ ಬಳಗದ …
Read More »
inmudalgi
ಏಪ್ರಿಲ್ 23, 2023 Recent Posts, ತಾಲ್ಲೂಕು, ಬೆಳಗಾವಿ
ಬಸವ ಜಯಂತಿಯಲ್ಲಿ ಉಚಿತ ಗುಗ್ಗಳೋತ್ಸವ ಮೂಡಲಗಿ: ಕಲ್ಲೋಳಿಯಲ್ಲಿ ಬಸವ ಕಮಿಟಿಯವರು ಸರ್ವಧರ್ಮದವರ ಉಚಿತ ಗುಗ್ಗುಳೋತ್ಸವ ಮಾಡುವ ಮೂಲಕ 12ನೇ ಶತಮಾನದಲ್ಲಿ ಬಸವಣ್ಣನವರು ಸಾರಿದ ಸಮಾನತೆಯನ್ನು ಸಾಕಾರಗೊಳಿಸಿದ್ದಾರೆ’ ಎಂದು ಘೋಡಗೇರಿಯ ಶಿವಾನಂದ ಮಠದ ಮಲ್ಲಯ್ಯ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಬಸವ ಕಮಿಟಿಯವರು ಬಸವ ಜಯಂತ್ಯುತ್ಸವ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಸಾಮೂಹಿಕ ಉಚಿತ ಗುಗ್ಗುಳೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಉಚಿತ ಗುಗ್ಗುಳೋತ್ಸವ ಮಾಡುತ್ತಿರುವುದು ಸಮಾಜಕ್ಕೆ ಬಹುದೊಡ್ಡ ಕೊಡುಗೆಯಾಗಿದೆ ಎಂದರು. ಅಧ್ಯಕ್ಷತೆವಹಿಸಿದ್ದ …
Read More »
inmudalgi
ಏಪ್ರಿಲ್ 23, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಮಹಾಮಾನವತಾವಾದಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ತಳಹದಿಯನ್ನು ಹನ್ನೆರಡನೇ ಶತಮಾನದಲ್ಲಿಯೇ ಜಗತ್ತಿಗೆ ಪರಿಚಯಿಸಿದ್ದರು. ತಮ್ಮ ಅದ್ಭುತ ವಚನಗಳ ಮೂಲಕ ಜಗತ್ತಿಗೆ ಶಾಂತಿಯ ಸಂದೇಶ ಸಾರಿದ ಬಸವಣ್ಣನವರ ಜೀವನವು ನಮಗೆಲ್ಲ ಇಂದಿಗೂ ಆದರ್ಶವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು ರವಿವಾರ ಏ-23 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಸಭಾಭವನದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ. ಪುಷ್ಪಾರ್ಚನೆ ಮಾಡಿ ಮಾತನಾಡಿದ ಈರಣ್ಣ …
Read More »
inmudalgi
ಏಪ್ರಿಲ್ 23, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯಲ್ಲಿ ಸಶಸ್ತ್ರ ಸಿಮಾಬಲ ಪಡೆಯಿಂದ ಪಥ ಸಂಚಲನ ಮೂಡಲಗಿ: ವಿಧಾನಸಭೆ ಚುನಾವಣೆ ಹಿನ್ನೆಲೆ ಮತದಾರರು ಧೈರ್ಯದಿಂದ ಮತದಾನ ಮಾಡಿ ಸಂವಿಧಾನ ಹಕ್ಕು ಪಡೆಯಬೇಕು ಎಂದು ಸಶಸ್ತ್ರ ಸಿಮಾಬಲ ಪಡೆ ಮತ್ತು ಪಟ್ಟಣದ ಪೋಲಸ್ ಸಿಬ್ಬಂದಿ ಪಥ ಸಂಚಲನ ಕೈಗೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಮೂಡಲಗಿ ಪಟ್ಟಣದ ವಿದ್ಯಾನಗರ, ಅಂಬೇಡ್ಕರ್ ನಗರ, ಕಲ್ಮೇಶ್ವರ ವೃತ್ತ, ಸಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕರಿಯಮ್ಮ ಸರ್ಕಲ್, ಚೆನ್ನಮ್ಮ ಸರ್ಕಲ್ ಮಾರ್ಗವಾಗಿ ಮುಖ್ಯ ರಸ್ತೆಗಳಲ್ಲಿ …
Read More »
inmudalgi
ಏಪ್ರಿಲ್ 21, 2023 Recent Posts, ತಾಲ್ಲೂಕು, ಬೆಳಗಾವಿ
ಹಳ್ಳಿಯ ಪ್ರತಿಭೆಯು ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸೃಷ್ಟಿ ಫಾಲಭಾವಿ ವಿಜ್ಞಾನದಲ್ಲಿ ಶೇ. 98.16 ಮೂಡಲಗಿ: ತಾಲ್ಲೂಕಿನ ಹಳ್ಳೂರ ಗ್ರಾಮದ ಸೃಷ್ಟಿ ಎಸ್. ಫಾಲಭಾವಿ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನದಲ್ಲಿ ಶೇ. 98.16 (589) ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಬಾಗಲಕೋಟ ಜಿಲ್ಲೆಗೆ ಮೊದಲ ಸ್ಥಾನ ರಾಜ್ಯಕ್ಕೆ ಏಳನೆ ಸ್ಥಾನ ಪಡೆದುಕೊಂಡಿದ್ದಾರೆ. ಕನ್ನಡ, ಪಿಜಿಕ್ಸ್ ವಿಷಯದಲ್ಲಿ ನೂರಕ್ಕೆ ನೂರು ಅಂಕ, ಕೆಮಿಸ್ಟ್ರಿಯಲ್ಲಿ 95, ಗಣಿತ 98, ಬಯೋಲಾಜಿ 98, ಇಂಗ್ಲಿಷ್ದಲ್ಲಿ 98 ಅಂಕಗಳನ್ನು …
Read More »
inmudalgi
ಏಪ್ರಿಲ್ 21, 2023 Recent Posts, ತಾಲ್ಲೂಕು, ಬೆಳಗಾವಿ
ಯೋಧನಿಗೆ ಸನ್ಮಾನ ಮೂಡಲಗಿ: ಸಮೀಪದ ಪಟಗುಂದಿ ಗ್ರಾಮದ ನಿವಾಸಿ ಯೋಧ ವಿರೂಪಾಕ್ಷ ಅಂಗಡಿ ಭಾರತೀಯ ಸೇನೆ ವತಿಯಿಂದ ದಕ್ಷಿಣ ಸ್ವೀಡಾನ್ ದೇಶದಲ್ಲಿ ೭ ತಿಂಗಳು ಶಾಂತಿದೂತನಾಗಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಮರಳಿ ಬಂದಿದ್ದರಿದ ಗ್ರಾಮದಲ್ಲಿ ಸನ್ಮಾನಿಸಿ ಸ್ವಾಗತಿಸಲಾಯಿತು. ದೆಹಲಿ, ಬೆಂಗಳೂರು ಸೇರಿದಂತೆ ನಾನಾ ಕಡೆ ಸೇವೆ ಸಲ್ಲಿಸಿ ಅಲ್ಲಿಂದ ದಕ್ಷಿಣ ಸ್ವೀಡಾನ್ ಗೆ ತೆರಳಿ ೭ ತಿಂಗಳ ನಂತರ ಮರಳಿದ್ದಾರೆ. ನಂತರ ಪಂಜಾಬ್ ಗೆ ತೆರಳಿ ಮತ್ತೆ ಸೇವೆ ಮುಂದುವರಿಸಲಿದ್ದಾರೆ. …
Read More »
inmudalgi
ಏಪ್ರಿಲ್ 21, 2023 Recent Posts, ತಾಲ್ಲೂಕು, ಬೆಳಗಾವಿ
*ಹಿಡಕಲ್ ಜಲಾಶಯದಿಂದ ಜಿಆರ್ಬಿಸಿ, ಜಿಎಲ್ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಮಾತ್ರ ನೀರನ್ನು ಬಳಕೆ ಮಾಡಲು ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ* ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ದಿ. 22 ರಿಂದ 7 ದಿನಗಳವರೆಗೆ ಕುಡಿಯುವ ನೀರಿನ ಉದ್ಧೇಶಕ್ಕಾಗಿ 2.963 ಟಿಎಂಸಿ ನೀರನ್ನು …
Read More »
inmudalgi
ಏಪ್ರಿಲ್ 21, 2023 Recent Posts, ತಾಲ್ಲೂಕು, ಬೆಳಗಾವಿ
ಏ.23 ರಂದು ಬೆಟಗೇರಿಯಲ್ಲಿ ಬಸವ ಜಯಂತಿ ಆಚರಣೆ * ಜೋಡೇತ್ತುಗಳ ಭವ್ಯ ಮೆರವಣಿಗೆ * ಕಿರು ಕಾಣಿಕೆ * ಸನ್ಮಾನ ಕಾರ್ಯಕ್ರಮ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವ ಅಭಿಮಾನಿ ಬಳಗದ ಸಹಯೋಗದಲ್ಲಿ ಬಸವ ಜಯಂತಿಯ ಆಚರಣೆ ಕಾರ್ಯಕ್ರಮ ಇದೇ ಏ.23ರಂದು ಅದ್ಧೂರಿಯಾಗಿ ನಡೆಯಲಿದೆ. ಗ್ರಾಮದ ಅಶ್ವಾರೊಢ ಬಸವೇಶ್ವರ ವೃತ್ತದಲ್ಲಿ ಮುಂಜಾನೆ 8 ಗಂಟೆಗೆ ಬಸವಣ್ಣನವರ ಅಶ್ವಾರೊಢ ಮೂರ್ತಿಗೆ ಮಹಾಪೂಜೆ, ಪುಷ್ರ್ಪಾಪನೆ, ಷಟಸ್ಥಲ್ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಸುಣಧೋಳಿ …
Read More »
inmudalgi
ಏಪ್ರಿಲ್ 21, 2023 Recent Posts, ತಾಲ್ಲೂಕು, ಬೆಳಗಾವಿ
:: ಆರ್.ಡಿ.ಎಸ್. ಪಿ.ಯು ಕಾಲೇಜು ಶೇ 76 ರಷ್ಟು ಫಲಿತಾಂಶ :: ಮೂಡಲಗಿ : ಇಲ್ಲಿಯ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯವು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ76ರಷ್ಟು ಫಲಿತಾಂಶವನ್ನು ಪಡೆದುಕೊಂಡಿದೆ ಎಂದು ಕಾಲೇಜು ಪ್ರಾಚಾರ್ಯರು ತಿಳಿಸಿರುತ್ತಾರೆ. ಕಲಾ ವಿಭಾಗದಲ್ಲಿ ಸಾನಿಯಾ ಅಮೀನಸಾಬ ನದಾಫ 573 ( ಶೇ 96) ಅಂಕ ಪಡೆದು ಕಾಲೇಜಿಗೆ ಪ್ರಥಮ. ರೇಷ್ಮಾ ವಿಜಯ ಮಾದರ 572 (ಶೇ 95.50) ಅಂಕ ಪಡೆದು ದ್ವೀತಿಯ. ಲಕ್ಷ್ಮೀ …
Read More »
inmudalgi
ಏಪ್ರಿಲ್ 21, 2023 Recent Posts, ತಾಲ್ಲೂಕು, ಬೆಳಗಾವಿ
ಭಾರತೀಯ ಮೂಲ ಸಂಸ್ಕøತಿ ಉಳಿಸುವಲ್ಲಿ ತಾಯಂದಿರ ಜವಾಬ್ದಾರಿ ಅಧಿಕ ಗೋಕಾಕ: ‘ಭಾರತೀಯ ಮೂಲ ಸಂಸ್ಕøತಿ, ಆಚರಣೆ ಮತ್ತು ಪರಂಪರೆಗಳು ಉಳಿಸುವಲ್ಲಿ ತಾಯಂದಿರ ಜವಾಬ್ದಾರಿ ಅಧಿಕವಿದೆ’ ಎಂದು ನಾಟಕಕಾರ ಪ್ರೊ. ಬಿ.ಆರ್. ಪೊಲೀಸ್ಪಾಟೀಲ ಅಭಿಪ್ರಾಯಪಟ್ಟರು. ಹಿಂದು ಮುಸ್ಲಿಂ ಸೌಹಾರ್ದತೆಯ ಸುಕ್ಷೇತ್ರ ಸಾವಳಗಿಯ ಜಗದ್ಗುರು ಶಿವಲಿಂಗೇಶ್ವರ ಸಿದ್ಧ ಸಂಸ್ಥಾನ ಪೀಠದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸಾಹಿತ್ಯ, ಸಂಸ್ಕøತಿ ಸೌರಭ ಕಾರ್ಯಕ್ರಮದಲ್ಲಿ ‘ಎಂಥಾ ಚೆಂದಿತ್ತ ಹಿಂದೂಸ್ತಾನ’ ವಿಷಯ ಕುರಿತು ಉಪನ್ಯಾಸ ನೀಡಿದ …
Read More »