inmudalgi
ಏಪ್ರಿಲ್ 1, 2023 Recent Posts, ತಾಲ್ಲೂಕು, ಬೆಳಗಾವಿ
*ಏ.2ರಿಂದ 12ರವರಿಗೆ ಯಾದವಾಡಲ್ಲಿ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾಮಹೋತ್ಸವ ಜರುಗಲಿದೆ:ಶಿವಪ್ಪಗೌಡ ನ್ಯಾಯನಗೌಡರ* ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಯಾದವಾಡ ಶ್ರೀ ಘಟ್ಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮೀತಿ ಆಶ್ರಯದಲ್ಲಿ ಏ.2 ರಿಂದ ಏ.12 ರವರಿಗೆ ವಿವಿಧ ಧಾರ್ಮಿಕ ಮತ್ತು ಗ್ರಾಮೀನ ಭಾಗದ ಸ್ಪರ್ಧೆಗಳು ಹಾಗೂ ಜಾನುವಾರಗಳ ಜಾತ್ರೆಯೊಂದಿಗೆ ಹನ್ನೋಂದು ದಿನಗಳ ಕಾಲ ಶ್ರೀ ಚೌಕೇಶ್ವರ ಹಾಗೂ ಶ್ರೀ ಘಟ್ಟಗಿ ಬಸವೇಶ್ವರ ಜಾತ್ರಾಮಹೋತ್ಸವ ಶ್ರೀ ಶಿವಯೋಗಿದೇವರ ನೇತೃತ್ವದಲ್ಲಿ ಸಡಗರ …
Read More »
inmudalgi
ಏಪ್ರಿಲ್ 1, 2023 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ: ಮಾ.27ರಿಂದ ಆರಂಭಗೊಂಡ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ವಿ.ವಿ.ದೇ ಸರಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಜರುಗಿದ ಪ್ರಸಕ್ತ ಸಾಲಿನ 8 ನೇ ತರಗತಿ ಪಬ್ಲಿಕ್ (ಮೌಲ್ಯಾಂಕನ)ಪರೀಕ್ಷೆ ಹಿನ್ನಲೆಯಲ್ಲಿ ಏ.1ರಂದು ಸಮಾಜ ವಿಜ್ಞಾನ ವಿಷಯದ ಕೊನೆಯ ಪರೀಕ್ಷೆ ನಡೆಯಿತು. ಸ್ಥಳೀಯ ಪರೀಕ್ಷಾ ಕೇಂದ್ರದಲ್ಲಿ 6 ಪರೀಕ್ಷಾ ಕೊಠಡಿ, 6 ಜನ ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಒಬ್ಬರು ಸ್ಥಾನಿಕ ವಿಕ್ಷಕ ಜಾಗೃತ ದಳ, ಒಬ್ಬರು ಪರೀಕ್ಷಾ ಮುಖ್ಯ ಅಧಿಕ್ಷಕ, …
Read More »
inmudalgi
ಏಪ್ರಿಲ್ 1, 2023 Recent Posts, ತಾಲ್ಲೂಕು, ಬೆಳಗಾವಿ
*ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ*, *ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಕಳೆದ ಸೋಮವಾರದಂದು ನಡೆದ ತುಕ್ಕಾನಟ್ಟಿ ಜಿಪಂ ವ್ಯಾಪ್ತಿಯ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡುತ್ತಿರುವುದಾಗಿ ಅರಭಾವಿ …
Read More »
inmudalgi
ಮಾರ್ಚ್ 31, 2023 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ: ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು, ಕಳೆದ ಭಾನುವಾರದಂದು ತಾಲೂಕಿನ ತಳಕಟ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸಿ ಬಡಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವದಾಗಿ ತಿಳಿಸಿದರು. ಪ್ರವಾಹ ಬಂದ ಸಂದರ್ಭದಲ್ಲಿ ನದಿ ತೀರದ ಗ್ರಾಮಗಳು ಮುಳುಗಡೆಯಾಗಿದ್ದರಿಂದ ಇನ್ನು ಕೆಲವರಿಗೆ ಮನೆಗಳು ಮಂಜೂರಾಗಿಲ್ಲ. ದಂಡಿನ ಮಾರ್ಗ …
Read More »
inmudalgi
ಮಾರ್ಚ್ 31, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ೨೬ ಕೇಂದ್ರಗಳಲ್ಲಿ ಪ್ರಥಮ ಭಾಷಾ ಪರೀಕ್ಷೆಗೆ ಒಟ್ಟು ೭೧೭೫ ವಿದ್ಯಾರ್ಥಿಗಳ ಪೈಕಿ ೭೧೪೧ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೩೪ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ವಲಯ ವ್ಯಾಪ್ತಿಯಲ್ಲಿ ಪ್ರಥಮ ಪರೀಕ್ಷೆಗಳು ಸುಗಮ ರೀತಿಯಲ್ಲಿ ಜರುಗಿವೆ ಎಂದು ಬಿಇಒ ಅಜಿತ ಮನ್ನಿಕೇರಿ ತಿಳಿಸಿದ್ದಾರೆ. ಶುಕ್ರವಾರದಂದು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಸಂದರ್ಭದಲ್ಲಿ ಚಿಕ್ಕೋಡಿ ಉಪನಿರ್ದೇಶಕರ ಕಛೇರಿಯ ಶಿಕ್ಷಣಾಧಿಕಾರಿಗಳಾದ ಅನಿಲಕುಮಾರ ಗಂಗಾಧರ, ಸಹಾಯಕ ಯೋಜನಾಧಿಕಾರಿ ಸದಾಶಿವ …
Read More »
inmudalgi
ಮಾರ್ಚ್ 29, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ:ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಮಾ. ೩೧ ರಿಂದ ಪ್ರಾರಂಭವಾಗತ್ತವೆ. ಮೂಡಲಗಿ ಶೈಕ್ಷಣಿಕ ವಲಯದಿಂದ ಕನ್ನಡ ಮಾದ್ಯಮದಲ್ಲಿ ಒಟ್ಟು ೬೩೯೫ ವಿದ್ಯಾರ್ಥಿಗಳು, ಆಂಗ್ಲ ಮಾದ್ಯಮದದಲ್ಲಿ ೭೦೪ ಹಾಗೂ ಉರ್ದು ಮಾದ್ಯಮದಲ್ಲಿ ೬೨ ಒಟ್ಟು ೭೧೬೧ ಮಕ್ಕಳು ವಲಯ ವ್ಯಾಪ್ತಿಯ ೨೬ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಅವರು ಪತ್ರಿಕಾಘೋಷ್ಠಿಯಲ್ಲಿ ತಿಳಿದರು. ಅವರು ಪಟ್ಟಣದ ಬಿಇಒ ಕಾರ್ಯಾಲಯದಲ್ಲಿ ಬುಧವಾರ ಜರುಗಿದ ಎಸ್.ಎಸ್.ಸಿ ವಿದ್ಯಾರ್ಥಿಗಳ ಪೂರ್ವಬಾವಿ ಪತ್ರಿಕಾಘೋಷ್ಠಿಯಲ್ಲಿ …
Read More »
inmudalgi
ಮಾರ್ಚ್ 28, 2023 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ: ನಮ್ಮ ಸರಕಾರ ರೈತರು, ಮಹಿಳೆಯರು, ದುರ್ಬಲರ ಏಳ್ಗೆಗಾಗಿ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಬೆಳಗಾವಿ ಜಿಲ್ಲೆಯ ಸಮಗ್ರ ನೀರಾವರಿ ಯೋಜನೆಗಳಿಗಾಗಿ ೫೫೦೦ ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು, ಮಂಗಳವಾರದದು ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಗೋಕಾಕ ಮತ್ತು ಅರಭಾಂವಿ ವಿಧಾನ ಸಭಾ ಮತಕ್ಷೇತ್ರದ ಸುಮಾರು ೨.೭೫೩ ಕೋಟಿ ರೂ ಮೊತ್ತದ ವಿವಿಧ ಕಾರ್ಯಕ್ರಮಗಳನ್ನು ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ ಸಮಗ್ರ …
Read More »
inmudalgi
ಮಾರ್ಚ್ 27, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಶೈಕ್ಷಣಿಕ ಬದುಕಿಗೆ ಭದ್ರ ಬುನಾಧಿ ಹಾಕುವ ಬದುಕಿನ ದಿಕ್ಸೂಚಿಯಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳಾಗಿವೆ. ಮೂರು ಗಂಟೆಗಳಲ್ಲಿ ನಿಮ್ಮ ಸಾಮರ್ಥ್ಯ ಪರೀಕ್ಷಿಸುವ ಸಮಯ ಬಂದಿರುವದರಿoದ ಯಾವುದೇ ಒತ್ತಡ, ಆತಂಕ, ದುಗುಡ ದುಮ್ಮಾನಗಳಿಗೆ ಒಳಗಾಗದೆ ಹಿತ ಮಿತ ಆಹಾರ, ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆಯ ಕಡೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಶ್ರೀ ಈರಣ್ಣ ದೇವಸ್ಥಾನದ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಜರುಗಿದ …
Read More »
inmudalgi
ಮಾರ್ಚ್ 27, 2023 Recent Posts, ತಾಲ್ಲೂಕು, ಬೆಳಗಾವಿ
ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯ ಪಿಂಚಣಿ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಗೆ ರೂ.1250 ಕೋಟಿ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಕೃಷಿ ಕಾರ್ಮಿಕರು, ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯ ರಕ್ಷಣೆಯನ್ನು ನೀಡಲು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಡಿ ಕಳೆದ 3 ವರ್ಷದಲ್ಲಿ ಕರ್ನಾಟಕ ರಾಜ್ಯದ 38757 ಫಲಾನುಭವಿಗಳು ನೊಂದಣಿಯಾಗಿದ್ದು, 1250 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಲಾಗಿದ್ದು ಅದರಲ್ಲಿ ರೂ. 837.94 ಕೋಟಿ ಅನುದಾನದ …
Read More »
inmudalgi
ಮಾರ್ಚ್ 26, 2023 Recent Posts, ತಾಲ್ಲೂಕು, ಬೆಳಗಾವಿ
ಮಾ.27ರಿಂದ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವ ಮೂಡಲಗಿ: ಇಲ್ಲಿನ ಈರಣ್ಣ ನಗರ ಕೆ ಇ ಬಿ ಪ್ಲಾಟದ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವವು ಮಾ.27 ರಿಂದ 28ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಮಾ.28 ರಂದು ಮುಂಜಾನೆ 10 ಗಂಟೆಗೆ ಶ್ರೀ ದುರ್ಗಾದೇವಿ ವಿಷೇಶ ಅಭಿಷೇಕ, ಪೂಜೆ ಜರುಗುವುದು, 12ಗಂಟೆಗೆ ಪಲ್ಲಕ್ಕಿ ಉತ್ಸವ ನಂತರ ಸತ್ಯವ್ವ ಹಾಲಪ್ಪ ಪೂಜೇರಿ ಇವರಿಂದ ಭಂಡಾರ ಹಾರುವುವುದು ಹಾಗೂ 2 ಗಂಟೆಗೆ ಅನ್ನಪ್ರಸಾದ ಜರುಗುವುದು. …
Read More »